- Tag results for Sudhakar
![]() | ನಾನು ಸುಧಾಕರ್ ನ್ನು ಸೋಲಿಸಿದ್ದಕ್ಕೆ ಸಿದ್ದರಾಮಯ್ಯ ಹಾಲು ಕುಡಿದಷ್ಟು ಖುಷಿಪಟ್ಟರು, ಉಳಿದ ಕಾಂಗ್ರೆಸ್ ನಾಯಕರೂ ಹರಸಿದರು: ಪ್ರದೀಪ್ ಈಶ್ವರ್ತೆಲುಗು ಭಾಷಿಕರ ಪ್ರಭಾವವನ್ನು ಹೊಂದಿರುವ ಗಡಿಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಪ್ರಭಾವಿ ನಾಯಕ ಮಾಜಿ ಸಚಿವ ಡಾ ಕೆ ಸುಧಾಕರ್ ಅವರನ್ನು ಸೋಲಿಸಿ ರಾಜ್ಯಾದ್ಯಂತ ಸುದ್ದಿಯಾದವರು ಕಾಂಗ್ರೆಸ್ ನ ಪ್ರದೀಪ್ ಈಶ್ವರ್ (Pradeep Eshwar). ತಮ್ಮ ಮಾತಿನಿಂದ ಜನಮನ ಸೆಳೆದಿದ್ದಾರೆ. |
![]() | ಬಿಜೆಪಿ ಸೇರಲು ಸಿದ್ದರಾಮಯ್ಯ ಪ್ರೇರಣೆ: ಸುಧಾಕರ್ ಹೇಳಿಕೆ ಸತ್ಯಕ್ಕೆ ದೂರ ಎಂದ ಎಂಟಿಬಿಸದ್ಯ ಮುಖ್ಯಮಂತ್ರಿ ರೇಸ್ ನಲ್ಲಿ ಮುಂಚೂಣಿಯಲ್ಲಿರುವ ಸಿದ್ದರಾಮಯ್ಯ ಅವರ ಬಗ್ಗೆ ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಮಾಜಿ ಸಚಿವ ಎಂ.ಟಿಬಿ ನಾಗರಾಜ್ ಅವರು ಬುಧವಾರ ಹೇಳಿದ್ದಾರೆ. |
![]() | ಚುನಾವಣೆಯಲ್ಲಿ ಸೋಲು: ಪರಾಮರ್ಶೆ ಆರಂಭಿಸಿದ ಬಿಜೆಪಿ, ಸೋತ ಅಭ್ಯರ್ಥಿಗಳ ಭೇಟಿ ಮಾಡಿದ ಹಂಗಾಮಿ ಸಿಎಂ ಬೊಮ್ಮಾಯಿರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದ್ದು, ಕಳಪೆ ಪ್ರದರ್ಶನಕ್ಕೆ ಕಾರಣಗಳ ಕುರಿತು ಬಿಜೆಪಿ ಪರಾಮರ್ಶೆಯನ್ನು ಆರಂಭಿಸಿದೆ. |
![]() | 2019ರಲ್ಲಿ ನಾವು ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಹೊರಬರಲು ಸಿದ್ದರಾಮಯ್ಯ ಪ್ರಮುಖ ಕಾರಣ: ಡಾ ಸುಧಾಕರ್2018ರಲ್ಲಿ ರಚನೆಯಾದ ಕಾಂಗ್ರೆಸ್ ಜೆಡಿಎಸ್-ಮೈತ್ರಿ ಸರ್ಕಾರ 2019ರಲ್ಲಿ ಪತನವಾಗಿದ್ದು ಈಗ ಇತಿಹಾಸ. 2018ರಲ್ಲಿ 104 ಸೀಟು ಗೆದ್ದಿದ್ದ ಬಿಜೆಪಿ ಜೆಡಿಎಸ್-ಕಾಂಗ್ರೆಸ್ ನ 16 ಶಾಸಕರನ್ನು ಆಪರೇಷನ್ ಕಮಲ ಮೂಲಕ ಸೆಳೆದು ಬಿ ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಸರ್ಕಾರ ರಚಿಸಿದರು. |
![]() | ಚಿಕ್ಕಬಳ್ಳಾಪುರ: ಅಂಧಾಭಿಮಾನದ ಅತಿರೇಕ: ಡಾ. ಸುಧಾಕರ್ ಸೋತಿದ್ದಕ್ಕೆ ಬೆಂಬಲಿಗ ಆತ್ಮಹತ್ಯೆಮಾಜಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸೋತಿದ್ದಕ್ಕೆ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆ ಶರಣಾದ ಘಟನೆ ತಾಲೂಕಿನ ವಡ್ರೆಪಾಳ್ಯದಲ್ಲಿ ನಡೆದಿದೆ. ಚಿತ್ತಾರ ವೆಂಕಟೇಶ್ ಆತ್ಮಹತ್ಯೆಗೆ ಶರಣಾದ ಬೆಂಬಲಿಗ. |
![]() | ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ 2023: ಸುಧಾಕರ್ ಸೇರಿ 7 ಸಚಿವರಿಗೆ ಹಿನ್ನಡೆತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಆರಂಭಿಕ ಮತಎಣಿಕೆ ಪ್ರಕ್ರಿಯೆಯಲ್ಲಿ ಸುಧಾಕರ್ ಸೇರಿ 7 ಮಂದಿ ಸಚಿವರಿಗೆ ಆರಂಭಿಕ ಹಿನ್ನಡೆಯಾಗಿದೆ. |
![]() | ಪ್ರಧಾನಿ ನರೇಂದ್ರ ಮೋದಿ ದೇಶದ ಖಜಾನೆ ಕಾಯುತ್ತಿರುವ 'ಕಾಳಿಂಗ ಸರ್ಪ': ಸಚಿವ ಸುಧಾಕರ್ಪ್ರಧಾನಿ ನರೇಂದ್ರ ಮೋದಿ ಅವರು ದೇಶದ 140 ಕೋಟಿ ಜನರ ತೆರಿಗೆ ಹಣದ ಖಜಾನೆ ಕಾಯುತ್ತಿರುವ ಕಾಳಿಂಗ ಸರ್ಪವೇ ಹೊರತು, ಖರ್ಗೆ ಅವರು ಹೇಳಿದಂತೆ ವಿಷ ಸರ್ಪವಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿರುಗೇಟು ನೀಡಿದ್ದಾರೆ. |
![]() | ಡಾ. ಕೆ.ಸುಧಾಕರ್ ಕಮಿಷನ್ ಲೂಟಿ ಜೊತೆಗೆ ಕಾಂಪ್ರಮೈಸ್ ಹಗರಣ? ಕಾಂಗ್ರೆಸ್ ಆರೋಪರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರದ ಆಖಾಡದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವಣ ಆರೋಪ, ಪ್ರತ್ಯಾರೋಪಗಳು ಜೋರಾಗಿ ನಡೆಯುತ್ತಿದ್ದು, ಕೆಲವೊಂದು ಹಗರಣಗಳು ಬೆಳಕಿಗೆ ಬರುತ್ತಿವೆ. |
![]() | ರಾಜ್ಯ ಅಸೆಂಬ್ಲಿ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಾಗಿ ಮುರುಗೇಶ್ ನಿರಾಣಿ, ಡಾ. ಕೆ.ಸುಧಾಕರ್ ನಾಮಪತ್ರ ಸಲ್ಲಿಕೆರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಅಧಿಸೂಚನೆ ಹೊರಡುವುದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಈ ಮೂಲಕ ರಾಜ್ಯದಲ್ಲಿ ಚುನಾವಣಾ ಕಾವು ಮತ್ತಷ್ಟು ಏರತೊಡಗಿದೆ. |
![]() | ಲೋಕಸಭೆ ಚುನಾವಣೆಗೆ ಪೂರಕವಾಗಿ ರಾಜ್ಯದಲ್ಲಿ ಬಿಜೆಪಿಗೆ ಜನಾದೇಶ ಕೊಡಿ: ಮತದಾರರಿಗೆ ಸಚಿವ ಡಾ. ಕೆ.ಸುಧಾಕರ್ ಮನವಿಲೋಕಸಭೆ ಚುನಾವಣೆ ಗೆಲುವಿಗೆ ಪೂರಕವಾಗಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಜನಾದೇಶ ನೀಡಿ ಎಂದು ಆರೋಗ್ಯ ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಾದ ಡಾ. ಕೆ ಸುಧಾಕರ್ ಅವರು ಶನಿವಾರ ಮತದಾರರಿಗೆ ಮನವಿ ಮಾಡಿಕೊಂಡರು. |
![]() | ಚಿಕ್ಕಬಳ್ಳಾಪುರದಲ್ಲಿ ವೋಲ್ವೋ ಬಸ್ ಸೇವೆ ಆರಂಭಿಸಿದ ಬಿಎಂಟಿಸಿ: ದಶಕಗಳ ಕನಸು ನನಸುಯುಗಾದಿ ಹಬ್ಬಕ್ಕೆ ಚಿಕ್ಕಬಳ್ಳಾಪುರಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸಿಹಿಸುದ್ದಿಯೊಂದನ್ನು ನೀಡಿದೆ. ಚಿಕ್ಕಬಳ್ಳಾಪುರಕ್ಕೆ ವೋಲ್ವೋ ಎರಡು ಹವಾನಿಯಂತ್ರಿತ ಬಸ್ಗಳ ಸೇವೆಯನ್ನು ಪ್ರಾಯೋಗಿಕವಾಗಿ ಕಾರ್ಯಾರಂಭ ಮಾಡಿದೆ. |
![]() | ಬಿಜೆಪಿ ಪ್ರಣಾಳಿಕೆಯು ಭಗವದ್ಗೀತೆಯಷ್ಟೇ ಪವಿತ್ರ, ಪೂರೈಸಬಹುದಾದ ಭರವಸೆಗಳನ್ನಷ್ಟೇ ನಾವು ನೀಡುತ್ತೇವೆ: ಡಾ. ಕೆ.ಸುಧಾಕರ್ಬಿಜೆಪಿ ಪಾಲಿಗೆ ಚುನಾವಣಾ ಪ್ರಣಾಳಿಕೆ ಪವಿತ್ರ ಭಗವದ್ಗೀತೆ ಇದ್ದಂತೆ. ಅಧಿಕಾರಕ್ಕೆ ಬಂದ ನಂತರ ನಾವು ನೀಡಬಹುದಾದ ಭರವಸೆಗಳನ್ನು ಮಾತ್ರ ನೀಡುತ್ತೇವೆ. ಪ್ರಣಾಳಿಕೆಯಲ್ಲಿ ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ಮೋಸ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸೋಮವಾರ ಹೇಳಿದರು. |
![]() | ತಂಬಾಕು ನಿಯಂತ್ರಣ: ಬೆಂಗಳೂರಿಗೆ ಜಾಗತಿಕ ಪ್ರಶಸ್ತಿ, ಬಿಬಿಎಂಪಿಗೆ ಸಚಿವ ಸುಧಾಕರ್ ಅಭಿನಂದನೆಸಾರ್ವಜನಿಕವಾಗಿ ಧೂಮಪಾನ ಕಡಿಮೆ ಮಾಡಲು ಮತ್ತು ಆ ಮೂಲಕ ಸಾಂಕ್ರಾಮಿಕವಲ್ಲದ ರೋಗಗಳ (ಎನ್ಸಿಡಿ) ಹೊರೆಯನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಶ್ರಮಿಸಿದ ಬೆಂಗಳೂರು ಪ್ರತಿಷ್ಠಿತ ಪ್ರಶಸ್ತಿಯೊಂದನ್ನು ಬಾಚಿಕೊಂಡಿದೆ. |
![]() | Interview-ಈ ಬಾರಿಯ ವಿಧಾನಸಭೆ ಚುನಾವಣೆ ಕಠಿಣವಾಗಿದ್ದು ಬಿಗುವಿನಿಂದ ಕೂಡಿದೆ, ಆದರೂ ಬಿಜೆಪಿ 140ರಿಂದ 150 ಸ್ಥಾನಗಳನ್ನು ಪಡೆಯಲಿದೆ: ಡಾ ಕೆ ಸುಧಾಕರ್ಆಡಳಿತಾರೂಢ ಬಿಜೆಪಿಯ ಹಲವು ನಾಯಕರು ಪಕ್ಷವು ಸುಮಾರು 140 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಈಗಾಗಲೇ ಹೇಳಿಕೊಂಡಿದ್ದರೂ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಈ ಬಾರಿ ಚುನಾವಣೆ ಸ್ವಲ್ಪ ಕಠಿಣವಾಗಿದೆ ಎಂದು ಒಪ್ಪಿಕೊಂಡಿದ್ದಾರೆ. |
![]() | H3N2 ಆತಂಕಕಾರಿಯಲ್ಲ, ಮುನ್ನೆಚ್ಚರಿಕೆ ಅತ್ಯಗತ್ಯ; ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ: ಸಚಿವ ಡಾ. ಕೆ.ಸುಧಾಕರ್ರಾಜ್ಯದಲ್ಲಿ 26 ಹೆಚ್ 3ಎನ್ 2 ಸೋಂಕು ಪ್ರಕರಣ ಪತ್ತೆ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರೊಂದಿಗೆ ತಜ್ಞರೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ 3ಎನ್ 2 ವೈರಸ್ ಆತಂಕಕಾರಿಯಲ್ಲ, ಕರ್ತವ್ಯ ಸಮಯದಲ್ಲಿ ಎಲ್ಲಾ ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದರು. |