social_icon
  • Tag results for Surat

'ಅಪರಾಧಿ ಎಂದು ಘೋಷಿಸುವ ಮುನ್ನ ಕೋರ್ಟ್ ಗೆ ಕ್ಷಮೆಯಾಚಿಸುವಂತೆ ರಾಹುಲ್‌ಗೆ ಗುಜರಾತ್ ನಾಯಕರ ಸಲಹೆ'

ಮಾನಹಾನಿ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸುವ ಮುನ್ನ ತಮ್ಮ ಹೇಳಿಕೆಗಳಿಗೆ ಕೋರ್ಟ್ ಮುಂದೆ ಕ್ಷಮೆಯಾಚಿಸುವಂತೆ ಕಾಂಗ್ರೆಸ್ ಹಿರಿಯ ನಾಯಕರು...

published on : 24th March 2023

ರಾಹುಲ್ ಗಾಂಧಿಗೆ ಕೋರ್ಟ್ 2 ವರ್ಷ ಜೈಲು ಶಿಕ್ಷೆ: ಕಾಂಗ್ರೆಸ್ ನಾಯಕನಿಗೆ ಅನರ್ಹತೆ ಭೀತಿ! ಸದ್ಯಕ್ಕಿಲ್ಲ ಆತಂಕ ಎಂದ ಸಂವಿಧಾನ ತಜ್ಞರು

ಎಲ್ಲ ವಂಚಕರ ಉಪನಾಮ ಮೋದಿಯಾಗಿರುತ್ತದೆ ಎಂದು ಹೇಳಿಕೆ ನೀಡಿ ಸೂರತ್ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೀಗ ಅನರ್ಹತೆ ಭೀತಿ ಎದುರಿಸುತ್ತಿದ್ದು, ಈ ಬಗ್ಗೆ ಸಂವಿಧಾನ ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

published on : 23rd March 2023

'ಕಳ್ಳರ ಹೆಸರೆಲ್ಲ ಮೋದಿ ಎಂದೇ ಇರುತ್ತದೆ ಏಕೆ' ಎಂದಿದ್ದ ರಾಹುಲ್ ಗಾಂಧಿ ದೋಷಿ; ಸೂರತ್ ನ್ಯಾಯಾಲಯ ತೀರ್ಪು, 2 ವರ್ಷ ಜೈಲು ಶಿಕ್ಷೆ

ಕಳ್ಳರ ಹೆಸರೆಲ್ಲ ಮೋದಿ ಎಂದೇ ಇರುತ್ತದೆ ಏಕೆ ಎಂದು ಪ್ರಶ್ನಿಸಿ ಪರೋಕ್ಷವಾಗಿ ಪ್ರಧಾನಮಂತ್ರಿ ನರೇಂದ್ರ  ಮೋದಿ ವಿರುದ್ಧ ಅವಹೇಳನ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ದೋಷಿ ಎಂದು ಗುಜರಾತ್​ನ ಸೂರತ್ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.

published on : 23rd March 2023

777 ಚಾರ್ಲಿ ಖ್ಯಾತಿಯ ಸಂಗೀತಾ ಶೃಂಗೇರಿ ಒಳಗೊಂಡ 'ಶಿವಾಜಿ ಸುರತ್ಕಲ್ 2' ಚಿತ್ರದ ವಿಶೇಷ ಹಾಡು ಬಿಡುಗಡೆ

777 ಚಾರ್ಲಿ ನಾಯಕಿ ಸಂಗೀತಾ ಶೃಂಗೇರಿ ಅವರನ್ನು ಒಳಗೊಂಡ 'ಶಿವಾಜಿ ಸುರತ್ಕಲ್ 2' ಚಿತ್ರದ ವಿಶೇಷ ಹಾಡಿನ ಬಗ್ಗೆ ನಾವು ಈ ಹಿಂದೆ ವರದಿ ಮಾಡಿದ್ದೆವು. ಜೂಡಾ ಸ್ಯಾಂಡಿ ಅವರು ರಚಿಸಿರುವ ಮತ್ತು ರಮೇಶ್ ಅರವಿಂದ್ ಒಳಗೊಂಡಿರುವ ಈ ಹಾಡನ್ನು 'ಟ್ವಿಂಕಲ್ ಟ್ವಿಂಕಲ್' ಎಂದು ಹೆಸರಿಸಲಾಗಿದೆ ಮತ್ತು ಅದು ಇಂದು ಬಿಡುಗಡೆಯಾಗಲಿದೆ.

published on : 15th March 2023

ರಮೇಶ್ ಅರವಿಂದ್ ನಟನೆಯ 103ನೇ ಸಿನಿಮಾ ಶಿವಾಜಿ ಸುರತ್ಕಲ್-2 ರಿಲೀಸ್ ಡೇಟ್ ಫಿಕ್ಸ್!

ರಮೇಶ್ ಅರವಿಂದ್ ನಟನೆಯ ಶಿವಾಜಿ ಸುರತ್ಕಲ್ 2 - 'ದ ಮಿಸ್ಟೀರಿಯಸ್ ಕೇಸ್ ಆಫ್ ಮಾಯಾವಿ’ ಚಿತ್ರವು ಏಪ್ರಿಲ್ ತಿಂಗಳ 14ನೇ ತಾರೀಖು ಬಿಡುಗಡೆಯಾಗಲಿದೆ ಎಂದು ಚಿತ್ರತಂಡದಿಂದ ತಿಳಿದು ಬಂದಿದೆ.

published on : 7th March 2023

ಶಿವಾಜಿ ಸುರತ್ಕಲ್ 2 ಚಿತ್ರದ ವಿಶೇಷ ಹಾಡಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಸಂಗೀತಾ ಶೃಂಗೇರಿ!

ನಟ ರಮೇಶ್ ಅರವಿಂದ್ ಅವರ ಮುಂಬರುವ ಚಿತ್ರ, ಆಕಾಶ್ ಶ್ರೀವತ್ಸ ನಿರ್ದೇಶನದ ಶಿವಾಜಿ ಸುರತ್ಕಲ್ 2 ಸಿನಿಮಾವು ವಿಶೇಷ ಹಾಡೊಂದರಲ್ಲಿ ಚಾರ್ಲಿ 777 ಖ್ಯಾತಿಯ ಸಂಗೀತಾ ಶೃಂಗೇರಿಯನ್ನು ಹೊಂದಲು ಸಿದ್ಧವಾಗಿದೆ. ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸಿರುವ ಹಾಡಿಗೆ ಧನಂಜಯ್ ಮಾಸ್ಟರ್ ನೃತ್ಯ ಸಂಯೋಜನೆ ಮಾಡಲಿದ್ದಾರೆ.

published on : 2nd March 2023

ಗುಜರಾತ್: ಸೂರತ್ ನಲ್ಲಿ 3.8 ತೀವ್ರತೆಯ ಕಂಪನ ದಾಖಲು, ಸಮುದ್ರದಲ್ಲಿ ಕೇಂದ್ರಬಿಂದು ಪತ್ತೆ

ಸೂರತ್ ನಲ್ಲಿ 3.8 ತೀವ್ರತೆಯ ಕಂಪನ ದಾಖಲಾಗಿದ್ದು, ಕಂಪನದ ಕೇಂದ್ರಬಿಂದು ಸಮುದ್ರದಲ್ಲಿ ಪತ್ತೆಯಾಗಿದೆ ಎಂದು ಭೂಕಂಪಶಾಸ್ತ್ರದ ಸಂಶೋಧನಾ ಸಂಸ್ಥೆ (ಐಎಸ್ಆರ್) ಅಧಿಕಾರಿಗಳು ತಿಳಿಸಿದ್ದಾರೆ. 

published on : 11th February 2023

ಸೂರತ್ ಹಿಟ್ ಅಂಡ್ ರನ್ ಕೇಸ್: 12 ಕಿ.ಮೀ ದೂರ ಮೃತದೇಹ ಎಳೆದೊಯ್ದ ಕಾರು; ವಿಡಿಯೋ ವೈರಲ್

ದೆಹಲಿಯಲ್ಲಿ ಇತ್ತೀಚಿಗೆ ಕುಡಿದ ಅಮಲಿನಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆಯನ್ನು ಕಾರಿನಲ್ಲಿ ಎಳೆದೊಯ್ದ ಘಟನೆ ಜನರ ಮನಸ್ಸಿನಿಂದ ಮಾಸಿಲ್ಲ. ಈ ನಡುವೆ ಗುಜರಾತ್ ನ ಸೂರತ್ ನಲ್ಲಿ ಇಂತಹದ್ದೇ ಮತ್ತೊಂದು ಅಮಾನವೀಯ ಘಟನೆ ನಡೆದಿದೆ.

published on : 24th January 2023

ಮಂಗಳೂರಿನ ಸುರತ್ಕಲ್ ಬಳಿ ಜಲೀಲ್ ಹತ್ಯೆ: ಮುಸ್ಲಿಂ ಸಮುದಾಯದಿಂದ ಬೃಹತ್ ಪ್ರತಿಭಟನೆ

ಮಂಗಳೂರು ಹೊರವಲಯ ಸುರತ್ಕಲ್‌ನ ಕಾಟಿಪಳ್ಳದ ಜಲೀಲ್ ಕೊಲೆ ಪ್ರಕರಣದಲ್ಲಿ ಕುಟುಂಬಸ್ಥರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಮಂಗಳೂರಿನಲ್ಲಿ ನಿನ್ನೆ ಮಂಗಳವಾರ ಮುಸ್ಲಿಂ ಸಮುದಾಯದವರು ಬೃಹತ್ ಪ್ರತಿಭಟನೆ ನಡೆಸಿದರು.

published on : 28th December 2022

ಮಂಗಳೂರು: ದುಷ್ಕರ್ಮಿಗಳಿಂದ ಚಾಕು ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಬಳಿ ಶನಿವಾರ ಸಂಜೆ ಚಾಕು ಇರಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

published on : 25th December 2022

ಸೂರತ್‌: ಕಾರಿನಲ್ಲಿ ಸಾಗಿಸುತ್ತಿದ್ದ 75 ಲಕ್ಷ ರೂ. ಜಪ್ತಿ, ಕಾಂಗ್ರೆಸ್ ಮುಖಂಡರ ವಿಐಪಿ ಪಾಸ್ ಪತ್ತೆ

ಗುಜರಾತ್ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ನಿತ್ಯ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಬುಧವಾರ ಇನ್ನೋವಾ ಕಾರಿನಲ್ಲಿ ಸಾಗಿಸುತ್ತಿದ್ದ 75 ಲಕ್ಷ ರೂಪಾಯಿ ನಗದನ್ನು ಸ್ಟಾಟಿಕ್ ಸರ್ವೆಲೆನ್ಸ್ ತಂಡ...

published on : 23rd November 2022

ಸುರತ್ಕಲ್ ನಲ್ಲಿ ಕಲಬೆರಕೆ ಇಂಧನ ದಂಧೆ ಭೇದಿಸಿದ ಅಧಿಕಾರಿಗಳು!

ಸುರತ್ಕಲ್ ಪೊಲೀಸರು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಮಂಗಳೂರು ಬಳಿ ಏವಿಯೇಷನ್ ​​ಟರ್ಬೈನ್ ಫ್ಯೂಯಲ್ (ಎಟಿಎಫ್) ಕಲಬೆರಕೆ ದಂಧೆಯನ್ನು ಭೇದಿಸಿ 16,000 ಲೀಟರ್ ಜೆಟ್ ಇಂಧನ ಮತ್ತು ಎರಡು ಟ್ಯಾಂಕರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

published on : 10th November 2022

ಸುರತ್ಕಲ್ ಟೋಲ್ ಗೇಟ್ ವಿವಾದ: ಹಲವು ಹೋರಾಟಗಾರರು ಪೊಲೀಸರ ವಶಕ್ಕೆ

ಮಂಗಳೂರಿನ‌ ಸುರತ್ಕಲ್ ಟೋಲ್ ಗೇಟ್ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಟೋಲ್ ವಿರೋಧಿ ಹೋರಾಟ ಸಮಿತಿ ಸದಸ್ಯರು ಮಂಗಳವಾರ ಟೋಲ್‌ ಗೇಟ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ ಹಿನ್ನೆಲೆಯಲ್ಲಿ, ಹಲವು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

published on : 18th October 2022

ಸೂರತ್ ಒಗ್ಗಟ್ಟಿನ ಸಂಕೇತವಾಗಿದೆ, ಇದೊಂದು ಮಿನಿ-ಇಂಡಿಯಾ: ಪ್ರಧಾನಿ ಮೋದಿ

ಗುಜರಾತ್‌ನ ಸೂರತ್‌ನಲ್ಲಿ 3,400 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ವಿವಿಧ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಿದರು.

published on : 29th September 2022

ಶಿವಾಜಿ ಸುರತ್ಕಲ್-2: ದ್ವಿಪಾತ್ರದಲ್ಲಿ ರಮೇಶ್ ಅರವಿಂದ್? ಚಿರಯೌವನಿಗನಿಗೆ ಇಂದು ಹುಟ್ಟುಹಬ್ಬದ ಸಂಭ್ರಮ

ಸೆಪ್ಟಂಬರ್ 10  ರಮೇಶ್ ಅರವಿಂದ್ ಅವರ ಜನ್ಮದಿನವಾಗಿದ್ದು, ಶಿವಾಜಿ ಸುರತ್ಕಲ್ 2 ರ ತಯಾರಕರು ಈ ಸಂದರ್ಭದಲ್ಲಿ ವಿಶೇಷ ಟೀಸರ್ ಅನಾವರಣಗೊಳಿಸಲು ಯೋಜಿಸಿದ್ದಾರೆ.

published on : 10th September 2022
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9