social_icon
  • Tag results for Surgery

ಮೆದುಳಿನ ಶಸ್ತ್ರಚಿಕಿತ್ಸೆಗೊಳಗಾಗಿರುವ ಮುಕುಲ್ ರಾಯ್ ಗೆ ಪಾರ್ಕಿನ್ಸನ್, ಮರೆವಿವ ರೋಗ ಇದೆ: ವೈದ್ಯರು

ಬಂಗಾಳದಲ್ಲಿ ಬಿಜೆಪಿ- ಟಿಎಂಸಿ ನಡುವೆ ಕಳೆದ ಕೆಲವು ವರ್ಷಗಳಲ್ಲಿ ಪಕ್ಷಾಂತರ ಮಾಡಿದ್ದ ಪ್ರಮುಖ ರಾಜಕಾರಣಿ ಮುಕುಲ್ ರಾಯ್ ಪಾರ್ಕಿನ್ಸನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.

published on : 19th April 2023

ಗರ್ಲ್ ಫ್ರೆಂಡ್ ಪಡೆಯಲು, 5 ಇಂಚು ಎತ್ತರ ಬೆಳೆಯಲು 1.35 ಕೋಟಿ ಖರ್ಚು ಮಾಡಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಭೂಪ

ಗರ್ಲ್ ಫ್ರೆಂಡ್ ಪಡೆಯಲು ಅಮೆರಿಕದ ಮಿನ್ನೇಸೋಟದ ವ್ಯಕ್ತಿಯೊಬ್ಬ ತನ್ನ ಎತ್ತರವನ್ನು ಐದು ಇಂಚುಗಳಷ್ಟು ಹೆಚ್ಚಿಸಿಕೊಳ್ಳಲು ಎರಡು ಕಾಲುಗಳನ್ನು ಉದ್ದಗೊಳಿಸುವ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ಇದಕ್ಕಾಗಿ ಆತ ಬರೊಬ್ಬರಿ  $1,70,000 (ರೂ. 1.35 ಕೋಟಿ) ವೆಚ್ಚ ಮಾಡಿದ್ದಾನೆ.

published on : 15th April 2023

ಬೆಂಗಳೂರು: 11 ವರ್ಷದ ಬಾಲಕನ ತುಂಡರಿಸಿದ ಕೈಯನ್ನು ಯಶಸ್ವಿಯಾಗಿ ಮರು ಜೋಡಿಸಿದ ವೈದ್ಯರು

ಆಂಧ್ರಪ್ರದೇಶದ ಕುಪ್ಪಂ ಮೂಲದ ಚರಣ್ (11) ಎಂಬಾತ ಹುಲ್ಲು ಕತ್ತರಿಸುವ ಯಂತ್ರಕ್ಕೆ ಸಿಲುಕಿದ್ದ ಮರದ ಕಡ್ಡಿಯೊಂದನ್ನು ಕಿತ್ತು ಹಾಕಲು ಯತ್ನಿಸುವಾಗ ಮುಂಗೈ ತುಂಡಾಗಿ ಬಿದ್ದಿದೆ. ಆತನನ್ನು ಸ್ಥಳೀಯ ವೈದ್ಯಕೀಯ ಕಾಲೇಜಿಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ, ನಂತರ ಬೆಂಗಳೂರಿನ ನಾರಾಯಣ ಹೆಲ್ತ್‌ಗೆ ಕಳುಹಿಸಲಾಗಿದೆ.

published on : 13th April 2023

ಬಿಂದ್ರನ್ ವಾಲೆ ರೀತಿ ಕಾಣಲು ಜಾರ್ಜಿಯಾದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಖಲೀಸ್ಥಾನಿ ಪ್ರತ್ಯೇಕತಾವಾದಿ ಅಮೃತ್ ಪಾಲ್ ಸಿಂಗ್!

ಖಲೀಸ್ಥಾನಿ ಪ್ರತ್ಯೇಕತಾವಾದಿ ಅಮೃತ್ ಪಾಲ್ ಸಿಂಗ್, 2022 ರಲ್ಲಿ ಭಾರತಕ್ಕೆ ಆಗಮಿಸುವುದಕ್ಕೂ ಮುನ್ನ ಖಲಿಸ್ಥಾನಿ ಉಗ್ರ ಜರ್ನೈಲ್ ಸಿಂಗ್ ಬಿಂದ್ರನ್ ವಾಲೆ ಅವನಂತೆ ಕಾಣಲು ಜಾರ್ಜಿಯಾದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ

published on : 7th April 2023

ಪಾಕಿಸ್ತಾನದ ಮಹಿಳೆಗೆ ಮರುಜೀವ ಕೊಟ್ಟ ಬೆಂಗಳೂರಿನ ವೈದ್ಯರು

ಗಂಭೀರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪಾಕಿಸ್ತಾನದ ಮಹಿಳೆಯೊಬ್ಬರಿಗೆ ಬೆಂಗಳೂರಿನ ವೈದ್ಯರು ಮರುಜೀವ ನೀಡಿದ್ದಾರೆ.

published on : 30th March 2023

'ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ, ಗುಣಮುಖನಾಗುತ್ತಿದ್ದೇನೆ, ಸವಾಲುಗಳ ಎದುರಿಸಲು ಸಜ್ಜಾಗಿದ್ದೇನೆ': ರಿಷಬ್ ಪಂತ್

ಕಳೆದ ತಿಂಗಳು ಕಾರು ಅಪಘಾತದಲ್ಲಿ ತೀವ್ರ ಗಾಯವಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಭಾರತ ತಂಡದ ಕ್ರಿಕೆಟಿಗ ರಿಷಭ್‌ ಪಂತ್‌ ಅಪಘಾತದ ಬಳಿಕ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಆರೋಗ್ಯ ಚೇತರಿಕೆಗೆ ಹಾರೈಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದು ಚೇತರಿಸಿಕೊಳ್ಳುತ್ತಿದ್ದೇನೆ, ಮುಂದಿನ ಸವಾಲುಗಳಿಗೆ ಸಿದ್ಧನಾಗುತ್ತಿದ್ದೇನೆ ಎಂದು ಹೇಳಿದ್ದಾರೆ.

published on : 17th January 2023

ಬೆಂಗಳೂರಿನ ಆಸ್ಪತ್ರೆಯಲ್ಲಿ ನೈಜೀರಿಯಾದ 12 ವರ್ಷದ ಬಾಲಕನಿಗೆ ಗುಪ್ತಾಂಗ ಮರುಜೋಡಣೆ ಅಪರೂಪದ ಶಸ್ತ್ರಚಿಕಿತ್ಸೆ ಯಶಸ್ವಿ!

ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಯಲ್ಲಿ 12 ವರ್ಷದ ನೈಜೀರಿಯಾದ ಬಾಲಕನfiz ಗುಪ್ತಾಂಗ ಮರುಜೋಡಣೆ ಮಾಡುವ ಅಪರೂಪದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.

published on : 3rd January 2023

ಧಾರವಾಡ: ಹಾವಿಗೆ ಶಸ್ತ್ರಚಿಕಿತ್ಸೆ, ಕ್ಯಾನ್ಸರ್ ಗೆಡ್ಡೆ ತೆರವು, ಪ್ರಾಣಿಪ್ರಿಯರಲ್ಲಿ ಸಂತಸ

ಹಾವಿಗೆ ಶಸ್ತ್ರ ಚಿಕಿತ್ಸೆ ನಡೆದಿರುವ ಅಪರೂಪದ ಘಟನೆ ಧಾರವಾಡದಲ್ಲಿ ವರದಿಯಾಗಿದ್ದು, ಕ್ಯಾನ್ಸರ್ ಕಾರಕ ಗೆಡ್ಡೆಯನ್ನು ಹೊರತೆಗೆಯಲಾಗಿದೆ.  

published on : 30th December 2022

ಪದೆಪದೇ ಬೆನ್ನು ನೋವು ಕಾಣಿಸಿಕೊಳ್ಳುತ್ತಿದೆಯೇ? ಹಾಗಿದ್ದರೆ ಏನು ಮಾಡಬೇಕು? ಇಲ್ಲಿದೆ ಪರಿಹಾರ...

ಬೆನ್ನು ನೋವು ಎಂಬುದು ಎಲ್ಲರಲ್ಲೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಇತ್ತೀಚೆಗೆ ಇದಕ್ಕೆ ವಯಸ್ಸಿನ ಅಂತರವೂ ಸಹ ಇಲ್ಲ. ಇದೇ ಸಮಸ್ಯೆ ಅನೇಕರನ್ನು ನಿರಂತರವಾಗಿ ಕಾಡುತ್ತಿರುತ್ತವೆ.

published on : 8th December 2022

ಬಾಗಲಕೋಟೆ: ಕಾಯಿನ್ ಬಾಕ್ಸ್ ಆಗಿದ್ದ ವ್ಯಕ್ತಿಯ ಹೊಟ್ಟೆಯಿಂದ 187 ನಾಣ್ಯ ಹೊರತೆಗೆದ ವೈದ್ಯರು!

ಹೊಟ್ಟೆಯಲ್ಲಿ ನಾಣ್ಯ ಪತ್ತೆಯಾಗುವ ಘಟನೆಗಳ ಬಗ್ಗೆ ಕೇಳಿದ್ದೇವೆ, ಆದರೆ, ಹೊಟ್ಟೆಯಲ್ಲಿ 187 ಕಾಯಿನ್​ಗಳು ಪತ್ತೆಯಾಗಿವೆ ಎಂದರೆ ನಂಬಲು ಸಾಧ್ಯವೇ!? ಆದರೆ, ಇದನ್ನು ನಂಬಲೇಬೇಕು, ಅಂತಹ ಘಟನೆಯೊಂದು ನಮ್ಮ ಬಾಗಲಕೋಟೆಯಲ್ಲಿ ನಡೆದಿದೆ.

published on : 30th November 2022

ಮೀರಾ 'ಆರವ್' ಆದ ಕಥೆ: ವಿದ್ಯಾರ್ಥಿನಿಯನ್ನು ಮದುವೆಯಾಗಲು ಲಿಂಗ ಬದಲಿಸಿಕೊಂಡ ಮಹಿಳಾ ದೈಹಿಕ ಶಿಕ್ಷಕಿ!

ಮಹಿಳಾ ದೈಹಿಕ ಶಿಕ್ಷಕಿಯೊಬ್ಬರು ವಿದ್ಯಾರ್ಥಿನಿಯೊಬ್ಬಳ ಪ್ರೇಮ ಪಾಶಕ್ಕೆ ಸಿಲುಕಿದ್ದು ಕೊನೆಗೆ ಆಕೆಯನ್ನು ಮದುವೆಯಾಗುವ ಸಲುವಾಗಿ ತಮ್ಮ ಲಿಂಗವನ್ನೇ ಬದಲಾಯಿಸಿಕೊಂಡಿದ್ದಾರೆ.

published on : 8th November 2022

ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದ ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ನವದೆಹಲಿಯ ಸೇನಾ ಆಸ್ಪತ್ರೆಯಲ್ಲಿ (ರಿಸರ್ಚ್ ಅಂಡ್ ರೆಫರಲ್) ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ರಾಷ್ಟ್ರಪತಿ ಭವನದ ವಕ್ತಾರರು ತಿಳಿಸಿದ್ದಾರೆ.

published on : 16th October 2022

ಪತಿಯರಿಗಾಗಿ ಪರಸ್ಪರ ಕಿಡ್ನಿ ದಾನ ಮಾಡಿ ತಮ್ಮವರನ್ನು ಉಳಿಸಿಕೊಂಡ ಮಹಿಳೆಯರು!

ಅವಿನಾಶ್ ಯಾದವ್ (45) 2020 ರಿಂದ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದರು. ಪ್ರತಿ ವಾರಕ್ಕೆ ಮೂರು ಬಾರಿ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಕೊನೆಯ ಹಂತದ ಮೂತ್ರಪಿಂಡ ಸಮಸ್ಯೆ (ಇಎಸ್ ಆರ್ ಡಿ) ಕಾಡುತ್ತಿತ್ತು.

published on : 27th September 2022

ಮಕ್ಕಳಷ್ಟೇ ಅಲ್ಲ ವಯಸ್ಕರನ್ನೂ ಕಾಡಬಹುದು ಟಾನ್ಸಿಲೈಟಿಸ್: ಶಸ್ತ್ರಚಿಕಿತ್ಸೆ ಅಗತ್ಯವೇ? (ಕುಶಲವೇ ಕ್ಷೇಮವೇ)

ಟಾನ್ಸಿಲ್ಸ್ (ಗಲಗ್ರಂಥಿಗಳು) ಎಂದರೆ ಗಂಟಲ ಕಿರುನಾಲಿಗೆಯ ಸಮೀಪದಲ್ಲಿ ಎರಡೂ ಕಡೆ ಚೆಂಡಿನಂತಿರುವ ಮೃದು ಗ್ರಂಥಿಗಳು. ಈ ಗ್ರಂಥಿಗಳಿಗೆ ಬ್ಯಾಕ್ಟೀರಿಯಾ, ವೈರಸ್ಸು ಅಥವಾ ಬೇರೆ ಯಾವುದೇ ಸೋಂಕು ತಗುಲುವುದನ್ನು ಟಾನ್ಸಿಲೈಟಿಸ್‍ ಎಂದು ಕರೆಯುತ್ತಾರೆ.

published on : 24th September 2022

ಸೈರಸ್ ಮಿಸ್ತ್ರಿ ಕಾರು ಅಪಘಾತ: ಕಾರು ಚಲಾಯಿಸುತ್ತಿದ್ದ ಡಾ. ಅನಾಹಿತಾ ಪಾಂಡೋಲೆಗೆ ಶಸ್ತ್ರಚಿಕಿತ್ಸೆ

ಟಾಟಾ ಸನ್ಸ್ ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಸಾವನ್ನಪ್ಪಿದ ಕಾರು ಅಪಘಾತ ಪ್ರಕರಣದಲ್ಲಿ ಗಾಯಗೊಂಡಿದ್ದ ಮುಂಬೈನ ಟಾಪ್ ಸ್ತ್ರೀರೋಗತಜ್ಞೆ ಡಾ. ಅನಾಹಿತಾ ಪಾಂಡೋಲೆ ಅವರಿಗೆ ಪೆಲ್ವಿಕ್ ಸರ್ಜರಿ ಮಾಡಲಾಗಿದೆ.

published on : 16th September 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9