- Tag results for Test
![]() | ಬೆಂಗಳೂರು: ಟೆಸ್ಟ್ ಡ್ರೈವ್ ನೆಪದಲ್ಲಿ ಕಾರು ಕದ್ದ ಖತರ್ನಾಕ್ ಕಳ್ಳ!ಓಎಲ್ಎಕ್ಸ್ ನಲ್ಲಿ ಮಾರಾಟಕ್ಕಿಟ್ಟಿದ್ದ ಕಾರೊಂದನ್ನು ಟೆಸ್ಟ್ ಡ್ರೈವ್ ನೆಪದಲ್ಲಿ ಮಾಲೀಕನಿಂದ ಪಡೆದು ಪರಾರಿಯಾಗಿದ್ದ ಖತರ್ನಾಕ್ ಕಳ್ಳನೊಬ್ಬನನ್ನು ಅಮೃತಹಳ್ಳಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. |
![]() | ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 2,202 ಹೊಸ ಕೇಸ್ ಪತ್ತೆ, 27 ಮಂದಿ ಸಾವುಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಏರಿಳಿಕೆ ಮುಂದುವರೆದಿದ್ದು, ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,202 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 27 ಮಂದಿ ಸಾವನ್ನಪ್ಪಿದ್ದಾರೆ. |
![]() | ಒತ್ತುವರಿ ತೆರವು ಕಾರ್ಯಾಚರಣೆ ವಿರೋಧಿಸಿ ದೆಹಲಿ ಬಿಜೆಪಿ ಪ್ರಧಾನ ಕಚೇರಿ ಬಳಿ ಕಾಂಗ್ರೆಸ್ ಪ್ರತಿಭಟನೆರಾಷ್ಟ್ರ ರಾಜಧಾನಿಯಲ್ಲಿ ಕೇಸರಿ ಪಕ್ಷದ ಆಡಳಿತವಿರುವ ಮಹಾನಗರ ಪಾಲಿಕೆಗಳು ನಡೆಸುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ದೆಹಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾನುವಾರ... |
![]() | ಕಾಶ್ಮೀರಿ ಪಂಡಿತರ ಮೇಲೆ ಅಶ್ರುವಾಯು ಪ್ರಯೋಗ: ತನಿಖೆಗೆ ಆದೇಶಿದ ಲೆಫ್ಟಿನೆಂಟ್ ಗವರ್ನರ್ಕಾಶ್ಮೀರಿ ಪಂಡಿತ ರಾಹುಲ್ ಭಟ್ ಹತ್ಯೆಯನ್ನು ವಿರೋಧಿಸಿ ಮೇ 13ರಂದು ನಡೆಸಿದ್ದ ಪ್ರತಿಭಟನೆ ವೇಳೆ ಪ್ರತಿಭಟನಾನಿರತ ಕಾಶ್ಮೀರಿ ಪಂಡಿತರ ಮೇಲೆ ಅಶ್ರುವಾಯು ಶೆಲ್ ದಾಳಿ ನಡೆದಿದ್ದು ಕುರಿತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತನಿಖೆಗೆ ಆದೇಶಿಸಿದ್ದಾರೆ. |
![]() | ಲಂಕಾ ಅಧ್ಯಕ್ಷರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗೆ ಪ್ರಧಾನಿ ವಿಕ್ರಮ ಸಿಂಘೆ ಬೆಂಬಲ!ಈಗಾಗಲೇ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಲಂಕಾದಲ್ಲಿ ವಿಲಕ್ಷಣ ಬೆಳವಣಿಗೆಯಲ್ಲಿ ಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ರಾಷ್ಟ್ರಾಧ್ಯಕ್ಷರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. |
![]() | ಕೋವಿಡ್-19: ಭಾರತದಲ್ಲಿಂದು 2,487 ಹೊಸ ಕೇಸ್ ಪತ್ತೆ, 13 ಮಂದಿ ಸಾವುಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಏರಿಳಿಕೆ ಮುಂದುವರೆದಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,487 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಸಾವನ್ನಪ್ಪಿದ್ದಾರೆ. |
![]() | ರಾಜ್ಯಸಭೆ ಚುನಾವಣೆ: ಕರ್ನಾಟಕದಿಂದ ಪ್ರಿಯಾಂಕ ಗಾಂಧಿ ಕಣಕ್ಕಿಳಿಸಲು ಕಾಂಗ್ರೆಸ್ ಮುಖಂಡರ ಒಲವುಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಎಐಸಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಬೇಕೆಂದು ಪಕ್ಷದ ಕೆಲವರು ಬಯಸುತ್ತಿರುವುದರಿಂದ ಮತ್ತೊಮ್ಮೆ ಗಾಂಧಿ ಕುಟುಂಬದ ವರ್ಚಸ್ಸಿನ ಮೇಲೆ ದೇಶಾದ್ಯಂತ ಸೊರಗಿರುವ ಪಕ್ಷದ ಪುನಶ್ಚೇತನಕ್ಕೆ ಪ್ರಯತ್ನಿಸಲಾಗುತ್ತಿದೆ. |
![]() | ಕೋವಿಡ್-19: ಭಾರತದಲ್ಲಿಂದು 2,858 ಹೊಸ ಕೇಸ್ ಪತ್ತೆ, 11 ಮಂದಿ ಸಾವುದಿನ ಕಳೆದಂತೆ ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಏರಿಕೆಯಾಗುತ್ತಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,858 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ. |
![]() | ಕಾಶ್ಮೀರಿ ಪಂಡಿತ ಹತ್ಯೆ ಪ್ರಕರಣ: ಕಣಿವೆ ರಾಜ್ಯದಲ್ಲಿ ವ್ಯಾಪಕ ಆಕ್ರೋಶ, ಪ್ರತಿಭಟನೆ, ಗೃಹ ಬಂಧನದಲ್ಲಿ ಮೆಹಬೂಬಾ ಮುಫ್ತಿಕಾಶ್ಮೀರಿ ಪಂಡಿತ ಸಮುದಾಯದ ಸರ್ಕಾರಿ ನೌಕರರೊಬ್ಬರನ್ನು ಉಗ್ರನೊಬ್ಬ ಗುರುವಾರ ಹತ್ಯೆ ಮಾಡಿರುವುದು ಆ ಸಮುದಾಯದ ವ್ಯಾಪಕ ಆಕ್ರೋಶ, ಸಿಟ್ಟು ಮತ್ತು ಆತಂಕಕ್ಕೆ ಕಾರಣವಾಗಿದ್ದು, ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. |
![]() | ಜಮ್ಮು-ಕಾಶ್ಮೀರ: ತಹಸಿಲ್ ಕಚೇರಿ ನೌಕರನ ಹತ್ಯೆ ಖಂಡಿಸಿ ಕಾಶ್ಮೀರಿ ಪಂಡಿತರ ಪ್ರತಿಭಟನೆ, ಆಶ್ರುವಾಯು ಪ್ರಯೋಗಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಚದೂರ ತಹಸಲ್ ಕಚೇರಿಯ ನೌಕರ ರಾಹುಲ್ ಭಟ್ ಹತ್ಯೆಯನ್ನು ಖಂಡಿಸಿ, ಕಾಶ್ಮೀರಿ ಪಂಡಿತರು ಬುದ್ಗಾಮ್ ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಆಶ್ರುವಾಯು ಸಿಡಿಸಿದ್ದಾರೆ. |
![]() | ನವದೆಹಲಿ: ಪ್ರೇಮ್ ನಗರ ಸೇರಿದಂತೆ ವಿವಿಧೆಡೆ ಒತ್ತುವರಿ ತೆರವು ಕಾರ್ಯಚರಣೆ, ಸ್ಥಳೀಯರಿಂದ ವಿರೋಧನವದೆಹಲಿಯ ಪಟೇಲ್ ನಗರದ ಪ್ರೇಮ್ ನಗರ ಸೇರಿದಂತೆ ರಾಷ್ಟ್ರರಾಜಧಾನಿಯ ವಿವಿಧೆಡೆ ಇಂದು ಕೂಡಾ ಒತ್ತುವರಿ ತೆರವು ಕಾರ್ಯಚರಣೆ ಮುಂದುವರೆದಿದೆ. |
![]() | ರಾಷ್ಟ್ರೀಯ ತಂತ್ರಜ್ಞಾನ ದಿನ: 1998ರ ಪೋಖ್ರಾನ್ ಪರೀಕ್ಷೆ ಯಶಸ್ವಿಯಾಗಿ ಪೂರೈಸಿದ ವಿಜ್ಞಾನಿಗಳನ್ನು ಕೊಂಡಾಡಿದ ಪ್ರಧಾನಿಇಂದು ಮೇ 11 ರಾಷ್ಟ್ರೀಯ ತಂತ್ರಜ್ಞಾನ ದಿನ,(National technology day) ಈ ಸಂದರ್ಭದಲ್ಲಿ ದೇಶದ ವಿಜ್ಞಾನಿಗಳಿಗೆ ಧನ್ಯವಾದ ಹೇಳಿರುವ ಪ್ರಧಾನಿ ನರೇಂದ್ರ ಮೋದಿ 1998ರಲ್ಲಿ ಪೋಕ್ರಾನ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದರ ಹಿಂದಿನ ವಿಜ್ಞಾನಿಗಳ ಶ್ರಮವನ್ನು ಕೊಂಡಾಡಿದ್ದಾರೆ. |
![]() | ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,897 ಹೊಸ ಕೇಸ್ ಪತ್ತೆ, 54 ಮಂದಿ ಸಾವುದಿನ ಕಳೆದಂತೆ ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಏರಿಕೆಯಾಗುತ್ತಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,897 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 54 ಮಂದಿ ಸಾವನ್ನಪ್ಪಿದ್ದಾರೆ. |
![]() | ಲಂಕೆಗೆ ಬೆಂಕಿ: 'ಸೇಡಿನ ಕೃತ್ಯಗಳನ್ನು' ನಿಲ್ಲಿಸುವಂತೆ ಜನರನ್ನು ಒತ್ತಾಯಿಸಿದ ಶ್ರೀಲಂಕಾ ಅಧ್ಯಕ್ಷ, 8 ಸಾವು!ಭೀಕರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಲಂಕೆಯಲ್ಲಿ ಹಿಂಸಾಚಾರ ಇದೀಗ ತೀವ್ರ ಸ್ವರೂಪಕ್ಕೆ ತಿರುಗಿದ್ದು ಸತ್ತವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಹಿಂಸಾಚಾರ ಮತ್ತು ಸೇಡಿನ ಕೃತ್ಯಗಳನ್ನು ನಿಲ್ಲಿಸುವಂತೆ ಜನರನ್ನು ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಒತ್ತಾಯಿಸಿದ್ದಾರೆ. |
![]() | ರಾಜಪಕ್ಸೆ ಆಪ್ತರು ಲಂಕೆ ತೊರೆಯದಂತೆ ತಡೆಯಲು ಏರ್ ಪೋರ್ಟ್ ರಸ್ತೆಯಲ್ಲಿ ಪ್ರತಿಭಟನಾಕಾರರಿಂದ ಚೆಕ್ಪೋಸ್ಟ್ ನಿರ್ಮಾಣಲಂಕಾದ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಹಿಂಸಾಚಾರ ಮತ್ತು ವ್ಯಾಪಕ ಪ್ರತಿಭಟನೆ ಮುಂದುವರೆದಿದ್ದು ರಾಜಪಕ್ಸೆ ಕುಟುಂಬದ ನಿಷ್ಠಾವಂತರು ದೇಶದಿಂದ ಪಲಾಯನವಾಗದಂತೆ ತಡೆಯಲು ಕೊಲಂಬೋದ ಬಂಡಾರನಾಯಕೆ ಅಂತಾರಾಷ್ಟ್ರೀಯ ವಿಮಾನ... |