- Tag results for TamilNadu
![]() | ಸತ್ಯಮಂಗಲಂ ಅರಣ್ಯದಲ್ಲಿ "ನಮ್ಮಪ್ಪ" ಭಾರಿ ನಿಧಿ ಅಡಗಿಸಿಟ್ಟಿದ್ದಾನೆ; ಕಾಡುಗಳ್ಳ ವೀರಪ್ಪನ್ ಪುತ್ರಿ ಸಂಚಲನ ಹೇಳಿಕೆಸತ್ಯಮಂಗಲಂ ಅರಣ್ಯದಲ್ಲಿ ನಮ್ಮ ತಂದೆ ವೀರಪ್ಪನ್ ಭಾರಿ ಪ್ರಮಾಣದ ನಿಧಿ ಅಡಗಿಸಿಟ್ಟಿದ್ದಾರೆ ಎಂದು ಕಾಡುಗಳ್ಳ ವೀರಪ್ಪನ್ ಪುತ್ರಿ ವಿಜಯಲಕ್ಷ್ಮಿ ಸಂಚಲನಾತ್ಮಕ ಹೇಳಿಕೆ ನೀಡಿದ್ದಾರೆ. |
![]() | ಸೈಕಲ್ ನಲ್ಲಿ ಬಂದು ಮತದಾನ ಮಾಡಿದ ನಟ ವಿಜಯ್; ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ 'ಮಾಸ್ಟರ್' ನಡೆ?ತಮಿಳುನಾಡು ವಿಧಾನಸಭೆ ಚುನಾವಣೆಯ ಮತದಾನ ಹಲವು ಪ್ರಮುಖ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿದ್ದು, ಸೈಕಲ್ ನಲ್ಲಿ ಬಂದು ಮತದಾನ ಮಾಡುವ ಮೂಲಕ ನಟ ವಿಜಯ್ ಹಲವು ಪ್ರಶ್ನೆಗಳು ಏಳುವಂತೆ ಮಾಡಿದ್ದಾರೆ. |
![]() | ತಮಿಳುನಾಡು ಚುನಾವಣೆ: ಮತದಾರರ ಪಟ್ಟಿಯಲ್ಲಿ ಶಶಿಕಲಾ ಹೆಸರು ನಾಪತ್ತೆ, ಆಯೋಗಕ್ಕೆ ದೂರುತಮಿಳುನಾಡು ವಿಧಾನಸಭೆ ಚುನಾವಣೆ ಮತದಾನ ಚಾಲ್ತಿಯಲ್ಲಿರುವಂತೆಯೇ ಮಾಜಿ ಸಿಎಂ ದಿ. ಜಯಲಲಿತಾ ಅವರ ಆಪ್ತೆ, ವಿ.ಕೆ.ಶಶಿಕಲಾ ಅವರು ಚುನಾವಣಾ ಆಯೋಗದ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. |
![]() | ತಮಿಳುನಾಡು ವಿಧಾನಸಭೆ ಚುನಾವಣೆ: ರಜಿನಿಕಾಂತ್, ಕಮಲ್ ಹಾಸನ್, ಚಿದು ಸೇರಿದಂತೆ ಹಲವು ಖ್ಯಾತನಾಮರಿಂದ ಮತದಾನತಮಿಳುನಾಡು ವಿಧಾನಸಭೆಗೆ ಇಂದು ನಡೆಯುತ್ತಿರುವ ಮತದಾನದಲ್ಲಿ ಭಾರತೀಯ ಚಿತ್ರರಂಗದ ಖ್ಯಾತನಾಮರು ಮತ್ತು ಇತ್ತೀಚೆಗೆ ರಾಜಕೀಯ ಪ್ರವೇಶ ಮಾಡಿದ್ದ ರಜಿನಿಕಾಂತ್, ಕಮಲ್ ಹಾಸನ್ ಸೇರಿದಂತೆ ಹಲವು ಗಣ್ಯರು ತಮ್ಮ ಹಕ್ಕು ಚಲಾಯಿಸಿದ್ದಾರೆ. |
![]() | ತಮಿಳುನಾಡು: ಹಣ ಹಂಚಿಕೆ ಆರೋಪ, ಐದು ಕ್ಷೇತ್ರಗಳಲ್ಲಿ ಚುನಾವಣೆ ರದ್ಧತಿಗೆ ಆಯೋಗಕ್ಕೆ ಎಐಎಡಿಎಂಕೆ ಒತ್ತಾಯ!ತೀವ್ರ ಕುತೂಹಲ ಕೆರಳಿಸಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇರುವಂತೆಯೇ, ಐದು ಕ್ಷೇತ್ರಗಳಲ್ಲಿ ಚುನಾವಣೆ ರದ್ದುಪಡಿಸುವಂತೆ ಆಯೋಗಕ್ಕೆ ಆಡಳಿತಾರೂಢ ಎಐಎಡಿಎಂಕೆ ಒತ್ತಾಯಿಸಿದೆ. |
![]() | ತಮಿಳುನಾಡು: ಇಡ್ಲಿ ಅಮ್ಮ ಖ್ಯಾತಿಯ ವೃದ್ಧೆಗೆ ಮನೆ ನಿರ್ಮಿಸಿಕೊಡಲು ಉದ್ಯಮಿ ಆನಂದ್ ಮಹೀಂದ್ರಾ ಮುಂದು!'ಇಡ್ಲಿ ಅಮ್ಮ' ಎಂದೇ ಹೆಸರುವಾಸಿಯಾಗಿರುವ ವೃದ್ಧ ಮಹಿಳೆ ಕಮಲಥಾಲ್ ಅವರಿಗೆ ಆಟೋಮೊಬೈಲ್ ಕಂಪನಿ ಮಹೀಂದ್ರಾ ಗ್ರೂಪ್ ನಿಂದ ಕ್ಯಾಂಟೀನ್ ನೊಂದಿಗೆ ಮನೆಯೊಂದನ್ನು ಕಟ್ಟಿಸಿಕೊಡಲಾಗುತ್ತಿದೆ. |
![]() | ತಮಿಳುನಾಡು ಚುನಾವಣೆ: ಖುಷ್ಬೂ ಸುಂದರ್ ಪರ ಅಮಿತ್ ಶಾ ಭರ್ಜರಿ ರೋಡ್ ಶೋ, ಡಿಎಂಕೆ ವಿರುದ್ಧ ವಾಗ್ದಾಳಿಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದು ತೌಸ್ಸಂಡ್ ಲೈಟ್ಸ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಖುಷ್ಬೂ ಸುಂದರ್ ಪರವಾಗಿ ಭರ್ಜರಿ ರೋಡ್ ಶೋ ನಡೆಸಿ, ಮತಯಾಚಿಸಿದರು. |
![]() | ಪ್ರಧಾನಿ ಮೋದಿಯ ಒತ್ತಡ ಸಹಿಸಿಕೊಳ್ಳಲಾಗದೆ ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್ ಸಾವು: ಉದಯನಿಧಿ ಸ್ಟಾಲಿನ್ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಡವನ್ನು ಸಹಿಸಿಕೊಳ್ಳಲಾಗದೆ ಹಿರಿಯ ಮುಖಂಡರಾದ ಅರುಣ್ ಜೇಟ್ಲಿ ಹಾಗೂ ಸುಷ್ಮಾ ಸ್ವರಾಜ್ ಮೃತಪಟ್ಟರು ಎಂಬ ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆ ನಂತರ ತಮಿಳುನಾಡು ವಿಧಾನಸಭಾ ಚುನಾವಣಾ ಪ್ರಚಾರ ಕಣ ಹೊಸ ಮಟ್ಟಕ್ಕೆ ಇಳಿದಿದೆ. |
![]() | ತಮಿಳುನಾಡು ಚುನಾವಣೆಗೆ ದಿನಗಣನೆ: ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಪುತ್ರಿಯ ಮನೆ ಮೇಲೆ ಐಟಿ ದಾಳಿತಮಿಳುನಾಡು ಚುನಾವಣೆಗೆ ದಿನಗನಣೆ ಆರಂಭವಾಗಿರುವಂತೆಯೇ ಇತ್ತ ಕೇಂದ್ರ ಆದಾಯ ತೆರಿಗೆ ಅಧಿಕಾರಿಗಳು ಡಿಎಂಕೆ ಪಕ್ಷಕ್ಕೆ ಶಾಕ್ ನೀಡಿದ್ದು, ಸ್ಟಾಲಿನ್ ಅವರ ಅಳಿಯ ಸಬರಿಸನ್ ಮತ್ತು ಅವರ ಸ್ನೇಹಿತರ ಮನೆಗಳು ಸೇರಿದಂತೆ 8 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ, |
![]() | ಆರ್ ಎಸ್ಎಸ್, ಬಿಜೆಪಿ ವಿಷವಿದ್ದಂತೆ: ಮಲ್ಲಿಕಾರ್ಜುನ ಖರ್ಗೆತಮಿಳುನಾಡು ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಬಿಜೆಪಿ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. |
![]() | ತಮಿಳುನಾಡು ಚುನಾವಣೆ: ಎ.ರಾಜಾಗೆ 48 ತಾಸುಗಳ ಚುನಾವಣಾ ಪ್ರಚಾರ ನಿಷೇಧನೀತಿ ಸಂಹಿತೆ ಉಲ್ಲಂಘನೆಗಾಗಿ ಡಿಎಂಕೆ ಮುಖಂಡ ಎ ರಾಜಾಗೆ 48 ತಾಸು ಚುನಾವಣಾ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ನಿಷೇಧಿಸಿದೆ. |
![]() | ಎ ರಾಜಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಎಐಎಡಿಎಂಕೆಡಿಎಂಕೆ ಸಂಸದ ಎ ರಾಜಾ ವಿರುದ್ಧ ಎಐಎಡಿಎಂಕೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಮುಖ್ಯಮಂತ್ರಿ ಇ.ಪಳನಿಸ್ವಾಮಿ ವಿರುದ್ಧ ಅಶ್ಲೀಲ ಮತ್ತು ಹಗರಣದ ಮಾತುಗಳನ್ನಾಡಿರುವ ಡಿಎಂಕೆ ಸಂಸದ ಎ ರಾಜಾ ಅವರನ್ನು ತಮಿಳುನಾಡು ವಿಧಾನಸಭಾ ಪ್ರಚಾರದಿಂದ ತಡೆಯುವಂತೆ ಎಐಎಡಿಎಂಕೆ ಚುನಾವಣಾ ಆಯೋಗವನ್ನು ಕೇಳಿಕೊಂಡಿದೆ. |
![]() | ಹಠಾತ್ ಹೃದಯಾಘಾತದಿಂದ ಎಐಎಡಿಎಂಕೆ ಸಂಸದ ಮೊಹಮ್ಮದ್ಜಾನ್ ನಿಧನಹಠಾತ್ ಹೃದಯಾಘಾತದಿಂದ ಎಐಎಡಿಎಂಕೆ ಸಂಸದ ಮೊಹಮ್ಮದ್ಜಾನ್ ಮಂಗಳವಾರ ನಿಧನರಾಗಿದ್ದಾರೆ. ಪ್ರಚಾರ ಮುಗಿಸಿ ಮಧ್ಯಾಹ್ನ ಊಟಕ್ಕಾಗಿ ಮನೆಗೆ ಬಂದಿದ್ದ 73 ವರ್ಷದ ರಾಜ್ಯಸಭಾ ಸದಸ್ಯ, ಸಂಜೆಯ ಪ್ರಚಾರಕ್ಕೆ ಸಿದ್ಧತೆ ನಡೆಸುವಾಗಲೇ ಎದೆ ನೋವಿನಿಂದ ಕುಸಿದು ಬಿದಿದ್ದಾರೆ. |
![]() | ರಾಷ್ಟ್ರಧ್ವಜ ಹೋಲುವ ಕೇಕ್ ಕತ್ತರಿಸುವುದು ಅಪರಾಧವಲ್ಲ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪುಅಶೋಕ ಚಕ್ರ ಸಹಿತ ತ್ರಿವರ್ಣವಿರುವ ಕೇಕ್ ಕತ್ತರಿಸುವುದು ರಾಷ್ಟ್ರಧ್ವಜಕ್ಕೆ ಹಾಗೂ ದೇಶಭಕ್ತಿಗೆ ತೋರುವ ಅಗೌರವ ಅಲ್ಲ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. |
![]() | ಖ್ಯಾತ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಎಸ್ ಪಿ ಜನನಾಥನ್ ನಿಧನದಕ್ಷಿಣ ಭಾರತದ ಖ್ಯಾತ ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ ಎಸ್ ಪಿ ಜನನಾಥನ್ ಅವರು ಭಾನುವಾರ ನಿಧನರಾಗಿದ್ದಾರೆ. ಅವರಿಗೆ ಗೆ 61 ವರ್ಷ ವಯಸ್ಸಾಗಿತ್ತು. |