social_icon
  • Tag results for Thiruvananthapuram

ವ್ಯಾಪಾರದಲ್ಲಿ ಪಾಶ್ಚಿಮಾತ್ಯ ದೇಶಗಳನ್ನು ನಕಾರಾತ್ಮಕವಾಗಿ ನೋಡುವ ದೃಷ್ಟಿಕೋನ ಬದಲಾಗಬೇಕು: ವಿದೇಶಾಂಗ ಸಚಿವ ಎಸ್ ಜೈಶಂಕರ್‌

ಜಾಗತಿಕ ವಾಣಿಜ್ಯ ಮತ್ತು ವ್ಯಾಪಾರ ವಿಷಯದಲ್ಲಿ ಪಾಶ್ಚಿಮಾತ್ಯ ದೇಶಗಳು ಕೆಟ್ಟವು ಎಂಬ ದೃಷ್ಟಿಕೋನವಿದ್ದು, ಇದು ಬದಲಾಗಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. 

published on : 18th September 2023

ಖಾಸಗಿಯಾಗಿ ಪೋರ್ನ್ ನೋಡುವುದು ಅಪರಾಧವಲ್ಲ: ಹೈಕೋರ್ಟ್

ಖಾಸಗಿಯಾಗಿ ಪೋರ್ನ್ ನೋಡುವುದು ಅಪರಾಧವಲ್ಲ ಎಂದು ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

published on : 12th September 2023

ಭಾರತದಲ್ಲಿ ಅತಿ ಹೆಚ್ಚು ಫೈವ್ ಸ್ಟಾರ್ ಹೋಟೆಲ್‌ಗಳನ್ನು ಹೊಂದಿರುವ ರಾಜ್ಯ ಯಾವುದು ಗೊತ್ತಾ?  

ದೇಶದಲ್ಲೇ ಅತಿ ಹೆಚ್ಚು ಪಂಚತಾರಾ ಹೋಟೆಲ್‌ಗಳನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗುವ ಮೂಲಕ ಕೇರಳ ರಾಜ್ಯ ಹೊಸ ಮೈಲಿಗಲ್ಲನ್ನು ಸಾಧಿಸಿದೆ.  ವಸತಿ ಘಟಕಗಳಿಗಾಗಿ ರಾಷ್ಟ್ರೀಯ ಡೇಟಾಬೇಸ್‌ನಲ್ಲಿ ಲಭ್ಯವಿರುವ ಇತ್ತೀಚಿನ ಮಾಹಿತಿ ಪ್ರಕಾರ, ಈ ವಿಚಾರ ಬಹಿರಂಗಗೊಂಡಿದೆ.

published on : 23rd August 2023

ಅಲ್ಪಸಂಖ್ಯಾತ ಧಾರ್ಮಿಕ ಸಂಸ್ಥೆಯಲ್ಲಿ ಅಪ್ರಾಪ್ತ ಬಾಲಕಿ ಸಾವು: ಕೇರಳ ಪೊಲೀಸರಿಂದ ತೀವ್ರ ತನಿಖೆ

ಕೇರಳ ರಾಜಧಾನಿ ತಿರುವನಂತಪುರಂನಲ್ಲಿನ ಅಲ್ಪಸಂಖ್ಯಾತ ಧಾರ್ಮಿಕ ಸಂಸ್ಥೆಯಲ್ಲಿ ಅಪ್ರಾಪ್ತ ಬಾಲಕಿ ಸಾವು ಪ್ರಕರಣ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

published on : 15th May 2023

ದುಬಾರಿ ಬೆಲೆಯ ಮಾವಿನ ಹಣ್ಣಿನ ಬಾಕ್ಸ್ ಕದ್ದೊಯ್ದಿದ್ದ ಕೇರಳ ಪೋಲೀಸ್ ಅಧಿಕಾರಿಗೆ ಸಂಕಷ್ಟ, ಸೇವೆಯಿಂದಲೇ ವಜಾ

ಸಿವಿಲ್ ಪೊಲೀಸ್ ಅಧಿಕಾರಿಯೊಬ್ಬರು ಅಂಗಡಿಯೊಂದರಿಂದ 10 ಕೆಜಿ ಮಾವಿನ ಹಣ್ಣಿನ ಪೆಟ್ಟಿಗೆಯನ್ನು ಕದ್ದೊಯ್ದಿದ್ದಾರೆ ಎಂಬ ಸುದ್ದಿ ಹೊರಬಿದ್ದ ನಂತರ, ಕೇರಳದ ಪೊಲೀಸ್ ಇಲಾಖೆ ಬುಧವಾರ ಅಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಿದೆ.

published on : 26th April 2023

ಕೇರಳ: ರೈಲಿಗೆ ಬೆಂಕಿ ಇಟ್ಟ ಪ್ರಕರಣ: ಆರೋಪಿ ಶಾರುಖ್ ಸೈಫಿಗೆ 14 ದಿನಗಳ ನ್ಯಾಯಾಂಗ ಬಂಧನ

ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಾರುಖ್‌ ಸೈಫಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

published on : 7th April 2023

ತಿರುವನಂತಪುರಂನಲ್ಲಿ 'ಕಿಡ್ನಿ, ಲಿವರ್ ಮಾರಾಟಕ್ಕಿದೆ' ಎಂಬ ಪೋಸ್ಟರ್; ಜನರಲ್ಲಿ ಆತಂಕ ಸೃಷ್ಟಿ!

ಜಾಹೀರಾತಿನ ಜೊತೆಗೆ ಎರಡು ಫೋನ್ ನಂಬರ್‌ಗಳನ್ನು ಸಹ ನೀಡಲಾಗಿದೆ. ಸಂಖ್ಯೆಗಳನ್ನು ಡಯಲ್ ಮಾಡಿದಾಗ, ಅವು ಅಸಲಿ ಎಂದು ಕಂಡುಬಂದಿದೆ. ಮಣಕೌಡ್ ಪುಥೇನ್ ರಸ್ತೆಯ ಸಂತೋಷ್ ಕುಮಾರ್ (50) ಎಂಬಾತನೇ ಈ ಬೋರ್ಡ್ ಹಾಕಿದ್ದ.

published on : 13th March 2023

ಹೈಡ್ರಾಲಿಕ್ಸ್ ವೈಫಲ್ಯ: ಸಮುದ್ರದಲ್ಲಿ ಇಂಧನ ಸುರಿದು, ತಿರುವನಂತಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್ ಮಾಡಿದ ಏರ್ ಇಂಡಿಯಾ ವಿಮಾನ

ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವೊಂದು ತಾಂತ್ರಿಕ ದೋಷದಿಂದ ತಿರುವನಂತಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಎಮೆರ್ಜೆನ್ಸಿ ಲ್ಯಾಂಡಿಂಗ್ ಗೂ ಮೊದಲು ವಿಮಾನದ ಪೈಲಟ್ ವಿಮಾನದ ಇಂಧನವನ್ನು ಸಮುದ್ರದಲ್ಲಿ ಸುರಿದಿದ್ದಾರೆ.

published on : 24th February 2023

ತಿರುವನಂತಪುರಂ: ಕೇಂದ್ರ ಸಚಿವ ವಿ. ಮುರಳೀಧರನ್ ಮನೆ ಮೇಲೆ ದಾಳಿ, ವ್ಯಕ್ತಿ ಬಂಧನ

ಕೇಂದ್ರ ಸಚಿವ ವಿ.ಮುರಳೀಧರನ್ ಅವರ ಮನೆ ಮೇಲೆ ಗುರುವಾರ ದಾಳಿ ನಡೆಸಿದ ಆರೋಪದ ಮೇರೆಗೆ 45 ವರ್ಷದ ವ್ಯಕ್ತಿಯೊಬ್ಬನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

published on : 12th February 2023

ತಿರುವನಂತಪುರಂ: ತಾಂತ್ರಿಕ ದೋಷದಿಂದ ಮಸ್ಕತ್‌ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ವಾಪಸ್

ತಿರುವನಂತಪುರಂನಿಂದ ಒಮನ್‌ನ ಮಸ್ಕತ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ, ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಅದರ ಆನ್‌ಬೋರ್ಡ್ ಕಂಪ್ಯೂಟರ್ ಸಿಸ್ಟಮ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆಯಲ್ಲಿ ವಾಪಸ್ ಆಗಿದೆ.

published on : 23rd January 2023

ಪದ್ಮನಾಭಸ್ವಾಮಿ ದೇಗುಲ ನಿಧಿ ಕಥಾನಕ ಆಧರಿಸಿ ಬೋರ್ಡ್ ಗೇಮ್ ಸೃಷ್ಟಿಸಿದ ಬೆಂಗಳೂರು ಬಾಲಕ

ಪದ್ಮನಾಭ ದೇಗುಲದಡಿ ದೊಡ್ಡ ಪ್ರಮಾಣದಲ್ಲಿ ಚಿನ್ನದ ನಿಧಿ ಇದೆ ಎನ್ನುವ ಬಗ್ಗೆ ಈ ಹಿಂದೆ ಸುದ್ದಿಯಾಗಿದ್ದು ಅನೇಕರಿಗೆ ನೆನಪಿರಬಹುದು. ಆದನ್ನೇ ಪ್ರೇರಣೆಯಾಗಿ ಪಡೆದು ನಿಧಿ ಹುಡುಕುವ ಬೋರ್ಡ್ ಗೇಮನ್ನು ಇಶಾನ್ ರೂಪಿಸಿದ್ದಾನೆ.

published on : 13th September 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9