social_icon
  • Tag results for Thawar Chand Gehlot

ಬೆಂಗಳೂರು: ಮಂಗಳಮುಖಿ, ವಿಶೇಷ ಚೇತನರಿಂದ ಮತದಾನ ಜಾಗೃತಿ ರ್‍ಯಾಲಿಗೆ ರಾಜ್ಯಪಾಲರಿಂದ ಚಾಲನೆ

ಮತದಾನ ಪ್ರಮಾಣ ಉತ್ತೇಜಿಸುವ ಹಾಗೂ ಸಮಾಜದ ವಿವಿಧ ವರ್ಗಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲಾಡಳಿತ ಮತ್ತು ಬಿಬಿಎಂಪಿಯಿಂದ ಆಯೋಜಿಸಲಾಗಿದ್ದ ಮಂಗಳಮುಖಿ, ವಿಶೇಷ ಚೇತನರ ಮತದಾನ ಜಾಗೃತಿ ರ್‍ಯಾಲಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು. 

published on : 2nd March 2023

ವಿಧಾನಮಂಡಲ ಅಧಿವೇಶನ: ಅಭಿವೃದ್ಧಿ ಪಥದಲ್ಲಿ ಮುಂಚೂಣಿಯ ರಾಜ್ಯವಾಗಿ ಕರ್ನಾಟಕ ದಾಪುಗಾಲು; ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ಭಾಷಣ

ವಿಧಾನಮಂಡಲ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದ್ದು, ವಿಧಾನಮಂಡಲದಲ್ಲಿ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​​ ಅವರು ಭಾಷಣ ಮಾಡಿದರು.

published on : 10th February 2023

ವಿಶ್ವದಾಖಲೆಯ ಯೋಗಥಾನ್-2023ಕ್ಕೆ ಬೆಂಗಳೂರಿನಲ್ಲಿ ರಾಜ್ಯಪಾಲ ಗೆಹ್ಲೋಟ್ ಚಾಲನೆ

ರಾಷ್ಟ್ರೀಯ ಯುವ ದಿನದ ಅಂಗವಾಗಿ ರಾಜ್ಯದಾದ್ಯಂತ ಯೋಗಥಾನ್ ಆಯೋಜಿಸಲಾಗಿದ್ದು,  ಬೆಂಗಳೂರಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

published on : 15th January 2023

ಹೃದಯಾಘಾತದಿಂದ ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಸಾವು: ಸ್ವಲ್ಪದರಲ್ಲೇ ತಪ್ಪಿದ ಅನಾಹುತ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕಾರು ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ನಡೆದಿದೆ.

published on : 11th December 2022

ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ!

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಅನುಷ್ಠಾನಗೊಳಿಸುವ ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಅಂಕಿತ ಹಾಕಿದ್ದಾರೆ.

published on : 1st October 2022

ಹಾಸನ: ಪ್ರಸಿದ್ಧ ಹೊಯ್ಸಳ ದೇವಾಲಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ಬೇಲೂರು ಮತ್ತು ಹಳೇಬೀಡಿನಲ್ಲಿರುವ ಪ್ರಸಿದ್ಧ ಹೊಯ್ಸಳ ದೇವಾಲಯಗಳಿಗೆ ಭೇಟಿ ನೀಡಿದರು.

published on : 17th June 2022

ಮಾಧ್ಯಮ ಅಕಾಡೆಮಿ ನಿಯೋಗದಿಂದ ರಾಜ್ಯಪಾಲರ ಭೇಟಿ, ಪತ್ರಿಕಾ ದಿನಾಚರಣೆಗೆ ಆಹ್ವಾನ

ರಾಜ್ಯಪಾಲ ಥವಾರ್ ಚಂದ್ ಗೆಹ್ಲೊಟ್ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ನಿಯೋಗ ಗುರುವಾರ ಸೌಹಾರ್ದಯುತ ಭೇಟಿ ಮಾಡಿ ಚರ್ಚೆ ನಡೆಸಿತು.

published on : 6th May 2022

ಕೋವಿಡ್ ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ ಪರಿಣಾಮಕಾರಿ ನಿಯಂತ್ರಣ ಕ್ರಮ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭಾಷಣದೊಂದಿಗೆ 10 ದಿನಗಳ ವಿಧಾನಮಂಡಲ ಜಂಟಿ ಅಧಿವೇಶನ ಆರಂಭ ಕಂಡಿದೆ. ಮೊದಲ ದಿನ ಉಭಯ ಸದನಗಳನ್ನು ಉದ್ದೇಶಿಸಿ 30 ಪುಟಗಳ ಭಾಷಣವನ್ನು ರಾಜ್ಯಪಾಲರು ಮಾಡಿದರು.

published on : 14th February 2022

ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಂಡ ರಾಜ್ಯಪಾಲ ಗೆಹ್ಲೋಟ್

ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಶುಕ್ರವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್-19 ಮೂರನೇ ಡೋಸ್(ಬೂಸ್ಟರ್) ಲಸಿಕೆ ತೆಗೆದುಕೊಂಡರು.

published on : 14th January 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9