social_icon
  • Tag results for Tejasvi Surya

ಬೆಂಗಳೂರಿಗೆ ಕಂಪನಿ ಸೆಕ್ರೇಟರೀಸ್ ಪ್ರಾದೇಶಿಕ ಕಚೇರಿ: ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ- ತೇಜಸ್ವಿ ಸೂರ್ಯ

ಬೆಂಗಳೂರು: ಕೇಂದ್ರ ಸಾಂಸ್ಥಿಕ ವ್ಯವಹಾರಗಳ ಸಚಿವಾಲಯದಡಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಕಂಪೆನಿ ಸೆಕ್ರೇಟರೀಸ್‌ ನ ಪ್ರಾದೇಶಿಕ ಕಚೇರಿಯನ್ನು ಬೆಂಗಳೂರು ನಗರಕ್ಕೆ ಮಂಜೂರು ಮಾಡಲು ಎಲ್ಲಾ ರೀತಿಯಲ್ಲೂ ಪ್ರಯತ್ನಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಹೇಳಿದ್ದಾರೆ. 

published on : 2nd December 2023

ಸಾಂಪ್ರದಾಯಿಕ ಆಟಗಳನ್ನು ರಕ್ಷಿಸಲು, ಸನಾತನ ಧರ್ಮ ಉಳಿಸಲು ಪಕ್ಷಗಳು ಒಂದಾಗಬೇಕು: ತೇಜಸ್ವಿ ಸೂರ್ಯ

‘ಜಲ್ಲಿಕಟ್ಟು’ ಮತ್ತು ‘ಕಂಬಳ’ದಂತಹ ಸಾಂಪ್ರದಾಯಿಕ ಆಟಗಳನ್ನು ನಿಲ್ಲಿಸಲು 'ಕೆಲವು ಅಜೆಂಡಾ ಚಾಲಿತ ಶಕ್ತಿಗಳು' ಪ್ರಯತ್ನಿಸುತ್ತಿವೆ. ‘ಸನಾತನ ಧರ್ಮ’ವನ್ನು ಉಳಿಸಲು ರಾಜಕೀಯ ಪಕ್ಷಗಳು ಒಂದಾಗಬೇಕು ಎಂದು ಸಂಸದ ಮತ್ತು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಭಾನುವಾರ ಹೇಳಿದರು.

published on : 26th November 2023

ದಿಢೀರ್ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ

ಬಿಜೆಪಿ ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಬುಧವಾರ ದಿಢೀರ್ ಆಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

published on : 8th November 2023

ಈ ನೆಲದ ಸಂಸ್ಕೃತಿ ದ್ವೇಷಿಸುವ ವಿಷಯದಲ್ಲಿ ಕಾಂಗ್ರೆಸ್-ಡಿಎಂಕೆ ಒಗ್ಗಟ್ಟು ತೋರಿಸುತ್ತವೆ: ಸಂಸದ ತೇಜಸ್ವಿ ಸೂರ್ಯ

ಕಾಂಗ್ರೆಸ್-ಸಿದ್ದರಾಮಯ್ಯ ಸರ್ಕಾರ ಹೊರಡಿಸಿರುವ ಈ ರೀತಿಯ ಸರ್ಕಾರ ಆದೇಶಗಳು ಏನೂ ಅರಿಯದ ಮುಗ್ಧತೆಯ ರೀತಿ ಇಲ್ಲ, ಇದರ ಹಿಂದೆ ದುರುದ್ದೇಶವಿದ್ದಂತೆ ಕಂಡುಬರುತ್ತಿದೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

published on : 19th October 2023

ನೇರಳೆ ಮಾರ್ಗ ಸಂಪೂರ್ಣ: ಹಳದಿ ಮಾರ್ಗಕ್ಕೆ ಸಹಕಾರ, ಪೂರ್ಣಾವಧಿ ಎಂಡಿ ನೇಮಕಕ್ಕೆ ಸಂಸದ ತೇಜಸ್ವಿ ಸೂರ್ಯ ಮನವಿ

ನಮ್ಮ ಮೆಟ್ರೊ ನೇರಳೆ ಮಾರ್ಗ ಇಂದಿನಿಂದ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಬೆನ್ನಲ್ಲೇ ಹಳದಿ ಮಾರ್ಗದ ಯೋಜನೆ ತ್ವರಿತಗತಿಯಲ್ಲಿ ಪೂರ್ಣಗೊಳ್ಳಲು ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರದ ಸಹಕಾರ ಕೋರಿದ್ದಾರೆ.

published on : 9th October 2023

ಕಾರ್ ಪೂಲಿಂಗ್ ವಿವಾದ: ತೇಜಸ್ವಿ ಸೂರ್ಯ ಕ್ಷಮೆಯಾಚಿಸುವಂತೆ ಖಾಸಗಿ ಸಾರಿಗೆ ಸಂಘಟನೆಗಳ ಆಗ್ರಹ

ಕಾರ್ ಪೂಲಿಂಗ್ ಆ್ಯಪ್‌ಗಳಿಗೆ ಬೆಂಬಲ ನೀಡಿರುವ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕ್ಷಮೆಯಾಚಿಸಬೇಕು ಎಂದು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

published on : 9th October 2023

ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ಎಂಡಿ ನೇಮಕ ಪ್ರಕ್ರಿಯೆ ವಿಳಂಬ; ತೇಜಸ್ವಿ ಸೂರ್ಯ ಕಿಡಿ

ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗಳ ನಡುವೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಶನಿವಾರ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ಪೂರ್ಣಾವಧಿಯ ವ್ಯವಸ್ಥಾಪಕ ನಿರ್ದೇಶಕರ ನೇಮಕ ಪ್ರಕ್ರಿಯೆಯನ್ನು ವಿಳಂಬಗೊಳಿಸುತ್ತಿದೆ ಎಂದು ಟೀಕಿಸಿದರು.

published on : 7th October 2023

ಹಳದಿ ಮಾರ್ಗ:2 ಮೆಟ್ರೋ ರೈಲು ಕೋಚ್ ತ್ವರಿತ ಪೂರೈಕೆಗೆ ಚೀನಾ ಗುತ್ತಿಗೆದಾರ ಸಂಸ್ಥೆ ಒಪ್ಪಿಗೆ

ಹಳದಿ ಮಾರ್ಗದ 2 ಮೆಟ್ರೋ ರೈಲು ಕೋಚ್ ಗಳ ತ್ವರಿತ ಪೂರೈಕೆ ಮಾಡಲು ಚೀನಾ ಗುತ್ತಿಗೆದಾರ ಸಂಸ್ಥೆಗೆ ಸಂಸದ ತೇಜಸ್ವಿ ಸೂರ್ಯ ಒತ್ತಾಯಿಸಿದ್ದಾರೆ. 

published on : 5th October 2023

ಕಾಂಗ್ರೆಸ್ ಆಡಳಿತದಲ್ಲಿ ಮಧ್ಯಮ ವರ್ಗದವರ ಬದುಕು ದಿನದಿಂದ ದಿನಕ್ಕೆ ದುಸ್ತರವಾಗುತ್ತಿದೆ: ಸಂಸದ ತೇಜಸ್ವಿ ಸೂರ್ಯ

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಮಧ್ಯಮ ವರ್ಗದವರ ಬದುಕು ದಿನದಿಂದ ದಿನಕ್ಕೆ ದುಸ್ತರವಾಗುತ್ತಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಟೀಕಿಸಿದ್ದಾರೆ. 

published on : 4th October 2023

ಕಾರ್‌ಪೂಲಿಂಗ್ ನಿಷೇಧವಿಲ್ಲ, ಆದರೆ ನಿಯಂತ್ರಿಸಲಾಗುವುದು: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಕಾರ್‌ಪೂಲಿಂಗ್ ಪರ ಮತ್ತು ವಿರುದ್ಧ ವ್ಯಾಪಕ ಚರ್ಚೆಗಳ ನಡುವೆಯೇ ಅದನ್ನು ನಿಷೇಧಿಸುವುದಿಲ್ಲ. ಬದಲಿಗೆ ನಿಯಂತ್ರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

published on : 4th October 2023

INDIA ಮೈತ್ರಿಕೂಟ ಹಾವು, ಮುಂಗುಸಿಗಳು ಒಟ್ಟಿಗೆ ಸೇರಿದಂತೆ: ತೇಜಸ್ವಿ ಸೂರ್ಯ ಬಣ್ಣನೆ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಂಗಳವಾರ ವಿರೋಧ ಪಕ್ಷದ ಮೈತ್ರಿಯನ್ನು "ಹಾವು ಮತ್ತು ಮುಂಗುಸಿಗಳು' ಒಟ್ಟಿಗೆ ಸೇರಿದಂತೆ ಎಂದು ಬಣ್ಣಿಸಿದ್ದಾರೆ.

published on : 3rd October 2023

ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಮಾರ್ಗವನ್ನು ಕೂಡಲೇ ಉದ್ಘಾಟಿಸಬೇಕು: ಸಂಸದ ತೇಜಸ್ವಿ ಸೂರ್ಯ ಒತ್ತಾಯ

ಬಹುನಿರೀಕ್ಷಿತ  ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಮಾರ್ಗವನ್ನು ಕೂಡಲೇ ಉದ್ಘಾಟಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸಂಸದ ತೇಜಸ್ವಿ ಸೂರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಒತ್ತಾಯಿಸಿದ್ದಾರೆ.

published on : 1st October 2023

ವಿಪಕ್ಷಗಳ ಒಕ್ಕೂಟ ದೋಸ್ತಿಯನ್ನು ರಾಜ್ಯದ ಹಿತಕ್ಕಾಗಿ ಬಳಸಿ: ಸಿಎಂ ಸಿದ್ದರಾಮಯ್ಯಗೆ ತೇಜಸ್ವಿ ಸೂರ್ಯ ಸಲಹೆ

ಕಾಂಗ್ರೆಸ್‌ ಹಾಗೂ ಡಿಎಂಕೆ ವಿಪಕ್ಷಗಳ ಒಕ್ಕೂಟದ ಭಾಗವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ದೋಸ್ತಿಯನ್ನು ರಾಜ್ಯದ ಹಿತಕ್ಕಾಗಿ ಬಳಸಿಕೊಳ್ಳಬೇಕೆಂದು ಸಂಸದ ತೇಜಸ್ವಿ ಸೂರ್ಯ ಅವರು ಆಗ್ರಹಿಸಿದ್ದಾರೆ.

published on : 29th September 2023

3ನೇ ಬಾರಿಗೆ ಪ್ರಧಾನಿ ಮೋದಿ: ಯುವ ಮತದಾರರನ್ನು ಸೆಳೆಯಲು ಬಿಜೆಪಿ ಜಾಗೃತಿ ಅಭಿಯಾನ, ತೇಜಸ್ವಿ ಸೂರ್ಯ ಸಾರಥಿ

ತನ್ನ ರಾಷ್ಟ್ರೀಯ ಪ್ರಚಾರದ ಭಾಗವಾಗಿ ಯುವ ಮತದಾರರನ್ನು ಸೆಳೆಯುವ ಪ್ರಬಲ ಪ್ರಯತ್ನದಲ್ಲಿ, ರಾಜ್ಯ ಬಿಜೆಪಿ ಶುಕ್ರವಾರ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದ ಐದು ಸದಸ್ಯರ ಸಮಿತಿಯನ್ನು ಪ್ರಕಟಿಸಿದೆ. 

published on : 26th August 2023

ಅಮಿತ್ ಮಾಳವಿಯಾ ವಿರುದ್ಧದ ಎಫ್‌ಐಆರ್ ರಾಜಕೀಯ ಪ್ರೇರಿತ: ಕಾಂಗ್ರೆಸ್ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

ಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ದಾಖಲಾಗಿರುವ ಎಫ್ಐಆರ್ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.

published on : 28th June 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9