social_icon
  • Tag results for Terrorists

ಬಂಧಿತ ಮೂವರು ಮೂಲಭೂತವಾದಿಗಳು ಉನ್ನತ ಶಿಕ್ಷಣ ಪಡೆದಿದ್ದರು: ISIS ಉಗ್ರರ ಬಗ್ಗೆ ಪೊಲೀಸರ ಸ್ಫೋಟಕ ಮಾಹಿತಿ!

ಉಗ್ರ ಪಟ್ಟಿಯಲ್ಲಿರುವ ಮೂವರು ಮೋಸ್ಟ್ ವಾಂಟೆಡ್ ಭಯೋತ್ಪಾದಕರನ್ನು ದೆಹಲಿ ಪೊಲೀಸರು ಇಂದು ಬಂಧಿಸಿದ್ದಾರೆ. ಈ ಮೂವರೂ ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆ ಸಂಪರ್ಕ ಹೊಂದಿದ್ದಾರೆ. ಅಷ್ಟೇ ಅಲ್ಲದೆ ದೇಶದ ವಿವಿಧ ಭಾಗಗಳಲ್ಲಿ ನಡೆದ ಸ್ಫೋಟ ಪ್ರಕರಣಗಳಲ್ಲಿ ಇವರು ಭಾಗಿಯಾಗಿದ್ದಾರೆ. 

published on : 3rd October 2023

ಕೆನಡಾ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗವಾಗಿದೆ: ಟುಡ್ರೋ ವಿರುದ್ಧ ಲಂಕಾ ವಿದೇಶಾಂಗ ಸಚಿವರ ಆರೋಪ

ಶ್ರೀಲಂಕಾ ವಿದೇಶಾಂಗ ಸಚಿವ ಅಲಿ ಸಬ್ರೇ ಕೆನಡಾ ಪ್ರಧಾನಿ ಜಸ್ಟಿನ್ ಟುಡ್ರೋ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 

published on : 27th September 2023

ಭಯೋತ್ಪಾದಕರು ಕೆನಡಾದಲ್ಲಿ ಸುರಕ್ಷಿತ ಸ್ವರ್ಗ ಕಂಡುಕೊಂಡಿದ್ದಾರೆ: ಜಸ್ಟಿನ್ ಟ್ರುಡೊಗೆ ತಿವಿದ ಶ್ರೀಲಂಕಾ ಸಚಿವ

ಭಯೋತ್ಪಾದಕರು ಕೆನಡಾದಲ್ಲಿ ಸುರಕ್ಷಿತ ಸ್ವರ್ಗ ಕಂಡುಕೊಂಡಿದ್ದಾರೆ ಎಂದು ಹೇಳುವ ಮೂಲಕ ಶ್ರೀಲಂಕಾ ಸಚಿವರೊಬ್ಬರು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋಗೆ ತಿವಿದಿದ್ದಾರೆ.

published on : 26th September 2023

ಖಲಿಸ್ತಾನಿ ಉಗ್ರರ ವಿರುದ್ದ ಮುಂದುವರೆದ ಬೃಹತ್ ಕ್ರ್ಯಾಕ್‌ಡೌನ್; ದೇಶ ಬಿಟ್ಟು ಪರಾರಿಯಾದ 19 ಮಂದಿ ಆಸ್ತಿ ಜಪ್ತಿಗೆ ಎನ್ಐಎ ಸಿದ್ಧತೆ

ಖಾಲಿಸ್ತಾನಿ ಭಯೋತ್ಪಾದಕ ಮತ್ತು ನಿಷೇಧಿತ ಪ್ರತ್ಯೇಕತಾವಾದಿ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನೂನ್ ವಿರುದ್ಧ ಕ್ರಮಕೈಗೊಂಡ ಬೆನ್ನಲ್ಲೇ ಭಾರತ ಸರ್ಕಾರ ದೇಶ ಬಿಟ್ಟು ಪರಾರಿಯಾದ 19 ಮಂದಿ ಖಲಿಸ್ತಾನ ಉಗ್ರರ ವಿರುದ್ಧ ಬೃಹತ್ ಕ್ರ್ಯಾಕ್‌ಡೌನ್ ಗೆ ಸಿದ್ಧತೆ ನಡೆಸಿದೆ.

published on : 24th September 2023

ಜಮ್ಮು ಮತ್ತು ಕಾಶ್ಮೀರ: ಉಗ್ರರ ಅಡಗುತಾಣ ಪತ್ತೆ, ಇಬ್ಬರು ಶಂಕಿತ ಉಗ್ರರ ಬಂಧನ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿಗಳ ವಿರುದ್ಧದ ಭಾರತೀಯ ಸೇನೆ ಕಾರ್ಯಾಚರಣೆ ಮುಂದುವರೆದಿದ್ದು, ಶುಕ್ರವಾರ ಉಗ್ರರ ಅಡಗುತಾಣ ಪತ್ತೆ ಮಾಡಿರುವ ಸೇನೆ ಇಬ್ಬರು ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ.

published on : 15th September 2023

ಅನಂತನಾಗ್ ಎನ್ಕೌಂಟರ್: ನಾಪತ್ತೆಯಾಗಿದ್ದ ಯೋಧನ ಹತ್ಯೆ, ಉಗ್ರರಿಂದ ಕೃತ್ಯ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಉಗ್ರರ ವಿರುದ್ಧ ಎನ್ಕೌಂಟರ್ ಕಾರ್ಯಾಚರಣೆ ಮುಂದುವರೆದಿದ್ದು, ಈ ನಡುವೆ ಕಾರ್ಯಾಚರಣೆಯಲ್ಲಿ ನಾಪತ್ತೆಯಾಗಿದ್ದ ಭಾರತೀಯ ಯೋಧ ಉಗ್ರರಿಂದ ಹತ್ಯೆಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

published on : 15th September 2023

ನಟ ನಾಸಿರುದ್ಧೀನ್ ಶಾ ಭಯೋತ್ಪಾದಕರ ಬೆಂಬಲಿಗ: ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕುಹಕ!

ಬಾಲಿವುಡ್​ ಹಿರಿಯ ನಟ ನಾಸಿರುದ್ಧೀನ್ ಶಾ ಇತ್ತೀಚೆಗಷ್ಟೆ, ‘ದಿ ಕಾಶ್ಮೀರ್ ಫೈಲ್ಸ್’, ‘ದಿ ಕೇರಳ ಸ್ಟೋರಿ’, ‘ಗದರ್ 2’ ಸಿನಿಮಾಗಳ ಬಗ್ಗೆ ಮಾತನಾಡುತ್ತಾ, ಅವೆಲ್ಲ ಸಮಾಜವನ್ನು ಒಡೆಯುವ ನೀತಿಯನ್ನು ಹೊಂದಿವೆ ಎಂಬರ್ಥದ ಮಾತುಗಳನ್ನಾಡಿದ್ದರು.

published on : 14th September 2023

ಅನಂತನಾಗ್ ಎನ್ಕೌಂಟರ್: ಉಗ್ರರ ಗುಂಡಿಗೆ ಇಬ್ಬರು ಸೇನಾಧಿಕಾರಿ, ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ತೊಡಗಿದ್ದ ಇಬ್ಬರು ಸೇನಾಧಿಕಾರಿಗಳು ಮತ್ತು ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

published on : 13th September 2023

ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ, ಗಡಿ ನುಸುಳುವಿಕೆ ಯತ್ನ ವಿಫಲ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ ಸೇನಾ ಪಡೆ, ಬುಧವಾರ ಇಬ್ಬರು ಉಗ್ರರರನ್ನು ಹೊಡೆದುರುಳಿಸಿದೆ.

published on : 6th September 2023

ಪಾಕಿಸ್ತಾನದ ಪಂಜಾಬ್ ನಲ್ಲಿ ಭರ್ಜರಿ ಕಾರ್ಯಾಚರಣೆ: 5 ಮಹಿಳಾ ಐಸಿಸ್ ಉಗ್ರರ ಬಂಧನ

ಪಾಕಿಸ್ತಾನದ ಪಂಜಾಬ್ ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಸ್ಲಾಮಿಕ್ ಸ್ಟೇಟ್ ನ ಐದು ಮಹಿಳಾ ಉಗ್ರರನ್ನು ಬಂಧಿಸಿದ್ದಾರೆ.

published on : 2nd September 2023

ಜಮ್ಮು ಮತ್ತು ಕಾಶ್ಮೀರ: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಭಯೋತ್ಪಾದಕರ ಸೆರೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ವಿಧ್ವಂಸಕ ಕೃತ್ಯಗಳನ್ನು ಎಸಗಿ ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಭಯೋತ್ಪಾದಕರನ್ನು ವಿಶೇಷ ತನಿಖಾ ಸಂಸ್ಥೆ ಶನಿವಾರ ಬಂಧಿಸಿದೆ.

published on : 2nd September 2023

ಮಣಿಪುರ: ವಿವಿಧ ಉಗ್ರ ಸಂಘಟನೆಗಳಿಗೆ ಸೇರಿದ ನಾಲ್ವರು ಭಯೋತ್ಪಾದಕರ ಬಂಧನ

ಪ್ರತ್ಯೇಕ ಕಾರ್ಯಾಚರಣೆಯಲ್ಲಿ ವಿವಿಧ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರನ್ನು ಬಂಧಿಸಲಾಗಿದ್ದು, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

published on : 29th August 2023

ಜಮ್ಮು-ಕಾಶ್ಮೀರದಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಇಬ್ಬರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುವಿಕೆ ಯತ್ನವನ್ನು ಸೇನೆ ವಿಫಲಗೊಳಿಸಿದ್ದು, ಇಬ್ಬರು ಪಾಕಿಸ್ತಾನಿ ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಸೇನೆ ಹೇಳಿದೆ.

published on : 21st August 2023

ಜಮ್ಮು ಮತ್ತು ಕಾಶ್ಮೀರ: ಸ್ವಾತಂತ್ರ್ಯ ದಿನಾಚರಣೆ ವೇಳೆ ದಾಳಿಗೆ ಸಂಚು ರೂಪಿಸಿದ್ದ ಎಲ್‌ಇಟಿಯ ಇಬ್ಬರು 'ಹೈಬ್ರಿಡ್' ಉಗ್ರರ ಬಂಧನ

ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ, ಬಾರಾಮುಲ್ಲಾದ ಆಜಾದ್‌ಗುಂಜ್‌ನಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ಲಷ್ಕರ್-ಎ-ತೊಯ್ಬಾದ (ಎಲ್‌ಇಟಿ) ಇಬ್ಬರು ‘ಹೈಬ್ರಿಡ್’ ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಬುಧವಾರದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

published on : 2nd August 2023

ಮಣಿಪುರದಲ್ಲಿ ಬೃಹತ್ ಪ್ರತಿಭಟನೆ: ಎನ್‌ಆರ್‌ಸಿ, ಚಿನ್-ಕುಕಿ ನಾರ್ಕೋ-ಉಗ್ರರ ವಿರುದ್ಧ ಕ್ರಮಕ್ಕೆ ಆಗ್ರಹ

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶನಿವಾರ ಸಾವಿರಾರು ಜನ ರಾಜಧಾನಿ ಇಂಫಾಲ್‌ನಲ್ಲಿ "ಚಿನ್-ಕುಕಿ ನಾರ್ಕೋ-ಭಯೋತ್ಪಾದಕರ" ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದರು.

published on : 29th July 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9