- Tag results for Terrorist
![]() | ಜಮ್ಮು ಮತ್ತು ಕಾಶ್ಮೀರದ ಸುರಕ್ಷಿತ ಪ್ರದೇಶಗಳಲ್ಲಿ ಪಂಡಿತ ಉದ್ಯೋಗಿಗಳನ್ನು ನಿಯೋಜಿಸಲಾಗುವುದು: ಲೆಫ್ಟಿನೆಂಟ್ ಗವರ್ನರ್!ಸರ್ಕಾರಿ ಕಚೇರಿಯೊಳಗೆ ಉಗ್ರರು ಕಾಶ್ಮೀರಿ ಪಂಡಿತ ನೌಕರನನ್ನು ಹತ್ಯೆ ಮಾಡಿದ ಮೂರು ದಿನಗಳ ನಂತರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಕೇಂದ್ರದ ಪ್ಯಾಕೇಜ್ ಅಡಿಯಲ್ಲಿ ನೇಮಕಗೊಂಡ ಎಲ್ಲಾ ಪಂಡಿತ ಉದ್ಯೋಗಿಗಳನ್ನು ಸುರಕ್ಷಿತ ಜಿಲ್ಲಾ ಮತ್ತು ತಹಸಿಲ್ ಪ್ರಧಾನ ಕಚೇರಿಗಳಲ್ಲಿ ನಿಯೋಜಿಸಲಾಗುವುದು ಎಂದು ಹೇಳಿದ್ದಾರೆ. |
![]() | ಜಮ್ಮು-ಕಾಶ್ಮೀರ: ಭಯೋತ್ಪಾದಕರ ವಿರುದ್ಧದ ಗುಂಡಿನ ಚಕಮಕಿಯಲ್ಲಿ ನಾಗರಿಕ ಸಾವು!ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲಿಟ್ಟರ್ನಲ್ಲಿ ಇಂದು ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ನಾಗರಿಕ ಸಾವನ್ನಪ್ಪಿದ್ದಾನೆ. |
![]() | ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳು, ವಿಐಪಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಎಲ್ಇಟಿ ಉಗ್ರ ಬಂಧನಜಮ್ಮು ಮತ್ತು ಕಾಶ್ಮೀರದ ರಫಿಯಾಬಾದ್ ಮತ್ತು ಸೋಪೋರ್ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಮತ್ತು ವಿಐಪಿಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರನನ್ನು ಬಂಧನಕ್ಕೊಳಪಡಿಸುವಲ್ಲಿ ಭಾರತೀಯ ಸೇನಾಪಡೆ ಯಶಸ್ವಿಯಾಗಿದೆ. |
![]() | ಜಮ್ಮು ಮತ್ತು ಕಾಶ್ಮೀರ: ಬಂಡಿಪೋರಾ ಎನ್ಕೌಂಟರ್ನಲ್ಲಿ ಎಲ್ಇಟಿ ಇಬ್ಬರು ಉಗ್ರರು ಹತಇತ್ತೀಚೆಗಷ್ಟೇ ಕಾಶ್ಮೀರದೊಳಗೆ ನುಸುಳಿದ್ದ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕರನ್ನು ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ನಡೆಸಿದ ಎನ್ಕೌಂಟರ್ನಲ್ಲಿ ಹತ್ಯೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. |
![]() | ಪುಲ್ವಾಮ; ಉಗ್ರರ ದಾಳಿ, ವಿಶೇಷ ಪೊಲೀಸ್ ಅಧಿಕಾರಿ ಸಾವುಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿದ್ದು, ಉಗ್ರರು ನಡೆಸಿದ ದಾಳಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. |
![]() | ಆಜಾನ್ಗೆ ಪ್ರತಿಯಾಗಿ ಸುಪ್ರಭಾತ ಅಭಿಯಾನ ನಡೆಸುತ್ತಿರುವವರು ಭಯೋತ್ಪಾದಕರು: ಬಿ ಕೆ ಹರಿಪ್ರಸಾದ್ಮುಸ್ಲಿಂ ಧರ್ಮದವರು ಮಾಡುವ ಆಜಾನ್ಗೆ ಪ್ರತಿಯಾಗಿ ಶ್ರೀರಾಮ ಸೇನೆ ಸೇರಿದಂತೆ ಹಿಂದೂ ಸಂಘಟನೆಗಳು ಇಂದು ಸೋಮವಾರ ರಾಜ್ಯಾದ್ಯಂತ ಆರಂಭಿಸಿರುವ ಹನುಮಾನ್ ಚಾಲೀಸ ಸುಪ್ರಭಾತ ಅಭಿಯಾನ ರಾಜಕೀಯ ತಿರುವುಗಳನ್ನು, ಇನ್ನಷ್ಟು ವಾಗ್ವಾದ, ಗೊಂದಲ, ಸಂಘರ್ಷಗಳಿಗೆ ಎಡೆಮಾಡಿಕೊಡುತ್ತಿದೆ. |
![]() | ಕುಲ್ಗಾಮ್ ಎನ್ ಕೌಂಟರ್: ಇಬ್ಬರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಇಂದು ನಡೆದ ಎನ್ ಕೌಂಟರ್ ನಲ್ಲಿ ಲಷ್ಕರ್ -ಎ- ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರ. |
![]() | ಜಮ್ಮು-ಕಾಶ್ಮೀರ: ಇಬ್ಬರು ಹಿಜ್ಬುಲ್ ಉಗ್ರರ ಬಂಧನ, ಶಸಾಸ್ತ್ರ ವಶಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಬಂಡಿಪೊರಾ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಲಾಗಿದ್ದು, ಅವರಿಂದ ಶಸಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ. |
![]() | ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕನ ಹತ್ಯೆ!ಜಮ್ಮು ಮತ್ತು ಕಾಶ್ಮೀರದ ರಜೌರಿಯ ಗಡಿ ನಿಯಂತ್ರಣ ರೇಖೆ(ಎಲ್ಒಸಿ)ಯಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ಸೇನೆ ವಿಫಲಗೊಳಿಸಿದ್ದು ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. |
![]() | ಅಮರನಾಥ ಯಾತ್ರೆ ಮಾರ್ಗದಲ್ಲಿ ಉಗ್ರ ದಾಳಿಗೆ ಸಂಚು: 3 ಉಗ್ರರ ಹತ್ಯೆ, ಹಿಜ್ಬುಲ್ ನ ಹಿರಿಯ ಉಗ್ರ ಬಲಿ!ಅಮರನಾಥ ಯಾತ್ರೆಯ ಪ್ರಮುಖ ಮಾರ್ಗವಾದ ಅನಂತನಾಗ್ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. |
![]() | ಗಡಿ ದಾಟಿ ಜಮ್ಮು-ಕಾಶ್ಮೀರ ಪ್ರವೇಶಿಸಲು 200 ಪಾಕ್ ಉಗ್ರರು ಸಜ್ಜು: ಸೇನೆಕಣಿವೆ ಪ್ರದೇಶದಲ್ಲಿ ನುಸುಳುವಿಕೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದರೂ 200 ಪಾಕಿಸ್ತಾನದ ಸೈನಿಕರು ಗಡಿ ದಾಟಿ ಜಮ್ಮು-ಕಾಶ್ಮೀರ ಪ್ರವೇಶಿಸಲು ಸಜ್ಜಾಗಿದ್ದಾರೆ ಎಂದು ಉತ್ತರ ಆರ್ಮಿ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಶುಕ್ರವಾರ ತಿಳಿಸಿದ್ದಾರೆ. |
![]() | ಅನಂತ್'ನಾಗ್ ಜಿಲ್ಲೆಯಲ್ಲಿ ಎನ್ಕೌಂಟರ್: ಓರ್ವ ಉಗ್ರ ಹತ್ಯೆ, ಮತ್ತೋರ್ವನ ಬಂಧನಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸಿದ್ದು, ಹಿಜ್ಬುಲ್ ಉಗ್ರ ಸಂಘಟನೆಗೆ ಸೇರಿದ ಉಗ್ರನೊಬ್ಬನನ್ನು ಬಂಧಿಸುವಲ್ಲಿ ಹಾಗೂ ಮತ್ತೋರ್ವ ಉಗ್ರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದೆ |
![]() | ಜಮ್ಮುನಲ್ಲಿ ಗಡಿಯಾಚೆ ಸುರಂಗ ಪತ್ತೆ, ಅಮರನಾಥ ಯಾತ್ರೆಗೆ ಅಡ್ಡಿಪಡಿಸಲು ಯೋಜಿಸಿದ್ದ ಉಗ್ರರ ಯೋಜನೆ ವಿಫಲ: ಬಿಎಸ್ಎಫ್ಮುಂಬರುವ ಅಮರನಾಥ ಯಾತ್ರೆಗೆ ಅಡ್ಡಿಪಡಿಸಲು ಸಂಚು ರೂಪಿಸುತ್ತಿದ್ದ ಪಾಕಿಸ್ತಾನ ಮೂಲದ ಭಯೋತ್ಪಾದಕರ ಕುಕೃತ್ಯವನ್ನು ಗಡಿ ಭದ್ರತಾ ಪಡೆ(BSF) ನಾಶ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಗಡಿ (IB) ಉದ್ದಕ್ಕೂ ಗಡಿಯಾಚೆಗಿನ ಸುರಂಗವನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ ಪತ್ತೆಹಚ್ಚಿದ್ದಾರೆ. |
![]() | ಸೊಪೋರ್'ನಲ್ಲಿ ಸೇನಾಪಡೆ ಭರ್ಜರಿ ಕಾರ್ಯಾಚರಣೆ: 3 ಎಲ್ಇಟಿ ಉಗ್ರರ ಬಂಧನಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ನ ಹೈಗಾಮ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಬಂಧಿಸಿದ್ದಾರೆಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮಾಹಿತಿ ನೀಡಿದ್ದಾರೆ. |
![]() | ಪುಲ್ವಾಮಾದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ. |