- Tag results for Surat
![]() | ಗುವಾಹಟಿ, ಸೂರತ್ನಲ್ಲಿ ಹೋಟೆಲ್ ಬಿಲ್ ಯಾರು ಪಾವತಿಸುತ್ತಿದ್ದಾರೆ; ಐಟಿ ಇಲಾಖೆ, ಇಡಿ ಈ ಬ್ಲ್ಯಾಕ್ ಮನಿ ಮೂಲ ಪತ್ತೆ ಮಾಡಬೇಕು: ಎನ್'ಸಿಪಿಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿರುವ ನಡುವಲ್ಲೇ ಸೂರತ್ ಹಾಗೂ ಗುವಾಹಟಿಯಲ್ಲಿ ಬಂಡಾಯ ಶಾಸಕರ ಹೋಟೆಲ್ ಬಿಲ್ ಗಳನ್ನು ಯಾರು ಪಾವತಿ ಮಾಡುತ್ತಿದ್ದಾರೆಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಶನಿವಾರ ಪ್ರಶ್ನೆ ಮಾಡಿದೆ. |
![]() | ಮಹಾ ರಾಜಕೀಯ ಬಿಕ್ಕಟ್ಟು: ಸಿಎಂ ಠಾಕ್ರೆ ಪ್ರತಿನಿಧಿಗಳಿಂದ ಸೂರತ್ ನ ಹೋಟೆಲ್ನಲ್ಲಿ ಏಕನಾಥ್ ಶಿಂಧೆ ಭೇಟಿ, ಮುಂಬೈಗೆ ವಾಪಸ್ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕಳುಹಿಸಿದ್ದ ಶಿವಸೇನೆಯ ಇಬ್ಬರು ನಾಯಕರು ಸೂರತ್ನ ಹೋಟೆಲ್ನಲ್ಲಿ ತಂಗಿರುವ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಮತ್ತು ಇತರ ಶಾಸಕರನ್ನು ಮಂಗಳವಾರ ಭೇಟಿ... |
![]() | ಮಂಗಳೂರು: ಪಿಂಡ ಪ್ರದಾನ ಮಾಡಲು ಬಂದಿದ್ದಾಗ ಬೀಚ್ ನಲ್ಲಿ ಮುಳುಗಿ ಇಬ್ಬರು ಸೋದರಿಯರು ನೀರುಪಾಲು!ಪಿಂಡ ಪ್ರದಾನ ಮಾಡಲು ಬಂದಿದ್ದಾಗ ಬೀಚ್ ನಲ್ಲಿ ಮುಳುಗಿ ಸಹೋದರಿಯರಿಬ್ಬರು ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. |
![]() | ರಮೇಶ್ ಅರವಿಂದ್ ಅಭಿನಯದ 'ಶಿವಾಜಿ ಸುರತ್ಕಲ್-2 ಹೊಸ ಫೋಸ್ಟರ್ ಬಿಡುಗಡೆನಟ ರಮೇಶ್ ಅರವಿಂದ್ ನಟನೆಯ' ಶಿವಾಜಿ ಸುರತ್ಕಲ್' ಚಿತ್ರದ ಎರಡನೇ ಭಾಗದ ಹೊಸ ಫೋಸ್ಟರ್ ಬಿಡುಗಡೆಯಾಗಿದೆ. 21 ದಿನಗಳ ಚಿತ್ರೀಕರಣದ ನಂತರ ಮಹಾಶಿವರಾತ್ರಿ ದಿನವಾದ ಇಂದು ಸಿನಿಮಾದ ಎರಡನೇ ಪೋಸ್ಟರ್ ನ್ನು ಚಿತ್ರ ತಂಡ ಬಿಡುಗಡೆ ಮಾಡಿದೆ. |
![]() | ಸೂರತ್: 8 ತಿಂಗಳ ಮಗು ಮೇಲೆ ಮಹಿಳೆಯಿಂದ ಪೈಶಾಚಿಕ ಹಲ್ಲೆ; ಮಗು ಸ್ಥಿತಿ ಗಂಭೀರ, ಐಸಿಯುಗೆ ದಾಖಲು8 ತಿಂಗಳ ಪುಟ್ಟ ಮಗುವಿನ ಮೇಲೆ ಮಹಿಳೆಯೊಬ್ಬಳ ಮನಸೋ ಇಚ್ಛೆ ಹಲ್ಲೆ ಮಾಡಿದ್ದು, ಮಹಿಳೆಯ ಪೈಶಾಚಿಕ ಕೃತ್ಯದಿಂದಾಗಿ ಮಗು ಸ್ಥಿತಿ ಗಂಭೀರವಾಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುವಂತಾಗಿದೆ. |
![]() | ಬೆಂಗಳೂರು: ಆತ್ಮಗಳ ಜೊತೆ ಮಾತನಾಡುತ್ತೇನೆ ಎಂದು ಮನೆ ಬಿಟ್ಟು ತೆರಳಿದ್ದ ಬಾಲಕಿ 2 ತಿಂಗಳ ನಂತರ ಪತ್ತೆ2 ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ 17 ವರ್ಷದ ಬಾಲಕಿ ಅನುಷ್ಕಾ ವರ್ಮಾ ಮನೆಗೆ ಮರಳಿದ್ದಾಳೆ ಎಂದು ಮೂಲಗಳು ತಿಳಿಸಿವೆ. |
![]() | ಗುಜರಾತ್ ನ ಸೂರತ್ ಬಳಿ ರಾಸಾಯನಿಕ ಅನಿಲ ಸೋರಿಕೆ: ಆರು ಮಂದಿ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲುಗುಜರಾತ್ ನ ಸೂರತ್ ನಲ್ಲಿ ಇಂದು ಗುರುವಾರ ನಸುಕಿನ ಜಾವ ಆಸ್ಪತ್ರೆ ಬಳಿ ಅನಿಲ ಸೋರಿಕೆಯಾಗಿ ಆರು ಮಂದಿ ರೋಗಿಗಳು ಮೃತಪಟ್ಟು 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ. |
![]() | ‘ಶಿವಾಜಿ ಸುರತ್ಕಲ್ 2’ ಚಿತ್ರದಲ್ಲಿ ರಮೇಶ್ ಅರವಿಂದ್ ತಂದೆಯಾಗಿ ಹಿರಿಯ ನಟ ನಾಜರ್ರಮೇಶ್ ಅಭಿನಯದ ‘ಶಿವಾಜಿ ಸುರತ್ಕಲ್ 2’ ಚಿತ್ರದ ಚಿತ್ರೀಕರಣ ಡಿ.13ರಿಂದ ಪ್ರಾರಂಭವಾಗಿ, 10 ದಿನಗಳ ಕಾಲ ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. |
![]() | ಶಿವಾಜಿ ಸುರತ್ಕಲ್-2 ಸಿನಿಮಾ: ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಮೇಘನಾ ಗಾಂವ್ಕರ್ಕಳೆದ ವರ್ಷ ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿಯಶಸ್ವಿಯಾಗಿದ್ದ 'ಶಿವಾಜಿ ಸುರತ್ಕಲ್' ಸಿನಿಮಾದ ಮುಂದುವರೆದ ಭಾಗ ಸದ್ಯದಲ್ಲೇ ಆರಂಭವಾಗಲಿದ್ದು, ಈ ಸಿನಿಮಾ ತಂಡವನ್ನು ಈಗ ಮೇಘನಾ ಗಾಂವ್ಕರ್ ಸೇರಿಕೊಂಡಿದ್ದಾರೆ. |
![]() | ಸಿನಿಮಾ ಸೆಟ್ ನಲ್ಲಿ ಆಕ್ಷನ್ ಕಟ್ ಕೇಳುವುದೇ ರೋಮಾಂಚನ: ಶಿವಾಜಿ ಸುರತ್ಕಲ್ ನಟ ರಮೇಶ್ ಅರವಿಂದ್ನಟ ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್ ಸಿನಿಮಾದ ಎರಡನೇ ಭಾಗದ ಚಿತ್ರೀಕರಣ ನವೆಂಬರ್ 4ರಿಂದ ಚಿತ್ರೀಕರಣ ಶುರುವಾಗುವ ಸುದ್ದಿ ಹೊರಬಿದ್ದಿದೆ. |
![]() | ಸೂರತ್ ನಲ್ಲಿ ಅಗ್ನಿ ಅವಘಡ: 2 ಸಾವು, 125 ಮಂದಿ ರಕ್ಷಣೆಗುಜರಾತ್ ರಾಜ್ಯದ ಸೂರತ್ ನಲ್ಲಿರುವ ಪ್ಯಾಕೇಜಿಂಗ್ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. |
![]() | ಮಂಗಳೂರು ಬಳಿ ಸುರತ್ಕಲ್ ನಲ್ಲಿ ನೈತಿಕ ಪೊಲೀಸ್ ಗಿರಿ: ಐವರು ಭಜರಂಗ ದಳ ಕಾರ್ಯಕರ್ತರ ಬಂಧನನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದ ಮೇಲೆ 5 ಮಂದಿ ಭಜರಂಗ ದಳ ಕಾರ್ಯಕರ್ತರನ್ನು ಸುರತ್ಕಲ್ ನಲ್ಲಿ ಬಂಧಿಸಲಾಗಿದೆ. |
![]() | ಮಾಯಾವಿಯ ರಹಸ್ಯ ಕೇಸಿನೊಂದಿಗೆ ಮತ್ತೆ ಬಂದ 'ಶಿವಾಜಿ ಸುರತ್ಕಲ್ 2'ಕೊರೋನಾ ಎರಡನೇ ಅಲೆಯ ಲಾಕ್ ಡೌನ್ ಗಿಂತ ಮೊದಲು ರಮೇಶ್ ಅರವಿಂದ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ 'ಶಿವಾಜಿ ಸುರತ್ಕಲ್' ಚಿತ್ರ ಥಿಯೇಟರ್ ನಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಥ್ರಿಲ್ಲರ್ ಮಾದರಿಯ ಕಥೆಯ ನಿರೂಪಣೆ ಸೊಗಸಾಗಿತ್ತು. |
![]() | ಸೆಪ್ಟೆಂಬರ್ 10ಕ್ಕೆ 'ಶಿವಾಜಿ ಸುರತ್ಕಲ್' ಸೀಕ್ವೆಲ್ ಮುಹೂರ್ತನಟ ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸೂರತ್ಕಲ್ ಚಿತ್ರದ ಎರಡನೇ ಭಾಗದ ಸಿದ್ಧತೆ ಭರದಿಂದ ಸಾಗಿದ್ದು, ಈ ನಡುವೆ ಚಿತ್ರದ ಮುಹೂರ್ತ ಸಮಾರಂಭ ಸೆಪ್ಟೆಂಬರ್ 10 ರಂದು ನಡೆಯಲಿದೆ ಎಂದು ತಿಳಿದುಬಂದಿದೆ. |
![]() | ಮಾನಹಾನಿ ಪ್ರಕರಣ: ಸೂರತ್ ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಹಾಜರುಎಲ್ಲ ಕಳ್ಳರ ಹೆಸರೂ ಮೋದಿ ಎಂಬ ಸರ್ನೇಮ್ ಏಕೆ ಹೊಂದಿದೆ?' ಎಂಬ ಹೇಳಿಕೆಗಾಗಿ ಕ್ರಿಮಿನಲ್ ಮಾನಹಾನಿ ಪ್ರಕರಣ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಗುಜರಾತ್ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಗುರುವಾರ ಹಾಜರಾದರು. |