social_icon
  • Tag results for Teacher

ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ; ಪ್ರಕರಣದ ಸಂಬಂಧ ಟಾಲಿವುಡ್ ನಟನಿಗೆ ಇ.ಡಿ ಸಮನ್ಸ್

ಪಶ್ಚಿಮ ಬಂಗಾಳದ ಬಹುಕೋಟಿ ಶಿಕ್ಷಕರ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ) ಇದೀಗ ಬಂಗಾಳಿ ಸಿನಿಮಾ ಲಿಂಕ್ ಅನ್ನು ಕೇಂದ್ರೀಕರಿಸುವ ಎರಡನೇ ಹಂತದ ತನಿಖೆಯನ್ನು ಪ್ರಾರಂಭಿಸುತ್ತಿದೆ.

published on : 9th March 2023

ವರದಕ್ಷಿಣೆ ಕಿರುಕುಳ: ಡೆತ್ ನೋಟ್ ಬರೆದಿಟ್ಟು ತರಗತಿಯಲ್ಲೇ ಶಿಕ್ಷಕಿ ಆತ್ಮಹತ್ಯೆ

ತಮ್ಮ ಪತಿ ಮತ್ತು ಅವರ ಕುಟುಂಬದಿಂದ ನೀಡುತ್ತಿದ್ದ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ವಿಜಯನಗರದಲ್ಲಿ ಶಾಲಾ ಶಿಕ್ಷಕಿಯೊಬ್ಬರು ತರಗತಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

published on : 6th March 2023

ಕೊಪ್ಪಳ: ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸಿ ಪೋಸ್ಟ್; ಸರ್ಕಾರಿ ಶಿಕ್ಷಕನಿಗೆ ಸಂಕಷ್ಟ

ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಪಕ್ಷವೊಂದಕ್ಕೆ ಬೆಂಬಲ ವ್ಯಕ್ತಪಡಿಸಿ ಸಂದೇಶ ಹಾಗೂ ವಿಡಿಯೋ ಲಿಂಕ್ ಶೇರ್ ಮಾಡಿರುವುದು ಕೊಪ್ಪಳದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರಿಗೆ ಸಂಕಷ್ಟ ಎದುರಾಗಿದೆ.

published on : 2nd March 2023

ಬಡ್ತಿಗಾಗಿ 6 ವರ್ಷಗಳಿಂದ ಕಾಯುತ್ತಿರುವ ಶೇ.70 ರಷ್ಟು ಜೆಎನ್ ಯು ಶಿಕ್ಷಕರು!

ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ಒಕ್ಕೂಟ ಬಡ್ತಿ ನೀಡುತ್ತಿರುವುದರಲ್ಲಿನ ವಿಳಂಬವನ್ನು ಬಹಿರಂಗಪಡಿಸಿದ್ದಾರೆ.

published on : 22nd February 2023

ಶಿಕ್ಷಕರ ನೇಮಕಾತಿ ಹಗರಣ: ಪಶ್ಚಿಮ ಬಂಗಾಳದಲ್ಲಿ ಈವರೆಗೆ ವಶಪಡಿಸಿಕೊಂಡದ್ದರ ಒಟ್ಟು ಮೌಲ್ಯ 111 ಕೋಟಿ ರೂ.

ಪಶ್ಚಿಮ ಬಂಗಾಳದಲ್ಲಿ ನಡೆದ ಬಹುಕೋಟಿ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಈವರೆಗೆ ವಶಪಡಿಸಿಕೊಂಡ ನಗದು ಮತ್ತು ಚಿನ್ನ ಹಾಗೂ ಬ್ಯಾಂಕ್ ಖಾತೆಗಳು ಮತ್ತು ಆಸ್ತಿಗಳನ್ನು ಸ್ಥಗಿತಗೊಳಿಸಿರುವ ಒಟ್ಟು ಮೊತ್ತ ಸುಮಾರು 111 ಕೋಟಿ ರೂ. ಆಗಿದೆ ಎಂದು ಹೇಳಲಾಗಿದೆ.

published on : 20th February 2023

ಕೋಲ್ಕತ್ತಾ: ಬಿಸಿಯೂಟದಲ್ಲಿ ಚಿಕನ್ ಲೆಗ್ ಪೀಸ್ ನಾಪತ್ತೆ, 4 ಗಂಟೆ ಶಿಕ್ಷಕರನ್ನು ಕೂಡಿಹಾಕಿದ ಪೋಷಕರು

ಗುರುವಾರ ಶಾಲೆಯೊಂದರಲ್ಲಿ ನೀಡಿದ ಮಧ್ಯಾಹ್ನದ ಬಿಸಿಯೂಟದಲ್ಲಿ ಚಿಕನ್ ತುಂಡುಗಳನ್ನು ವಿದ್ಯಾರ್ಥಿಗಳಿಗೆ ಹಾಕಿಲ್ಲ. ಕೋಳಿಯ ಎಲ್ಲಾ ಉತ್ತಮ ಭಾಗಗಳನ್ನು ತಮಗಾಗಿ ಶಿಕ್ಷಕರು ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿರುವ ಘಟನೆ ಮಾಲ್ಡಾ ಜಿಲ್ಲೆಯ ಇಂಗ್ಲಿಷ್‌ಬಜಾರ್ ಪ್ರದೇಶದ ಅಮೃತಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. 

published on : 18th February 2023

ಶಿಕ್ಷಕರ ನೇಮಕಾತಿ ಹಗರಣ: ಇನ್ನೂ ಎಂಟು ಶಿಕ್ಷಕರನ್ನು ಬಂಧಿಸಿದ ಸಿಐಡಿ

ಶಿಕ್ಷಕರ ನೇಮಕಾತಿ ಹಗರಣದಲ್ಲಿ ಅಪರಾಧ ತನಿಖಾ ಇಲಾಖೆ (ಸಿಐಡಿ) ಗುರುವಾರ ವಿವಿಧ ಜಿಲ್ಲೆಗಳ ಎಂಟು ಶಿಕ್ಷಕರನ್ನು ಬಂಧಿಸಿದೆ.

published on : 11th February 2023

ಶಿಕ್ಷಕರ ನೇಮಕಾತಿ ಪಟ್ಟಿ ಗೊಂದಲ: ಪೋಷಕರ ವಿವರಗಳನ್ನು ಪರಿಗಣಿಸಬೇಕು ಎಂದ ಹೈಕೋರ್ಟ್

ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಪತಿ/ಪತ್ನಿಯರ ಜಾತಿ ಮತ್ತು ಆದಾಯವನ್ನು ಮಾತ್ರ ಪರಿಗಣಿಸಲಾಗುವುದು ಎಂಬ ರಾಜ್ಯ ಸರ್ಕಾರದ ವಾದವನ್ನು ಒಪ್ಪಿಕೊಳ್ಳಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

published on : 4th February 2023

ದೆಹಲಿ: ಶುಲ್ಕದ ವಿಚಾರದಲ್ಲಿ ಪಾರ್ಕಿಂಗ್ ಸಿಬ್ಬಂದಿಗೆ ಬ್ಯಾಟ್‌ನಿಂದ ಥಳಿಸಿದ ಶಾಲಾ ಶಿಕ್ಷಕ, ಬಂಧನ

ವಸಂತ್‌ ವಿಹಾರ್‌ನ ಬಸಂತ್‌ ಲೋಕದಲ್ಲಿರುವ ಪಿವಿಆರ್‌ ಪ್ರಿಯಾ ಎಂಬಲ್ಲಿ ಪಾರ್ಕಿಂಗ್‌ ಶುಲ್ಕವಾಗಿ 60 ರೂಪಾಯಿ ನೀಡುವಂತೆ ಕೇಳಿದ ಪಾರ್ಕಿಂಗ್‌ ಅಟೆಂಡರ್‌ಗೆ ಬ್ಯಾಟ್‌ನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಖಾಸಗಿ ಶಾಲೆಯೊಂದರ 28 ವರ್ಷದ ಶಿಕ್ಷಕನನ್ನು ಬಂಧಿಸಲಾಗಿದೆ 

published on : 4th February 2023

ಕಾಶ್ಮೀರ: ಪರ್ಫೂಮ್ ಬಾಂಬ್ ಹೊಂದಿದ್ದ ಸರ್ಕಾರಿ ಶಾಲೆಯ ಶಿಕ್ಷಕನ ಬಂಧನ

ವೈಷ್ಣೋದೇವಿ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ನಲ್ಲಿ ಒಂದು ಸ್ಫೋಟ ಸೇರಿದಂತೆ ಹಲವು ಸ್ಫೋಟಗಳಲ್ಲಿ ಭಾಗಿಯಾದ ಆರೋಪದ ಮೇಲೆ ಲಷ್ಕರ್-ಎ-ತೊಯ್ಬಾ-ಭಯೋತ್ಪಾದಕನಾಗಿ ಬದಲಾಗಿರುವ ಸರ್ಕಾರಿ ಶಾಲೆಯ ಶಿಕ್ಷಕನನ್ನು...

published on : 2nd February 2023

15 ಸಾವಿರ ಶಿಕ್ಷಕರ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್

15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ಅನುಪಾತದಲ್ಲಿ ರಾಜ್ಯ ಸರ್ಕಾರ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ.

published on : 30th January 2023

ಬಿಹಾರ: ಅತ್ಯಾಚಾರ ಯತ್ನದ ನಂತರ ವೇಗವಾಗಿ ಚಲಿಸುತ್ತಿದ್ದ ಬಸ್‌ನಿಂದ ಜಿಗಿದ ಶಿಕ್ಷಕಿ, ಸಂತ್ರಸ್ತೆಯ ಸ್ಥಿತಿ ಗಂಭೀರ

ಬಿಹಾರದ ಪುರ್ನಿಯಾ ಜಿಲ್ಲೆಯಲ್ಲಿ ಐವರು ಅತ್ಯಾಚಾರಕ್ಕೆ ಯತ್ನಿಸಿದ ನಂತರ ವೇಗವಾಗಿ ಚಲಿಸುತ್ತಿದ್ದ ಬಸ್‌ನಿಂದ ಜಿಗಿದ ನಂತರ ಸಿಲ್ಲಿಗುರಿಯ 35 ವರ್ಷದ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

published on : 26th January 2023

ರಾಜ್ಯದಲ್ಲಿ ಶಿಕ್ಷಕರ ತರಬೇತಿಗೆ ಒತ್ತು ನೀಡಬೇಕು: ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ

ರಾಜ್ಯದಲ್ಲಿ ಶಿಕ್ಷಕರ ತರಬೇತಿಗೆ ಒತ್ತು ನೀಡುವ ಅಗತ್ಯವಿದೆ ಎಂದು ಇನ್ಫೋಸಿಸ್ ಅಧ್ಯಕ್ಷ ಮತ್ತು ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದರು.

published on : 22nd January 2023

ಲೆಫ್ಟಿನೆಂಟ್ ಗವರ್ನರ್ ನನ್ನ ಹೆಡ್ ಮಾಸ್ಟರ್ ಅಲ್ಲ; ಜನರು ನನ್ನನ್ನು ಸಿಎಂ ಹುದ್ದೆಗೆ ಆಯ್ಕೆ ಮಾಡಿದ್ದಾರೆ: ಕೇಜ್ರಿವಾಲ್

ದೆಹಲಿ ಲೆಫ್ಟಿನೆಂಟ್ ಗೌರ್ನರ್ ಹಾಗೂ ಸರ್ಕಾರದ ನಡುವಿನ ತಿಕ್ಕಾಟ ಮತ್ತೊಮ್ಮೆ ಸುದ್ದಿಯಾಗುತ್ತಿದ್ದು ಲೆಫ್ಟಿನೆಂಟ್ ಗೌರ್ನರ್ ವಿಕೆ ಸಕ್ಸೇನಾ ನನ್ನ ಹೆಡ್ ಮಾಸ್ಟರ್ ಅಲ್ಲ ಎಂದು ಸಿಎಂ ಕೇಜ್ರಿವಾಲ್ ಹೇಳಿದ್ದಾರೆ.

published on : 17th January 2023

ಶಿಕ್ಷಕರ ತರಬೇತಿಗೆ ತಡೆ: ಬಿಜೆಪಿಯಿಂದ ಕೊಳಕು ರಾಜಕೀಯ ಎಂದ ದೆಹಲಿ ಡಿಸಿಎಂ ಸಿಸೋಡಿಯಾ

ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಫಿನ್‌ಲ್ಯಾಂಡ್‌ಗೆ ಕಳುಹಿಸುವ ಎಎಪಿ ಸರ್ಕಾರದ ಪ್ರಯತ್ನಗಳನ್ನು ತಡೆಯುತ್ತಿರುವ ಬಿಜೆಪಿ, ಕೊಳಕು ರಾಜಕೀಯ  ಮಾಡುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು...

published on : 13th January 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9