social_icon
  • Tag results for Tax

ಬಿಬಿಎಂಪಿ ಆಸ್ತಿ ತೆರಿಗೆ ಶೇ. 5 ರಷ್ಟು ರಿಯಾಯಿತಿ: ಜೂನ್ ಅಂತ್ಯದವರೆಗೂ ವಿಸ್ತರಣೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವತ್ತುಗಳಿಗೆ ಆಸ್ತಿ ತೆರಿಗೆ ಪಾವತಿಸುತ್ತಿರುವ ತೆರಿಗೆದಾರರಿಗೆ ಶೇ. 5 ರಷ್ಟು ರಿಯಾಯಿತಿಯು ಜೂನ್ 30 ರವರೆಗೆ ವಿಸ್ತರಣೆಯಾಗಿದೆ. ಮೇ ಅಂತ್ಯಕ್ಕೆ ಮುಕ್ತಾಯವಾಗಬೇಕಿದ್ದ ರಿಯಾಯಿತಿ ಅವಧಿಯನ್ನು ಒಂದು ತಿಂಗಳು ವಿಸ್ತರಣೆ ಮಾಡುವಂತೆ ಬಿಬಿಎಂಪಿ ಮಾಜಿ ಸದಸ್ಯರು ಮನವಿ ಮಾಡಿದ್ದರು.

published on : 1st June 2023

ರಜೆ ನಗದೀಕರಣ ಮೇಲಿನ ತೆರಿಗೆ ವಿನಾಯಿತಿ ಮಿತಿ 25 ಲಕ್ಷ ರೂ.ಗೆ ಹೆಚ್ಚಳ

ಕೇಂದ್ರ ಸರ್ಕಾರ 2023-24ನೇ ಸಾಲಿನ ಬಜೆಟ್ ನಲ್ಲಿ ಘೋಷಿಸಿದ್ದಕ್ಕೆ ಅನುಗುಣವಾಗಿ, ಹಣಕಾಸು ಸಚಿವಾಲಯ ಗುರುವಾರ ಖಾಸಗಿ ವಲಯದ ಸಂಬಳದ ಉದ್ಯೋಗಿಗಳಿಗೆ ನಿವೃತ್ತಿಯ ನಂತರ ಪಡೆಯುವ ರಜೆ ಎನ್‌ಕ್ಯಾಶ್‌ಮೆಂಟ್‌ಗೆ ನೀಡಲಾಗಿದ್ದ...

published on : 25th May 2023

ಅಂತಾರಾಷ್ಟ್ರೀಯ ಕಾರ್ಡ್ ಪಾವತಿಗಳ ಮೇಲೆ ತೆರಿಗೆ ಇರುವುದಿಲ್ಲ: ಸರ್ಕಾರ

ಡೆಬಿಟ್ ಅಥವಾ ಕ್ರೆಡಿಟ್ ಮೂಲಕ ಮಾಡಲಾಗುವ 7 ಲಕ್ಷದ ವರೆಗಿನ ಅಂತಾರಾಷ್ಟ್ರೀಯ ಪಾವತಿಗಳಿಗೆ ಟಿಸಿಎಸ್ ವಿಧಿಸುವುದಿಲ್ಲ ಎಂದು ಸರ್ಕಾರ ಹೇಳಿದೆ. 

published on : 19th May 2023

'ದಿ ಕೇರಳ ಸ್ಟೋರಿಗೆ' ಮಧ್ಯಪ್ರದೇಶ, ಯುಪಿ ನಂತರ ಉತ್ತರಾಖಂಡ್ ರಾಜ್ಯದಲ್ಲಿಯೂ ತೆರಿಗೆ ವಿನಾಯಿತಿ!

ವಿವಾದಾತ್ಮಕ ' ದಿ ಕೇರಳ ಸ್ಟೋರಿ'ಗೆ ಉತ್ತರಾಖಂಡ್ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಇರಲಿದೆ ಎಂದು ಉತ್ತರಾಖಂಡ್ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಸಪ್ತಲ್ ಮಹಾರಾಜ್ ಹೇಳಿದ್ದಾರೆ. ಅದಾ ಶರ್ಮಾ ನಟಿಸಿರುವ ಈ ಚಿತ್ರವು ಶುಕ್ರವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. 

published on : 9th May 2023

ದಿ ಕೇರಳ ಸ್ಟೋರಿ: ನಿಷೇಧ ಹೇರಿದ ದೀದಿಗೆ ಯುಪಿ ಸಿಎಂ ಯೋಗಿ ಸಡ್ಡು, ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಣೆ

ತೀವ್ರ ವಿವಾದಕ್ಕೆ ಗ್ರಾಸವಾಗಿರುವ ದಿ ಕೇರಳ ಸ್ಟೋರಿ ಚಿತ್ರ ಪ್ರದರ್ಶನಕ್ಕೆ ಪಶ್ಚಿಮ ಬಂಗಾಳದ ಸರ್ಕಾರ ನಿಷೇಧ ಹೇರಿದ ಬೆನ್ನಲ್ಲೇ ಇದಕ್ಕೆ ಸಡ್ಡು ಹೊಡೆದಿರುವ ಉತ್ತರ ಪ್ರದೇಶದ ಯೋಗಿ ಆದಿತ್ಯಾನಾಥ್ ಸರ್ಕಾರ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದೆ.

published on : 9th May 2023

'ದಿ ಕೇರಳ ಸ್ಟೋರಿ' ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ

ಮಧ್ಯ ಪ್ರದೇಶದಲ್ಲಿ ದಿ ಕೇರಳ ಸ್ಟೋರಿ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಶನಿವಾರ ಘೋಷಿಸಿದ್ದಾರೆ.

published on : 6th May 2023

ಕರ್ನಾಟಕ ವಿಧಾನಸಭೆ ಚುನಾವಣೆ: 10 ಲಕ್ಷ ರೂ.ಗಿಂತ ಹೆಚ್ಚು ನಗದು ಸಿಕ್ಕರೆ ಐಟಿ ತನಿಖೆ!

ವಿಧಾನಸಭೆ ಚುನಾವಣೆ ನಡೆಯುತ್ತಿರುವ ಕರ್ನಾಟಕದಲ್ಲಿ ಹಣದ ಹೊಳೆಯ ಭೀತಿ ಎದುರಾಗಿದ್ದು, ಈ ಬಗ್ಗೆ ಕಣ್ಣಿಟ್ಟಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 10 ಲಕ್ಷಕ್ಕಿಂತ ಹೆಚ್ಚು ನಗದು ಸಿಕ್ಕರೆ ತನಿಖೆ ನಡೆಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

published on : 17th April 2023

ಪಂಚರತ್ನ ಯೋಜನೆಗಳ ಜಾರಿಗೆ ತೆರಿಗೆಯಿಲ್ಲ, ಜನರ ಮೇಲೆ ಸಾಲದ ಹೊರೆ ಹೊರಿಸುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆಗಳ ಅನುಷ್ಠಾನಕ್ಕಾಗಿ ಯಾವುದೇ ಹೊಸ ತೆರಿಗೆ ಹೇರುವುದಿಲ್ಲ, ಸಾಲವನ್ನೂ ತರುವುದಿಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

published on : 6th April 2023

ಬಿಬಿಎಂಪಿ ಯತ್ನ ಸಫಲ: 92 ಕೋಟಿ ರೂ. ತೆರಿಗೆ ಬಾಕಿ ಕಟ್ಟಿದ ಹೆಚ್ಎಎಲ್; ವಾರ್ಷಿಕ 5 ಕೋಟಿ ರೂ ಪಾವತಿಸಲು ಒಪ್ಪಿಗೆ

ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡುವಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಯಶಸ್ವಿಯಾಗಿದ್ದು, ವಾರ್ಷಿಕ 5 ಕೋಟಿ ರೂ ಪಾವತಿಸಲು ಒಪ್ಪಿಗೆ ನೀಡಿರುವ ಹೆಚ್ಎಎಲ್, 92 ಕೋಟಿ ರೂ. ತೆರಿಗೆ ಬಾಕಿಯನ್ನು ತೆರವುಗೊಳಿಸಿದೆ ಎಂದು ತಿಳಿದುಬಂದಿದೆ.

published on : 5th April 2023

ಪ್ರಸಕ್ತ ಆರ್ಥಿಕ ವರ್ಷದಲ್ಲಿ 16.61 ಲಕ್ಷ ಕೋಟಿ ರೂ. ನೇರ ತೆರಿಗೆ ಸಂಗ್ರಹ, ಶೇ.18 ರಷ್ಟು ಏರಿಕೆ!

2022-23ನೇ ಆರ್ಥಿಕ ವರ್ಷದಲ್ಲಿ ನೇರ ತೆರಿಗೆ ಸಂಗ್ರಹದಲ್ಲಿ ಶೇ. 17.63 ರಷ್ಟು ಏರಿಕೆಯಾಗಿದ್ದು, ಸರ್ಕಾರದ ಒಟ್ಟಾರೇ ತೆರಿಗೆ ಸಂಗ್ರಹ ರೂ. 16.61 ಲಕ್ಷ ಕೋಟಿಗೆ ತಲುಪಿದೆ.

published on : 4th April 2023

ಬಿಬಿಎಂಪಿ ಆಸ್ತಿ ತೆರಿಗೆ ಪರಿಷ್ಕರಣೆ'ಗೆ ಅಡ್ಡಿಯಾದ ಚುನಾವಣೆ!

ಹಲವು ಅಡತೆಡೆಗಳಿಂದಾಗಿ ಕಳೆದ 7 ವರ್ಷಗಳಿಂದ ಆಸ್ತಿ ತೆರಿಗೆ ಪರಿಷ್ಕರಣೆ ಮಾಡಲಾಗದ ಬಿಬಿಎಂಪಿಗೆ ಈ ವರ್ಷ ಕೂಡ ವಿಧಾನಸಭಾ ಚುನಾವಣೆ ಅಡ್ಡಿಯಾಗಿದೆ.

published on : 3rd April 2023

ನೂತನ ಆರ್ಥಿಕ ವರ್ಷ ಆರಂಭ: ಕೇಂದ್ರದ ಬಜೆಟ್ ಘೋಷಣೆಗಳು ಇಂದಿನಿಂದ ಜಾರಿ; ಔಷಧ, ಟೋಲ್, ಗ್ಯಾಸ್ ದರ ಹೆಚ್ಚಳ

2023-24ನೇ ಹಣಕಾಸು ವರ್ಷ ಶನಿವಾರದಿಂದ ಆರಂಭವಾಗಿದ್ದು, ಹೀಗಾಗಿ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಈ ಬಾರಿ ಕೇಂದ್ರದ ಬಜೆಟ್‌ನಲ್ಲಿ ಘೋಷಿಸಲಾಗಿದ್ದ ಹೊಸ ನಿಯಮಗಳು ಜಾರಿಗೆಯಾಗಿವೆ.

published on : 1st April 2023

ತೆರಿಗೆ ಬಾಕಿ ಪಾವತಿ: ಅನುಷ್ಕಾ ಶರ್ಮಗೆ ರಿಲೀಫ್ ಇಲ್ಲ; ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್!

ಮಹಾರಾಷ್ಟ್ರ ಮೌಲ್ಯವರ್ಧಿತ ತೆರಿಗೆ ಕಾಯ್ದೆಯಡಿ 2012 ರಿಂದ 2016ರವರೆಗಿನ ಬಾಕಿ ತೆರಿಗೆಯನ್ನು ಪಾವತಿಸುವಂತೆ ರಾಜ್ಯ ಮಾರಾಟ ತೆರಿಗೆ ಇಲಾಖೆ ನೀಡಿರುವ ಆದೇಶ ವಿರುದ್ಧ ಬಾಲಿವುಡ್ ನಟಿ ಅನುಷ್ಕಾ ಶರ್ಮ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

published on : 31st March 2023

ಆಟೋ ಸೇವೆಯಲ್ಲಿ ವ್ಯತ್ಯಯ: ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡದಂತೆ ಒಕ್ಕೂಟಗಳ ಆಗ್ರಹ

ಇ-ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಆಟೋ ಒಕ್ಕೂಟಗಳು ಒಂದು ದಿನದ ಮುಷ್ಕರಕ್ಕೆ ಕರೆ ನೀಡಿರುವುದರಿಂದ ಇಂದು ಸೋಮವಾರ ಬೆಂಗಳೂರು ರಸ್ತೆಗಳಲ್ಲಿ ಆಟೋರಿಕ್ಷಾಗಳು ಸಂಚರಿಸುವುದಿಲ್ಲ. ದ್ವಿಚಕ್ರ ವಾಹನಗಳನ್ನು (ವೈಟ್ ಬೋರ್ಡ್ ಬೈಕ್) ಬೈಕ್ ಟ್ಯಾಕ್ಸಿಗಳಾಗಿ ಬಳಸುವುದನ್ನು ನಿಷೇಧಿಸಬೇಕೆಂದು ಒಕ್ಕೂಟಗಳು ಒತ್ತಾಯಿಸಿವೆ.

published on : 20th March 2023

ಬಿಜೆಪಿ ಎಂಎಲ್‌ಸಿ ಆರ್.ಶಂಕರ್ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ: 50 ಸಾವಿರ ಸೀರೆ, 20 ಸಾವಿರ ಶಾಲಾ ಬ್ಯಾಗ್'ಗಳು ವಶಕ್ಕೆ

ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿರುವ ಬಿಜೆಪಿ ಎಂಎಲ್ಸಿ ಆರ್.ಶಂಕರ್ ಅವರ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, 50 ಸಾವಿರಕ್ಕೂ ಹೆಚ್ಚು ಸೀರೆಗಳು, 20 ಸಾವಿರ ಶಾಲಾ ಬ್ಯಾಗ್‌ಗಳು ಮತ್ತು ಸಾವಿರಾರು ಸ್ಟೀಲ್ ಪ್ಲೇಟ್‌ಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ.

published on : 16th March 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9