- Tag results for Trinamool Congress
![]() | ಗಾಯಕ ಕೆಕೆ ನಿಧನ: ಮಮತಾ ಸರ್ಕಾರದ ದೋಷ ಎಂದ ಬಿಜೆಪಿ; ತಿರುಗೇಟು ನೀಡಿದ ತೃಣಮೂಲ ಕಾಂಗ್ರೆಸ್ಬಾಲಿವುಡ್ ಗಾಯಕ ಕೃಷ್ಣಕುಮಾರ್ ಕುನ್ನತ್ (ಕೆಕೆ) ಅವರ ಹಠಾತ್ ಸಾವು ಕೋಲ್ಕತ್ತಾದಲ್ಲಿ ಬುಧವಾರ ರಾಜಕೀಯ ಚರ್ಚೆಗೆ ನಾಂದಿ ಹಾಡಿದ್ದು, ಪಶ್ಚಿಮ ಬಂಗಾಳದ ಆಡಳಿತಾರೂಡ ತೃಣಮೂಲ ಕಾಂಗ್ರೆಸ್ ಕರ್ತವ್ವಲೋಪ ಎಂದು ಬಿಜೆಪಿ ಆರೋಪಿಸಿದೆ. |
![]() | ಮಾನವ ಹಕ್ಕುಗಳ ಉಲ್ಲಂಘನೆಗೆ ಪಶ್ಚಿಮ ಬಂಗಾಳ ಉತ್ತಮ ನಿದರ್ಶನ: ರಾಜ್ಯಪಾಲ ಜಗದೀಪ್ ದಂಖರ್ಮಾನವ ಹಕ್ಕುಗಳ ಉಲ್ಲಂಘನೆಗೆ ಪಶ್ಚಿಮ ಬಂಗಾಳ ಉತ್ತಮ ನಿದರ್ಶನ ಎಂದು ರಾಜ್ಯಪಾಲ ಜಗದೀಪ್ ದಂಖರ್ ಕಿಡಿಕಾರಿದ್ದಾರೆ. |
![]() | ಮೇಘಾಲಯದಲ್ಲಿ ಕಾಂಗ್ರೆಸ್ ಗೆ ಮತ್ತೊಂದು ಮರ್ಮಾಘಾತ: ಸ್ವಾಯತ್ತ ಮಂಡಳಿಯ 11 ಸದಸ್ಯರು ಟಿಎಂಸಿಗೆ ಸೇರ್ಪಡೆತೃಣಮೂಲ ಕಾಂಗ್ರೆಸ್(ಟಿಎಂಸಿ) ಗೆ ಮೇಘಾಲಯ ಕಾಂಗ್ರೆಸ್ ಶಾಸಕರು, ಇತರ ಚುನಾಯಿತ ಸದಸ್ಯರು ಮತ್ತು ಕಾರ್ಯಕರ್ತರ ಪಕ್ಷಾಂತರ ಪರ್ವ ಮುಂದುವರಿದಿದೆ. |
![]() | ಕಾಂಗ್ರೆಸ್ಗೆ ಮರ್ಮಾಘಾತ: ಮೇಘಾಲಯದ ಮಾಜಿ ಸಿಎಂ ಮುಕುಲ್ ಸಂಗ್ಮಾ ಸೇರಿದಂತೆ 12 ಶಾಸಕರು ತೃಣಮೂಲ ಕಾಂಗ್ರೆಸ್ಗೆ ಸೇರ್ಪಡೆಮೇಘಾಲಯದಲ್ಲಿ ಕಾಂಗ್ರೆಸ್ ಭಾರೀ ಹಿನ್ನಡೆಯಾಗಿದೆ. ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಸೇರಿದಂತೆ 18 ಕಾಂಗ್ರೆಸ್ ಶಾಸಕರ ಪೈಕಿ 12 ಮಂದಿ ಶಾಸಕರು ತೃಣಮೂಲ ಕಾಂಗ್ರೆಸ್ ಸೇರಿದ್ದಾರೆ. ಇದರೊಂದಿಗೆ ಮೇಘಾಲಯದಲ್ಲಿ ತೃಣಮೂಲ ಕಾಂಗ್ರೆಸ್ ಪ್ರಮುಖ ವಿರೋಧ ಪಕ್ಷವಾಗಿದೆ. |
![]() | ಗೋವಾ ಮಾಜಿ ಸಿಎಂ, ಕಾಂಗ್ರೆಸ್ ಶಾಸಕ ಲುಯಿಜಿನೊ ಫಲೆರೊ ಟಿಎಂಸಿ ಸೇರ್ಪಡೆಕಾಂಗ್ರೆಸ್ ತೊರೆದ ಎರಡು ದಿನಗಳ ನಂತರ, ಗೋವಾದ ಮಾಜಿ ಮುಖ್ಯಮಂತ್ರಿ ಲುಯಿಜಿನೊ ಫಲೆರೊ ಅವರು ಬುಧವಾರ ತೃಣಮೂಲ ಕಾಂಗ್ರೆಸ್ ಸೇರಿದರು. |
![]() | ಮತ್ತೆ ತೃಣಮೂಲ ಕಾಂಗ್ರೆಸ್ಗೆ ಮರಳಿದ ಬಿಜೆಪಿ ಶಾಸಕ ಸೌಮೆನ್ ರಾಯ್ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಬಿಜೆಪಿಯಿಂದ ಟಿಎಂಸಿಗೆ ಮರುಳುತ್ತಿರುವ ನಾಯಕರ ಸಂಖ್ಯೆ ಹೆಚ್ಚುತ್ತಿದ್ದು, ಶನಿವಾರ ಭಾರತೀಯ ಜನತಾ ಪಕ್ಷದ(ಬಿಜೆಪಿ) ಶಾಸಕ ಸೌಮೆನ್ ರಾಯ್... |
![]() | 'ತಾಲಿಬಾನಿ ಶೈಲಿಯಲ್ಲಿ' ತೃಣಮೂಲ ಕಾಂಗ್ರೆಸ್ ನಾಯಕರ ಮೇಲೆ ದಾಳಿ ಮಾಡಿ: ತ್ರಿಪುರಾ ಬಿಜೆಪಿ ಶಾಸಕತೃಣಮೂಲ ಕಾಂಗ್ರೆಸ್ ನಾಯಕರನ್ನು ತಾಲಿಬಾನಿ ಶೈಲಿಯಲ್ಲಿ ಎದುರಿಸಬೇಕು ಎಂದು ಹೇಳುವ ಮೂಲಕ ತ್ರಿಪುರಾದ ಆಡಳಿತಾರೂಢ ಬಿಜೆಪಿ ಶಾಸಕರಾದ ಅರುಣ್ ಚಂದ್ರ ಭೌಮಿಕ್ ವಿವಾದವನ್ನು ಹುಟ್ಟುಹಾಕಿದ್ದಾರೆ. |
![]() | ಪಶ್ಚಿಮ ಬಂಗಾಳದಲ್ಲಿ ಮತ್ತೆ ಹಿಂಸಾಚಾರ: ಇಬ್ಬರು ಟಿಎಂಸಿ ಬೆಂಬಲಿಗರ ಹತ್ಯೆ, 5 ಮಂದಿಗೆ ಗಾಯ!ಪಶ್ಚಿಮ ಬಂಗಾಳದಲ್ಲಿ ಮತ್ತೆ ಹಿಂಸಾಚಾರ ವರದಿಯಾಗಿದ್ದು ಓರ್ವ ಹಿರಿಯ ಮಹಿಳೆ ಸೇರಿದಂತೆ ಟಿಎಂಸಿಯ ಇಬ್ಬರು ಬೆಂಬಲಿಗರನ್ನು ಹತ್ಯೆ ಮಾಡಲಾಗಿದ್ದು ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ. |
![]() | ನಾರದಾ ಪ್ರಕರಣ: ಬಂಧಿತ ಟಿಎಂಸಿ ಶಾಸಕ ಮದನ್ ಮಿತ್ರಾ, ಪಕ್ಷದ ಮಾಜಿ ನಾಯಕ ಸೋವನ್ ಚಟರ್ಜಿ ಆಸ್ಪತ್ರೆಗೆ ದಾಖಲುನಾರದಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಬಂಧಿಸಿರುವ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರ ಮತ್ತು ಪಕ್ಷದ ಮಾಜಿ ನಾಯಕ ಸೋವನ್ ಚಟರ್ಜಿ ಅವರನ್ನು ಮಂಗಳವಾರ ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ಪತಿಯ ಅಂತ್ಯಕ್ರಿಯೆಗಾಗಿ ಪತ್ನಿ ಪರಿಪರಿಯಾಗಿ ಬೇಡಿದರು ಬಾರದ ಬಿಜೆಪಿಗರು, ಕೊನೆಗೆ ಟಿಎಂಸಿ ಕಾರ್ಯಕರ್ತರಿಂದ ಅಂತ್ಯಕ್ರಿಯೆ!ಪಶ್ಚಿಮ ಬಂಗಾಳದ ಪೂರ್ವ ಬುರ್ದ್ವಾನ್ ಜಿಲ್ಲೆಯಲ್ಲಿ ಹೃದಯ ಸ್ತಂಭನದಿಂದ ಮೃತಪಟ್ಟ ಬಿಜೆಪಿ ನಾಯಕನ ಅಂತ್ಯಕ್ರಿಯೆ ನೆರವೇರಿಸುವಂತೆ ಮೃತನ ಪತ್ನಿ ಬಿಜೆಪಿಗರಲ್ಲಿ ಪರಿಪರಿಯಾಗಿ ಬೇಡಿಕೊಂಡರು ಯಾರೂ ಮುಂದೆ ಬಾರದ ಹಿನ್ನಲೆಯಲ್ಲಿ ಕೊನೆಗೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ತಾವು ಮುಂದೆ ಬಂದು ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. |
![]() | ಟಿಎಂಸಿ ಸಂಸದರು, ಸಿಎಂ ದೆಹಲಿಗೆ ಬರಲೇಬೇಕು, ನೋಡಿಕೊಳ್ಳುತ್ತೇವೆ: ಬಂಗಾಳ ಹಿಂಸಾಚಾರಕ್ಕೆ ಬಿಜೆಪಿ ಸಂಸದನ ಎಚ್ಚರಿಕೆಬಂಗಾಳದ ಚುನಾವಣೆ ಫಲಿತಾಂಶದ ನಂತರ ನಡೆದ ಹಿಂಚಾಸಾರ ಸಂಬಂಧ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಪರ್ವೇಶ್ ಸಿಂಗ್ ಟಿಎಂಸಿ ಗೂಂಡಾಗಳ ಪಕ್ಷ, ಆ ಪಕ್ಷದ ಸಂಸದರು, ಮುಖ್ಯಮಂತ್ರಿಗಳು ದೆಹಲಿಗೆ ಬರಲೇಬೇಕು ಎಂದು ಎಚ್ಚರಿಕೆ ನೀಡುವಂತಹ ಮಾತುಗಳನ್ನು ಆಡಿದ್ದಾರೆ. |
![]() | ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ: ಆಯೋಗಕ್ಕೆ ದೂರು ನೀಡಲು ಟಿಎಂಸಿ ಸಜ್ಜು; ಪ್ರಣಾಳಿಕೆ ಬಿಡುಗಡೆ ವಿಳಂಬಮಮತಾ ಬ್ಯಾನರ್ಜಿ ಮೇಲೆ ಹಲ್ಲೆ ನಡೆದಿದ್ದು, ಚಿಕಿತ್ಸೆ ಪಡೆಯುತ್ತಿರುವುದರಿಂದ ತೃಣಮೂಲ ಕಾಂಗ್ರೆಸ್ ತನ್ನ ಪಕ್ಷದ ಪ್ರಣಾಳಿಕೆ ಬಿಡುಗಡೆಯನ್ನು ಮುಂದೂಡಿದೆ. |
![]() | ರಾಷ್ಟ್ರಗೀತೆ 'ತಪ್ಪಾಗಿ' ಹಾಡಿದ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು: ಟಿಎಂಸಿಹೌರಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಬಿಜೆಪಿ ನಾಯಕರು ರಾಷ್ಟ್ರಗೀತೆ ತಪ್ಪಾಗಿ ಹಾಡಿದ್ದಾರೆ ಎಂದು ತೃಣಮೂಲ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಷೇಕ್ ಬ್ಯಾನರ್ಜಿ ಅವರು ಭಾನುವಾರ ಹೇಳಿದ್ದಾರೆ. ಆದರೆ ಈ ಆರೋಪವನ್ನು ಬಿಜೆಪಿ ಸ್ಪಷ್ಟವಾಗಿ ತಳ್ಳಿಹಾಕಿದೆ. |