- Tag results for Tollywood
![]() | ಜಗ್ಗೇಶ್ ನಟನೆಯ 'ಸರ್ವರ್ ಸೋಮಣ್ಣ' ಸಿನಿಮಾ ನಿರ್ದೇಶಿಸಿದ್ದ ತೆಲುಗಿನ ಪ್ರಸಿದ್ಧ ಡೈರೆಕ್ಟರ್ ಕೆ.ವಾಸು ನಿಧನತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಕೆ. ವಾಸು ಹೈದರಾಬಾದ್ನ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕಳೆದ ಕೆಲವು ವರ್ಷಗಳಿಂದ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. |
![]() | ನಟ ರಾಮ್ ಚರಣ್ ಪತ್ನಿ ಉಪಾಸನಾ ಕುರಿತು ಅವಹೇಳನಕಾರಿ ಹೇಳಿಕೆ: ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಅಭಿಮಾನಿಗಳು, ವಿಡಿಯೋಸಂದರ್ಶನವೊಂದರಲ್ಲಿ ನಟ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೇಲಾ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ವ್ಯಕ್ತಿಯನ್ನು ರಾಮ್ ಚರಣ್ ಅಭಿಮಾನಿಗಳು ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. |
![]() | 'ದೇವತೆ' ಸಮಂತಾಗೆ ದೇವಾಲಯ ನಿರ್ಮಿಸಿದ ಅಭಿಮಾನಿದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು ಅವರ ಜನ್ಮ ದಿನಾಚರಣೆ ನಿಮಿತ್ತ ಆಂಧ್ರಪ್ರದೇಶದ ಅಭಿಮಾನಿಯೊಬ್ಬ ಆಕೆಯ ಪ್ರತಿಮೆ ನಿರ್ಮಾಣ ಮಾಡಿ ದೇಗುಲ ನಿರ್ಮಿಸಿದ್ದಾನೆ. |
![]() | ವಾಟ್ಸಾಪ್ ಸ್ಟೇಟಸ್ ವಿಚಾರ: ಪ್ರಭಾಸ್ ಅಭಿಮಾನಿಯಿಂದ ಪವನ್ ಕಲ್ಯಾಣ್ ಅಭಿಮಾನಿಯ ಬರ್ಬರ ಹತ್ಯೆಆಂಧ್ರಪ್ರದೇಶ ರಾಜ್ಯದಲ್ಲಿ ಅಭಿಮಾನಿಗಳ ಕಾಳಗದಲ್ಲಿ ಅಮಾಯಕ ಯುವಕನೊಬ್ಬ ಸಾವನ್ನಪ್ಪಿದ್ದು, ಇದು ಇಡೀ ದೇಶವನ್ನು ಬೆಚ್ಚಿ ಬೀಳಿಸಿದೆ. ವಾಟ್ಸಾಪ್ ಸ್ಟೇಟಸ್ ವಿಚಾರವಾಗಿ ಸಣ್ಣ ಭಿನ್ನಾಭಿಪ್ರಾಯ ವಿಕೋಪಕ್ಕೆ ತಿರುಗಿದೆ. |
![]() | ಶಾಕುಂತಲಂ ಚಿತ್ರಕ್ಕೆ ನಟಿ ಸಮಂತಾ ರುತ್ ಪ್ರಭು ಆಯ್ಕೆಯಾಗಿದ್ದೇಗೆ?; ನಿರ್ದೇಶಕರು ಹೇಳಿದ್ದಿಷ್ಟು...ಪುಷ್ಪ ಚಿತ್ರದ 'ಊ ಅಂಟಾವಾ ಮಾವ' ಹಾಡಿನ ಮೂಲಕ ಅಪಾರ ಮೆಚ್ಚುಗೆಗೆ ಪಾತ್ರವಾದ ನಟಿ ಸಮಂತಾ ರುತ್ ಪ್ರಭು 'ಶಾಕುಂತಲಂ' ಚಿತ್ರಕ್ಕೆ ಆಯ್ಕೆಯಾಗಿದ್ದು ಹೇಗೆ ಎಂಬ ಬಗ್ಗೆ ಚಿತ್ರದ ನಿರ್ದೇಶಕರು ಬಹಿರಂಗಪಡಿಸಿದ್ದಾರೆ. |
![]() | ನಟ ಧನುಷ್ ಜೊತೆ ಮದುವೆ ವದಂತಿ: ಮೌನ ಮುರಿದು ಖಾರವಾಗಿ ಪ್ರತಿಕ್ರಿಯಿಸಿದ ನಟಿ ಮೀನಾ!ನಟ ಧನುಷ್ ಮತ್ತು ನಟಿ ಮೀನಾ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕಳೆದ ಕೆಲವು ದಿನಗಳಿಂದ ಹರಡಿತ್ತು. |
![]() | ನಾಟು ನಾಟು ಹಾಡಿನ ಶೂಟಿಂಗ್ನಿಂದ ಇಲ್ಲೀವರೆಗೂ ಕಾಲುಗಳು ಇನ್ನೂ ನೋಯುತ್ತಿವೆ: ಜೂನಿಯರ್ ಎನ್ಟಿಆರ್'ಆರ್ಆರ್ಆರ್' ಚಿತ್ರದ 'ನಾಟು ನಾಟು' ಹಾಡಿನ ಸ್ಟೆಪ್ಸ್ಗಳು ಕಠಿಣವಾಗಿರಲಿಲ್ಲ. ಆದರೆ, ಆ ಹಾಡಿಗೆ ಸಿಂಕ್ ಮಾಡುವುದು ಕಠಿಣವಾಗಿತ್ತು. ಹಾಡಿನ ಚಿತ್ರೀಕರಣದಿಂದ ಅವರ 'ಕಾಲುಗಳು ಇನ್ನೂ ನೋಯುತ್ತಿವೆ'. ಅದಕ್ಕಾಗಿ ಅವರು ಮತ್ತು ಅವರ ಸಹ ನಟ ಪ್ರತಿದಿನ ಮೂರು ಗಂಟೆಗಳ ಕಾಲ ಅಭ್ಯಾಸ ಮಾಡಿದ್ದಾಗಿ ಸೂಪರ್ಸ್ಟಾರ್ ಜೂನಿಯರ್ ಎನ್ಟಿಆರ್ ತಿಳಿಸಿದ್ದಾರೆ. |
![]() | ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ; ಪ್ರಕರಣದ ಸಂಬಂಧ ಟಾಲಿವುಡ್ ನಟನಿಗೆ ಇ.ಡಿ ಸಮನ್ಸ್ಪಶ್ಚಿಮ ಬಂಗಾಳದ ಬಹುಕೋಟಿ ಶಿಕ್ಷಕರ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ) ಇದೀಗ ಬಂಗಾಳಿ ಸಿನಿಮಾ ಲಿಂಕ್ ಅನ್ನು ಕೇಂದ್ರೀಕರಿಸುವ ಎರಡನೇ ಹಂತದ ತನಿಖೆಯನ್ನು ಪ್ರಾರಂಭಿಸುತ್ತಿದೆ. |
![]() | ಯಶ್ 'ರಾಖಿ ಭಾಯ್' ಪಾತ್ರವನ್ನು ಕೆಟ್ಟ ಪದದಿಂದ ಟೀಕಿಸಿದ ತೆಲುಗು ನಿರ್ದೇಶಕ; ಅಭಿಮಾನಿಗಳ ಆಕ್ರೋಶ!ಕೇರ್ ಆಫ್ ಕಂಚರಪಾಲೆಂ ಮತ್ತು ಮಾಡರ್ನ್ ಲವ್ ಹೈದರಾಬಾದ್ನಂತಹ ಒಂದೆರೆಡು ಚಿತ್ರಗಳನ್ನು ನಿರ್ದೇಶಿಸಿರುವ ತೆಲುಗು ನಿರ್ದೇಶಕ ವೆಂಕಟೇಶ್ ಮಹಾ ಎಂಬಾತ ಕನ್ನಡದ ಸಾರ್ವಕಾಲಿಕ ಚಿತ್ರ ಕೆಜಿಎಫ್ 2 ಮತ್ತು ಯಶ್ನ ರಾಕಿ ಪಾತ್ರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. |
![]() | ಕೊರಟಾಲ ಶಿವ ನಿರ್ದೇಶನದ ಚಿತ್ರದಲ್ಲಿ ಜೂನಿಯರ್ ಎನ್ಟಿಆರ್ ಜೊತೆ ಬಾಲಿವುಡ್ ನಟಿ ಜಾಹ್ನವಿ ಕಪೂರ್ನಿರ್ದೇಶಕ ಕೊರಟಾಲ ಶಿವ ಅವರ ಮುಂಬರುವ ಪ್ಯಾನ್-ಇಂಡಿಯಾ ಚಿತ್ರದಲ್ಲಿ ನಟಿ ಜಾಹ್ನವಿ ಕಪೂರ್ 'ಆರ್ಆರ್ಆರ್' ಖ್ಯಾತಿಯ ಜೂನಿಯರ್ ಎನ್ಟಿಆರ್ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ ಎಂದು ಚಿತ್ರತಂಡ ಸೋಮವಾರ ಘೋಷಿಸಿದ್ದಾರೆ. |
![]() | ಅರ್ಜುನ್ ರೆಡ್ಡಿ ನಿರ್ದೇಶಕರ ಜೊತೆ ಪ್ಯಾನ್ ಇಂಡಿಯಾ ಸಿನಿಮಾಗೆ ಪುಷ್ಪ ಸ್ಟಾರ್ ಅಲ್ಲು ಅರ್ಜುನ್ ಸಜ್ಜು!ನಿರ್ಮಾಪಕ ಭೂಷಣ್ ಕುಮಾರ್ ಮತ್ತು ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಶುಕ್ರವಾರ ಸೌತ್ ಸ್ಟಾರ್ ಅಲ್ಲು ಅರ್ಜುನ್ ಅವರ ಹೊಸ ಪ್ಯಾನ್ ಇಂಡಿಯಾ ಸಿನಿಮಾವನ್ನು ಘೋಷಿಸಿದರು. |
![]() | ಹುಡುಗಿಗೆ ಹೊಡೆಯುತ್ತೀಯಾ? ನಡುರಸ್ತೆಯಲ್ಲಿ ಯುವಕನಿಗೆ ಹಿಗ್ಗಾಮುಗ್ಗಾ ಜಾಡಿಸಿದ ನಟ ನಾಗಶೌರ್ಯ, ವಿಡಿಯೋ ವೈರಲ್!ಯುವ ನಟ ನಾಗಶೌರ್ಯ ರಿಯಲ್ ಹೀರೋ ಅನ್ನಿಸಿಕೊಂಡಿದ್ದಾರೆ. ರಸ್ತೆಯಲ್ಲಿ ಯುವತಿಯ ಮೇಲೆ ಯುವಕನೊಬ್ಬ ಹೊಡೆದಿದ್ದನ್ನು ಕಂಡ ನಾಗಶೌರ್ಯ ಆಕೆಗೆ ಯಾಕೆ ಹೊಡೆಯುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಸಾಕ್ಷ್ಯಾತ್ಕಾರ ಖ್ಯಾತಿಯ ಹಿರಿಯ ನಟಿ ಜಮುನಾ ಇನ್ನಿಲ್ಲ!ದಕ್ಷಿಣ ಭಾರತದ ಖ್ಯಾತ ಹಿರಿಯ ನಟಿ ಜಮುನಾ ಶುಕ್ರವಾರ ಇಹಲೋಕ ತ್ಯಜಿಸಿದ್ದು, ಅವರಿಗೆ 86 ವರ್ಷ ವಯಸ್ಸಾಗಿತ್ತು. |
![]() | ಸಮಂತಾ ನಟನೆಯ 'ಶಾಕುಂತಲಂ' ಚಿತ್ರದ 'ಮಲ್ಲಿಕಾ ಮಲ್ಲಿಕಾ...' ಹಾಡು ಬಿಡುಗಡೆನಟಿ ಸಮಂತಾ ನಟಿಸುತ್ತಿರುವ ಮತ್ತೊಂದು ದೊಡ್ಡ ಸಿನಿಮಾ ಶಾಕುಂತಲಂ. ಪುರಾಣದ ಹಿನ್ನೆಲೆ ಇರುವ ಈ ಸಿನಿಮಾದಲ್ಲಿ ಸಮಂತಾ ನಾಯಕಿಯಾಗಿ ನಟಿಸಿದ್ದು, ಬುಧವಾರ ಈ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ. |
![]() | 'RRR' ವಿಶ್ಲೇಷಿಸಿದ ಅವತಾರ್ ನಿರ್ದೇಶಕ ಜೇಮ್ಸ್ ಕ್ಯಾಮರೂನ್; ನಂಬಲಾಗುತ್ತಿಲ್ಲ ಎಂದ ಎಸ್ಎಸ್ ರಾಜಮೌಳಿಪ್ರಶಸ್ತಿ ವಿಜೇತ ಹಾಲಿವುಡ್ ನಿರ್ದೇಶಕ ಜೇಮ್ಸ್ ಕ್ಯಾಮರೂನ್ ತಮ್ಮ 'RRR' ಸಿನಿಮಾವನ್ನು ವಿಶ್ಲೇಷಿಸಲು 10 ನಿಮಿಷಗಳ ಕಾಲ ಕಳೆದಿದ್ದು, ತಾನು ವಿಶ್ವದ ಅಗ್ರಸ್ಥಾನದಲ್ಲಿರುವೆ ಎಂದು ಭಾಸವಾಯಿತು ಎಂದು ಭಾರತೀಯ ಚಲನಚಿತ್ರ ನಿರ್ದೇಶಕ ಎಸ್.ಎಸ್.ರಾಜಮೌಳಿ ತಿಳಿಸಿದ್ದಾರೆ. |