social_icon
  • Tag results for Tension

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಭೆ: ಶಿವಮೊಗ್ಗದಲ್ಲಿ ಸದ್ಯ ಪರಿಸ್ಥಿತಿ ಶಾಂತಿಯುತ, ನಿಯಂತ್ರಣ- ಪೊಲೀಸರು

ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ ಎಂದು ಉದ್ರಿಕ್ತಗೊಂಡ ಗುಂಪೊಂದು ಹಿಂಸಾಚಾರ ನಡೆಸಿದ ನಂತರ ನಿಷೇಧಾಜ್ಞೆ ಜಾರಿಗೊಳಿಸಿರುವ ಶಿವಮೊಗ್ಗ ನಗರದ ರಾಗಿ ಗುಡ್ಡ ಪ್ರದೇಶದಲ್ಲಿ ಪರಿಸ್ಥಿತಿ ಈಗ ಶಾಂತಿಯುತವಾಗಿದ್ದು, ನಿಯಂತ್ರಣದಲ್ಲಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

published on : 2nd October 2023

ಸಿಇಟಿ ಸೀಟುಗಳ ಬ್ಲಾಕ್ ಗೆ ಅಂತಿಮ ದಿನಾಂಕ ವಿಸ್ತರಿಸಿದ ಕೆಇಎ: ಪ್ರಕ್ರಿಯೆ ಹೇಗೆ?

ಕರ್ನಾಟಕ ಶಿಕ್ಷಣ ಪ್ರಾಧಿಕಾರ (KEA) ಸಾಮಾನ್ಯ ಪ್ರವೇಶ ಪರೀಕ್ಷೆ (CET) ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಸೀಟು ಪಡೆದವರಿಗೆ ಕಾಲೇಜುಗಳ ಆಯ್ಕೆ, ಶುಲ್ಕ ಪಾವತಿ ಮತ್ತು ಕಾಲೇಜುಗಳಿಗೆ ವರದಿ ಮಾಡುವ ದಿನಾಂಕಗಳನ್ನು ವಿಸ್ತರಿಸಿದೆ.ಇದರಿಂದ ವೃತ್ತಿಪರ ಶಿಕ್ಷಣ ಅಪೇಕ್ಷಿತ ವಿದ್ಯಾರ್ಥಿಗಳು ಕೊಂಚ ನಿರಾಳರಾಗಿದ್ದಾರೆ. 

published on : 11th September 2023

ಚಾಮರಾಜನಗರ: ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ, ಇಬ್ಬರು ಸಾವು

ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡಾಲ್ ಬಳಿ ಶನಿವಾರ ನಡೆದಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

published on : 9th September 2023

ಕೆಎಸ್‌ಆರ್‌ಟಿಸಿ ವಿದ್ಯಾರ್ಥಿ ಪಾಸ್‌ ಅವಧಿ ವಿಸ್ತರಣೆ; ಅಕ್ಟೋಬರ್ ವರೆಗೆ ಪ್ರಯಾಣಕ್ಕೆ ಅವಕಾಶ

ರಾಜ್ಯದ ಕೆಲವು ಕಾಲೇಜುಗಳು ಇನ್ನೂ ಪರೀಕ್ಷೆಗಳನ್ನು ನಡೆಸದ ಕಾರಣ 2022-23ನೇ ಶೈಕ್ಷಣಿಕ ವರ್ಷಕ್ಕೆ ನೀಡಲಾದ ಕೆಎಸ್‌ಆರ್‌ಟಿಸಿಯ ವಿದ್ಯಾರ್ಥಿ ಬಸ್ ಪಾಸ್‌ಗಳ ಅವಧಿಯನ್ನು ಅಕ್ಟೋಬರ್‌ವರೆಗೆ ವಿಸ್ತರಿಸಲಾಗಿದೆ.

published on : 4th September 2023

ಪಾಕ್‌ ಗೆಳೆಯನ ಮದುವೆಯಾದ ಭಾರತದ ಮಹಿಳೆ ಅಂಜು ವೀಸಾ ಅವಧಿ ವಿಸ್ತರಿಸಿದ ಪಾಕ್ ಸರ್ಕಾರ!

ಪಾಕಿಸ್ತಾನಕ್ಕೆ ಪರಾರಿಯಾಗಿ ತನ್ನ ಫೇಸ್‌ಬುಕ್‌ ಪ್ರಿಯಕರನನ್ನು ಮದುವೆಯಾಗಿದ್ದ ಭಾರತ ಮೂಲದ ವಿವಾಹಿತ ಮಹಿಳೆ ಅಂಜು ಅವರ ವೀಸಾ ಅವಧಿಯನ್ನು ಅಲ್ಲಿನ ಸರ್ಕಾರ ಒಂದು ವರ್ಷ ವಿಸ್ತರಿಸಿದೆ ಎಂದು ತಿಳಿದುಬಂದಿದೆ.

published on : 8th August 2023

INDIA ಒಕ್ಕೂಟವು ದೇಶವನ್ನು ವಿಪತ್ತು, ಕೋಮು ಉದ್ವಿಗ್ನತೆಯಿಂದ ರಕ್ಷಿಸುತ್ತದೆ: ಮಮತಾ ಬ್ಯಾನರ್ಜಿ

2024ರ ಲೋಕಸಭೆ ಚುನಾವಣೆಯಲ್ಲಿ ಗೆದ್ದ ನಂತರ ವಿರೋಧ ಪಕ್ಷಗಳ ಒಕ್ಕೂಟವಾದ INDIA ದೇಶವನ್ನು ವಿಪತ್ತು, ಕೋಮು ಉದ್ವಿಗ್ನತೆ ಮತ್ತು ನಿರುದ್ಯೋಗ ಸಮಸ್ಯೆಯಿಂದ ರಕ್ಷಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಪ್ರತಿಪಾದಿಸಿದ್ದಾರೆ.

published on : 4th August 2023

ಜಾರಿ ನಿರ್ದೇಶನಾಲಯದ ನಿರ್ದೇಶಕರಿಗೆ 3ನೇ ಅವಧಿ ವಿಸ್ತರಣೆ ಕಾನೂನು ಬಾಹಿರ: ಸುಪ್ರೀಂ ಕೋರ್ಟ್

ಜಾರಿ ನಿರ್ದೇಶನಾಲಯದ ಹಾಲಿ ನಿರ್ದೇಶಕರ ಅವಧಿಯನ್ನು 3 ನೇ ಬಾರಿಗೆ ವಿಸ್ತರಣೆ ಮಾಡಿರುವುದು ಕಾನೂನು ಬಾಹಿರ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಇ.ಡಿ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವಧಿಯನ್ನು ಜು.31 ಕ್ಕೆ ನಿಗದಿಪಡಿಸಿದೆ.

published on : 11th July 2023

ಟಿಪ್ಪು, ಔರಂಗಜೇಬ್ ವೈಭವೀಕರಿಸಿ ಪೋಸ್ಟ್; ಕೊಲ್ಲಾಪುರದಲ್ಲಿ ಹಿಂಸಾಚಾರ; ಸೆಕ್ಷನ್ 144 ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

ಟಿಪ್ಪು ಸುಲ್ತಾನ್, ಔರಂಗಜೇಬ್‌ನನ್ನು ವೈಭವೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದನ್ನು ಖಂಡಿಸಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಹಿಂದೂಪರ ಸಂಘಟನೆಗಳು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ಹಿನ್ನೆಲೆಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.

published on : 8th June 2023

ಬಿಬಿಎಂಪಿ ಆಸ್ತಿ ತೆರಿಗೆ ಶೇ. 5 ರಷ್ಟು ರಿಯಾಯಿತಿ: ಜೂನ್ ಅಂತ್ಯದವರೆಗೂ ವಿಸ್ತರಣೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವತ್ತುಗಳಿಗೆ ಆಸ್ತಿ ತೆರಿಗೆ ಪಾವತಿಸುತ್ತಿರುವ ತೆರಿಗೆದಾರರಿಗೆ ಶೇ. 5 ರಷ್ಟು ರಿಯಾಯಿತಿಯು ಜೂನ್ 30 ರವರೆಗೆ ವಿಸ್ತರಣೆಯಾಗಿದೆ. ಮೇ ಅಂತ್ಯಕ್ಕೆ ಮುಕ್ತಾಯವಾಗಬೇಕಿದ್ದ ರಿಯಾಯಿತಿ ಅವಧಿಯನ್ನು ಒಂದು ತಿಂಗಳು ವಿಸ್ತರಣೆ ಮಾಡುವಂತೆ ಬಿಬಿಎಂಪಿ ಮಾಜಿ ಸದಸ್ಯರು ಮನವಿ ಮಾಡಿದ್ದರು.

published on : 1st June 2023

ಆರ್ ಟಿಇ ಅಡಿ ವಿದ್ಯಾರ್ಥಿಗಳ ನೋಂದಣಿಗೆ ಗಡುವು ದಿನಾಂಕ ವಿಸ್ತರಣೆ

ಶಾಲಾ ಶಿಕ್ಷಣ ಇಲಾಖೆ ಆರ್ ಟಿಇ ಅಡಿ ದಾಖಲಾತಿ ದಿನಾಂಕದ ಗಡುವನ್ನು ವಿಸ್ತರಿಸಿದೆ.

published on : 23rd May 2023

2025 ರ ವೇಳೆಗೆ 75 ಮಿಲಿಯನ್ ಅಧಿಕ ರಕ್ತದೊತ್ತಡ ರೋಗಿಗಳಿಗೆ ಗುಣಮಟ್ಟದ ಆರೈಕೆಗಾಗಿ "75/25" ಯೋಜನೆ

ದೇಶದ 75 ಮಿಲಿಯನ್ ಅಧಿಕ ರಕ್ತದೊತ್ತಡ, ಮಧುಮೇಹ ಜನಸಂಖ್ಯೆಯನ್ನು 2025 ರ ವೇಳೆಗೆ ಗುಣಮಟ್ಟದ ಆರೈಕೆಯಡಿ ತರುವುದಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ 75/25 ಯೋಜನೆಯನ್ನು ಜಾರಿಗೆ ತಂದಿದೆ.

published on : 17th May 2023

ಭಟ್ಕಳ: ಯುವತಿಗೆ ಕಿರುಕುಳ, ಗುಂಪು ಘರ್ಷಣೆ, ಉದ್ವಿಗ್ನತೆ!

ನಿರ್ದಿಷ್ಟ ಸಮುದಾಯದ ಯುವತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಭಟ್ಕಳದ ರಂಜಾನ್ ಮಾರ್ಕೆಟ್ ನಲ್ಲಿ ಗುರುವಾರ ತಡರಾತ್ರಿ ಎರಡು ಗುಂಪು ನಡುವೆ ಘರ್ಷಣೆ ನಡೆದು, ಉದ್ವಿಗ್ನತೆ ಉಂಟಾಗಿತ್ತು.

published on : 22nd April 2023

ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಜೆಎನ್ ವಿವಿ ಕ್ಯಾಂಪಸ್ ನಲ್ಲಿ ಉದ್ವಿಗ್ನತೆ

ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿರುವ ವಿವಾದಾತ್ಮಕ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಜೆಎನ್ ಯು ವಿದ್ಯಾರ್ಥಿಗಳ ಒಕ್ಕೂಟ ಉದ್ದೇಶಿಸಿತ್ತು. ಆದರೆ, ಯೂನಿಯನ್ ಕಚೇರಿಯಲ್ಲಿ ವಿದ್ಯುತ್ ಹಾಗೂ ಇಂಟರ್ ನೆಂಟ್ ಸಂಪರ್ಕವನ್ನು ವಿವಿ ಆಡಳಿತ ಕಡಿತಗೊಳಿಸಿದ್ದರಿಂದ ಸಾಕ್ಷ್ಯಚಿತ್ರ ಪ್ರದರ್ಶಿಸಲು ಸಾಧ್ಯವಾಗಲಿಲ್ಲ ಎಂದು ಒಕ್ಕೂಟ ಆರೋಪಿಸಿದೆ.

published on : 25th January 2023

ಜ.16, 17 ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ;  ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ನಡ್ಡಾ ಮತ್ತೊಂದು ಅವಧಿಗೆ ಆಯ್ಕೆ ಸಾಧ್ಯತೆ

ಜ.16, 17 ರಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತೊಂದು ಅವಧಿಗೆ ಪುನರಾಯ್ಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

published on : 4th January 2023

'ಬಿಪಿ' ನಿರ್ಲಕ್ಷ್ಯದಿಂದ ದೇಹದಲ್ಲಿ ರೋಗದ ಹೊರೆ ಹೆಚ್ಚಾಗಲಿದೆ: ಹೈಪರ್'ಟೆನ್ಶನ್ ಕುರಿತು ಅಧ್ಯಯನ

ಕೆಲವು ಕಾಯಿಲೆಗಳು ಬ್ಯಾಕ್ಟೀರಿಯಾ, ಶಿಲೀಂಧ್ರಗಳಿಂದ ಬರುವಂತಹದ್ದಾಗಿದ್ದರೆ, ಇನ್ನು ಕೆಲ ರೋಗಗಳನ್ನು ನಾವಾಗಿಯೇ ಆಹ್ವಾನಿಸುತ್ತೇವೆ. ನಮ್ಮ ಜೀವನಶೈಲಿ ಹಾಗೂ ಆಹಾರ ಕ್ರಮಗಳೇ ಈ ಅನಾರೋಗ್ಯಕ್ಕೆ ಕಾರಣವಾಗುತ್ತವೆ.

published on : 15th September 2021
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9