- Tag results for Tamil Nadu
![]() | ತಮಿಳು ನಾಡು: ಪೌಲ್ ದಿನಕರನ್ ಗೆ ಸೇರಿದ 28 ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿಕ್ರೈಸ್ತ ಧರ್ಮದ ನೀತಿಗಳನ್ನು ಬೋಧಿಸುತ್ತಿರುವ ಜೀಸಸ್ ಕಾಲ್ಸ್ ಎಂಬ ಸಂಘಟನೆಗೆ ಸೇರಿದ 28 ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. |
![]() | ಕೃಷಿ ಕಾನೂನು: ಸರ್ಕಾರ ರೈತರನ್ನು ನಾಶ ಮಾಡಲು ಪಿತೂರಿ ರೂಪಿಸುತ್ತಿದೆ- ರಾಹುಲ್ ಗಾಂಧಿಸಂಕ್ರಾಂತಿ ಹಬ್ಬದಂದು ತಮಿಳುನಾಡಿಗೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ, ಕೃಷಿ ಕಾನೂನುಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ಪೊಂಗಲ್ ಸ್ಪೆಷಲ್: ಜಲ್ಲಿಕಟ್ಟು ಸ್ಪರ್ಧೆಗೆ ತಮಿಳುನಾಡಿನಲ್ಲಿ ಅದ್ದೂರಿ ಚಾಲನೆಸಂಕ್ರಾಂತಿ ನಿಮಿತ್ತ ತಮಿಳುನಾಡಿನಲ್ಲಿ ನಡೆಸುವ ಸಾಂಪ್ರದಾಯಿಕ ಜಲ್ಲಿಕಟ್ಟು ಸ್ಪರ್ಧೆಗೆ ಅದ್ದೂರಿ ಚಾಲನೆ ನೀಡಲಾಗಿದೆ. |
![]() | ಶಶಿಕಲಾ ಬಿಡುಗಡೆ ಸನ್ನಿಹಿತ: ಜಯಲಲಿತಾ ಆಪ್ತೆಯನ್ನು ಹೊಗಳಿದ ತಮಿಳುನಾಡು ಮಾಜಿ ಸಚಿವೆ!ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಆಪ್ತೆ ವಿಕೆ ಶಶಿಕಲಾ ನಾಲ್ಕು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಇದೇ ಜನವರಿ 27ರಂದು ಬೆಂಗಳೂರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಅವರನ್ನು ತಮಿಳುನಾಡು ಮಾಜಿ ಸಚಿವೆ ಎಸ್.ಗೋಕುಲ ಇಂದಿರಾ ಹೊಗಳಿದ್ದಾರೆ. |
![]() | ತಮಿಳುನಾಡು: ಬಸ್ಸಿಗೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ಐದು ಪ್ರಯಾಣಿಕರು ದುರಂತ ಸಾವುಖಾಸಗಿ ಬಸ್ಸೊಂದು ಹೈ ಟೆನ್ಷನ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ , ಐದು ಪ್ರಯಾಣಿಕರು ವಿದ್ಯುದಾಘಾತದಿಂದ ಮೃತಪಟ್ಟು ಎಂಟು ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ತಂಜಾವೂರ್ ಜಿಲ್ಲೆ ತಿರುವೈಯಾರ್ ಸಮೀಪ ವರಗೂರ್ ನಲ್ಲಿ ನಡೆದಿದೆ. |
![]() | ತಮಿಳುನಾಡಿನಲ್ಲಿ 9 ತಿಂಗಳ ನಂತರ ಜ. 19 ರಿಂದ 10, 12 ತರಗತಿಗಳಿಗೆ ಶಾಲೆ ಪುನರಾರಂಭಮಹಾಮಾರಿ ಕೊರೋನಾ ವೈರಸ್ ಹಿನ್ನಲೆಯಲ್ಲಿ ತಮಿಳುನಾಡಿನಲ್ಲಿ 9 ತಿಂಗಳ ನಂತರ ಜನವರಿ 19ರಿಂದ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಆಫ್ ಲೈನ್ ತರಗತಿಗಳು ಪುನರಾರಂಭವಾಗುತ್ತಿವೆ. |
![]() | ಥಿಯೇಟರ್ 100% ಭರ್ತಿ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!ಹೈಕೋರ್ಟ್ ಸೂಚನೆಯ ಬೆನ್ನಲ್ಲೇ ಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದ ಆಸನ ಭರ್ತಿ ಮಾಡಲು ಅವಕಾಶ ನೀಡಿರುವ ನಿರ್ಧಾರವನ್ನು ತಮಿಳುನಾಡು ಸರ್ಕಾರ ಹಿಂಪಡೆದಿದೆ. |
![]() | ಧಾರ್ಮಿಕ ಹಕ್ಕು ಜೀವನದ ಹಕ್ಕಿಗಿಂತ ದೊಡ್ಡದೇನಲ್ಲ: ಮದ್ರಾಸ್ ಹೈಕೋರ್ಟ್ಕೋವಿಡ್-19 ನಿಯಮಗಳಲ್ಲಿ ರಾಜಿ ಮಾಡಿಕೊಳ್ಳದೇ ದೇವಾಲಯಗಳಲ್ಲಿ ಧಾರ್ಮಿಕ ಕ್ರಿಯೆಗಳನ್ನು ನಡೆಸುವ ಸಾಧ್ಯತೆಗಳನ್ನು ಚಿಂತಿಸಿ ಎಂದು ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಹೇಳಿದೆ. |
![]() | ವಿಜಯ್ ಚಿತ್ರಕ್ಕೆ ಸಂಕಷ್ಟ: ಥಿಯೇಟರ್ ಸಂಪೂರ್ಣ ಭರ್ತಿ ಆದೇಶ ಹಿಂಪಡೆಯಿರಿ; ತಮಿಳುನಾಡಿಗೆ ಕೇಂದ್ರ ಸೂಚನೆತಮಿಳುನಾಡು ಸರ್ಕಾರವು ಥಿಯೇಟರ್ ಆಸನ ಸಾಮರ್ಥ್ಯವನ್ನು 100 ಪ್ರತಿಶತಕ್ಕೆ ಹೆಚ್ಚಿಸಿದ ಕೆಲ ದಿನಗಳ ನಂತರ ಕೇಂದ್ರದ ಮಾರ್ಗಸೂಚಿಗಳನ್ನು ದಿಕ್ಕರಿಸದಂತೆ ಸೂಚಿಸಿದೆ. |
![]() | 'ತೈ ಪೂಸಂ' ಅನ್ನು ಸಾರ್ವಜನಿಕ ರಜಾದಿನವೆಂದು ಘೋಷಿಸಿದ ತಮಿಳುನಾಡು ಸರ್ಕಾರಮುರುಗನ ಪೂಜೆಗೆ ಮೀಸಲಾಗಿರುವ ಹಬ್ಬ 'ತೈ ಪೂಸಂ' ದಿನ ಸಾರ್ವಜನಿಕ ರಜೆ ಘೋಷಣೆ ಮಾಡಿ ಆದೇಶಿಸಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ. |
![]() | ಪೊಂಗಲ್ ಹಬ್ಬ: ಚಿತ್ರಮಂದಿರ ಶೇ.100 ಭರ್ತಿಗೆ ತಮಿಳುನಾಡು ಸರ್ಕಾರ ಅನುಮತಿ; ತಜ್ಞರ ವಿರೋಧಪೊಂಗಲ್ ನಿಂದ ತಮಿಳುನಾಡಿನಲ್ಲಿ ಚಿತ್ರಮಂದಿರಗಳ ಸಂಪೂರ್ಣ ಭರ್ತಿಗೆ ಸರ್ಕಾರ ಅನುಮತಿ ನೀಡಿದ್ದು ಈ ಕ್ರಮವನ್ನು ಸಾರ್ವಜನಿಕ ಆರೋಗ್ಯ ತಜ್ಞರು ವಿರೋಧಿಸಿದ್ದಾರೆ. |
![]() | ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬ್ರೇಕ್? ಅನಾರೋಗ್ಯ ಕಾರಣ ಪಕ್ಷ ಆರಂಭಿಸುವುದಿಲ್ಲ ಎಂದ 'ತಲೈವಾ'!ಮುಂದಿನ ವರ್ಷದ ಆರಂಭದಲ್ಲಿ ರಾಜಕೀಯ ಪಕ್ಷ ಘೋಷಣೆ ಮಾಡುವ ಯೋಜನೆಯಲ್ಲಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ಕಾರಣದಿಂದ ತಮ್ಮ ಯೋಜನೆಗಳನ್ನು ರದ್ದುಗೊಳಿಸುವ ನಿರ್ಧಾರದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. |
![]() | ಜಯಲಲಿತಾ,ಕರುಣಾನಿಧಿಯವರ ನಿಧನದಿಂದ ಉಂಟಾಗಿರುವ ಶೂನ್ಯವನ್ನು ತಮಿಳು ನಾಡಿನಲ್ಲಿ ಮೋದಿಯವರು ತುಂಬಲಿದ್ದಾರೆ: ಕೆ.ಅಣ್ಣಾಮಲೈತಮಿಳು ನಾಡು ರಾಜಕೀಯದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಜಯಲಲಿತಾ ಮತ್ತು ಕರುಣಾನಿಧಿಯವರ ನಿಧನ ನಂತರ ಉಂಟಾಗಿರುವ ಶೂನ್ಯವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಿಜೆಪಿಯ ಮೂಲಕ ತುಂಬಲಿದ್ದಾರೆ ಎಂದು ಬಿಜೆಪಿಗೆ ಸೇರ್ಪಡೆಗೊಂಡಿರುವ ಮಾಜಿ ಪೊಲೀಸ್ ಅಧಿಕಾರಿ ಕೆ ಅಣ್ಣಾಮಲೈ ತಿಳಿಸಿದ್ದಾರೆ. |
![]() | ಕೇವಲ 58 ನಿಮಿಷಗಳಲ್ಲಿ 46 ತಿನಿಸುಗಳನ್ನು ತಯಾರಿಸಿದ ತಮಿಳು ನಾಡಿನ ಬಾಲಕಿ: ಯುನೆಸ್ಕೊ ಬುಕ್ ಆಫ್ ರೆಕಾರ್ಡ್ ಸೇರ್ಪಡೆ!ಕೇವಲ 58 ನಿಮಿಷಗಳಲ್ಲಿ 46 ತಿನಿಸುಗಳನ್ನು ತಯಾರಿಸಿ ತಮಿಳು ನಾಡಿನ ಬಾಲಕಿಯೊಬ್ಬಳು ಯುನೆಸ್ಕೊ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾಳೆ. |
![]() | ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ರಾಜಕೀಯ ಮೈತ್ರಿ: ನಟ, ರಾಜಕಾರಣಿ ಕಮಲ್ ಹಾಸನ್ ಹೇಳಿದ್ದೇನು?ರಾಜಕೀಯದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರ ಜೊತೆ ಸೇರಿ ಕೆಲಸ ಮಾಡಲು ಸಿದ್ದ ಎಂದು ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಪುನರುಚ್ಛರಿಸಿದ್ದಾರೆ. |