- Tag results for Tells
![]() | ಕೆಂಪುಕೋಟೆ ಬಳಿ ದಾಂಧಲೆ: ಕೊನೆಗೂ ಪೊಲೀಸರ ಮುಂದೆ ಬಾಯ್ಬಿಟ್ಟ ನಟ-ಹೋರಾಟಗಾರ ದೀಪ್ ಸಿಧು!ಗಣರಾಜ್ಯೋತ್ಸವ ದಿನದಿಂದು ಕೆಂಪುಕೋಟೆ ಬಳಿ ಹಿಂಸಾಚಾರಕ್ಕಾಗಿ ಬಂಧನಕ್ಕೊಳಗಾಗಿರುವ ನಟ- ಹೋರಾಟಗಾರ ದೀಪ್ ಸಿಧು ಕೊನೆಗೂ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದು, ಎಲ್ಲರೂ ಐತಿಹಾಸಿಕ ಕೆಂಪು ಕೋಟೆಗೆ ಹೋಗುತ್ತಿದ್ದರಿಂದ ನಾನು ಕೂಡಾ ಹೋದೆ. ಯಾವುದೇ ಕೆಟ್ಟ ಉದ್ದೇಶ ಹೊಂದಿರಲಿಲ್ಲ ಎಂದು ಹೇಳಿದ್ದಾರೆ. |