social_icon
  • Tag results for Tawang

ಭಾರತದ ಸೂಪರ್ ಪವರ್ ಜಾಗತಿಕ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಭಾರತಕ್ಕೆ ಇತರ ದೇಶಗಳ ಮೇಲೆ ಪ್ರಾಬಲ್ಯ ಸಾಧಿಸುವ ಯಾವುದೇ ಇಚ್ಛೆಯಿಲ್ಲ ಅಥವಾ ಇತರ ದೇಶಗಳ ಭೂಮಿಯನ್ನೂ ಅದು ವಶಪಡಿಸಿಕೊಳ್ಳಲು ಬಯಸುವುದಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಶನಿವಾರ ಹೇಳಿದ್ದಾರೆ.

published on : 17th December 2022

ಚೀನಾ ಯುದ್ಧ ತಯಾರಿ ನಡೆಸ್ತಿದೆ; ನಮ್ಮ ಯೋಧರಿಗೆ ಪೆಟ್ಟು ಬೀಳುತ್ತಿದೆ. ಆದರೆ ನಮ್ಮ ಸರ್ಕಾರ ನಿದ್ರಿಸುತ್ತಿದೆ: ರಾಹುಲ್

'ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಅದನ್ನು ಒಪ್ಪಿಕೊಳ್ಳುತ್ತಿಲ್ಲ' ಎಂದು ರಾಹುಲ್ ಹೇಳಿದರು.

published on : 16th December 2022

ತವಾಂಗ್ ಗಡಿ ಸಂಘರ್ಷ: ಉತ್ತರದ ಗಡಿರೇಖೆಯ ಉದ್ದಕ್ಕೂ ಪರಿಸ್ಥಿತಿ ಸ್ಥಿರವಾಗಿದೆ; ಪೂರ್ವ ಸೇನಾ ಕಮಾಂಡರ್

ಉತ್ತರ ಗಡಿ ಭಾಗದ ಗಡಿ ಪ್ರದೇಶಗಳ ಪರಿಸ್ಥಿತಿ ಸ್ಥಿರವಾಗಿದೆ ಎಂದು ಪೂರ್ವ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಆರ್‌ಪಿ ಕಲಿತಾ ಅವರು ಶುಕ್ರವಾರ ಹೇಳಿದ್ದಾರೆ.

published on : 16th December 2022

ಟಾರ್ಗೆಟ್ ಚೀನಾ?; ಭಾರತ ಸರ್ವಸನ್ನದ್ಧ, ಚೀನಾಗೆ ತಲೆನೋವಾದ ಅಗ್ನಿ-5 ಕ್ಷಿಪಣಿ

ಅರುಣಾಚಲ ಪ್ರದೇಶ ಮತ್ತು ಲಡಾಖ್‌ ಭಾಗದ ಮೇಲೆ ಕೆಟ್ಟ ಕಣ್ಣಿಟ್ಟಿರುವ ಚೀನಾಕ್ಕೆ ಕಠಿಣ ಸಂದೇಶ ನೀಡುವ ಭಾರತವು ಕೆಲ ಸರಣಿ ಚಟುವಟಿಕೆಗಳನ್ನು ನಿಗದಿ ಮಾಡಿದ್ದು, ಅದರಲ್ಲಿ ಅಗ್ನಿ-5 ಕ್ಷಿಪಣಿಯ ಪರೀಕ್ಷೆ ಕೂಡ ಒಂದಾಗಿದೆ ಎಂದು ರಕ್ಷಣಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

published on : 15th December 2022

ತವಾಂಗ್‌ ಘರ್ಷಣೆ ಬಿಸಿಯ ನಡುವೆಯೇ, ಅಗ್ನಿ 5 ಕ್ಷಿಪಣಿ ಯಶಸ್ವಿ ಪರೀಕ್ಷಾರ್ಥ ಉಡಾವಣೆ ಮಾಡಿದ ಭಾರತ!

ಚೀನಾದೊಂದಿಗಿನ ತವಾಂಗ್‌ ಘರ್ಷಣೆ ಹಸಿರಾಗಿರುವ ಹೊತ್ತಿನಲ್ಲೇ ಭಾರತ ತನ್ನ ಅತ್ಯಂತ ಯಶಸ್ವಿ ಕ್ಷಿಪಣಿ ವ್ಯವಸ್ಥೆಯಲ್ಲಿ ಒಂದಾಗಿರುವ ಅಗ್ನಿ-5 ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ ಮಾಡಿದೆ.

published on : 15th December 2022

ತವಾಂಗ್ ಘರ್ಷಣೆ: LAC ಬಳಿ ಕಣ್ಗಾವಲು ಪೋಸ್ಟ್ ನಿರ್ಮಾಣಕ್ಕೆ ಚೀನಾ ಸೇನೆ ಯೋಜಿಸುತ್ತಿತ್ತು: ಭಾರತೀಯ ಸೇನೆ

ಭಾರತ-ಚೀನಾ ಸೈನಿಕರ ಘರ್ಷಣೆಗೆ ವೇದಿಕೆಯಾಗಿದ್ದ ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್ ನ ಎಲ್ಎಸಿ ಗಡಿ ಬಳಿ ಚೀನಾದ PLA ಸೇನೆ ತನ್ನ ಕಣ್ಗಾವಲು ಪೋಸ್ಟ್ (Observation Post) ನಿರ್ಮಾಣಕ್ಕೆ ಯೋಜಿಸುತ್ತಿತ್ತು ಎಂದು ಭಾರತೀಯ ಸೇನಾಧಿಕಾರಿಗಳು ತಿಳಿಸಿದ್ದಾರೆ.

published on : 14th December 2022

ರಾಜ್ಯಸಭೆಯಲ್ಲಿ ಭಾರತ-ಚೀನಾ ಗಡಿ ಘರ್ಷಣೆ ಗದ್ದಲ, ಈಡೇರದ ಚರ್ಚೆಯ ಬೇಡಿಕೆ, ವಿಪಕ್ಷಗಳಿಂದ ಸಭಾತ್ಯಾಗ

ಭಾರತ-ಚೀನಾ ಗಡಿಯಲ್ಲಿ ಡಿ.09 ರಂದು ನಡೆದ ಘರ್ಷಣೆಯ ವಿಷಯವಾಗಿ ಚರ್ಚೆ ನಡೆಸಲು ವಿಪಕ್ಷಗಳು ಸಂಸತ್ ಕಲಾಪದಲ್ಲಿ ಆಗ್ರಹಿಸಿವೆ.

published on : 14th December 2022

ತವಾಂಗ್ ಸಂಘರ್ಷ: 'ಇದು ಇನ್ನೂ 1962 ಅಲ್ಲ, ಯಾವುದೇ ರಾಷ್ಟ್ರ ಎದುರಿಸಲು ಭಾರತ ಸನ್ನದ್ಧವಾಗಿದೆ- ಚೀನಾಗೆ ಸಿಎಂ ಪೆಮಾ ಖಂಡು ಎಚ್ಚರಿಕೆ

ಇದಿನ್ನೂ 1962 ಅಲ್ಲ, ಭಾರತ ಇಂದು ಯಾವುದೇ ರಾಷ್ಟ್ರವನ್ನು ಎದುರಿಸಲು ಸನ್ನದ್ಧವಾಗಿದೆ ಎಂದು ತವಾಂಗ್​ ಪ್ರದೇಶದಲ್ಲಿ ಅತಿಕ್ರಮಣಕ್ಕೆ ಯತ್ನಿಸಿದ ಚೀನಾಗೆ ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಕಡಕ್ ಅವರು ಎಚ್ಚರಿಕೆ ನೀಡಿದ್ದಾರೆ.

published on : 14th December 2022

ಸಂಸತ್ತು ಕಲಾಪ: ಭಾರತ-ಚೀನಾ ಸಂಘರ್ಷ ಕುರಿತು ಇಂದು ಮತ್ತೆ ಲೋಕಸಭೆಯಲ್ಲಿ ಕಾಂಗ್ರೆಸ್ ನಿಲುವಳಿ ಸೂಚನೆ ಮಂಡನೆ

ಭಾರತ-ಚೀನಾ ಗಡಿಯ ಅರುಣಾಚಲ ಪ್ರದೇಶದ ತವಾಂಗ್ ವಲಯದಲ್ಲಿ ಎರಡೂ ಕಡೆಯ ಸೈನಿಕರ ಘರ್ಷಣೆ, ಸೈನಿಕರಿಗೆ ಉಂಟಾಗಿರುವ ಗಾಯ, ಅಲ್ಲಿನ ಪರಿಸ್ಥಿತಿ ಬಗ್ಗೆ ನಿನ್ನೆ ಸದನದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆಗೆ ತೃಪ್ತರಾಗದ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳ ಸಂಸದರು ಕಲಾಪ ಬಹಿಷ್ಕರಿಸಿ ಹೊರನಡೆದಿದ್ದರು. 

published on : 14th December 2022

2020ರಲ್ಲಿ ಚೀನಾಗೆ ಮೋದಿ ಜೀ ಕ್ಲೀನ್ ಚಿಟ್ ನೀಡಿರುವ ಕುರಿತ ರಹಸ್ಯವೇನು?: ತವಾಂಗ್ ಘರ್ಷಣೆ ಕುರಿತು ಕಾಂಗ್ರೆಸ್ ಪ್ರಶ್ನೆ

ತವಾಂಗ್ ಘರ್ಷಣೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಮುಗಿ ಬಿದ್ದಿರುವ ಕಾಂಗ್ರೆಸ್ ಪಕ್ಷ ಗಲ್ವಾನ್ ಘರ್ಷಣೆಯ ಹೊರತಾಗಿಯೂ 2020ರಲ್ಲಿ ಚೀನಾಕ್ಕೆ ಮೋದಿ ಜೀ ಕ್ಲೀನ್ ಚಿಟ್ ನೀಡಿರುವ ಹಿಂದಿನ ರಹಸ್ಯವೇನು ಎಂದು ಪ್ರಶ್ನೆ ಮಾಡಿದೆ.

published on : 13th December 2022

ಸಂಸತ್: ತವಾಂಗ್ ಸಂಘರ್ಷದ ಕುರಿತ ರಕ್ಷಣಾ ಸಚಿವರ ಹೇಳಿಕೆ ವಿರೋಧಿಸಿ ಕಾಂಗ್ರೆಸ್ ಸಭಾತ್ಯಾಗ

ಭಾರತ-ಚೀನಾ ಸೈನಿಕರ ನಡುವಿನ ತವಾಂಗ್ ಸಂಘರ್ಷದ ವಿಚಾರವಾಗಿ ಕೇಂದ್ರ ಸರ್ಕಾರ ಇಡೀ ದೇಶವನ್ನು ಕತ್ತಲೆಯಲ್ಲಿಟ್ಟಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆ ಅಪೂರ್ಣ.. ಅದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿರುವ ಕಾಂಗ್ರೆಸ್ ಸದಸ್ಯರು ರಾಜ್ಯಸಭೆ ಮತ್ತು ಲೋಕಸಭಾ ಕಲಾಪದಿಂದ ಸಭಾತ್ಯಾಗ ಮಾಡಿದರು.

published on : 13th December 2022

ತವಾಂಗ್ ಚೀನಾ-ಭಾರತ ಯೋಧರ ಘರ್ಷಣೆ ಕುರಿತ ರಾಜನಾಥ್ ಸಿಂಗ್ ಹೇಳಿಕೆ ಅಪೂರ್ಣ, ಮೋದಿ ಸರ್ಕಾರ ಸತ್ಯ ಮರೆಮಾಚಿದೆ: ಕಾಂಗ್ರೆಸ್

ತವಾಂಗ್‌ನಲ್ಲಿನ ಭಾರತ-ಚೀನಾ ಗಡಿ ಘರ್ಷಣೆಯ ಕುರಿತು ಸಂಸತ್ತಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ನೀಡಿದ ಹೇಳಿಕೆ "ಅಪೂರ್ಣ" ಎಂದು ಕಾಂಗ್ರೆಸ್ ಮಂಗಳವಾರ ಹೇಳಿದ್ದು, ಕೇಂದ್ರ ಸರ್ಕಾರವು ರಾಷ್ಟ್ರದಿಂದ ಸತ್ಯವನ್ನು ಮರೆಮಾಚುತ್ತಿದೆ ಎಂದು ಆರೋಪಿಸಿದೆ.

published on : 13th December 2022

ಗಡಿಯಲ್ಲಿ ಯಥಾಸ್ಥಿತಿ ಬದಲಿಸಲು ಯತ್ನ: ಭಾರತದ ಆರೋಪ ತಳ್ಳಿಹಾಕಿದ ಚೀನಾ 

ಭಾರತೀಯ ಸೇನೆ ಹಾಗೂ ಚೀನಾ ಪೀಪಲ್ಸ್ ಲಿಬರೇಷನ್ ಆರ್ಮಿಯ ಸಂಘರ್ಷದ ಮೂಲಕ ಭಾರತ-ಚೀನಾ ನಡುವಿನ ಗಡಿ ವಿವಾದ ಮತ್ತೆ ಸದ್ದು ಮಾಡಿದೆ. 

published on : 13th December 2022

ತವಾಂಗ್ ನಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಅರುಣಾಚಲ ಗಡಿಯಲ್ಲಿ ಪರಿಸ್ಥಿತಿ 'ಸ್ಥಿರವಾಗಿದೆ' ಎಂದ ಚೀನಾ

ಕಳೆದ ವಾರ ಅರುಣಾಚಲ ಗಡಿಯ ಯಾಂಗ್ಟ್ಸೆ ಪ್ರದೇಶದಲ್ಲಿ ಭಾರತ - ಚೀನಾ ಸೇನಿಕರ ನಡುವೆ ಘರ್ಷಣೆ ನಡೆದಿದೆ ಎಂದು ವರದಿಯಾದ ನಂತರ ಭಾರತದೊಂದಿಗಿನ ತನ್ನ ಗಡಿಯಲ್ಲಿ ಪರಿಸ್ಥಿತಿ "ಸ್ಥಿರವಾಗಿದೆ" ಎಂದು ಚೀನಾ ಮಂಗಳವಾರ ಹೇಳಿದೆ.

published on : 13th December 2022

ರಾಜೀವ್ ಗಾಂಧಿ ಫೌಂಡೇಶನ್‌ ಕುರಿತ ಪ್ರಶ್ನೆಗಳ ತಪ್ಪಿಸಲು ಕಾಂಗ್ರೆಸ್ ಗಡಿ ಸಮಸ್ಯೆ ಪ್ರಸ್ತಾಪಿಸಿದೆ: ಅಮಿತ್ ಶಾ

ಭಾರತ ಮತ್ತು ಚೀನಾ ಸೈನಿಕರ ನಡುವಿನ ತವಾಂಗ್ ಘರ್ಷಣೆಯ ಕುರಿತು ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಗದ್ದಲ ಸೃಷ್ಟಿಸಿದ್ದನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಖಂಡಿಸಿದ್ದಾರೆ.

published on : 13th December 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9