- Tag results for Traffic Police
![]() | ಬೆಂಗಳೂರು: ಜೂನ್ 10 ರೊಳಗೆ ದೋಷಪೂರಿತ ನಂಬರ್ ಪ್ಲೇಟ್ ಸರಿಪಡಿಸಿಕೊಳ್ಳದಿದ್ದರೆ ಬೀಳುತ್ತೇ ದಂಡ!ಜೂನ್ 10 ರೊಳಗೆ ಎಲ್ಲಾ ದೋಷಪೂರಿತ ವಾಹನಗಳ ನಂಬರ್ ಪ್ಲೇಟ್ಗಳನ್ನು ಸರಿಪಡಿಸುವಂತೆ ವಾಹನ ಚಾಲಕರಿಗೆ ಸಾರಿಗೆ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ . |
![]() | ಬೆಂಗಳೂರು ನಗರ ಸಂಚಾರ ಪೊಲೀಸರ 'ಗುಣಮಟ್ಟದ ಹೆಲ್ಮೆಟ್ ಜಾಗೃತಿ' ಅಭಿಯಾನ: ವಿಡಿಯೊದಲ್ಲಿ ಪುನೀತ್, ಶಿವಣ್ಣ ಸಂದೇಶಸಮಾಜ ಪರ ಕಾಳಜಿಯುಳ್ಳ ಯಾವುದೇ ಸಂದೇಶವನ್ನು ಎಲ್ಲಾ ವಯೋಮಾನದ ಜನರಿಗೆ ತಲುಪಿಸಲು ಪುನೀತ್ ಅವರಿಗಿಂತ ಸೂಕ್ತ ವ್ಯಕ್ತಿ ಯಾರೂ ಇಲ್ಲ. 'ಜೇಮ್ಸ್' ಸಿನಿಮಾ ಪ್ರದರ್ಶನಕ್ಕೂ ಮುನ್ನ ಚಿತ್ರಮಂದಿರಗಳಲ್ಲಿ ರಸ್ತೆ ಸಂಚಾರ ಜಾಗೃತಿ ಮೂಡಿಸುವ ಈ ವಿಡಿಯೋ ಸಂದೇಶ ಪ್ರದರ್ಶನಗೊಳ್ಳಲಿದೆ ಎನ್ನುವುದು ವಿಶೇಷ. |
![]() | ವಾಹನ ಚಾಲನೆ ವೇಳೆ ಫೋನ್ ನಲ್ಲಿ ಮಾತು..!!; ಶೀಘ್ರದಲ್ಲೇ ಚಾಲಕರಿಗೆ ಸಿಹಿಸುದ್ದಿ ಎಂದ ನಿತಿನ್ ಗಡ್ಕರಿವಾಹನ ಚಾಲನೆ ಫೋನ್ ನಲ್ಲಿ ಮಾತಾಡುವುದು ಇನ್ನು ಮುಂದೆ ಅಪರಾಧವಲ್ಲ... |
![]() | ಮಹಿಳೆ ಮೇಲೆ ಸಂಚಾರಿ ಎಎಸ್ಐ ಹಲ್ಲೆ ಪ್ರಕರಣ: ತನಿಖೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶವಾಹನಗಳ ಟೋಯಿಂಗ್ ಮಾಡುತ್ತಿದ್ದ ಪೊಲೀಸ್ಗೆ ಕಲ್ಲಿನಿಂದ ಹೊಡೆದರೆಂಬ ಕಾರಣಕ್ಕೆ, ಅಂಗವಿಕಲ ಮಹಿಳೆಗೆ ಬೂಟುಗಾಲಿನಿಂದ ಎಎಸ್ಐ ಒದ್ದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ತನಿಖೆಗೆ ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ. |
![]() | ದಂಡ ಬಾಕಿ ಉಳಿಸಿಕೊಂಡಿರುವ ವಾಹನಗಳನ್ನು ಟ್ರ್ಯಾಕ್ ಮಾಡಲು ಬೆಂಗಳೂರು ಟ್ರಾಫಿಕ್ ಪೊಲೀಸರಿಂದ ತಂತ್ರಜ್ಞಾನದ ಮೊರೆ!ಈ ನೂತನ ತಾಂತ್ರಿಕ ವ್ಯವಸ್ಥೆ ರಸ್ತೆ ಮೇಲೆ ಸಾಗುತ್ತಿರುವ ವಾಹನದ ನಂಬರ್ ಪ್ಲೇಟನ್ನು ಗಮನಿಸಿ, ಆ ನಂಬರಿನಲ್ಲಿ ದಂಡ ಶುಲ್ಕ ಬಾಕಿ ಇರುವ ಬಗ್ಗೆ ಜಾಲಾಡುತ್ತದೆ. |
![]() | ಲಕ್ಷ ಕಂಠಗಳ ಗಾಯನದಲ್ಲಿ ಮಿಂದೆದ್ದ ಸಂಚಾರಿ ಪೊಲೀಸರು: ಮಾತಾಡ್ ಮಾತಾಡ್ ಕನ್ನಡ ಅಭಿಯಾನಕ್ಕೆ ಸಾಥ್ಜನರಿಗೆ ಮಾರ್ಗದರ್ಶಕರಾಗಿ ರಸ್ತೆ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಕಾಲ ಕಾಲಕ್ಕೆ ಥರಹೇವಾರಿ ವಿಭಿನ್ನ ಯೋಜನೆಗಳ ಮೂಲಕ ಗಮನ ಸೆಳೆಯುವ ಬೆಂಗಳೂರು ನಗರ ಟ್ರಾಫಿಕ್ ಪೊಲೀಸರು ಮಾತಾಡ್ ಮಾತಾಡ್ ಕನ್ನಡ ಅಭಿಯಾನದಲ್ಲಿ ಕೈಜೋಡಿಸಿದರು. |
![]() | ಅಮೆರಿಕದ ಪೋಸ್ಟಾಫೀಸಿಗೆ ಭಾರತ ಮೂಲದ ಸಿಖ್ ಪೊಲೀಸ್ ಸಂದೀಪ್ ಸಿಂಗ್ ದಲಿವಾಲ್ ಹೆಸರುಮೂರು ಮಕ್ಕಳ ತಂದೆಯಾಗಿದ್ದ ಸಂದೀಪ್ ಸಿಂಗ್ ಹ್ಯೂಸ್ಟನ್ ನಗರದ ಟ್ರಾಫಿಕ್ ಪೊಲೀಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 2017ರಲ್ಲಿ ರಸ್ತೆಯಲ್ಲೇ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. |
![]() | ಕೃಷಿ ಕಾಯ್ದೆಗಳ ವಿರುದ್ಧ 'ಕರಾಳ ಶುಕ್ರವಾರ' ಆಚರಿಸಲು ಶಿರೋಮಣಿ ಅಕಾಲಿ ದಳ ಕರೆ: ಗಡಿ ಮುಚ್ಚಿದ ದೆಹಲಿ ಪೊಲೀಸರುವಿವಾದಾತ್ಮಕ ಕೃಷಿ ಮಸೂದೆಗೆ ಲೋಕಸಭೆ ಅನುಮೋದನೆ ನೀಡಿ ಇಂದಿಗೆ ಸರಿಯಾಗಿ ಒಂದು ವರ್ಷ ಪೂರೈಸಿದ್ದು, ಈ ಹಿನ್ನೆಲೆ ಶಿರೋಮಣಿ ಅಕಾಲಿ ದಳ (ಎಸ್ಎಡಿ) 'ಕರಾಳ ಶುಕ್ರವಾರ' ಆಚರಿಸಲು ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಿದೆ. |
![]() | ಸ್ನೇಹಿತರಿಂದ ಅಜಾಗರೂಕ ವಾಹನ ಚಾಲನೆ: ಪೊಲೀಸರಿಂದ ಬೆಂಗಳೂರು ಉದ್ಯಮಿಯ ಬೆಂಝ್ ಕಾರು ವಶಉದ್ಯಮಿಯ ಸ್ನೇಹಿತರು ಜಾಯ್ ರೈಡ್ ಮಾಡಲೆಂದು ಉದ್ಯಮಿ ಕಾರನ್ನು ಪಡೆದಿದ್ದರು. ಸುತ್ತಮುತ್ತಲ ನಿವಾಸಿಗಳು ತಮಗೆ ತೊಂದರೆಯಾಗುತ್ತಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. |
![]() | ದೆಹಲಿಯಲ್ಲಿ ಮುಂಜಾನೆಯಿಂದ ಧಾರಾಕಾರ ಮಳೆ, ತಗ್ಗು ಪ್ರದೇಶಗಳು ಜಲಾವೃತ!ದೇಶದ ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ. ಮಿಂಟೊ ಬ್ರಿಗೇಡ್, ಮೂಲ್ಚಂದ್ ಅಂಡರ್ ಪಾಸ್, ಐಟಿಒ ಸೇರಿದಂತೆ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ವಾಹನ ಸವಾರರಿಗೆ, ಜನರಿಗೆ ತೀವ್ರ ತೊಂದರೆಯುಂಟಾಗಿದೆ. |
![]() | ವಾಹನ ಸವಾರರಿಗೆ ಗುಡ್ ನ್ಯೂಸ್: ಚಾಲಕರು ಇನ್ಮುಂದೆ ಡಿಎಲ್, ಆರ್'ಸಿ ಬುಕ್ ತೆಗೆದುಕೊಂಡು ಹೋಗಬೇಕಿಲ್ಲ; ಡಿಜಿಟಲ್ ದಾಖಲೆ ಸಾಕು!ಡಿಜಿಟಲ್ ಕ್ರಾಂತಿ ಎಲ್ಲೆಡೆ ಕಾಣಿಸಿಕೊಳ್ಳುತ್ತಿದ್ದು, ಬೆಂಗಳೂರು ನಗರ ಪೊಲೀಸ್ ವಿಭಾಗವು ಡಿಜಿಟಿಲೀಕರಣದ ಮುಂಚೂಣಿಯಲ್ಲಿದೆ. ವಾಹನ ಸವಾರರಿಗೆ ಎಲ್ಲಾ ಸಮಯದಲ್ಲಿಯೂ ಅಗತ್ಯ ದಾಖಲಾತಿಗಳನ್ನು ಭೌತಿಕವಾಗಿ ತೆಗೆದುಕೊಂಡು ಹೋಗುತ್ತಿರುವ ಕಿರಿಕಿರಿಯಾಗುತ್ತಿರುವ ಹಿನ್ನೆಲೆಯಲ್ಲಿ ಡಿಜಿಟಲ್ ರೂಪದ ದಾಖಲೆಗಳನ್ನು ಹಾಜರುಪಡಿಸಲು ಸರ್ಕಾರ ಅವಕಾಶ ನೀಡಿದೆ. |
![]() | ಚಲಿಸುತ್ತಿದ್ದ ದ್ವಿಚಕ್ರ ವಾಹನ ಅಡ್ಡಗಟ್ಟಿದ ಪೊಲೀಸ್; ತಪ್ಪಿಸಿಕೊಳ್ಳುವ ಭರದಲ್ಲಿ ಬೈಕ್ ಸವಾರ ಸಾವು; ಪೊಲೀಸರಿಗೆ ಥಳಿಸಿದ ಗ್ರಾಮಸ್ಥರುಸಂಚಾರ ಪೊಲೀಸರ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳುವ ವೇಳೆ ಬೈಕಿನಿಂದ ಬಿದ್ದ ಬೈಕ್ ಸವಾರನ ಮೇಲೆ ಟಿಪ್ಪರ್ ಹರಿದು ಆತ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮೈಸೂರಿನ ಹಿನಕಲ್ ರಿಂಗ್ ರಸ್ತೆಯ ಆರ್ಎಂಪಿ ವೃತ್ತದ ಬಳಿ ಸೋಮವಾರ ಸಂಜೆ ನಡೆದಿದೆ. |
![]() | ಹೆಗಲ ಮೇಲೆ ಹುಡುಗಿಯನ್ನು ಕೂರಿಸಿಕೊಂಡು ಬೈಕ್ ಸ್ಟಂಟ್ ಮಾಡಿದ ಯುವತಿಯರಿಗೆ ಭಾರಿ ದಂಡ: ವಿಡಿಯೋ ವೈರಲ್ಬೈಕ್ ನ ಹಿಂಬದಿಯಲ್ಲಿ ಹುಡುಗಿಯನ್ನು ಕೂರಿಸಿಕೊಂಡು ವೀಲಿಂಗ್ ಮಾಡುವುದು ಸಹಜ. ಆದರೆ ಇಲ್ಲೊಬ್ಬ ಯುವತಿಯೋರ್ವಳ ಬುಲೆಟ್ ಬೈಕ್ ನಲ್ಲಿ ಹೆಗಲ ಮೇಲೆ ಹುಡುಗಿಯನ್ನು ಕೂರಿಸಿಕೊಂಡು ಬೈಕ್ ಸ್ಟಂಟ್ ಮಾಡಿ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. |
![]() | ಮಂಡ್ಯ: ನೀನ್ಯಾರೆ ನನಗೆ ಹೊಡೆಯೋಕೆ, ಮಹಿಳಾ ಪಿಎಸ್ಐ ವಿರುದ್ಧ ಯುವತಿ ವಾಗ್ವಾದ; ವಿಡಿಯೋ ವೈರಲ್!ಮಂಡ್ಯದ ಬೆಸಗರಹಳ್ಳಿ ರಾಮಣ್ಣ ವೃತ್ತದಲ್ಲಿ ದ್ವಿಚಕ್ರ ವಾಹನ ದಾಖಲೆ ತಪಾಸಣೆ ವೇಳೆ ವಾಗ್ವಾದ ನಡೆಸಿದ ಹಿನ್ನೆಲೆಯಲ್ಲಿ ಮಹಿಳಾ ಪಿಎಸ್ಐ ಸವಿತಾಗೌಡ ಪಾಟೀಲ್ ಯುವತಿಯೋರ್ವಳಿಗೆ ಕಪಾಳಕ್ಕೆ ಹೊಡೆದಿದ್ದಾರೆ. |
![]() | ಟ್ರಾಫಿಕ್ ಪೊಲೀಸರು ವಾಹನಕ್ಕೆ ಏಕಾಏಕಿ ಅಡ್ಡ ಬಂದು ದಾಖಲೆ ಕೇಳುವಂತಿಲ್ಲ: ಗೃಹ ಸಚಿವ ಬೊಮ್ಮಾಯಿಟ್ರಾಫಿಕ್ ನಿಯಮ ಉಲ್ಲಂಘನೆ ಸಂಬಂಧ ಪೊಲೀಸ್ ಸಿಬ್ಬಂದಿ ವಾಹನಗಳಿಗೆ ಏಕಾಏಕಿ ಅಡ್ಡಬಂದು ದಾಖಲೆ ಕೇಳುವಂತಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. |