- Tag results for Tourism
![]() | ಬಾಗಿಲು ತೆರೆದ ಕೇದರನಾಥ ದೇವಾಲಯ: ದರ್ಶನಕ್ಕೆ ಮುಕ್ತಉತ್ತರಾಖಂಡದ ಕೇದಾರನಾಥ ದೇವಾಲಯದ ಬಾಗಿಲನ್ನು ಧಾರ್ಮಿಕ ವಿಧಿಗಳು ಮತ್ತು ವೇದ ಪಠಣಗಳೊಂದಿಗೆ ಯಾತ್ರಾರ್ಥಿಗಳಿಗಾಗಿ ತೆರೆಯಲಾಯಿತು. |
![]() | ಕೆಜಿಎಫ್ ಅನ್ನು ಪ್ರವಾಸೋದ್ಯಮ, ಚಲನಚಿತ್ರ ಶೂಟಿಂಗ್ 'ಗಣಿ'ಯಾಗಿ ಪರಿವರ್ತಿಸಬಹುದುಕಳೆದ ತಿಂಗಳು ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಚಿತ್ರ ಬಿಡುಗಡೆಯಾದಾಗಿನಿಂದ, ಚಿತ್ರದ ಜನಪ್ರಿಯತೆಯ ಜೊತೆಗೆ ಕೋಲಾರದ ಚಿನ್ನದ ಕ್ಷೇತ್ರದ ಬಗ್ಗೆ ಜನರ ಆಸಕ್ತಿಯು ಹೆಚ್ಚಾಗುತ್ತಿದೆ. |
![]() | ಕೋವಿಡ್ ಸಾಂಕ್ರಾಮಿಕದಿಂದ ಹೊಡೆತ ಬಿದ್ದಿದ್ದ ಕೊಡಗು ಜಿಲ್ಲೆಯಲ್ಲಿ ಇದೀಗ ಪ್ರವಾಸೋದ್ಯಮದಲ್ಲಿ ಚೇತರಿಕೆ!ಕೋವಿಡ್-19 ಸಾಂಕ್ರಾಮಿಕ ನಂತರ ಕರ್ನಾಟಕದ ಕಾಶ್ಮೀರ ಕೊಡಗು ಜಿಲ್ಲೆಗೆ ದಾಖಲೆ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಈ ತಿಂಗಳ ಆರಂಭದಿಂದಲೂ ಸುಮಾರು 36,000 ಪ್ರವಾಸಿಗರು ಭೇಟಿ ನೀಡಿದ್ದಾರೆ. ಈ ಬೇಸಿಗೆಯಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. |
![]() | ಕೋವಿಡ್ ನಿರ್ಬಂಧ ತೆರವು: ಚೇತರಿಕೆ ಹಾದಿಯತ್ತ ರಾಜ್ಯ ಪ್ರವಾಸೋದ್ಯಮಕೋವಿಡ್ -19 ಲಾಕ್ಡೌನ್ ಮತ್ತು ಎರಡು ವರ್ಷಗಳಿಂದ ಇದ್ದ ನಿರ್ಬಂಧಗಳು ತೆರವುಗೊಂಡ ಬೆನ್ನಲ್ಲೇ ರಾಜ್ಯದಲ್ಲಿ ಪ್ರವಾಸೋದ್ಯಮವು ಮರಳಿ ಚೇತರಿಕೆಯ ಹಾದಿಯತ್ತ ಸಾಗಿದೆ. ಸೋಂಕು ಕಡಿಮೆಯಾಗಿರುವುದು, ವಾರಾಂತ್ಯದ ರಜೆಗಳು, ಬೇಸಿಗೆ ರಜೆಯು ಇದಕ್ಕೆ ಕಾರಣವೆಂದು ಹೇಳಲಾಗುತ್ತಿದೆ. |
![]() | ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಸ್ಥಳ ಬಟೇಶ್ವರ ಅಭಿವೃದ್ಧಿಗೆ ನಿರ್ಧಾರಉತ್ತರ ಪ್ರದೇಶದ ಪ್ರವಾಸೋದ್ಯಮ ಸಚಿವ ಜೈವೀರ್ ಸಿಂಗ್ ಅವರು ಭಾನುವಾರ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಸ್ಥಳವಾದ ಬಟೇಶ್ವರವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವ ಕೆಲಸ ಆರಂಭವಾಗಿದೆ ಎಂದು ತಿಳಿಸಿದರು. |
![]() | ಕರ್ನಾಟಕ ಬಜೆಟ್ 2022: ಪ್ರವಾಸೋದ್ಯಮ ಇಲಾಖೆ; "Adopt a monument" ಯೋಜನೆ ಜಾರಿ; ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ಯೋಜನೆಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ನಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭರ್ಜರಿ ಯೋಜನೆಗಳನ್ನು ಘೋಷಿಸಿದ್ದಾರೆ. |
![]() | ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಹಂಪಿ ಉತ್ಸವದ ಮಾದರಿಯಲ್ಲಿ ಬಳ್ಳಾರಿ ಉತ್ಸವಇತಿಹಾಸ ಪ್ರಸಿದ್ಧ ಹಂಪಿ ಉತ್ಸವದ ಮಾದರಿಯಲ್ಲಿ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ಉತ್ತೇಜಿಸುವ ಮತ್ತು ಸಂಸ್ಕೃತಿಯನ್ನು ಹೆಚ್ಚಿನಮಟ್ಟದಲ್ಲಿ ಪ್ರತಿಬಿಂಬಿಸುವ ದೃಷ್ಟಿಯಿಂದ ಬಳ್ಳಾರಿ ಉತ್ಸವವನ್ನು ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ. |
![]() | ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಸ್ಥಳಗಳ ಪ್ರವಾಸಿ ತಾಣವಾಗಿಸಲು ರಾಜ್ಯ ಸರ್ಕಾರ ಮುಂದು!ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಪಾತ್ರವನ್ನು ಎತ್ತಿ ತೋರಿಸಲು ಮುಂದಾಗಿರುವ ರಾಜ್ಯ ಪ್ರವಾಸೋದ್ಯಮ ಇಲಾಖೆಯು, ಹೋರಾಟದಲ್ಲಿ ಮಹತ್ವದ ಕೊಡುಗೆ ನೀಡಿದ ರಾಜ್ಯದ ಸ್ಥಳಗಳನ್ನು ಪ್ರವಾಸಿ ತಾಣವಾಗಿ ಮಾಡಲು ಮುಂದಾಗಿದೆ ಎಂದು ತಿಳಿದುಬಂದಿದೆ. |
![]() | ಭಾರತದೊಂದಿಗೆ ಧಾರ್ಮಿಕ ಪ್ರವಾಸೋದ್ಯಮ: ಪಾಕಿಸ್ತಾನದ ಆಡಳಿತ ಪಕ್ಷದ ಸದಸ್ಯನ ಪ್ರಸ್ತಾಪಭಾರತದೊಂದಿಗೆ ಧಾರ್ಮಿಕ ಪ್ರವಾಸೋದ್ಯಮ ಆರಂಭಿಸಬೇಕು ಎಂದು ಪಾಕಿಸ್ತಾನದ ಆಡಳಿತ ಪಕ್ಷದ ಸದಸ್ಯರೊಬ್ಬರು ನೂತನ ಪ್ರಸ್ತಾಪವನ್ನಿಟ್ಟಿದ್ದಾರೆ. |
![]() | ಕ್ರಿಕೆಟ್ ಆಡುತ್ತಿದ್ದ ಮಕ್ಕಳ ಹೆದರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ ಸಚಿವರ ಪುತ್ರ; ಹಲವರಿಗೆ ಗಾಯಹಾರದ ಪ್ರವಾಸೋದ್ಯಮ ಸಚಿವ ಮತ್ತು ಬಿಜೆಪಿ ನಾಯಕ ನಾರಾಯಣ ಪ್ರಸಾದ್ ಪುತ್ರ ತಮ್ಮ ಜಮೀನಿನಲ್ಲಿ ಕ್ರಿಕೆಟ್ ಆಡುತ್ತಿದ್ದ ಮಕ್ಕಳನ್ನು ಹೆದರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಹಾರ್ದಿಯಾ ಗ್ರಾಮದಲ್ಲಿ ನಡೆದಿದೆ. |
![]() | ಉಡುಪಿಯ ಹಚ್ಚಹಸಿರು ಪ್ರಕೃತಿ ನಡುವೆ ದಟ್ಟ ಮ್ಯಾಂಗ್ರೋವ್ ಕಾಡುಗಳ ಮಧ್ಯೆ ಪ್ರವಾಸಿಗರಿಗೆ ಕಾಯಕಿಂಗ್ ಅನುಭವ!ಕೃಷ್ಣನ ನಾಡು ಉಡುಪಿ ಜಿಲ್ಲೆಗೆ ಪ್ರವಾಸ ಹೋಗಲು ಯೋಜಿಸಿದರೆ ತಕ್ಷಣ ತಲೆಗೆ ಹೊಳೆಯುವುದು ಅಲ್ಲಿನ ಪುರಾತನ ದೇವಾಲಯಗಳು, ಸುಂದರವಾದ ಕಡಲ ತೀರಗಳು ಮತ್ತು ಹಚ್ಚ ಹಸಿರಿನ ಪಶ್ಚಿಮ ಘಟ್ಟಗಳು ಮತ್ತು ನೀಲಿ ಅರೇಬಿಯನ್ ಸಮುದ್ರದ ನಡುವೆ ಕಂಗೊಳಿಸುವ ಬೆಟ್ಟಗಳು. |
![]() | ಪಾಕಿಸ್ತಾನಿ ಹಿಂದೂಗಳ ಭಾರತ ಪುಣ್ಯಕ್ಷೇತ್ರ ಪ್ರವಾಸ: ಬಾಂಧವ್ಯ ವೃದ್ಧಿಗೆ ನೂತನ ಹೆಜ್ಜೆಈ ಬಗ್ಗೆ ಮಾಹಿತಿ ನೀಡಿರುವ ಪಾಕಿಸ್ತಾನ ಹಿಂದೂಗಳ ಸಮಿತಿ ಅಧ್ಯಕ್ಷ ರಮೇಶ್ ಕುಮಾರ್ ಇದರಿಂದ ಎರಡು ದೇಶಗಳ ನಡುವಿನ ಬಾಂಧವ್ಯ ವೃದ್ಧಿಯಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. |
![]() | ಕಾರವಾರ ಕಾಳಜಿ: ಐಎಎಸ್ ಅಧಿಕಾರಿ ಉಜ್ವಲ್ ಕುಮಾರ್ ಘೋಷ್ ಶ್ರಮಕ್ಕೆ ಸಿಕ್ಕಿತು ಪ್ರತಿಫಲ!ಕಾರವಾರದಲ್ಲಿ ಐಎಎಸ್ ಅಧಿಕಾರಿಯೊಬ್ಬರು ಕೈಗೊಂಡಿದ್ದ ಮಾದರಿ ಕಾರ್ಯಕ್ರಮಗಳು ಇಂದು ಹಲವರಿಗೆ ಸ್ಪೂರ್ತಿ ನೀಡಿದ್ದು, ಕಸ ನಿರ್ವಹಣೆಯಲ್ಲಿ ಮಹತ್ತರ ಪಾತ್ರವಹಿಸಿದೆ. |
![]() | ತಾಂಜಾನಿಯ ಪ್ರಧಾನಿಯನ್ನು ಭೇಟಿ ಮಾಡಿದ ಸಂಜಯ್ ದತ್: ಅಲ್ಲಿನ ಚಿತ್ರೋದ್ಯಮಕ್ಕೆ ನೆರವಿನ ಭರವಸೆಪ್ರಧಾನಿ ಭೇಟಿಯ ಕುರಿತು ಸಂಜಯ್ ಟ್ವಿಟ್ಟರ್ ನಲ್ಲಿ ಫೋಟೊ ಹಂಚಿಕೊಂಡಿದ್ದಾರೆ. ಫೋಟೋಗಳಲ್ಲಿ ಸಂಜಯ್ ದತ್ ತಾಂಜಾನಿಯ ಪ್ರಧಾನಿ ಜೊತೆ ಚರ್ಚೆಯಲ್ಲಿ ತೊಡಗಿರುವುದು ಕಂಡುಬಂದಿದೆ. |
![]() | ದಕ್ಷಿಣ ಭಾರತ ರಾಜ್ಯಗಳ ಪ್ರವಾಸೋದ್ಯಮ ಸಮ್ಮೇಳನದಲ್ಲಿ ಕನ್ನಡ ಕಡೆಗಣಿಸಿದ ಅಧಿಕಾರಿಗಳು!66ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕನ್ನಡಕ್ಕಾಗಿ ನಾವು ವಿಶೇಷ ಅಭಿಯಾನ ನಡೆಯುತ್ತಿರುವ ಹೊತ್ತಿನಲ್ಲೇ ನಗರದಲ್ಲಿ ಆಯೋಜಿಸಿದ್ದ ದಕ್ಷಿಮ ಭಾರತ ರಾಜ್ಯಗಳ ಪ್ರವಾಸೋದ್ಯಮ ಸಚಿವರ ಸಮ್ಮೇಳನದಲ್ಲಿ ಕನ್ನಡ ಕಡೆಗಣನೆ ಮಾಡಿದ ಘಟನೆ ನಡೆದಿದೆ. |