- Tag results for Tumakuru
![]() | ತುಮಕೂರಿನಲ್ಲಿ ನಿಂತಿದ್ದ ಖಾಸಗಿ ಬಸ್ ಗೆ ಟೆಂಪೋ ಟ್ರಾವಲರ್ ಡಿಕ್ಕಿ: ಇಬ್ಬರ ದುರ್ಮರಣಟೆಂಪೋ ಟ್ರಾವಲರ್ ನಿಂತಿದ್ದ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಡಿ. ಹೊಸಹಳ್ಳಿ ಬಳಿ ನಡೆದಿದೆ. |
![]() | ತುಮಕೂರು: ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ವ್ಯಕ್ತಿ ಆತ್ಮಹತ್ಯೆಗೆ ಶರಣುಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪದ ಭಟ್ಟರಹಳ್ಳಿ ಗ್ರಾಮದಲ್ಲಿ 27 ವರ್ಷದ ಯುವಕನೊಬ್ಬ ಗುರುವಾರ ಯುವತಿಯೊಬ್ಬಳ ಮೇಲೆ ಮಚ್ಚಿನಿಂದ ಕೊಲ್ಲಲು ಯತ್ನಿಸಿ, ಬಳಿಕ ಕಲ್ಯಾಣಿಯಲ್ಲಿ ಮುಳುಗಿ ಆತ್ಮಹತ್ಯೆ |
![]() | ಆಸೆ, ಆಮಿಷಗಳಿಗೆ ಒಳಗಾಗದೇ ಮತ ಹಕ್ಕು ಚಲಾಯಿಸಿ: ಮತದಾರರಿಗೆ ಸಿದ್ದಗಂಗಾ ಶ್ರೀಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಬಹಳಷ್ಟು ಮಹತ್ವ ಇದೆ. ನಮ್ಮದೇ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವಂತಹ ವ್ಯವಸ್ಥೆ. ನಮ್ಮ ಸಂವಿಧಾನ ಕೊಟ್ಟಿರುವ ಹಕ್ಕನ್ನು ಪ್ರತಿಯೊಬ್ಬರು ಕೂಡ ಚಲಾವಣೆ ಮಾಡಬೇಕು ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳು ಬುಧವಾರ ಹೇಳಿದ್ದಾರೆ. |
![]() | ತುಮಕೂರು: ಬೈಕ್ಗೆ ಕೇರಳ ಕಾರ್ ಡಿಕ್ಕಿಯಾಗಿ ದಂಪತಿ ದುರ್ಮರಣಕೇರಳ ನೊಂದಾಯಿತ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಬಳಿ ಸಂಭವಿಸಿದೆ. |
![]() | ತುಮಕೂರಿನಲ್ಲಿ ಅಬ್ಬರದ ಪ್ರಚಾರ: ರಕ್ಷಣಾ ಕ್ಷೇತ್ರ ಕಾಂಗ್ರೆಸ್ಗೆ ಲೂಟಿ ಮಾಡಲು 'ಕ್ಲಬ್' ಆಗಿತ್ತು: ಪ್ರಧಾನಿ ನರೇಂದ್ರ ಮೋದಿಮುಂದಿನ ವಾರ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ಪ್ರಧಾನಿ ನರೇಂದ್ರ ಮೋದಿ, ಕೈ ಪಕ್ಷವು ಶೇ 85 ರಷ್ಟು ಕಮಿಷನ್ಗಾಗಿ ರಕ್ಷಣಾ ಆಮದುಗಳನ್ನು ಅವಲಂಬಿಸಿತ್ತು ಎಂದು ಶುಕ್ರವಾರ ಹೇಳಿದ್ದಾರೆ. |
![]() | ತುಮಕೂರು: ಮನೆಯ ಮುಂದಿನ ವಿದ್ಯುತ್ ವೈರ್ ಸ್ಪರ್ಶಿಸಿ ಇಬ್ಬರು ಬಾಲಕರ ದಾರುಣ ಸಾವುನಗರದ ಹೊರ ವಲಯದ ಬೆಳಗುಂಬದ ಸಿದ್ದರಾಮಶ್ವರ ಬಡಾವಣೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಕ್ಕಳು ಗುರುವಾರ ಮೃತಪಟ್ಟಿದ್ದಾರೆ. ಮನೆಯ ಮೇಲೆ ಆಟವಾಡುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. |
![]() | ತುಮಕೂರು: ಪ್ರಚಾರದ ನೆಪದಲ್ಲಿ ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ, ಜೆಡಿಎಸ್ ಅಭ್ಯರ್ಥಿ ವಿರುದ್ಧ ಬೃಹತ್ ಪ್ರತಿಭಟನೆತುಮಕೂರು ನಗರ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ವಿರುದ್ಧ ಪ್ರಚಾರದ ನೆಪದಲ್ಲಿ ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ ಕೇಳಿಬಂದಿದೆ. |
![]() | ತುಮಕೂರು: ಇನ್ನೋವಾ ಕಾರು-ಖಾಸಗಿ ಬಸ್ ನಡುವೆ ಅಪಘಾತ; ಮಗು ಸೇರಿ ಐವರ ದುರ್ಮರಣಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. |
![]() | 4 ದಶಕಗಳ ಸಂಬಂಧಕ್ಕೆ ಎಳ್ಳುನೀರು; ಟಿಕೆಟ್ ನೀಡದ್ದಕ್ಕೆ ಸೊಗಡು ಶಿವಣ್ಣ ಕಣ್ಣೀರು; ಬಿಜೆಪಿ ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ!ಕೊರಳಿಗೆ ಎರಡು ಗೋಣಿಚೀಲ ನೇತು ಹಾಕಿಕೊಂಡು ಮತ ಭಿಕ್ಷೆ ಕೇಳುವ ಮೂಲಕ ಸುದ್ದಿಯಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಬಿಜೆಪಿ ಜತೆಗಿನ ನಾಲ್ಕು ದಶಕಗಳ ಸಂಬಂಧ ಕಡಿದುಕೊಳ್ಳಲು ಮುಂದಾಗಿದ್ದಾರೆ. |
![]() | ಗುಬ್ಬಿ ಕ್ಷೇತ್ರದಿಂದ ಅರುಣ್ ಗೆ ಟಿಕೆಟ್ ಕೇಳಿರುವುದು ನಿಜ; ಎಂಟಿಬಿ - ಕಾರಜೋಳ ಸಹ ಪುತ್ರರಿಗೆ ಟಿಕೆಟ್ ಬೇಡಿಕೆ: ಸೋಮಣ್ಣಚಾಮರಾಜನಗರದ ಯಾವುದಾದರೂ ಕ್ಷೇತ್ರದಿಂದ ವಸತಿ ಸಚಿವ ವಿ.ಸೋಮಣ್ಣ ಹಾಗೂ ಅವರ ಪುತ್ರ ಡಾ.ಅರುಣ್ ಸೋಮಣ್ಣ ಅವರನ್ನು ಗುಬ್ಬಿಯಿಂದ ಕಣಕ್ಕಿಳಿಸಲು ಭಾರತೀಯ ಜನತಾ ಪಕ್ಷದ ಹೈಕಮಾಂಡ್ ರಣತಂತ್ರ ರೂಪಿಸಿದೆ ಎನ್ನಲಾಗಿದೆ. |
![]() | ತುಮಕೂರು: ಹಣ ಕೊಂಡೊಯ್ಯುತ್ತಿದ್ದ ವರನನ್ನು ತಡೆದ ಪೊಲೀಸರು!ತೋವಿನಕೆರೆ ಸಮೀಪದ ಜೋನಿಗರಹಳ್ಳಿ ಕ್ರಾಸ್ನಲ್ಲಿರುವ ಚೆಕ್ಪೋಸ್ಟ್ನಲ್ಲಿ 1.20 ಲಕ್ಷ ರೂ. ಹಣ ಕೊಂಡೊಯ್ಯುತ್ತಿದ್ದ ಯುವಕನನ್ನು ವಶಕ್ಕೆ ಪಡೆದಿದ್ದಾರೆ. |
![]() | ಜೆಡಿಎಸ್ ಶಾಸಕ ಗೌರಿಶಂಕರ್ ಗೆ ರಿಲೀಫ್: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅನರ್ಹತೆ ತೀರ್ಪಿಗೆ ಮಧ್ಯಂತರ ತಡೆ!ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಗೌರಿಶಂಕರ್ ಅವರನ್ನು ಹೈಕೋರ್ಟ್ ಏಕಸದಸ್ಯ ಪೀಠ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು. ಆದರೆ ಶಾಸಕ ಗೌರಿಶಂಕರ್ ಪರ ವಕೀಲರು ಒಂದು ತಿಂಗಳ ಕಾಲ ಆದೇಶಕ್ಕೆ ತಡೆ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದರು. ಹೀಗಾಗಿ ಕೋರ್ಟ್ ಒಂದು ತಿಂಗಳ ಕಾಲ ಆದೇಶಕ್ಕೆ ತಡೆ ನೀಡಿದೆ. |
![]() | ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಐವರು ವಿದೇಶಿ ಮಹಿಳೆಯರನ್ನು ತುಮಕೂರಿನ ವಿದೇಶಿಗರ ನಿರ್ಬಂಧ ಕೇಂದ್ರಕ್ಕೆ ರವಾನೆತುಮಕೂರು ಜಿಲ್ಲೆಯ ದಿಬ್ಬೂರು ಕಾಲೋನಿಯಲ್ಲಿರುವ ಮಹಿಳೆಯರಿಗಾಗಿ ವಿದೇಶಿಗರ ನಿರ್ಬಂಧ ಕೇಂದ್ರ ಸೋಮವಾರ ಕಾರ್ಯಾರಂಭ ಮಾಡಿದ್ದು, ಬೆಂಗಳೂರು ನಗರ ಪೊಲೀಸರು ನಗರದಲ್ಲಿ ವಾಸವಿದ್ದ ಐವರು ಮಹಿಳೆಯರನ್ನು ಕೇಂದ್ರಕ್ಕೆ ಕಳುಹಿಸಿದ್ದಾರೆ. |
![]() | ಡಾ. ಅರುಣ್ ಸೋಮಣ್ಣಗೆ ಬಿಜೆಪಿಯಲ್ಲಿ ಸ್ಥಾನ: ತಣ್ಣಗಾಯ್ತು ವಸತಿ ಸಚಿವರ ಅಸಮಾಧಾನ!ವಸತಿ ಮತ್ತು ಮೂಲಸೌಕರ್ಯ ಸಚಿವ ವಿ.ಸೋಮಣ್ಣ ಅವರ ಅಸಮಾಧಾನಕ್ಕೆ ಮದ್ದು ಅರೆದಿರುವ ಬಿಜೆಪಿ, ಅವರ ಪುತ್ರ ಡಾ.ಅರುಣ್ ಸೋಮಣ್ಣ ಅವರನ್ನು ಪಕ್ಷದ ತುಮಕೂರು ಜಿಲ್ಲಾ ಘಟಕ ಉಪಾಧ್ಯಕ್ಷರನ್ನಾಗಿ ನೇಮಿಸಿದೆ. |
![]() | ತುಮಕೂರು: ಪತ್ನಿ, ಮೂವರು ಹೆಣ್ಣು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ ಪತಿತನ್ನ ಪತ್ನಿ ಅನೈತಿಕ ಸಂಬಂಧ ಹೊಂದಿರಹುದು ಎಂದು ಅನುಮಾನಗೊಂಡ ಪತಿ, ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಮಾನವೀಯ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ... |