- Tag results for Terrorists
![]() | ಪೊಲೀಸ್ ಕಂಟ್ರೋಲ್ ರೂಮ್ ಮೇಲೆ ಭಯೋತ್ಪಾದಕರ ದಾಳಿ; ಗ್ರೆನೇಡ್ ತೂರಿದ ಉಗ್ರರು- ಒರ್ವ ಪೊಲೀಸ್ ಸಿಬ್ಬಂದಿಗೆ ಗಾಯಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಶ್ರೀನಗರದಲ್ಲಿರುವ ಪೊಲೀಸ್ ಕಂಟ್ರೋಲ್ ರೂಮ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. |
![]() | ಸ್ವಾತಂತ್ರ್ಯ ದಿನಾಚರಣೆಗೂ 4 ದಿನ ಮುನ್ನ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ, ನಾಲ್ವರು ಯೋಧರು ಹುತಾತ್ಮಕೇಂದ್ರಾಡಳಿತ ಪ್ರದೇಶದ ರಜೌರಿ ಜಿಲ್ಲೆಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ದಾಳಿಕೋರರನ್ನು ಹೊಡೆದುರುಳಿಸಲಾಗಿದೆ. ಇವರಿಬ್ಬರೂ ಪಾಕಿಸ್ತಾನ ಮೂಲದ ಜೈಷ್ -ಇ- ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರು ಎನ್ನಲಾಗಿದೆ. |
![]() | ಬುದ್ಗಾಮ್ ಎನ್ಕೌಂಟರ್: ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಹತ್ಯೆ ಆರೋಪಿ ಸೇರಿ ಮೂವರು ಎಲ್ಇಟಿ ಉಗ್ರರು ಹತಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ(ಎಲ್ಇಟಿ) ಉಗ್ರರನ್ನು ಹೊಡೆದುರುಳಿಸಲಾಗದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಎನ್ ಕೌಂಟರ್ ವೇಳೆ ಸಿಕ್ಕಿಬಿದ್ದ ಕಾಶ್ಮೀರಿ ಪಂಡಿತ್ ರಾಹುಲ್ ಭಟ್, ಅಮರೀನ್ ಭಟ್ ಹಂತಕ!ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಹೇಳಲಾದ ಲಷ್ಕರ್-ಎ-ತೊಯ್ಬಾದ ಸಹವರ್ತಿ ಗುಂಪಿನ ಮೂವರು ಉಗ್ರಗಾಮಿಗಳಲ್ಲಿ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಮತ್ತು ಮಹಿಳಾ ಕಲಾವಿದ ಅಮರೀನ್ ಭಟ್ ಹಂತಕನೂ ಇದ್ದಾನೆ. |
![]() | ಜಮ್ಮು-ಕಾಶ್ಮೀರ: ಉಗ್ರರಿಂದ ಗ್ರೆನೇಡ್ ದಾಳಿ, ವಲಸೆ ಕಾರ್ಮಿಕ ಸಾವು, ಇಬ್ಬರಿಗೆ ಗಾಯಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಗುರುವಾರ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಬಿಹಾರದ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಆವಂತಿಪೋರಾ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನೆ, ಕಾರ್ಯಾಚರಣೆ ಮುಂದುವರಿಕೆ!ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೋರಾದಲ್ಲಿ ನಡೆಯುತ್ತಿರುವ ಎನ್ಕೌಂಟರ್ ನಲ್ಲಿ ಮತ್ತೋರ್ವ ಉಗ್ರನನ್ನು ಹೊಡೆದುರುಳಿಸಲಾಗಿದ್ದು, ಆ ಮೂಲಕ ಈ ಎನ್ಕೌಂಟರ್ ನಲ್ಲಿ ಹತರಾದ ಉಗ್ರರ ಸಂಖ್ಯೆ 2ಕ್ಕೇರಿದೆ. |
![]() | ಇಬ್ಬರು ಶಸ್ತ್ರಸಜ್ಜಿತ ಉಗ್ರರನ್ನು ಹೆಡೆಮುರಿ ಕಟ್ಟಿ ಪೊಲೀಸರಿಗೆ ಒಪ್ಪಿಸಿದ ಜಮ್ಮು-ಕಾಶ್ಮೀರ ಗ್ರಾಮಸ್ಥರು!ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಸಂಘಟನೆಯ ಇಬ್ಬರು ಶಸ್ತ್ರಧಾರಿ ಉಗ್ರರನ್ನು ಗ್ರಾಮಸ್ಥರೇ ಹೆಡೆಮುರಿಕಟ್ಟಿ ಪೊಲೀಸರಿಗೆ ಒಪ್ಪಿಸಿದ ಘಟನೆ ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಡೆದಿದೆ. |
![]() | ಜಮ್ಮು ಮತ್ತು ಕಾಶ್ಮೀರ: 2 ಪ್ರತ್ಯೇಕ ಎನ್ಕೌಂಟರ್ ನಲ್ಲಿ ಪಾಕಿಸ್ತಾನದ ಇಬ್ಬರು ಸೇರಿ 4 ಉಗ್ರರ ಹತ್ಯೆಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಭಾನುವಾರ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ( Indian Army encounter) ಇಬ್ಬರು ಪಾಕಿಸ್ತಾನಿ ಉಗ್ರರು ಸೇರಿದಂತೆ ನಾಲ್ವರು ಉಗ್ರರು ಹತರಾಗಿದ್ದಾರೆ. |
![]() | ಪ್ರವಾದಿ ಮೊಹಮ್ಮದ್ ನಿಂದನೆಗೆ ಪ್ರತಿಕಾರ: ಗುರುದ್ವಾರದ ಮೇಲಿನ ದಾಳಿ ಹೊಣೆಹೊತ್ತ ಐಸಿಸ್ಅಫ್ಘಾನಿಸ್ತಾನದ ಗುರುದ್ವಾರದ ಮೇಲಿನ ದಾಳಿಯ ಹೊಣೆಯನ್ನು ಐಸಿಸ್ ಹೊತ್ತುಕೊಂಡಿದ್ದು, ಇದು ಪ್ರವಾದಿ ಮೊಹಮ್ಮದ್ ಅವರಿಗೆ ಮಾಡಿದ ಅವಮಾನಕ್ಕೆ ಪ್ರತೀಕಾರ ಎಂದು ಹೇಳಿದೆ. |
![]() | ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ಎಲ್ ಇಟಿ ಉಗ್ರರು ಹತಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕಂಜೌಲರ್ ಎಂಬಲ್ಲಿ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಲಷ್ಕರ್ ಇ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಪೊಲೀಸರು ಬುಧವಾರ ಬೆಳಗ್ಗೆ ಯಶಸ್ವಿಯಾಗಿದ್ದಾರೆ. |
![]() | ಶ್ರೀನಗರದಲ್ಲಿ ಎನ್ಕೌಂಟರ್: ಅಮರನಾಥ ಯಾತ್ರೆ ಮೇಲೆ ಕಣ್ಣಿಟ್ಟಿದ್ದ ಇಬ್ಬರು ಉಗ್ರರ ಸದೆಬಡಿದ ಸೇನಾಪಡೆಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಸೋಮವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್–ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. |
![]() | ಕಾಶ್ಮೀರದಲ್ಲಿ ಈ ವರ್ಷ ಭದ್ರತಾ ಪಡೆಗಳಿಂದ 100 ಉಗ್ರರು ಹತ್ಯೆಈ ವರ್ಷದ ಆರಂಭದಿಂದ ಇಲ್ಲಿಯವರೆಗೂ ಕಾಶ್ಮೀರದಲ್ಲಿ 100 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | ಕಾಶ್ಮೀರಕ್ಕೆ ಮರಳಿ ಬರುವುದಿಲ್ಲ: ಪ್ರತಿಭಟನಾ ನಿರತ ಸರ್ಕಾರಿ ಸಿಬ್ಬಂದಿಕಾಶ್ಮೀರದಲ್ಲಿ ಭಯೋತ್ಪಾದಕರು ಟಾರ್ಗೆಟ್ ಮಾಡಿ ಹತ್ಯೆ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ತಮ್ಮನ್ನು ಜಮ್ಮುವಿನಲ್ಲಿರುವ ತಮ್ಮ ತವರು ಜಿಲ್ಲೆಗಳಿಗೆ ವರ್ಗಾವಣೆ ಮಾಡುವಂತೆ ಆಗ್ರಹಿಸಿ ಸರ್ಕಾರಿ ಉದ್ಯೋಗಿಗಳು ಪ್ರತಿಭಟನೆ ಮುಂದುವರೆಸಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರ: ಕುಲ್ಗಾಮ್ ನಲ್ಲಿ ಉಗ್ರರಿಂದ ರಾಜಸ್ಥಾನ ಮೂಲದ ಬ್ಯಾಂಕ್ ಮ್ಯಾನೇಜರ್ ಗುಂಡಿಕ್ಕಿ ಹತ್ಯೆ!ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಂದು ಉದ್ದೇಶಿತ ದಾಳಿ ಮಾಡಿರುವ ಉಗ್ರರು ರಾಜಸ್ಥಾನ ಮೂಲದ ಬ್ಯಾಂಕ್ ಮ್ಯಾನೇಜರ್ ಒಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. |
![]() | ಜಮ್ಮು ಕಾಶ್ಮೀರ: ಕುಲ್ಗಾಮ್ನಲ್ಲಿ ಶಿಕ್ಷಕಿಯ ಗುಂಡಿಕ್ಕಿ ಹತ್ಯೆ ಮಾಡಿದ ಉಗ್ರರುಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಅಟ್ಟಹಾಸ ಮುಂದುವರೆದಿದ್ದು, ಇಂದು ಕುಲ್ಗಾಮ್ ನಲ್ಲಿ ಹಿಂದೂ ಶಿಕ್ಷೆಕಿಯೊಬ್ಬರನ್ನು ಹತ್ಯೆ ಮಾಡಿದ್ದಾರೆ. |