- Tag results for Tipu sultan
![]() | 'ರೈತರ ಪಾಲಿಗೆ ಮರಣಕೂಪದಂತಿದ್ದ ನಿಮ್ಮ ಅವಧಿ ಟಿಪ್ಪು ಆಡಳಿತದಂತಿತ್ತು'ಮಾನ್ಯ ಸಿದ್ದರಾಮಯ್ಯನವರೇ, ನಿಮ್ಮ ದುರಾಡಳಿತದಲ್ಲಿ ಬೆಳಗಾವಿಯ ರೈತ ವಿಠಲ ಅರಭಾವಿ ಆತ್ಮಹತ್ಯೆಯ ಮಾಡಿಕೊಂಡಾಗ, ‘ರೈತನ ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ, ಚೆನ್ನಾಗಿ ಕುಡಿದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ಹೇಳಿದ್ದಿರಿ. |
![]() | ಜಾತಿ, ಧರ್ಮದ ವೈರಸ್ ಅಂಟಿದವರು ಟಿಪ್ಪುವನ್ನು ವಿರೋಧಿಸುತ್ತಾರೆ: ಹೆಚ್.ವಿಶ್ವನಾಥ್ ಹೇಳಿಕೆಗೆ ಸಿ.ಎಂ.ಇಬ್ರಾಹಿಂ ಬೆಂಬಲಹೃದಯ ವೈಶಾಲ್ಯವುಳ್ಳವರಿಗೆ ಟಿಪ್ಪು ಉತ್ತಮನೂ, ಜಾತಿ ಧರ್ಮದ ವೈರಸ್ ಅಂಟಿದವರಿಗೆ ಟಿಪ್ಪು ವಿರೋಧಿಯಾಗಿಯೂ ಕಾಣುತ್ತಾನೆ ಎಂದು ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. |
![]() | ಟಿಪ್ಪು ಸುಲ್ತಾನ್ ಈ ನೆಲದ ಮಗ, ವೀರ ಹೋರಾಟಗಾರ: ಎಚ್.ವಿಶ್ವನಾಥ್ಟಿಪ್ಪು ಸುಲ್ತಾನ್ ಈ ನೆಲದ ಮಗ, ವೀರ ಹೋರಾಟಗಾರ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಹೇಳಿದ್ದಾರೆ. |
![]() | ಕೋವಿಡ್ ನೆಪ: ಶಾಲಾ ಪಠ್ಯದಿಂದ ಟಿಪ್ಪು ಸುಲ್ತಾನ್ ಅಧ್ಯಾಯಕ್ಕೆ ಕತ್ತರಿಕರ್ನಾಟಕ ಪಠ್ಯ ಪುಸ್ತಕ ಸೊಸೈಟಿ (ಕೆಟಿಬಿಎಸ್) ಮೈಸೂರು ಇತಿಹಾಸದ ಪ್ರಮುಖ ಭಾಗವಾದ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಪಠ್ಯವನ್ನು ತೆಗೆದು ಹಾಕಿದೆ, ಕೋವಿಡ್ ಕಾರಣದಿಂದಾಗಿ ಸಮಯದ ಕೊರತೆ ನೆಪವೊಡ್ಡಿ ಮೈಸೂರಿನ ಏಳನೇ ತರಗತಿ ಸಮಾಜ ವಿಜ್ಞಾನ ಪಠ್ಯದ ಐತಿಹಾಸಿಕ ಚರಿತ್ರೆ ಭಾಗದಿಂದ ಟಿಪ್ಪು ಸುಲ್ತಾನ್ ಪಾಠವನ್ನು ಕಿತ್ತು ಹಾಕಲಾಗಿದೆ. |
![]() | ಬೆಳ್ಳಿಪರದೆ ಮೇಲೆ ಟಿಪ್ಪು ಸುಲ್ತಾನ್ ಜೀವನಗಾಥೆ!ಮೈಸೂರು ಹುಲಿ ಟಿಪ್ಪು ಸುಲ್ತಾನ್ ಕುರಿತು ತಪ್ಪು ಕಲ್ಪನೆಗಳನ್ನು ನಿವಾರಿಸುವ ಉದ್ದೇಶದಿಂದ ಟಿಪ್ಪು ಜೀವನ ಆಧರಿತ ಅದ್ದೂರಿ ಚಿತ್ರ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಅಹಿಂದ ಮುಖಂಡ ಹಾಗೂ ಇತಿಹಾಸ ತಜ್ಞ ಪ್ರೊ.ಎನ್.ವಿ. ನರಸಿಂಹಯ್ಯ ತಿಳಿಸಿದ್ದಾರೆ. |
![]() | ಮುಂದಿನ ಶೈಕ್ಷಣಿಕ ವರ್ಷದಲ್ಲೂ ಟಿಪ್ಪು ಪಠ್ಯ ಕೈಬಿಡುವುದಿಲ್ಲ; ಸುರೇಶ್ ಕುಮಾರ್ಶಾಲಾ ಪಠ್ಯದಿಂದ ಟಿಪ್ಪು ಸುಲ್ತಾನ್ ಕುರಿತ ಅಧ್ಯಾಯಗಳನ್ನು ತೆಗೆಯಬೇಕು ಎಂಬ ಒತ್ತಾಯದ ನಡುವೆಯೇ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ತರಾತುರಿಯ ಹೆಜ್ಜೆ ಇಡದಿರಲು ನಿರ್ಧರಿಸಿದೆ. |
![]() | ಸಮಿತಿ ವರದಿ ಬಂದ ಬಳಿಕ 'ಶಾಲಾ ಪಠ್ಯಕ್ಕೆ ಟಿಪ್ಪು ಪಾಠ' ಕುರಿತ ಅಂತಿಮ ನಿರ್ಧಾರ: ಸಚಿವ ಸುರೇಶ್ ಕುಮಾರ್ಟಿಪ್ಪು ಸುಲ್ತಾನ್ ಕುರಿತ ಪಾಠವನ್ನು ಶಾಲಾ ಮಕ್ಕಳ ಪಠ್ಯಕ್ಕೆ ಸೇರಿಸುವ ಕುರಿತು ಸಮಿತಿ ವರದಿ ಬಂದ ಬಳಿಕವಷ್ಟೇ ಈ ಬಗ್ಗೆ ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. |
![]() | ಪಠ್ಯ ಪುಸ್ತಕಗಳಿಂದ ಟಿಪ್ಪು ಸುಲ್ತಾನ್ ಅಧ್ಯಾಯಕ್ಕೆ ಕತ್ತರಿ ಇತಿಹಾಸಕ್ಕೆ ಮಾಡುವ ಅಪಚಾರ- ಬರಗೂರುಶಾಲಾ ಪಠ್ಯ ಪುಸ್ತಕಗಳಿಂದ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಅಧ್ಯಾಯ ಕೈ ಬಿಡುವುದು ಇತಿಹಾಸಕ್ಕೆ ಮಾಡುವ ಅಪಚಾರವಾಗಿದೆ ಎಂದು ಖ್ಯಾತ ಸಾಹಿತಿ ಹಾಗೂ 2016-17 ನೇ ಸಾಲಿನ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ಡಾ. ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟಿದ್ದಾರೆ. |
![]() | ಪಠ್ಯದಿಂದ ಟಿಪ್ಪು ಅಧ್ಯಾಯ ಕೈಬಿಟ್ಟರೂ ಇತಿಹಾಸ ಅಳಿಸಲಾಗದು: ಎಚ್.ವಿಶ್ವನಾಥ್ಟಿಪ್ಪು ಸುಲ್ತಾನ್ ಮೈಸೂರಿನ ಹುಲಿ. ಟಿಪ್ಪು ಏನು ಎಂಬುದು ಶ್ರೀರಂಗಪಟ್ಟಣ, ಶೃಂಗೇರಿ ಹಾಗೂ ದೇವನಹಳ್ಳಿಯಲ್ಲಿ ಕಾಣಿಸುತ್ತದೆ ಎಂದು ಅನರ್ಹ ಶಾಸಕ ಎಚ್.ವಿಶ್ವನಾಥ್ ರಾಜ್ಯ ಸರ್ಕಾರದ ನಡೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. |
![]() | 'ಟಿಪ್ಪು ಸುಲ್ತಾನ್ ಹೆಸರನ್ನು ಸ್ಥಳಗಳಿಂದ ಕೈಬಿಡಲಾಗುತ್ತದೆಯೇ'ಮೈಸೂರು ಹುಲಿ ಟಿಪ್ಪು ಸುಲ್ತಾನ್ ಇತಿಹಾಸವನ್ನು ಶಾಲಾ ಪಠ್ಯಪುಸ್ತಕದಿಂದ ತೆಗೆದು ಹಾಕುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ ಬೆನ್ನಲ್ಲೇ ಹಲವರ ಮನಸಲ್ಲಿ ಮತ್ತಷ್ಟು ಪ್ರಶ್ನೆಗಳೂ ಮೂಡುತ್ತಿವೆ. |
![]() | ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ ಸಮಸ್ಯೆ ಮರೆ ಮಾಚಲು ಟಿಪ್ಪು ವಿವಾದ: ಜಿಗ್ನೇಶ್ ಮೇವಾನಿದೇಶದ ಅನಾರೋಗ್ಯ ಪೀಡಿತ ಆರ್ಥಿಕ ವ್ಯವಸ್ಥೆ, ನಿರುದ್ಯೋಗದಂತಹ ನೈಜ ಮತ್ತು ಜ್ವಲಂತ ಸಮಸ್ಯೆಗಳನ್ನು ಮರೆ ಮಾಚಲು ರಾಜ್ಯದ ಬಿಜೆಪಿ ಸರ್ಕಾರ ಮೈಸೂರು ಹುಲಿ ಟಿಪ್ಪು ಸುಲ್ತಾನ್ ವಿಚಾರವನ್ನು... |
![]() | ವಿವಾದಗಳ ರಾಜ ಟಿಪ್ಪು ಇತಿಹಾಸ ಮಕ್ಕಳು ಓದುವ ಅಗತ್ಯವಿಲ್ಲ: ಬಸವರಾಜ ಬೊಮ್ಮಾಯಿಹಲವು ವಿವಾದಗಳನ್ನು ಸೃಷ್ಟಿಸಿ ರಾಜನಾಗಿದ್ದ ಟಿಪ್ಪು ಸುಲ್ತಾನ್ ಬಗೆಗಿನ ಇತಿಹಾಸವನ್ನು ಮಕ್ಕಳು ಓದುವ ಅವಶ್ಯಕತೆಯಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. |
![]() | ರಾಜ್ಯ ಸರ್ಕಾರ ಟಿಪ್ಪು ಸುಲ್ತಾನ್ ಪಠ್ಯ ರದ್ದುಪಡಿಸಬಾರದು: ಕುಮಾರಸ್ವಾಮಿ ಒತ್ತಾಯಶಾಲಾ ಮಕ್ಕಳ ಪಠ್ಯ ಪುಸ್ತಕದಿಂದ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಅಧ್ಯಾಯವನ್ನು ತೆಗೆದು ಹಾಕಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರು, ರಾಜ್ಯ ಸರ್ಕಾರ ತಪ್ಪು ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದ್ದಾರೆ. |
![]() | ಬಿಜೆಪಿಯವರೇ ಮತಾಂಧರು: ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ; ಸಿದ್ದರಾಮಯ್ಯಬ್ರಿಟಿಷರ ವಿರುದ್ಧ ಟಿಪ್ಪು ಸುಲ್ತಾನ್ ಹೋರಾಡಿದ್ದು ಸುಳ್ಳಾ? ನಿಜಾವಾ? ಇತಿಹಾಸವನ್ನು ಎಂದೂ ತಿರುಚಲು ಪ್ರಯತ್ನಿಸಬಾರದು. ಟಿಪ್ಪುವನ್ನು ಮತಾಂಧ ಎನ್ನುವ ಬಿಜೆಪಿಯವರೇ ದೊಡ್ಡ ಮತಾಂಧರು. |
![]() | ಇತಿಹಾಸ ಪಠ್ಯದಿಂದ 'ಟಿಪ್ಪು ಡ್ರಾಪ್': ಮಾಧ್ಯಮ ಸಂವಾದದಲ್ಲಿ ಯಡಿಯೂರಪ್ಪಟಿಪ್ಪು ಸುಲ್ತಾನ್ ಇತಿಹಾಸವನ್ನು ಪಠ್ಯದಿಂದಲೇ ತೆಗೆದುಹಾಕುತ್ತೇವೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. |