- Tag results for Tamil Nadu
![]() | ಬೆಲೆ ಏರಿಕೆ ಮಾಡುವಾಗ ನಮ್ಮನ್ನು ಕೇಳಲಿಲ್ಲ.. ಈಗ ಬೆಲೆ ಇಳಿಸಿ ಎಂದು ಕೇಳುವುದೇಕೆ? ಕೇಂದ್ರಕ್ಕೆ ತಿವಿದ ತಮಿಳುನಾಡು ಸರ್ಕಾರ!!ಇಂಧನ ದರಗಳ ವ್ಯಾಟ್ ತಗ್ಗಿಸುವಂತೆ ಕೇಂದ್ರ ಸರ್ಕಾರ ಮಾಡಿರುವ ಮನವಿಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಸರ್ಕಾರ, ಬೆಲೆ ಏರಿಕೆ ಮಾಡುವಾಗ ನಮ್ಮನ್ನು ಕೇಳಲಿಲ್ಲ.. ಈಗ ಬೆಲೆ ಇಳಿಸಿ ಎಂದು ಕೇಳುವುದೇಕೆ? ಎಂದು ಕಿಡಿಕಾರಿದೆ. |
![]() | ಭಯಾನಕ ದೃಶ್ಯ: ಎರಡು ಖಾಸಗಿ ಬಸ್ಗಳ ನಡುವೆ ಭೀಕರ ಡಿಕ್ಕಿ; ವಿಡಿಯೋ ವೈರಲ್!ತಮಿಳುನಾಡಿನ ಸೇಲಂನಲ್ಲಿ ಎರಡು ಬಸ್ಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಾಹನವೊಂದರಲ್ಲಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, 30 ಮಂದಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. |
![]() | ಪಾನಿಪುರಿ ಮಾರುವವರು ಹಿಂದಿ ಭಾಷಿಗರು: ಹಿಂದಿ ಭಾಷೆ ಅಷ್ಟಕ್ಕೆ ಸೀಮಿತ- ತಮಿಳುನಾಡು ಶಿಕ್ಷಣ ಸಚಿವಹಿಂದಿ ರಾಷ್ಟ್ರೀಯ ಭಾಷೆ ಎಂಬ ವಿವಾದ, ಹಿಂದಿ ಕಲಿಕೆ ಹೇರಿಕೆ ವಿಚಾರ ಜೋರಾಗಿರುವಾಗಲೇ ತಮಿಳುನಾಡು ಸಚಿವರೊಬ್ಬರು ಈ ವಿವಾದವನ್ನು ಮತ್ತಷ್ಟು ಜೀವಂತವಾಗಿರಿಸಿದ್ದಾರೆ. |
![]() | ಬೆಂಗಳೂರು ಆ್ಯಸಿಡ್ ದಾಳಿ ಆರೋಪಿ ಬಂಧನ; ಸ್ವಾಮಿಜಿ ವೇಶದಲ್ಲಿದ್ದ ನಾಗೇಶ್!!ಕಳೆದ 16 ದಿನಗಳಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಪ್ಪಿಸಿಕೊಂಡಿದ್ದ ಕಾಮಾಕ್ಷಿ ಪಾಳ್ಯ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ನಾಗೇಶ್ ನನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. |
![]() | ತಮಿಳುನಾಡಿನ ತನ್ನ ಹುಟ್ಟೂರಲ್ಲೂ ಮಹಿಳೆಗೆ ಕಿರುಕುಳ ನೀಡಿದ್ದ ಆಸಿಡ್ ದಾಳಿಕೋರ ನಾಗೇಶ್ಇತ್ತೀಚೆಗೆ ನಗರದಲ್ಲಿ ಹಾಡಹಗಲೇ 24 ವರ್ಷದ ಆಶಾ (ಹೆಸರು ಬದಲಾಯಿಸಲಾಗಿದೆ) ಮೇಲೆ ಆಘಾತಕಾರಿ ಆಸಿಡ್ ದಾಳಿ ನಡೆಸಿ ತಲೆಮರೆಸಿಕೊಂಡಿರುವ ಆರೋಪಿ 27 ವರ್ಷದ ನಾಗೇಶ್, ತಮಿಳುನಾಡಿನ ತನ್ನ ನೆರೆಹೊರೆಯವರೂ ಸೇರಿದಂತೆ ಅನೇಕ ಮಹಿಳೆಯರಿಗೂ ಕಿರುಕುಳ ನೀಡಿರುವುದು ವರದಿಯಾಗಿದೆ. |
![]() | ತಾಯಂದಿರ ದಿನ: ತಮಿಳುನಾಡಿನ 'ಇಡ್ಲಿ ಅಮ್ಮ'ಗೆ ಮನೆ ಉಡುಗೊರೆ ನೀಡಿದ ಆನಂದ್ ಮಹೀಂದ್ರವೃದ್ಧ ಮಹಿಳೆ ಕಮಲಥಾಲ್ ಅವರಿಗೆ ಆಟೋಮೊಬೈಲ್ ಕಂಪನಿ ಮಹೀಂದ್ರಾ ಗ್ರೂಪ್ ನ ಅಧ್ಯಕ್ಷ ಆನಂದ್ ಮಹೀಂದ್ರ ತಾಯಂದಿರ ದಿನದಂದು ಮನೆ ಉಡುಗೊರೆ ನೀಡಿದ್ದಾರೆ. |
![]() | ಫೈಜರ್ ಸಂಸ್ಥೆಯ ಜಾಗತಿಕ ಹಬ್: ತಮಿಳುನಾಡಿನಲ್ಲಿ ಔಷಧ ಅಭಿವೃದ್ಧಿ ಕೇಂದ್ರ ಸ್ಥಾಪನೆತಮಿಳುನಾಡು ಶೀಘ್ರದಲ್ಲೇ ಖ್ಯಾತ ಔಷಧ ತಯಾರಿಕಾ ಸಂಸ್ಥೆ ಫೈಜರ್ ಸಂಸ್ಥೆಯ ಹಬ್ ಆಗಲಿದ್ದು, ಇಲ್ಲಿ ಫೈಜರ್ ಸಂಸ್ಥೆ ಜಾಗತಿಕ ಔಷಧ ಅಭಿವೃದ್ಧಿ ಕೇಂದ್ರ ಸ್ಥಾಪನೆ ಮಾಡಲಿದೆ. |
![]() | ತಮಿಳುನಾಡು: ರಸ್ತೆ ಮಧ್ಯೆ ಅಡ್ಡ ನಿಂತ ಕಾಡಾನೆ, ಆಂಬ್ಯುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ!ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಕಾಡಾನೆಯೊಂದು ಘಾಟ್ ರಸ್ತೆಯನ್ನು ನಿರ್ಬಂಧಿಸಿದ ಕಾರಣ 24 ವರ್ಷದ ಬುಡಕಟ್ಟು ಮಹಿಳೆಯೊಬ್ಬರು ಆಂಬ್ಯುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. |
![]() | ಪ್ರಯಾಣಿಕನಿಗೆ ಎದೆನೋವು; ನೇರ ಆಸ್ಪತ್ರೆಗೇ ಬಸ್ ತಂದ ಸಾರಿಗೆ ಬಸ್ ಚಾಲಕ; ಬದುಕಿತು ಜೀವ!ಪ್ರಯಾಣದ ವೇಳೆ ಪ್ರಯಾಣಿಕರೊಬ್ಬರಿಗೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆ್ಯಂಬುಲೆನ್ಸ್ ಗಾಗಿ ಕಾಯದೇ ಚಾಲಕರೊಬ್ಬರು ಸರ್ಕಾರಿ ಬಸ್ ಅನ್ನೇ ನೇರವಾಗಿ ಆಸ್ಪತ್ರೆ ತಂದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. |
![]() | ರಕ್ತ ಚಂದನ ಕಳ್ಳಸಾಗಣೆ ತಡೆಯಲು ತಮಿಳುನಾಡು, ಕರ್ನಾಟಕ ಸಹಾಯವನ್ನು ಪಡೆಯಲಿರುವ ಆಂಧ್ರ!ರಕ್ತ ಚಂದನ ಕಳ್ಳಸಾಗಣೆ ಹಾವಳಿ ತಡೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪರಿಸರ ಮತ್ತು ಅರಣ್ಯ ಸಚಿವ ಪೆದ್ದಿರೆಡ್ಡಿ ರಾಮಚಂದ್ರರೆಡ್ಡಿ ಹೇಳಿದ್ದಾರೆ. ಬೆಲೆಬಾಳುವ ಕೆಂಪು ಮರಳನ್ನು ಅಕ್ರಮವಾಗಿ ಸಾಗಿಸುವುದನ್ನು ತಡೆಯಲು... |
![]() | ರಾಜ್ಯಪಾಲರ ಬದಲು ಸರ್ಕಾರದಿಂದಲೇ ವಿ.ವಿ.ಗಳಿಗೆ ಉಪ ಕುಲಪತಿಗಳ ನೇಮಕ: ತಮಿಳು ನಾಡು ವಿಧಾನಸಭೆ ಅಂಗೀಕಾರರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳನ್ನು ನೇಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುವ ಮಸೂದೆಯನ್ನು ತಮಿಳುನಾಡು ವಿಧಾನಸಭೆ ಸೋಮವಾರ ಅಂಗೀಕರಿಸಿದ್ದು, ಈ ಮೂಲಕ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಿದಂತಾಗುತ್ತದೆ. |
![]() | ಕೊರೋನಾ ಹೆಚ್ಚಳ: ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿದ ತಮಿಳುನಾಡು ಸರ್ಕಾರದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶ ನಂತರ ಈಗ ತಮಿಳುನಾಡು ಸರ್ಕಾರವು ರಾಜ್ಯದಲ್ಲಿ ಮಾಸ್ಕ್ ಧರಿಸುವಿಕೆಯನ್ನು ಕಡ್ಡಾಯಗೊಳಿಸಿದೆ. |
![]() | ಹಿಜಾಬ್ ವಿವಾದ: ಕರ್ನಾಟಕ, ತಮಿಳುನಾಡಿಗೆ ಸುಪ್ರೀಂ ಕೋರ್ಟ್ ನೋಟಿಸ್ಹಿಜಾಬ್ ತೀರ್ಪು ಸಂಬಂಧ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ಬೆಂಗಳೂರಿನಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆ ರದ್ದುಪಡಿಸಲು ಅಥವಾ ತಮ್ಮ ರಾಜ್ಯಕ್ಕೆ ಪ್ರಕರಣ ವರ್ಗಾಯಿಸುವಂತೆ... |
![]() | ಹಿಂದಿ ಭಾಷೆ ಕಲಿಯುವ ಅಗತ್ಯವಿಲ್ಲ; ತಮಿಳು ಸಂಪರ್ಕ ಭಾಷೆಯಾಗಬಹುದು: ಅಣ್ಣಾಮಲೈ ಸೇರಿ ತಮಿಳು ಬಿಜೆಪಿ ನಾಯಕರ ಅಭಿಮತಭಾರತೀಯ ಎಂದು ಅನಿಸಿಕೊಳ್ಳಲು ಹಿಂದಿ ಕಲಿಯುವ ಕಡ್ಡಾಯವಿಲ್ಲ, ರಾಷ್ಟ್ರಮಟ್ಟದಲ್ಲಿ ಸಂಪರ್ಕ ಕಲ್ಪಿಸಲು ಬೆಸುಗೆ ಮಾಡಲು ಪ್ರಾಚೀನ ತಮಿಳು ಭಾಷೆ ಸಹಾಯ ಮಾಡುತ್ತದೆ ಎಂದು ತಮಿಳು ನಾಡಿನ ಬಿಜೆಪಿ ನಾಯಕರು ಪ್ರತಿಪಾದಿಸುತ್ತಿದ್ದಾರೆ. |
![]() | ತಮಿಳುನಾಡು ವಿಧಾನಸಭೆಯಲ್ಲಿ ಕೇಂದ್ರದ ಸಿಯುಇಟಿ ವಿರುದ್ಧ ನಿರ್ಣಯ ಅಂಗೀಕಾರಈ ಹಿಂದೆ ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ್ದ ತಮಿಳುನಾಡು ಸರ್ಕಾರ ಈಗ ಸಾಮಾನ್ಯ ವಿಶ್ವವಿದ್ಯಾನಿಲಯ ಪ್ರವೇಶ ಪರೀಕ್ಷೆ(ಸಿಯುಇಟಿ)ಯ ಪ್ರಸ್ತಾವನೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಸೋಮವಾರ ತಮಿಳುನಾಡು ವಿಧಾನಸಭೆ... |