- Tag results for Tamil Nadu
![]() | ಬಿಜೆಪಿ ನಾಯಕ ಅಣ್ಣಾಮಲೈಗೆ ಕೊರೋನಾ ಸೋಂಕುತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಸಿಂಗಂ ಅಣ್ಣಾಮಲೈಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. |
![]() | ವಿಧಾನಸಭೆ ಚುನಾವಣೆ: ಕೇರಳ 73.58%, ತ.ನಾಡು 65.11%, ಅಸ್ಸಾಂ 82.29%, ಪುದುಚೇರಿ 78.13% ಮತ್ತು ಪ.ಬಂಗಾಳದಲ್ಲಿ 77.38% ಮತದಾನಕೇರಳ, ಪುದುಚೇರಿ ತಮಿಳುನಾಡು ವಿಧಾನಸಭೆಗೆ ಇಂದು ಒಂದೇ ಹಂತದಲ್ಲಿ ನಡೆದ ಚುನಾವಣೆಯಲ್ಲಿ ಉತ್ತಮ ಮತದಾನ ಪ್ರಮಾಣ ದಾಖಲಾಗಿದೆ. ಹಾಗೇಯೇ ಅಸ್ಸಾಂನಲ್ಲಿ ಮೂರನೇ ಹಾಗೂ ಕೊನೆ ಹಂತದ ಮತದಾನ, ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಮತದಾನ ಸಹ ಯಶಸ್ವಿಯಾಗಿದೆ. |
![]() | ವಿಧಾನಸಭೆ ಚುನಾವಣೆ: ಅಸ್ಸಾಂನಲ್ಲಿ 53.23%, ಕೇರಳ 47.28%, ಪುದುಚೇರಿ 53.76%, ತ.ನಾಡು 39.00%, ಬಂಗಾಳದಲ್ಲಿ 53.89% ಮತದಾನಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಈ ವರೆಗೂ ಅಸ್ಸಾಂನಲ್ಲಿ ಶೇ.53.23, ಕೇರಳ ಶೇ.47.28, ಪುದುಚೇರಿ ಶೇ.53.76, ತಮಿಳುನಾಡು ಶೇ.39.00, ಪಶ್ಚಿಮ ಬಂಗಾಳದಲ್ಲಿ ಶೇ.53.89ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. |
![]() | ಪಂಚರಾಜ್ಯ ಚುನಾವಣೆ: ತಮಿಳುನಾಡು, ಕೇರಳ ಪುದುಚೇರಿಯಲ್ಲಿ ಏಕಹಂತ, ಪ.ಬಂಗಾಳ, ಅಸ್ಸಾಂನಲ್ಲಿ 3ನೇ ಹಂತದ ಮತದಾನ ಆರಂಭಪಂಚರಾಜ್ಯ ಚುನಾವಣೆ ಕುತೂಹಲದ ಘಟ್ಟ ತಲುಪಿದ್ದು, ಮಂಗಳವಾರ ತಮಿಳುನಾಡು, ಪುದುಚೇರಿ ಹಾಗೂ ಕೇರಳದಲ್ಲಿ ಒಂದನೇ ಹಂತ ಹಾಗೂ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ 3ನೇ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. |
![]() | ತಮಿಳುನಾಡಿನಲ್ಲಿ ಮತ್ತೆ ಎಐಡಿಎಂಕೆ ಅಧಿಕಾರಕ್ಕೆ: ಸಿ.ಟಿ.ರವಿತಮಿಳುನಾಡಿನಲ್ಲಿ ಬಿಜೆಪಿ ಮುಖ್ಯ ಪಕ್ಷವಲ್ಲ. ಹೀಗಾಗಿ ಎಐಡಿಎಂಕೆಯ ನೇತೃತ್ವದಲ್ಲಿ ಬಿಜೆಪಿ ಸ್ಪರ್ಧೆ ಮಾಡಿದೆ. ಪ್ರತಿಪಕ್ಷಗಳಾದ ಕಾಂಗ್ರೆಸ್, ಎಡಿಎಂಕೆ ಸೇರಿದಂತೆ ಹಲವು ಪಕ್ಚಗಳು ಸ್ಪರ್ಧೆ ಮಾಡಿವೆ. |
![]() | ಕೇರಳ, ತಮಿಳುನಾಡು, ಪುದುಚೇರಿ ವಿಧಾನಸಭೆಗೆ ನಾಳೆ ಮತದಾನಸುಡು ಬಿಲಿಸಿಲಿನ ಬೇಗೆಯ ನಡುವೆ ದಕ್ಷಿಣ ಭಾರತದ ಎರಡು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಭಾನುವಾರ ತೆರೆಬಿದ್ದಿದ್ದು, ನಾಳೆ ಕೇರಳ, ತಮಿಳುನಾಡು, ಪುದುಚೇರಿ ವಿಧಾನಸಭೆಗೆ ಒಂದೇ... |
![]() | ನಮ್ಮ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಪ್ಲೀಸ್… ಮೋದಿಗೆ ಡಿಎಂಕೆ ಅಭ್ಯರ್ಥಿಗಳ ವಿಚಿತ್ರ ಬೇಡಿಕೆ!ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪ್ರತಿಪಕ್ಷ ಡಿಎಂಕೆ ಅಭ್ಯರ್ಥಿಗಳು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಚಿತ್ರ ಮನವಿಯನ್ನು ಮುಂದಿಟ್ಟಿದ್ದಾರೆ. |
![]() | ಸಾಂಪ್ರದಾಯಿಕ ದಿರಿಸು ಧೋತಿ-ಶರ್ಟ್ ನಲ್ಲಿ ಮದುರೈ ಮೀನಾಕ್ಷಿ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ!ಸಾಂಪ್ರದಾಯಿಕವಾಗಿ ಪಂಚೆ, ಶಲ್ಯ ಧಿರಿಸಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮಿಳು ನಾಡಿನ ಖ್ಯಾತ ಮದುರೈ ಮೀನಾಕ್ಷಿ ದೇವಸ್ಥಾನಕ್ಕೆ ಹೋಗಿರುವ ಫೋಟೋ ಎಲ್ಲೆಲ್ಲೂ ಹರಿದಾಡುತ್ತಿದೆ. |
![]() | ಪ್ರಧಾನಿ ಮೋದಿ ಜೊತೆ ವೇದಿಕೆಯಲ್ಲಿದ್ದದ್ದು ಬಹಳ ಸಂತಸ ತಂದಿದೆ: ಭೈರತಿ ಬಸವರಾಜ್ಧಾರಾಪುರಂನಲ್ಲಿ ನಡೆದ ಚುನಾವಣಾ ರ್ಯಾಲಿ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ವೇದಿಕೆ ಹಂಚಿಕೊಂಡಿದ್ದು ಬಹಳ ಸಂತಸ ತಂದಿದೆ ಎಂದು ಸಚಿವ ಭೈರತಿ ಬಸವರಾಜ್ ಅವರು ಹೇಳಿದ್ದಾರೆ. |
![]() | ತಮಿಳುನಾಡು ಸಿಎಂ ಪಳನಿಸ್ವಾಮಿ ತಾಯಿ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್-ಡಿಎಂಕೆ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿಬಿಜೆಪಿ ಪ್ರಣಾಳಿಕೆಯನ್ನು ಸರಿಯಾಗಿ ಓದಿ ಮತ ನೀಡಿ. ಅಧಿಕಾರಕ್ಕೆ ಬಂದರೆ ನಮ್ಮ ಪಕ್ಷ ತಮಿಳುನಾಡಿನ ಜನರ ಸೇವೆ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ. |
![]() | ರಾಜ್ಯದ ಗಡಿ ಗ್ರಾಮಗಳಿಗೂ ಹಬ್ಬಿದ ಕೇರಳ, ತಮಿಳುನಾಡು ಚುನಾವಣಾ ಜ್ವರ!ರಾಜ್ಯದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಗಡಿ ಗ್ರಾಮಗಳಲ್ಲಿ ತಮಿಳುನಾಡು ಮತ್ತು ಕೇರಳದ ಹೈ-ವೋಲ್ಟೇಜ್ ಚುನಾವಣಾ ಪ್ರಚಾರವು ಏರಿಳಿತ ತಂದಿದೆ. |
![]() | ಡಿಎಂಕೆ ಅಧಿಕಾರಕ್ಕೆ ಬಂದರೆ ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ಮೊದಲ ನಿರ್ಣಯ ಅಂಗೀಕಾರ: ಸ್ಟಾಲಿನ್ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ಬೆಂಬಲಿಸಿದ್ದಕ್ಕಾಗಿ ಎಐಎಡಿಎಂಕೆ ಮತ್ತು ಪಿಎಂಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು, ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ ಬಂದರೆ ವಿಧಾನಸಭೆಯಲ್ಲಿ ಕೃಷಿ ಕಾನೂನುಗಳ ವಿರುದ್ಧ ಮೊದಲು ನಿರ್ಣಯ ಅಂಗೀಕರಿಸಲಿದೆ ಎಂದು ಭರವಸೆ ನೀಡಿದರು. |
![]() | ತಮಿಳುನಾಡು ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಎ.ರಾಜಾ ಕ್ಷಮೆಯಾಚನೆರಾಜ್ಯಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿದ್ದ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಅವರ ತಾಯಿಯ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಡಿಎಂಕೆ ಸಂಸದ ಎ ರಾಜಾ ಅವರು ಸೋಮವಾರ ಕ್ಷಮೆಯಾಚಿಸಿದ್ದಾರೆ. |
![]() | ತಮಿಳುನಾಡು ಚುನಾವಣೆ: ಮಾಜಿ ಐಪಿಎಸ್ ಅಣ್ಣಾಮಲೈ, ಖುಷ್ಬೂ ಸುಂದರ್ ಗೆ ಬಿಜೆಪಿ ಟಿಕೆಟ್ ಫೈನಲ್ತಮಿಳುನಾಡು ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹಾಗೂ ನಟಿ ಖುಷ್ಬೂ ಸುಂದರ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. |
![]() | ತಮಿಳುನಾಡು ಚುನಾವಣೆ: ಡಿಎಂಕೆ ಪ್ರಣಾಳಿಕೆ ಬಿಡುಗಡೆ, ಸ್ಥಳೀಯರಿಗೆ ಶೇ.75 ರಷ್ಟು ಉದ್ಯೋಗದ ಭರವಸೆಏಪ್ರಿಲ್ 6 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗಾಗಿ ಪ್ರತಿಪಕ್ಷ ಡಿಎಂಕೆ ಶನಿವಾರ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. |