social_icon
  • Tag results for TMC

ಹಳೆ ಸಂಸತ್ ಭವನ ಕಾರ್ಯಕ್ರಮಕ್ಕೆ ರಾಷ್ಟ್ರಪತಿಗಳಿಗೆ ಏಕೆ ಆಹ್ವಾನ ನೀಡಿಲ್ಲ?: ಟಿಎಂಸಿ

ಹೊಸ ಸಂಸತ್ ಭವನಕ್ಕೆ ಸ್ಥಳಾಂತರಗೊಳ್ಳುವ ಮುನ್ನ ಹಳೆ ಸಂಸತ್ ಭವನದಲ್ಲಿ ನಡೆದ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕೆ ಆಹ್ವಾನಿಸಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಮಂಗಳವಾರ ಪ್ರಶ್ನಿಸಿದೆ.

published on : 19th September 2023

ಬಂಗಾಳದಲ್ಲಿ ನಮ್ಮನ್ನು ಅಥವಾ ಸಿಪಿಐ(ಎಂ) ಮಿತ್ರ ಪಕ್ಷವಾಗಿ ಆಯ್ಕೆ ಮಾಡಿ: ಕಾಂಗ್ರೆಸ್‌ಗೆ ಟಿಎಂಸಿ ಸಂದೇಶ

2024 ರ ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಜೊತೆ ಸೌಹಾರ್ದಯುತ ಸೀಟು ಹಂಚಿಕೆ ಸಾಧ್ಯವಿಲ್ಲ ಎಂದು ಗ್ರಹಿಸಿರುವ ತೃಣಮೂಲ ಕಾಂಗ್ರೆಸ್(ಟಿಎಂಸಿ), ತನ್ನನ್ನು ಅಥವಾ ಸಿಪಿಐ(ಎಂ) ನೇತೃತ್ವದ ಎಡರಂಗವನ್ನು ಮಿತ್ರ...

published on : 16th September 2023

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಶಕ್ತಿಯು ಬಿಜೆಪಿಯ ಬುಡವನ್ನು ಅಲ್ಲಾಡಿಸಿದೆ: ಟಿಎಂಸಿಯ ಅಭಿಷೇಕ್ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ತಮ್ಮನ್ನು ಗಂಟೆಗಳ ಕಾಲ ಪ್ರಶ್ನಿಸಿದ ಒಂದು ದಿನದ ನಂತರ, ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದ 'ಭಯ'ವು ಬಿಜೆಪಿಯ ಅಡಿಪಾಯವನ್ನು ಅಲ್ಲಾಡಿಸಿದೆ ಎಂದು ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಗುರುವಾರ ಪ್ರತಿಪಾದಿಸಿದ್ದಾರೆ.

published on : 14th September 2023

ದೀದಿ ಸಂಪುಟದಲ್ಲಿ ದೊಡ್ಡ ಬದಲಾವಣೆ: ಬಿಜೆಪಿಯಿಂದ ಬಂದಿದ್ದ ಸುಪ್ರಿಯೋ ಸೇರಿದಂತೆ 6 ಸಚಿವರ ಖಾತೆ ಬದಲಾಯಿಸಿದ ಮಮತಾ!

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ಮಾಡಿದ್ದಾರೆ. ಇನ್ನು ಬಿಜೆಪಿಯಿಂದ ಟಿಎಂಸಿಗೆ ಹೋಗಿದ್ದ ಬಾಬುಲ್ ಸುಪ್ರಿಯೊಗೆ ನೀಡಿದ್ದ ಪ್ರವಾಸೋದ್ಯಮ ಇಲಾಖೆ ಬದಲಿಗೆ ಮಾಹಿತಿ ತಂತ್ರಜ್ಞಾನ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯ ಜವಾಬ್ದಾರಿಯನ್ನು ನೀಡಲಾಗಿದೆ. 

published on : 11th September 2023

ಪಶ್ಚಿಮ ಬಂಗಾಳ: ಧುಪ್ಗುರಿ ಉಪಚುನಾವಣೆಗೂ ಮುನ್ನ ಟಿಎಂಸಿಗೆ ಆಘಾತ, ಬಿಜೆಪಿ ಸೇರಿದ ಮಾಜಿ ಶಾಸಕಿ

ಪಶ್ಚಿಮ ಬಂಗಾಳದ ಧುಪ್ಗುರಿ ಕ್ಷೇತ್ರದ ಉಪಚುನಾವಣೆಗೂ ಮುನ್ನ ಟಿಎಂಸಿ ಭಾರೀ ಹಿನ್ನಡೆ ಅನುಭವಿಸಿದೆ. ಉಪಚುನಾವಣೆಗೆ ಎರಡು ದಿನ ಇರುವಾಗಲೇ ಮಾಜಿ ಶಾಸಕಿ ಮಿಥಾಲಿ ರಾಯ್ ಬಿಜೆಪಿ ಸೇರಿದ್ದಾರೆ.

published on : 3rd September 2023

ಅವಿಶ್ವಾಸ ನಿರ್ಣಯದ ವೇಳೆ ವಿಪಕ್ಷಗಳ ಸದಸ್ಯರು ಸದನದಿಂದ ದೂರ ಓಡಿಹೋದರು: ಪ್ರಧಾನಿ ನರೇಂದ್ರ ಮೋದಿ

ಅವಿಶ್ವಾಸ ನಿರ್ಣಯದ ವೇಳೆ ಸಂಸತ್ತಿನಿಂದ ಹೊರನಡೆದಿದ್ದಕ್ಕಾಗಿ ವಿರೋಧ ಪಕ್ಷಗಳನ್ನು ಶನಿವಾರ ತರಾಟೆಗೆ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ, ದೇಶದಾದ್ಯಂತ ಹರಡುತ್ತಿರುವ ನಕಾರಾತ್ಮಕತೆಯನ್ನು ತಮ್ಮ ಸರ್ಕಾರ ಸೋಲಿಸಿದೆ ಎಂದು ಹೇಳಿದರು.

published on : 12th August 2023

ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆ: ಟಿಎಂಸಿ ಸಂಸದ ಡೆರೆಕ್ ಒ’ಬ್ರಿಯಾನ್ ಅಮಾನತು

ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆ ತೋರಿಸಿದ ಹಿನ್ನೆಲೆಯಲ್ಲಿ ಟಿಎಂಸಿ ಸಂಸದ ಡೆರೆಕ್ ಒ’ಬ್ರಿಯಾನ್ ಅವರನ್ನು ಅಧಿವೇಶದಿಂದ ಅಮಾನತು ಮಾಡಲಾಗಿದೆ.

published on : 8th August 2023

ಇಂಡಿಯಾ ಒಕ್ಕೂಟದ ಕಾಂಗ್ರೆಸ್- ಟಿಎಂಸಿ ನಡುವೆ ಮತ್ತೆ ಬಿರುಕು!

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದ ದೂರ ಇಡುವ ನಿಟ್ಟಿನಲ್ಲಿ 'ಇಂಡಿಯಾ' ಒಕ್ಕೂಟ ರಚಿಸಿಕೊಂಡು ಪರಸ್ಪರ ಒಗಟ್ಟು ಪ್ರದರ್ಶಿಸುವುದಾಗಿ ಹೇಳಿಕೊಂಡಿರುವ ಕಾಂಗ್ರೆಸ್- ಟಿಎಂಸಿ ನಾಯಕರು ಆಗಾಗ್ಗೆ ಪರಸ್ಪರ ಆರೋಪ, ಟೀಕೆ ಸರ್ವೇ ಸಾಮಾನ್ಯವಾಗಿರುವಂತೆಯೇ ಇದೀಗ ಮತ್ತೆ ಬಿರುಕು ಕಾಣಿಸಿಕೊಂಡಿದೆ.

published on : 7th August 2023

INDIA ಒಕ್ಕೂಟವು ದೇಶವನ್ನು ವಿಪತ್ತು, ಕೋಮು ಉದ್ವಿಗ್ನತೆಯಿಂದ ರಕ್ಷಿಸುತ್ತದೆ: ಮಮತಾ ಬ್ಯಾನರ್ಜಿ

2024ರ ಲೋಕಸಭೆ ಚುನಾವಣೆಯಲ್ಲಿ ಗೆದ್ದ ನಂತರ ವಿರೋಧ ಪಕ್ಷಗಳ ಒಕ್ಕೂಟವಾದ INDIA ದೇಶವನ್ನು ವಿಪತ್ತು, ಕೋಮು ಉದ್ವಿಗ್ನತೆ ಮತ್ತು ನಿರುದ್ಯೋಗ ಸಮಸ್ಯೆಯಿಂದ ರಕ್ಷಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಪ್ರತಿಪಾದಿಸಿದ್ದಾರೆ.

published on : 4th August 2023

2024ರ ಚುನಾವಣೆಗೂ ಮುನ್ನ ಬಂಗಾಳದಲ್ಲಿ ಗೊಂದಲ ಸೃಷ್ಟಿಸಲು ಬಿಜೆಪಿ ಮುಂದು: ಸಿಎಂ ಮಮತಾ ಬ್ಯಾನರ್ಜಿ

2024ರ ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದ ಮಾನಹಾನಿ ಮಾಡಲು ವಿರೋಧ ಪಕ್ಷ ಬಿಜೆಪಿ ಜನರ ನಡುವೆ ಒಡಕು ಮೂಡಿಸಲು ಗಲಭೆ ಸೃಷ್ಟಿಸಲು ಯೋಜಿಸುತ್ತಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ.

published on : 27th July 2023

ಮೇಘಾಲಯ ಸಿಎಂ ಸಂಗ್ಮಾ ಕಚೇರಿ ಮೇಲೆ ದಾಳಿ: ಟಿಎಂಸಿ ಮುಖಂಡ ಸೇರಿ 19 ಮಂದಿ ಬಂಧನ!

ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಮತ್ತು ಅವರ ಕಚೇರಿ ಮೇಲೆ ಸೋಮವಾರ ರಾತ್ರಿ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿ 19 ಜನರನ್ನು ಬಂಧಿಸಲಾಗಿದೆ. ಇವರಲ್ಲಿ ಒಬ್ಬ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ನಾಲ್ವರು ಬಿಜೆಪಿ ನಾಯಕರು ಸೇರಿದ್ದಾರೆ. 

published on : 25th July 2023

ಬೆಂಗಳೂರು ಪ್ರತಿಪಕ್ಷಗಳ ಸಭೆಯಲ್ಲಿ ಪಾಲ್ಗೊಂಡ 26 ವಿರೋಧ ಪಕ್ಷಗಳ ಸಂಪೂರ್ಣ ಮಾಹಿತಿ

2024ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟನ್ನು ಎದುರಿಸುವ ನಿಟ್ಟಿನಲ್ಲಿ ಕಾರ್ಯತಂತ್ರದ ಕುರಿತು ಚರ್ಚಿಸಲು ದೆಹಲಿ ಮತ್ತು 10 ರಾಜ್ಯಗಳಲ್ಲಿ ವೈಯಕ್ತಿಕವಾಗಿ ಅಥವಾ ಮೈತ್ರಿಯಲ್ಲಿ ಅಧಿಕಾರದಲ್ಲಿರುವ 26 ವಿರೋಧ ಪಕ್ಷಗಳ ನಾಯಕರು ಬೆಂಗಳೂರಿನಲ್ಲಿ ಸಭೆ ನಡೆಸುತ್ತಿದ್ದು, ಈ 26 ಪಕ್ಷಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

published on : 18th July 2023

ಪಂಚಾಯತ್‌ ಚುನಾವಣೆಯಲ್ಲೂ ಪ್ರಾಬಲ್ಯ ಮೆರೆದ ಟಿಎಂಸಿ; 12,518 ಸ್ಥಾನಗಳಲ್ಲಿ ಗೆಲುವು, 3,620 ಸ್ಥಾನಗಳಲ್ಲಿ ಮುನ್ನಡೆ

ಪಶ್ಚಿಮ ಬಂಗಾಳ ಗ್ರಾಮ ಪಂಚಾಯತ್ ಚುನಾವಣೆ ಮಂಗಳವಾರ ಪ್ರಕಟವಾಗುತ್ತಿದ್ದು, ರಾಜ್ಯ ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿಯ ಪ್ರಕಾರ, ಆಡಳಿತರೂಢ ಟಿಎಂಸಿ 12,518-ಗ್ರಾಮ ಪಂಚಾಯತ್ ಸ್ಥಾನಗಳನ್ನು ಗೆದ್ದಿದೆ ಮತ್ತು 3,620...

published on : 11th July 2023

ಬಂಗಾಳ ಪಂಚಾಯತ್‌ ಚುನಾವಣೆ ಫಲಿತಾಂಶ: 3,700ಕ್ಕೂ ಹೆಚ್ಚು ಸ್ಥಾನಗಳಲ್ಲಿ ಟಿಎಂಸಿ ಗೆಲುವು

ಪಶ್ಚಿಮ ಬಂಗಾಳ ಗ್ರಾಮ ಪಂಚಾಯತ್ ಚುನಾವಣೆ ಮಂಗಳವಾರ ಪ್ರಕಟವಾಗುತ್ತಿದ್ದು, ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ಆಡಳಿತರೂಢ ತೃಣಮೂಲ ಕಾಂಗ್ರೆಸ್ 3,700ಕ್ಕೂ  ಗ್ರಾಮ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, 3,167 ಸ್ಥಾನಗಳಲ್ಲಿ ಮುನ್ನಡೆ...

published on : 11th July 2023

ಟಿಎಂಸಿ ಅಡಿಯಲ್ಲಿ ಪಶ್ಚಿಮ ಬಂಗಾಳ ಅಪರಾಧ, ದೇಶ ವಿರೋಧಿ ಚಟುವಟಿಕೆಗಳಿಗೆ ಹೆಸರುವಾಸಿ: ಬಿಜೆಪಿ ಆರೋಪ

ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿ ಸರ್ಕಾರದ ವಿರುದ್ಧ ಬಿಜೆಪಿ ಶನಿವಾರ ವಾಗ್ದಾಳಿ ನಡೆಸಿದ್ದು, ಟಿಎಂಸಿ ಅಡಿಯಲ್ಲಿ ರಾಜ್ಯವು ಅಪರಾಧ, ದೇಶ ವಿರೋಧಿ ಚಟುವಟಿಕೆಗಳಿಗೆ ಹೆಸರುವಾಸಿಯಾಗುತ್ತಿದೆ ಎಂದು ಆರೋಪಿಸಿದೆ.

published on : 8th July 2023
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9