social_icon
  • Tag results for Teaching

ಐಐಟಿಗಳಲ್ಲಿ 4,000, ಕೇಂದ್ರೀಯ ವಿದ್ಯಾಲಯಗಳಲ್ಲಿ 12000ಕ್ಕೂ ಹೆಚ್ಚು ಹೆಚ್ಚು ಬೋಧಕ ಹುದ್ದೆಗಳು ಖಾಲಿ

ಭಾರತದ ಪ್ರಮುಖ ಭಾರತೀಯ ತಂತ್ರಜ್ಞಾನ ಸಂಸ್ಥೆಗಳಾದ(ಐಐಟಿ)ಗಳಲ್ಲಿ 4,000ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಗೆ ಮಾಹಿತಿ ನೀಡಿದೆ.

published on : 6th February 2023

ವಿದೇಶದಲ್ಲಿರುವ ಮಕ್ಕಳಿಗೆ ಕೊಡವ ಭಾಷೆ ಕಲಿಸಲು ಆನ್'ಲೈನ್ ವೇದಿಕೆ ಸೃಷ್ಟಿ

ಕೊಡಗಿನ ಹೊರಗೆ ನೆಲೆಸಿರುವ ಮಕ್ಕಳಲ್ಲಿ ಮಾತೃಭಾಷೆಯ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಿಲ್ಲೆಯು ಆನ್‌ಲೈನ್ ವೇದಿಕೆಯೊಂದನ್ನು ಸೃಷ್ಟಿಸಿದೆ.

published on : 30th January 2023

ಧಾರ್ಮಿಕ ಬೋಧನೆಗಳ ವೈವಿಧ್ಯತೆಯನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಎತ್ತಿ ತೋರಿಸಬೇಕು: ಸಂಸದೀಯ ಸಮಿತಿ ಶಿಫಾರಸು

ಕಾರ್ಯತಂತ್ರದ ಪ್ರಾಮುಖ್ಯತೆಯ ಇತರ ದೇಶಗಳಿಗೆ ಹೋಲಿಸಿದರೆ ಭಾರತದ ಪ್ರಗತಿ, ಧಾರ್ಮಿಕ ಬೋಧನೆಗಳ ವೈವಿಧ್ಯತೆ ಮತ್ತು ಪ್ರಮುಖ ಮಹಿಳಾ ವ್ಯಕ್ತಿಗಳು ಮತ್ತು ಅಸಾಧಾರಣ ವೀರರ ಕೊಡುಗೆಯನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಉಲ್ಲೇಖ ಮಾಡಿ ಅವರ ಬಗ್ಗೆ ಮಕ್ಕಳಿಗೆ ಪರಿಚಯ ಬೋಧನೆ ಮಾಡಬೇಕು ಎಂದು ಸಂಸದೀಯ ಸಮಿತಿ ಶಿಫಾರಸು ಮಾಡಿದೆ.

published on : 20th December 2022

ಕೇಂದ್ರೀಯ ವಿದ್ಯಾಲಯಗಳಲ್ಲಿ 14,000ಕ್ಕೂ ಹೆಚ್ಚು ಶಿಕ್ಷಕರ ಹುದ್ದೆ ಖಾಲಿ ಇವೆ: ಕೇಂದ್ರ

ದೇಶಾದ್ಯಂತ ಕೇಂದ್ರೀಯ ವಿದ್ಯಾಲಯಗಳಲ್ಲಿ(ಕೆವಿ) 14,461 ಬೋಧಕ ಮತ್ತು ಬೋಧಕೇತರ ಹುದ್ದೆಗಳು ಖಾಲಿಯಿದ್ದು, ಆ ಪೈಕಿ ಮಧ್ಯಪ್ರದೇಶ ಮತ್ತು ತಮಿಳುನಾಡಿನಲ್ಲಿ ಹೆಚ್ಚು ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಸರ್ಕಾರ ಸೋಮವಾರ...

published on : 19th December 2022

ಐಐಟಿಗಳಲ್ಲಿ 4500ಕ್ಕೂ ಹೆಚ್ಚು ಉಪನ್ಯಾಸಕರ ಹುದ್ದೆ ಖಾಲಿ

ಖರಗ್‌ಪುರ, ಬಾಂಬೆ ಮತ್ತು ಮದ್ರಾಸ್ ಸೇರಿದಂತೆ ಉನ್ನತ ಶಿಕ್ಷಣ ಸಂಸ್ಥೆಗಳೆಂದು ಕರೆಯಲ್ಪಡುವ ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ)ಗಳಲ್ಲಿ 4,500 ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇವೆ.

published on : 3rd August 2022

ವಿವಿ, ಪದವಿ ಕಾಲೇಜುಗಳ ಬೋಧಕ- ಬೋಧಕೇತರ ಹುದ್ದೆಗಳ ನೇಮಕಾತಿ: ಕೆಇಎ ಮೂಲಕ ಪರೀಕ್ಷೆ- ಡಾ. ಅಶ್ವತ್ಥ ನಾರಾಯಣ

ವಿವಿಧ ವಿಶ್ವವಿದ್ಯಾಲಯಗಳು ಮತ್ತು ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ, ಬೋಧಕೇತರ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಲಿಖಿತ ಪರೀಕ್ಷೆ ನಡೆಸಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

published on : 4th July 2022

10 ಜಿಲ್ಲೆಗಳಿಗೆ ವ್ಯಾಪಿಸಿದ ಹಿಜಾಬ್ v/s ಕೇಸರಿ ವಿವಾದದ ಕಿಚ್ಚು: ಬೋಧಕ ವರ್ಗ ಹೈರಾಣ; ರಾಜಕೀಯ ಬಣ್ಣ ಲೇಪನ

ಹಿಜಾಬ್-ಕೇಸರಿ ಶಾಲು ಧರಿಸಿಕೊಂಡು ಶಾಲೆ-ಕಾಲೇಜಿಗೆ ಬರುವ ವಿವಾದ ರಾಜಕೀಯ ಬಣ್ಣ ಪಡೆದುಕೊಂಡು ಇಂದು ರಾಜ್ಯದ 10 ಜಿಲ್ಲೆಗಳಿಗೆ ವ್ಯಾಪಿಸಿದೆ, ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಇಂದು ವಿಜಯಪುರ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಶಿವಮೊಗ್ಗ ಮೊದಲಾದ ಜಿಲ್ಲೆಗಳಿಗೆ ವ್ಯಾಪಿಸಿದೆ.

published on : 7th February 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9