- Tag results for Suicide
![]() | ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಬೀದರ್ ಮೂಲದ ಯುವಕ ಆತ್ಮಹತ್ಯೆಬೆಂಗಳೂರು ನಗರದ ಪೇಯಿಂಗ್ ಗೆಸ್ಟ್ ಕಟ್ಟಡವೊಂದರ ಕೊಠಡಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಅಭಿಷೇಕ್ (19) ಎಂಬ ಯುವಕ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | ರಾಜಸ್ಥಾನ: ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ಆತ್ಮಹತ್ಯೆ, ಇದೇ ತಿಂಗಳಲ್ಲಿ 5ನೇ ಪ್ರಕರಣನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ರಾಜಸ್ಥಾನದ ಕೋಟಾದಲ್ಲಿನ ತನ್ನ ಚಿಕ್ಕಪ್ಪನ ಮನೆಯಲ್ಲಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡು 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಾಕ್ಷಿ ಚೌಧರಿ ಮೃತ ಪಟ್ಟ ವಿದ್ಯಾರ್ಥಿನಿ. |
![]() | ಮಂಗಳೂರು: ಸೊಂಟಕ್ಕೆ ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆಸೊಂಟಕ್ಕೆ ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಬಳಿ ನಡೆದಿದೆ. |
![]() | ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ, ಕೊಲೆ-ಆತ್ಮಹತ್ಯೆ ಶಂಕೆಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಬುಧವಾರ ಬೆಳಗ್ಗೆ ಕಣ್ಣೂರು ಜಿಲ್ಲೆಯ ಚೆರುಪುಳದ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿ ಆತ್ಮಹತ್ಯೆಬೆಂಗಳೂರು ಕೇಂದ್ರ ಕಾರಾಗೃಹದ ಪರಪ್ಪನ ಅಗ್ರಹಾರದಲ್ಲಿ ಕೈದಿಯೊಬ್ಬರು ಶೌಚಾಲಯದಲ್ಲಿ ಶೂಲೇಸ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆಂದು ತಿಳಿದುಬಂದಿದೆ. |
![]() | ಯಾದಗಿರಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣುಸಾಲಬಾಧೆ ತಾಳಲಾರದೆ 65 ವರ್ಷದ ರೈತನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದಲ್ಲಿ ನಡೆದಿದೆ. |
![]() | ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಯುಪಿ ಸರ್ಕಾರಕ್ಕೆ ಎನ್ಎಚ್ಆರ್ ಸಿ ನೋಟಿಸ್45 ವರ್ಷದ ರೈತನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ಸಿ) ಸೋಮವಾರ ಉತ್ತರ ಪ್ರದೇಶ ಪೊಲೀಸರಿಗೆ ಮತ್ತು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ... |
![]() | ಸಂಬಳ ನೀಡುವಂತೆ ಪತಿಯಿಂದ ತೀವ್ರ ಕಿರುಕುಳ: ಟೆಕ್ಕಿ ಆತ್ಮಹತ್ಯೆಗೆ ಶರಣುಸಂಬಳ ನೀಡುವಂತೆ ಪತಿ ಹಾಗೂ ಅತ್ತೆ ನೀಡುತ್ತಿದ್ದ ಕಿರುಕುಳ ತಾಳಲಾರದೆ 26 ವರ್ಷದ ಸಾಫ್ಟ್ವೇರ್ ಇಂಜಿನಿಯರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. |
![]() | ಭಾಗವತ ಕಥೆ ಪ್ರವಚನ ಕೇಳಿದ ಕೆಲವೇ ಗಂಟೆಗಳ ನಂತರ ಶವವಾಗಿ ಪತ್ತೆಯಾದ ದಂಪತಿ!ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಹಳ್ಳಿಯೊಂದರಲ್ಲಿ ದಂಪತಿ ಶ್ರೀಮದ್ ಭಾಗವತ್ ಕಥಾ ಪ್ರವಚನದಲ್ಲಿ ಭಾಗವಹಿಸಿದ ಕೆಲವೇ ಗಂಟೆಗಳ ನಂತರ ಕೃಷಿ ಭೂಮಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ. |
![]() | ಚಿಕ್ಕಬಳ್ಳಾಪುರ: ಅಂಧಾಭಿಮಾನದ ಅತಿರೇಕ: ಡಾ. ಸುಧಾಕರ್ ಸೋತಿದ್ದಕ್ಕೆ ಬೆಂಬಲಿಗ ಆತ್ಮಹತ್ಯೆಮಾಜಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸೋತಿದ್ದಕ್ಕೆ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆ ಶರಣಾದ ಘಟನೆ ತಾಲೂಕಿನ ವಡ್ರೆಪಾಳ್ಯದಲ್ಲಿ ನಡೆದಿದೆ. ಚಿತ್ತಾರ ವೆಂಕಟೇಶ್ ಆತ್ಮಹತ್ಯೆಗೆ ಶರಣಾದ ಬೆಂಬಲಿಗ. |
![]() | ಮಹಾರಾಷ್ಟ್ರ: 'ವಿಲಕ್ಷಣ' ನನ್ನನ್ನು ಸಮಾಜ ಒಪ್ಪಿಕೊಳ್ಳುವುದಿಲ್ಲ ಎಂಬ ಭಯದಿಂದ ಯುವತಿ ಆತ್ಮಹತ್ಯೆಗೆ ಶರಣು!ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ 18 ವರ್ಷದ ಯುವತಿಯೊಬ್ಬಳು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ತೆಲಂಗಾಣ: ನಾಲ್ವರು ಮಕ್ಕಳಿದ್ದರೂ ಭಾರವಾದ ತಂದೆ, ನೊಂದು ಚಿತೆಗೆ ಹಾರಿದ 90 ವರ್ಷ ವಯಸ್ಸಿನ ವ್ಯಕ್ತಿತನ್ನ ನಾಲ್ವರು ಪುತ್ರರಲ್ಲಿ ಯಾರೊಬ್ಬರೂ ತನ್ನನ್ನು ನೋಡಿಕೊಳ್ಳಲು ಮುಂದಾಗುತ್ತಿಲ್ಲ ಎಂದು ಹತಾಶೆಗೊಂಡ 90 ವರ್ಷದ ಜಿ ವೆಂಕಟಯ್ಯ ಅವರು ಬುಧವಾರ ತಾವೇ ಸಿದ್ಧಪಡಿಸಿಕೊಂಡ ಚಿತೆಗೆ ಹಾರಿ ಜೀವ ಕಳೆದುಕೊಂಡಿರುವ ಮನಕಲಕುವ ಘಟನೆ ಸಿದ್ದಿಪೇಟೆ ಜಿಲ್ಲೆಯ ಹುಸ್ನಾಬಾದ್ ಮಂಡಲದ ಪೊಟ್ಲಪಲ್ಲಿಯಲ್ಲಿ ನಡೆದಿದೆ. |
![]() | ಫೇಸ್ಬುಕ್ ಲೈವ್ ಮಾಡಿ ಆತ್ಮಹತ್ಯೆಗೆ ಶರಣಾದ ಅಯೋಧ್ಯೆ ದೇವಸ್ಥಾನದ ಅರ್ಚಕ, ವಿಡಿಯೋ ವೈರಲ್!ಅಯೋಧ್ಯೆಯ ಕೊಟ್ವಾಲಿ ಪ್ರದೇಶದ ರಾಯಗಂಜ್ ಚೌಕಿಯಿಂದ ಕೂಗಳತೆ ದೂರದಲ್ಲಿ ನರಸಿಂಹ ದೇವಸ್ಥಾನದ ಅರ್ಚಕ ರಾಮ್ ಶಂಕರ್ ದಾಸ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. |
![]() | ಸ್ಥಳೀಯ ಪೊಲೀಸರ ಕಿರುಕುಳ; ಅಯೋಧ್ಯೆ ದೇವಸ್ಥಾನದ ಅರ್ಚಕ ಆತ್ಮಹತ್ಯೆಅಯೋಧ್ಯೆಯ ದೇವಸ್ಥಾನದ ಅರ್ಚಕರೊಬ್ಬರು ತಮ್ಮ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ತೆಲುಗು ಚಿತ್ರರಂಗದ ಖ್ಯಾತ ಕೋರಿಯೊಗ್ರಾಫರ್ ಚೈತನ್ಯ ಆತ್ಮಹತ್ಯೆಗೆ ಶರಣುತೆಲುಗು ಚಿತ್ರರಂಗದ ಖ್ಯಾತ ಕೋರಿಯೊಗ್ರಾಫರ್ ಚೈತನ್ಯ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. |