- Tag results for Tamil Nadu
![]() | ತಮಿಳುನಾಡು: ಅಕಾಲಿಕ ಮಳೆ, ನಾಗಪಟ್ಟಣಂನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆತಮಿಳುನಾಡಿನಲ್ಲಿ ಬುಧವಾರ ರಾತ್ರಿಯಿಂದ ಅಕಾಲಿಕ ಮಳೆ ಸುರಿಯುತ್ತಿದ್ದು, ನಾಗಪಟ್ಟಣಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಿರುವರೂರು ಜಿಲ್ಲೆಯ ಶಾಲೆಗಳಿಗೂ ಗುರುವಾರ ರಜೆ ಘೋಷಿಸಲಾಗಿದೆ. |
![]() | ದೇವಾಲಯ ಪ್ರವೇಶಿಸಿದ ದಲಿತನ ನಿಂದಿಸಿದ ಡಿಎಂಕೆ ಕಾರ್ಯಕರ್ತ!ದೇವಾಲಯ ಪ್ರವೇಶಿಸಿದ ದಲಿತನನ್ನು ಡಿಎಂಕೆ ಪಕ್ಷದ ಕಾರ್ಯಕರ್ತ ನಿಂದಿಸಿರುವುದು ವೀಡಿಯೋದಲ್ಲಿ ದಾಖಲಾಗಿದ್ದು ಆತನನ್ನು ಪಕ್ಷ ಅಮಾನತುಗೊಳಿಸಿದೆ. |
![]() | ರವಿಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಸಂಸ್ಥಾಪಕ ಶ್ರೀ ರವಿ ಶಂಕರ್ ಗುರೂಜಿ ಇದ್ದ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ಈರೋಡ್'ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. |
![]() | ಕುರ್ಚಿ ತರಲು ತಡಮಾಡಿದ್ದಕ್ಕೆ ಕಾರ್ಯಕರ್ತನ ಮೇಲೆ ಕಲ್ಲೆಸೆದ ತಮಿಳು ನಾಡಿನ ಸಚಿವ ನಾಸರ್ತಮಿಳು ನಾಡಿನ ಹೈನುಗಾರಿಕೆ ಅಭಿವೃದ್ಧಿ ಸಚಿವ ಎಸ್ ಎಂ ನಾಸರ್ ಅವರು ಪಕ್ಷದ ಕಾರ್ಯಕರ್ತನ ಮೇಲೆ ಕಲ್ಲು ತೂರಾಟ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |
![]() | ತಮಿಳುನಾಡು: ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು ಬಿದ್ದು ನಾಲ್ವರು ಸಾವು, ಹಲವರಿಗೆ ಗಾಯತಮಿಳುನಾಡಿನ ರಾಣಿಪೇಟ್ ಜಿಲ್ಲೆಯ ಕಿಲ್ವೀಡಿ ಗ್ರಾಮದಲ್ಲಿ ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು ಮೂವರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. |
![]() | ಜಲ್ಲಿಕಟ್ಟು ಸ್ಪರ್ಧೆ: ತಮಿಳುನಾಡಿನಲ್ಲಿ ಇಬ್ಬರು ಸಾವು; ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್ತಮಿಳುನಾಡಿನಲ್ಲಿ ಪೊಂಗಲ್ ಹಬ್ಬದ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಎರಡು ಪ್ರತ್ಯೇಕ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಗೂಳಿ ಪಳಗಿಸುವ ವ್ಯಕ್ತಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. |
![]() | ತಮಿಳು ನಾಡು: ಮದುರೈಯ ಅವನಿಯಪುರಂನಲ್ಲಿ ಜಲ್ಲಿಕಟ್ಟು ವೇಳೆ ಹೋರಿ ತಿವಿದು 60 ಮಂದಿಗೆ ಗಾಯತಮಿಳು ನಾಡು ರಾಜ್ಯದಲ್ಲಿ ಸಂಕ್ರಾಂತಿ ಸಮಯದಲ್ಲಿ ಇಲ್ಲಿನ ಜನರು ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಆಡುವುದು ಸಾಮಾನ್ಯ. ಈ ಸಂದರ್ಭದಲ್ಲಿ ಹಲವು ಮಂದಿ ಹೋರಿ ತಿವಿದು ಗಾಯಗೊಂಡ, ಕೆಲವರು ಮೃತಪಟ್ಟ ಘಟನೆಗಳೂ ಈ ಹಿಂದೆ ಆಗಿವೆ. |
![]() | ಸೇತುಸಮುದ್ರಂ ಯೋಜನೆ ಪುನಶ್ಚೇತನಕ್ಕೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆಸೇತುಸಮುದ್ರಂ ಕಾಲುವೆ ಯೋಜನೆಯನ್ನು ಯಾವುದೇ ವಿಳಂಬ ಮಾಡದೆ ತಕ್ಷಣವೇ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಂಡಿಸಿದ ನಿರ್ಣಯವನ್ನು ತಮಿಳುನಾಡು ವಿಧಾನಸಭೆ... |
![]() | ಬಿಜೆಪಿ ರಾಜ್ಯಪಾಲರನ್ನು ಕಾರ್ಯಕರ್ತರಂತೆ ಬಳಸುತ್ತಿದೆ: ಮಲ್ಲಿಕಾರ್ಜನ ಖರ್ಗೆಡಿಎಂಕೆ ನೇತೃತ್ವದ ಸರ್ಕಾರ ಮತ್ತು ತಮಿಳುನಾಡು ರಾಜ್ಯಪಾಲ ಆರ್ಎನ್ ರವಿ ನಡುವಿನ ಗದ್ದಲದ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ರಾಜ್ಯಪಾಲರನ್ನು ಕಾರ್ಯಕರ್ತರಂತೆ ಬಳಸುತ್ತಿದೆ ಎಂದು ಟೀಕಿಸಿದ್ದಾರೆ. |
![]() | ಮೇಕೆದಾಟು ಯೋಜನೆ: ಸುಪ್ರೀಂಕೋರ್ಟ್ ಆದೇಶದಂತೆ ನಡೆಯುತ್ತೇವೆಂದ ಕಾವೇರಿ ಪ್ರಾಧಿಕಾರಮೇಕೆದಾಟು ಯೋಜನೆ ಸಂಬಂಧ ಸುಪ್ರೀಂಕೋರ್ಟ್ ಆದೇಶದಂತೆ ನಡೆಯುತ್ತೇವೆಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (ಸಿಡಬ್ಲ್ಯುಎಂಎ) ಮಂಗಳವಾರ ಹೇಳಿದೆ. |
![]() | ರಾಜ್ಯಪಾಲರನ್ನು ಟೀಕಿಸುವುದನ್ನು ನಿಲ್ಲಿಸಿ: ಡಿಎಂಕೆ ಶಾಸಕರಿಗೆ ತಮಿಳುನಾಡು ಸಿಎಂ ಸ್ಟಾಲಿನ್ ತಾಕೀತುವಿಧಾನಸಭೆ ಅಧಿವೇಶನದಲ್ಲಿ ರಾಜ್ಯಪಾಲ ಆರ್ಎನ್ ರವಿ ಅವರ ವಿರುದ್ಧ ಯಾವುದೇ ಹೇಳಿಕೆಗಳನ್ನು ನೀಡದಂತೆ ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಂಗಳವಾರ ತಮ್ಮ ಪಕ್ಷದ ಶಾಸಕರಿಗೆ ತಾಕೀತು... |
![]() | ತಮಿಳುನಾಡು: ರಾಜ್ಯಪಾಲರ ಭಾಷಣಕ್ಕೆ ಸ್ಟಾಲಿನ್ ಆಕ್ಷೇಪ, ಸದನದಿಂದ ಹೊರ ನಡೆದ ಗವರ್ನರ್ ಆರ್ ಎನ್ ರವಿ!ತಮಿಳುನಾಡು ವಿಧಾನಸಭಾ ಅಧಿವೇಶನದ ಮೊದಲ ದಿನವಾದ ಇಂದು ರಾಜ್ಯಪಾಲ ಆರ್ ಎನ್ ರವಿ ಭಾಷಣದ ನಂತರ ಗದ್ದಲ, ಕೋಲಾಹಲ ಉಂಟಾಯಿತು. |
![]() | ತಮಿಳುನಾಡಿನ ಬಿಜೆಪಿ ಘಟಕದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ: ಖುಷ್ಬೂ ಸುಂದರ್ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಹಾಗೂ ನಟಿ ಖುಷ್ಬೂ ಸುಂದರ್ ಅವರು ತಮಿಳುನಾಡಿನಲ್ಲಿ ತಮ್ಮ ಪಕ್ಷದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎಂದು ಭಾನುವಾರ ಹೇಳಿದ್ದಾರೆ. |
![]() | ತಮಿಳುನಾಡು: ಬೈಕ್ಗೆ ಡಿಕ್ಕಿಯಾದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್, ಇಬ್ಬರು ಸಾವುಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದಾರೆ. ಕರ್ನಾಟಕ ಗಡಿಭಾಗದ ಕೃಷ್ಣಗಿರಿಯಲ್ಲಿ ಭಾನುವಾರ ಈ ಘಟನೆ ನಡೆದಿದೆ. |
![]() | ತಮಿಳುನಾಡು: ಮದುವೆಯಾಗುವಂತೆ ಒತ್ತಡ ಹೇರಿದ್ದಕ್ಕೆ 19 ವರ್ಷದ ಯುವತಿಗೆ ಬೆಂಕಿ ಹಚ್ಚಿದ ವ್ಯಕ್ತಿತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಕೋಪಗೊಂಡ 21 ವರ್ಷದ ಯುವಕ 19 ವರ್ಷದ ಯುವತಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ ಗುರುವಾರ ಪೊಲೀಸರು ತಿಳಿಸಿದ್ದಾರೆ. |