- Tag results for TMC
![]() | ಬಿಜೆಪಿಯ ಲೋಕಸಭಾ ಸದಸ್ಯ ಅರ್ಜುನ್ ಸಿಂಗ್ ಟಿಎಂಸಿ ಸೇರ್ಪಡೆಬಿಜೆಪಿಯ ಮಾಜಿ ಲೋಕಸಭಾ ಸದಸ್ಯ ಅರ್ಜುನ್ ಸಿಂಗ್ ಭಾನುವಾರದಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. |
![]() | ಎನ್ ಡಿಎಗೆ ಟಕ್ಕರ್: ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳ ಸಮಾವೇಶ; ಹೊಸರಂಗ 2024ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಲು ಶೀಘ್ರದಲ್ಲೇ ಮುಂಬೈನಲ್ಲಿ ಬಿಜೆಪಿಯೇತರ ಮುಖ್ಯಮಂತ್ರಿಗಳ ಸಮಾವೇಶ ನಡೆಯುವ ಸಾಧ್ಯತೆಯಿದೆ. |
![]() | ಪಶ್ಚಿಮ ಬಂಗಾಳ ಉಪ ಚುನಾವಣೆ: ಟಿಎಂಸಿ ನಾಯಕರಾದ ಶತ್ರುಘ್ನ ಸಿನ್ಹಾ, ಬಾಬುಲ್ ಸುಪ್ರಿಯೊ ಭರ್ಜರಿ ಗೆಲುವುಜನರು ಬಿಜೆಪಿಯ ಅಹಂಕಾರವನ್ನು ನಾಶಪಡಿಸಿದ್ದಾರೆ ಎಂದು ಪಶ್ಚಿಮ ಬಂಗಾಳದ ಬ್ಯಾಲಿಗುಂಗೆ ವಿಧಾನಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಅಭ್ಯರ್ಥಿ ಬಾಬುಲ್... |
![]() | ಉಪ ಚುನಾವಣೆ: ಬಿಹಾರದಲ್ಲಿ ಆರ್ ಜೆಡಿ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಮುನ್ನಡೆಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಆರಂಭಿಕ ಸುತ್ತಿನ ಎಣಿಕೆಯ ನಂತರ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳು ಅಸನ್ಸೋಲ್ ಲೋಕಸಭಾ ಕ್ಷೇತ್ರ ಮತ್ತು ಬ್ಯಾಲಿಗುಂಗೆ ವಿಧಾನಸಭಾ ಕ್ಷೇತ್ರಗಳೆರಡರಲ್ಲೂ ತಮ್ಮ ಪ್ರತಿಸ್ಪರ್ಧಿಗಳಿಗಿಂತ ಮುನ್ನಡೆ ಸಾಧಿಸಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. |
![]() | ಪಶ್ಚಿಮ ಬಂಗಾಳ ಹತ್ಯೆ ಪ್ರಕರಣ: ಟಿಎಂಸಿ ಬ್ಲಾಕ್ ಅಧ್ಯಕ್ಷ ಅನಾರುಲ್ ಹೊಸೈನ್ ಬಂಧನಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ನಡೆದ ಹತ್ಯೆಗಳಿಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ನ ರಾಮ್ಪುರಹತ್-1 ಬ್ಲಾಕ್ ಅಧ್ಯಕ್ಷ ಅನಾರುಲ್ ಹೊಸೈನ್ ಅವರನ್ನು ಗುರುವಾರ ಬಂಧಿಸಲಾಗಿದೆ... |
![]() | ಪಶ್ಚಿಮ ಬಂಗಾಳ: ಟಿಎಂಸಿ ಮುಖಂಡನ ಹತ್ಯೆ ಬೆನ್ನಲ್ಲೇ ಸುಟ್ಟ ಕರಕಲಾದ ಸ್ಥಿತಿಯಲ್ಲಿ ಏಳು ಶವಗಳ ಪತ್ತೆ!ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ರಾಮ್ಪುರಹತ್ನಲ್ಲಿ ಕೆಲವು ಸುಟ್ಟ ಮನೆಗಳಿಂದ ಏಳು ಮೃತದೇಹಗಳನ್ನು ಮಂಗಳವಾರ ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | 'ಬಂಗಾಳದ ಹುಲಿ' ಮಮತಾ ಬ್ಯಾನರ್ಜಿ ಆಹ್ವಾನದ ಮೇರೆಗೆ ನಾನು ಟಿಎಂಸಿ ಸೇರಿದ್ದೇನೆ: ಶತ್ರುಘ್ನ ಸಿನ್ಹಾಹಿರಿಯ ನಟ ಶತ್ರುಘ್ನ ಸಿನ್ಹಾ ಅವರು ಮಂಗಳವಾರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತೊರೆದು ತೃಣಮೂಲ ಕಾಂಗ್ರೆಸ್ಗೆ ಸೇರ್ಪಡೆಗೊಂಡರು. |
![]() | ಬಂಗಾಳ ಉಪ ಚುನಾವಣೆ: ಶತ್ರುಘ್ನ ಸಿನ್ಹಾ, ಬಾಬುಲ್ ಸುಪ್ರಿಯೋ ಟಿಎಂಸಿ ಅಭ್ಯರ್ಥಿಗಳು- ಮಮತಾ ಬ್ಯಾನರ್ಜಿಪಶ್ಚಿಮ ಬಂಗಾಳದ ಅಸನ್ಸೋಲ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಶತ್ರುಘ್ನ ಸಿನ್ಹಾ ಮತ್ತು ಬ್ಯಾಲಿಗುಂಗೆ ವಿಧಾನಸಭಾ ಉಪಚುನಾವಣೆಗೆ ಬಾಬುಲ್ ಸುಪಿಯೋ ಅವರು ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಭಾನುವಾರ ನಾಮನಿರ್ದೇಶನ ಮಾಡಿದ್ದಾರೆ. |
![]() | ಪಂಚ ರಾಜ್ಯಗಳ ಚುನಾವಣೆ: ಟಿಎಂಸಿಯೊಂದಿಗೆ ಕಾಂಗ್ರೆಸ್ ವಿಲೀನಕ್ಕೆ ಇದು ಸೂಕ್ತ ಸಮಯ- ಪರ್ಹದ್ ಹಕೀಂಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ನಂತರ ಮಮತಾ ಬ್ಯಾನರ್ಜಿ ನಾಯಕತ್ವದಡಿ ಬಿಜೆಪಿ ವಿರುದ್ಧ ಹೋರಾಟ ನಡೆಸಲು ತನ್ನೊಂದಿಗೆ ವಿಲೀನವಾಗುವಂತೆ ಕಾಂಗ್ರೆಸ್ ಪಕ್ಷವನ್ನು ಟಿಎಂಸಿ ಗುರುವಾರ ಕೇಳಿದೆ. |
![]() | ಪ್ರಶಾಂತ್ ಕಿಶೋರ್ ರೊಂದಿಗಿನ ಒಪ್ಪಂದ ನವೀಕರಿಸಲಿದೆ ಟಿಎಂಸಿ, ಸಲಹೆಗಾರರಾಗಿ ನೇಮಕಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರೊಂದಿಗಿನ ಒಪ್ಪಂದವನ್ನು ಮುಂದುವರಿಸಲು ತೃಣಮೂಲ ಕಾಂಗ್ರೆಸ್ ನಿರ್ಧರಿಸಿದೆ. ಆದರೆ ಅವರ ಪಾತ್ರವನ್ನು ಸಲಹೆಗಾರನ ಹುದ್ದೆಗೆ ಸೀಮಿತಗೊಳಿಸಲಾಗಿದೆ. |
![]() | ಪಂಚರಾಜ್ಯಗಳ ಚುನಾವಣೆ: ಒಂದೆಡೆ ನಾಳೆ ಫಲಿತಾಂಶಕ್ಕೆ ಪಕ್ಷಗಳ ಕಾತರ, ಮತ್ತೊಂದೆಡೆ ಚುನಾವಣೋತ್ತರ ಮೈತ್ರಿಗೆ ಲೆಕ್ಕಾಚಾರ!ನಾಳೆ ಗುರುವಾರ ಮಾರ್ಚ್ 10, ಪಂಚರಾಜ್ಯಗಳ ಚುನಾವಣೆ ಮತ ಎಣಿಕೆ ನಡೆಯಲಿದೆ. ಗೋವಾ ಮತ್ತು ಉತ್ತರಾಖಂಡಗಳಲ್ಲಿ ಸಮೀಕ್ಷೆ ಪ್ರಕಾರ ಅತಂತ್ರ ಸ್ಥಿತಿ ಎದುರಾಗುವ ಸಾಧ್ಯತೆಯಿರುವುದರಿಂದ ಬಿಜೆಪಿ, ಕಾಂಗ್ರೆಸ್, ಆಪ್ ಪಕ್ಷಗಳು ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸುವ ಎಲ್ಲಾ ಸಾಧ್ಯತೆಗಳ ಬಗ್ಗೆ ಪ್ರಯತ್ನಿಸುತ್ತಿವೆ. |
![]() | ವಿಶ್ವಸಂಸ್ಥೆಯಲ್ಲಿ ಉಕ್ರೇನ್ ಪರ ನಿಲ್ಲದ ಭಾರತ: ಕೇಂದ್ರ ಸರ್ಕಾರ ಕುರಿತು ಟಿಎಂಸಿ, ಶಿವಸೇನೆ ಟೀಕೆಉಕ್ರೇನ್ ವಿರುದ್ಧ ರಷ್ಯಾದ ಆಕ್ರಮಣದ ಕುರಿತು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಪರೂಪದ ವಿಶೇಷ ತುರ್ತು ಅಧಿವೇಶನ ಕರೆಯಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ನಡೆದ ಮತದಾನದಿಂದ ಭಾರತ ದೂರ ಉಳಿದಿದ್ದಕ್ಕೆ ಕೇಂದ್ರ ಸರ್ಕಾರವನ್ನು ಕೆಲ ರಾಜಕೀಯ ಮುಖಂಡರು ಸೋಮವಾರ ಟೀಕಿಸಿದ್ದಾರೆ. |
![]() | ಪಶ್ಚಿಮ ಬಂಗಾಳ ಸ್ಥಳೀಯ ಸಂಸ್ಥೆ ಚುನಾವಣೆ: ಟಿಎಂಸಿ, ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ, ಹಿಂಸಾಚಾರಪಶ್ಚಿಮ ಬಂಗಾಳದಲ್ಲಿ ಇಂದು ಬೆಳಗ್ಗೆಯಿಂದ ನಡೆಯುತ್ತಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ರಾಜ್ಯದ ಹಲವೆಡೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಹಿಂಸಾಚಾರದ ಬಗ್ಗೆ ವರದಿಯಾಗಿದೆ. |
![]() | ಪ್ರಶಾಂತ್ ಕಿಶೋರ್ ಬಗ್ಗೆ ನಾನು ಅಸಮಾಧಾನಗೊಂಡಿದ್ದೇನೆ: ಗೋವಾ ಟಿಎಂಸಿ ಮುಖಂಡಕಳೆದ ವಾರ ನಡೆದ ಗೋವಾ ವಿಧಾನಸಭಾ ಚುನಾವಣೆಯ ನಂತರ ತಮ್ಮ ರಾಜಕೀಯ ಸಲಹೆಗಾರ ಐ-ಪಿಎಸಿ ಪಕ್ಷದ ಅಭ್ಯರ್ಥಿಗಳನ್ನು ಕೈಬಿಟ್ಟಿದ್ದಾರೆ ಎಂದು ಗೋವಾ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥ ಕಿರಣ್ ಕಂಡೋಲ್ಕರ್ ಆರೋಪಿಸಿದ್ದಾರೆ. |
![]() | ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಅಭಿಷೇಕ್ ಬ್ಯಾನರ್ಜಿ ಮರುನೇಮಕತೃಣ ಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಶುಕ್ರವಾರ ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಿದ್ದು, ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಮರು ನೇಮಕ ಮಾಡಿದ್ದಾರೆ. ಹಿರಿಯ ಮುಖಂಡ ಯಶವಂತ ಸಿನ್ಹಾ ಅವರನ್ನು ಅದರ ಉಪಾಧ್ಯಕ್ಷರನ್ನಾಗಿ ನೇಮಿಸಿದ್ದಾರೆ. |