- Tag results for Treatment
![]() | ಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿದೆ ಏಕೆ? ಹೃದಯಾಘಾತವಾದಾಗ ತಕ್ಷಣಕ್ಕೆ ಪ್ರಾಥಮಿಕ ಚಿಕಿತ್ಸೆ ಏನು?ಹೃದ್ರೋಗ ಹಾಗೂ ಹೃದಯ ರಕ್ತನಾಳಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಹಾಗೂ ಹೃದಯದ ಆರೋಗ್ಯದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಪ್ರತಿವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ. |
![]() | ಕ್ಯಾನ್ಸರ್ ಚಿಕಿತ್ಸೆಗೆ ಆದ್ಯತೆ ನೀಡಬೇಕು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯದ ಕ್ಯಾನ್ಸರ್ ರೋಗದ ಸಮಸ್ಯೆಗಳನ್ನು ಕಡಿಮೆ ಮಾಡಲು ಎಫ್ ಐಸಿಸಿಐ(FICCI) ಕ್ಯಾನ್ಸರ್ ಕೇರ್ ಟಾಸ್ಕ್ ಫೋರ್ಸ್ನ ಬೆಂಗಳೂರು ಘೋಷಣೆಯ ಭಾಗವಾಗಿ ಒಂಬತ್ತು ಅಂಶಗಳ ಕಾರ್ಯತಂತ್ರವನ್ನು ಬಿಡುಗಡೆ ಮಾಡಿದೆ. |
![]() | ಶಾರ್ಪ್ ಶೂಟರ್ ವೆಂಕಟೇಶ್ ಸಾವಿನ ಬಳಿಕ 'ಭೀಮ'ನಿಗೆ ಚಿಕಿತ್ಸೆ ನೀಡಲು ಅರಣ್ಯಾಧಿಕಾರಿಗಳು ಹಿಂದೇಟು; ಸಂಕಷ್ಟದಲ್ಲಿ ಗಜರಾಜ!ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿರುವ 40 ವರ್ಷದ ಭೀಮಾ ಆನೆಗೆ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಅಧಿಕಾರಿಗಳು ಇನ್ನೂ ಮುಂದಾಗಿಲ್ಲ. ಶಾರ್ಪ್ ಶೂಟರ್ ವೆಂಕಟೇಶ್ ಸಾವಿನ ಬಳಿಕ ಚಿಕಿತ್ಸೆಯನ್ನು ಸ್ಥಗಿತಗೊಳಿಸಲಾಗಿದೆ. |
![]() | ಬೈಪೋಲಾರ್ ಡಿಸಾರ್ಡರ್ ಎಂಬ ಮಾನಸಿಕ ಅಸ್ವಸ್ಥತೆ (ಕುಶಲವೇ ಕ್ಷೇಮವೇ)ಬೈಪೋಲಾರ್ ಡಿಸಾರ್ಡರ್ ಇರುವ ವ್ಯಕ್ತಿಗಳ ಮನಸ್ಸಿನ ಸ್ಥಿತಿಯು ಉನ್ಮಾದ ಮತ್ತು ಖಿನ್ನತೆಗಳ ನಡುವೆ ಹೊಯ್ದಾಡುತ್ತಾ ಇರುತ್ತದೆ. ಆದ್ದರಿಂದಲೇ ಈ ಕಾಯಿಲೆಗೆ ಬೈಪೋಲಾರ್ ಡಿಸಾರ್ಡರ್ (ದ್ವಿಧ್ರುವೀ ಮಾನಸಿಕ ಅವ್ಯವಸ್ಥೆ) ಎಂಬ ಹೆಸರು ಬಂದಿದೆ. |
![]() | ಒಣ ಚರ್ಮ ಅಥವಾ ಡ್ರೈ ಸ್ಕಿನ್ ಸಮಸ್ಯೆ (ಕುಶಲವೇ ಕ್ಷೇಮವೇ)ಒಣ ಚರ್ಮ ಇತ್ತೀಚೆಗೆ ಹಲವಾರು ಜನರಲ್ಲಿ ಕಂಡುಬರುತ್ತಿದೆ. ಹೀಗಾಗಿ ಇದೊಂದು ಸಾಮಾನ್ಯ ಸಮಸ್ಯೆ ಎನ್ನುವಂತೆಯೇ ಆಗಿದೆ. ಸ್ತ್ರೀ ಪುರುಷರಿಬ್ಬರಲ್ಲಿಯೂ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. |
![]() | ಚರ್ರಿ ಆಂಜಿಯೋಮಾ (ಕುಶಲವೇ ಕ್ಷೇಮವೇ)ವಯಸ್ಕರಲ್ಲಿ ಒಮ್ಮೊಮ್ಮೆ ಚರ್ಮದ ಮೇಲೆ ಚರ್ರಿ ಹಣ್ಣಿನ ಬಣ್ಣದ ಉಬ್ಬುಗಳು ಕಾಣಿಸಿಕೊಳ್ಳುತ್ತವೆ. ಈ ಉಬ್ಬುಗಳು ಹಾನಿಕಾರಕವಲ್ಲ. ಇವು ನೋವನ್ನು ಉಂಟುಮಾಡುವುದಿಲ್ಲ. |
![]() | ಮಕ್ಕಳನ್ನು ಕಾಡುವ ಅಡೆನಾಯ್ಡಿಟಿಸ್ ಬಗ್ಗೆ ನಿಮಗೆಷ್ಟು ಗೊತ್ತು? ನಿಮ್ಮ ಮಗು ತುಂಬಾ ಆಲಸಿಯಾಗಿದ್ದರೆ, ಕಡೆಗಣಿಸದಿರಿ...!ಪುಟ್ಟ ಮಕ್ಕಳು ತುಂಬಾ ವಿಚಿತ್ರವಾಗಿ ವರ್ತಿಸುವಾಗ, ಕಿವುಡು, ಮಾತು ಬಾರದೆ ಇರುವುದು ಅಥವಾ ತುಂಬಾ ಆಲಸಿಯಾಗಿದ್ದರೆ ಅದನ್ನು ಕಡೆಗಣಿಸಬಾರದು. ಪೋಷಕರು ಮಕ್ಕಳಲ್ಲಾಗುವ ಬದಲಾವಣೆಗಳ ಬಗ್ಗೆ ತದೇಕ ಚಿತ್ತದಿಂದ ಗಮನಹರಿಸಬೇಕು. ಏಕೆಂದರೆ ಈ ಬದಲಾವಣೆಗಳು ಅಡೆನಾಯ್ಡಿಟಿಸ್ ಕಾರಣವಾಗಿರುತ್ತದೆ. |
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳಿಂದ ದುರ್ನಡತೆ; ಒಸಿಐ ಮಹಿಳೆ ಆರೋಪ, ಕ್ಷಮೆಯಾಚನೆಗೆ ಆಗ್ರಹಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತಮ್ಮೊಂದಿಗೆ ದುರ್ನಡತೆ ತೋರಿದ್ದಾರೆ ಎಂದು ಒಸಿಐ (ಭಾರತೀಯ ಮೂಲದ ವಿದೇಶಿ ಪ್ರಜೆ) ಮಹಿಳೆಯೊಬ್ಬರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | 16 ವರ್ಷ, 70 ಲಕ್ಷ ರೋಗಿಗಳಿಗೆ ಚಿಕಿತ್ಸೆ: ಉತ್ತಮ ಗುಣಮಟ್ಟಕ್ಕೆ ಜಯದೇವ ಆಸ್ಪತ್ರೆ- ಡಾ. ಸಿ.ಎನ್ ಮಂಜುನಾಥ್ ಸಾಧನೆ!ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿರುವ ಡಾ.ಸಿಎನ್ ಮಂಜುನಾಥ್ ಅವರ ಸೇವಾವಧಿಯನ್ನು ಮುಂದಿನ 6 ತಿಂಗಳವರೆಗೆ ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. |
![]() | ಕಾಲಿನ ಆಣಿ ಅಥವಾ Foot Corn (ಕುಶಲವೇ ಕ್ಷೇಮವೇ)ಚರ್ಮದ ನಿರ್ದಿಷ್ಟ ಪ್ರದೇಶಗಳಲ್ಲಿ ಪುನರಾವರ್ತಿತ ಘರ್ಷಣೆ ಅಥವಾ ಒತ್ತಡದಿಂದಾಗಿ ಕಾಲುಗಳ ಮೇಲೆ ಆಣಿಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ. |
![]() | ಗಿಲ್ಲೆನ್-ಬ್ಯಾರಿ ಸಿಂಡ್ರೋಮ್ (ಕುಶಲವೇ ಕ್ಷೇಮವೇ)ಗಿಲ್ಲೆನ್-ಬ್ಯಾರಿ ಸಿಂಡ್ರೋಮ್ (ಜಿಬಿಎಸ್) ಒಂದು ಗಂಭೀರ ವೈದ್ಯಕೀಯ ಸ್ಥಿತಿ. ಇದರಲ್ಲಿ ವ್ಯಕ್ತಿಯ ಸ್ವರಕ್ಷಣಾ ವ್ಯವಸ್ಥೆಯು ಬಾಹ್ಯ ನರಗಳ ಮೇಲೆ ದಾಳಿ ಮಾಡುತ್ತದೆ. |
![]() | ಮೆಜೆಸ್ಟಿಕ್, ಕೆ ಆರ್ ಮಾರ್ಕೆಟ್ ಸುತ್ತಮುತ್ತ ಪ್ರವಾಹಕ್ಕೆ ಬಿಬಿಎಂಪಿಯಿಂದ ಪರಿಹಾರ: 5 ಎಂಎಲ್ಡಿ ಸಾಮರ್ಥ್ಯದ ಎಸ್ ಟಿಪಿ ಸ್ಥಾಪನೆಹಗುರ ಮತ್ತು ಸಾಧಾರಣ ಮಳೆ ಸುರಿದಾಗಲೂ ಪ್ರವಾಹ ತರೆದೋರುತ್ತಿರುವ ಮೆಜೆಸ್ಟಿಕ್ ಮತ್ತು ಕೆ ಆರ್ ಮಾರುಕಟ್ಟೆಗಳಲ್ಲಿ ಅದಕ್ಕೆ ಪರಿಹಾರ ಕಂಡುಕೊಳ್ಳಲು ಬಿಬಿಎಂಪಿ ತನ್ನದೇ ಯೋಜನೆಗೆ ಮುಂದಾಗಿದೆ. |
![]() | ಮಾನವೀಯತೆ ಮರೆತ ಕಿದ್ವಾಯಿ: ಚಿಕಿತ್ಸೆಗಾಗಿ ಲಂಚ, ಔಷಧಿಗಳಿಗೆ ಹಣ; ಸರ್ಕಾರಿ ಆಸ್ಪತ್ರೆಯಲ್ಲಿ ಲಂಚಾವತಾರ!ಕಿದ್ವಾಯಿ ಆಸ್ಪತ್ರೆಯಲ್ಲಿ ಸಮಸ್ಯೆಗಳ ಸರಮಾಲೆ ಎದ್ದು ಕಾಣುತ್ತಿದ್ದು, ಅಧಿಕಾರಿಗಳ ನಿರ್ಲಕ್ಷಕ್ಕೆ ಬಡ ಜೀವಗಳು ಅಸುನೀಗುತ್ತಿವೆ. ಆಸ್ಪತ್ರೆಗೆ ಬರುವ ಜನರಿಗೆ ಸರಿಯಾದ ವ್ಯವಸ್ಥೆ ಇಲ್ಲ. ರಾತ್ರಿ ವೇಳೆ ಐಸಿಯು ನಲ್ಲಿ ಡಾಕ್ಟರ್ಸ್ ಇರೋದಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. |
![]() | ಲ್ಯುಕೇಮಿಯಾ ಅಥವಾ ಬ್ಲಡ್ ಕ್ಯಾನ್ಸರ್ (ಕುಶಲವೇ ಕ್ಷೇಮವೇ)ಇಂದು ವಿಶ್ವಾದ್ಯಂತ ಪ್ರತಿವರ್ಷ ಸಾವಿರಾರು ಜನರು ಅಸುನೀಗಲು ಕ್ಯಾನ್ಸರ್ ಪ್ರಮುಖ ಕಾರಣವಾಗಿದೆ. ಕ್ಯಾನ್ಸರಿನಲ್ಲಿ ಹಲವಾರು ವಿಧಗಳಿವೆ. ಅವುಗಳಲ್ಲಿ ಲ್ಯುಕೇಮಿಯಾ ಕೂಡ ಒಂದು. ಇದನ್ನು ಸಾಮಾನ್ಯವಾಗಿ ರಕ್ತದ ಕ್ಯಾನ್ಸರ್ ಎಂದು ಕರೆಯುತ್ತಾರೆ. |
![]() | ಚೆಲುವಿಗೆ ಕುಂದು ತರುವ ಬಂಗು ಅಥವಾ ಮೆಲಾಸ್ಮಾ (ಕುಶಲವೇ ಕ್ಷೇಮವೇ)ಮೆಲನಿನ್ ಅಧಿಕವಾಗಿ ಉತ್ಪಾದನೆ ಆಗುವುದರಿಂದ ಅತಿವರ್ಣಕಾರಕತೆ (ಹೈಪರ್ ಪಿಗ್ಮೆಂಟೇಶನ್) ಉಂಟಾಗುತ್ತದೆ. ಇದಕ್ಕೆ ನಾವು ಬಂಗು ಎಂದು ಕರೆಯುತ್ತೇವೆ. |