- Tag results for Tumkur
![]() | ತುಮಕೂರು: 5 ಸಾವಿರ ರೂ. ಟ್ಯೂಷನ್ ಶುಲ್ಕ ಕಟ್ಟಲಿಲ್ಲವೆಂದು ಬಾಲಕನಿಗೆ ಹೊಡೆದ ಶಾಲೆಯ ಸಿಬ್ಬಂದಿ, ಕ್ರಮಕ್ಕೆ ಒತ್ತಾಯಕೊರೋನಾ ವೈರಸ್ ಗೆ ತಂದೆಯನ್ನು ಕಳೆದುಕೊಂಡ 15 ವರ್ಷದ ಬಾಲಕನಿಗೆ ಶಾಲೆಯಲ್ಲಿ ಟ್ಯೂಷನ್ ಫೀಸ್ 5 ಸಾವಿರ ರೂಪಾಯಿ ಕಟ್ಟಲಿಲ್ಲವೆಂದು ಶಾಲಾ ಸಿಬ್ಬಂದಿ ಹೊಡೆದ ಪ್ರಕರಣ ನಡೆದಿದೆ. |
![]() | ಕಣ್ಣು ಕಳೆದು ಕೊಂಡ 50 ವರ್ಷದ ವ್ಯಕ್ತಿ; ಕೋವಿಡ್-19 ಲಸಿಕೆ ಕಾರಣ ಎಂದ ಕುಟುಂಬಸ್ಥರುಕೋವಿಡ್-19 ಲಸಿಕೆ ಪಡೆದ ಕಾರಣದಿಂದ 50 ವರ್ಷದ ವ್ಯಕ್ತಿಯೊಬ್ಬರು ಕಣ್ಣು ಕಳೆದುಕೊಂಡಿದ್ದಾರೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. |
![]() | ಹಿಂದಿನ ಕೇಂದ್ರ ಸರ್ಕಾರಗಳ ಕುರಿತು ಮಾತನಾಡಿದ್ದೆ, ಕೇಂದ್ರದ ವಿರುದ್ಧ ಮಾತನಾಡಿಲ್ಲ: ಸಚಿವ ಮಾಧುಸ್ವಾಮಿ ಸ್ಪಷ್ಟನೆಕೇಂದ್ರ ಸರ್ಕಾರದ ವಿರುದ್ದ ಹೇಳಿಕೆ ನೀಡಿ ಬಿಜೆಪಿ ನಾಯಕರ ಕಣ್ಣು ಕೆಂಪಗಾಗುವಂತೆ ಮಾಡಿದ್ದ ಸಚಿವ ಮಾಧುಸ್ವಾಮಿಯವರು, ಹೇಳಿಕೆ ಕುರಿತು ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. |
![]() | ಶಿಕ್ಷಣದ ಬಗ್ಗೆ ನರೇಂದ್ರ ಮೋದಿ ಅವರ ದೂರದೃಷ್ಟಿಯ ನೀತಿಗಳಿಂದ ವಿಜ್ಞಾನಕ್ಕೆ ಲಾಭವಾಗಿದೆ: ಕಸ್ತೂರಿ ರಂಗನ್ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನೀತಿಗಳಿಂದಾಗಿ ಎಂದು ದೇಶದಲ್ಲಿ ವಿಜ್ಞಾನ ವಿಭಾಗಕ್ಕೆ ಲಾಭವಾಗಿದೆ ಎಂದು ಮಾಜಿ ಇಸ್ರೋ ಅಧ್ಯಕ್ಷ ಹಾಗೂ 2020ರ ಶಿಕ್ಷಣ ನೀತಿ ಕರಡು ಸಮಿತಿಯ ಮಾಜಿ ಮುಖ್ಯಸ್ಥ ಡಾ.ಕೆ.ಕಸ್ತುರಿರಂಗನ್ ಹೇಳಿದ್ದಾರೆ. |
![]() | ತುಮಕೂರು ಮೇಯರ್ ಚುನಾವಣೆ: ಬಿಜೆಪಿಗೆ ವರವಾಯ್ತು ಎಸ್ ಟಿ ಮೀಸಲು ಕೋಟಾಮೈಸೂರು ಮತ್ತು ತುಮಕೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ಬೇರೆ ಪಕ್ಷದ ಪಾಲಾದ ಕಾರಣ ಕಾಂಗ್ರೆಸ್ ಗೆ ನಿರಾಶೆ ಉಂಟಾಗಿದೆ. |
![]() | ರಕ್ಷಣಾ ಇಲಾಖೆಗೆ ತುಮಕೂರಿನಲ್ಲಿ ಭೂಮಿ ಮಂಜೂರುಬೆಂಗಳೂರು ಬಳಿ ಸ್ವಲ್ಪ ಜಮೀನು ಪಡೆಯಲು ಹೆಣಗಾಡುತ್ತಿರುವ ರಕ್ಷಣಾ ಘಟಕವಾದ ಎಡಿಡಿ ಎಂಜಿನೀಯರಿಗ್ ಗೆ ಶೀಘ್ರದಲ್ಲೇ ತುಮಕುೂರು ಮೆಷಿನ್ ಟೂಲ್ ಪಾರ್ಕ್ನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂಮಿಯನ್ನು ಹಂಚಿಕೆ ಮಾಡಿದೆ. |
![]() | ತುಮಕೂರಿನ ಅಧಿಕಾರಿಗಳ 'ನಕಲಿ ಲಸಿಕೆ ವಿಡಿಯೊ' ವಿವಾದ: ಆರೋಗ್ಯ ಸಚಿವ ಡಾ ಸುಧಾಕರ್ ಹೇಳಿದ್ದೇನು?ತುಮಕೂರಿನಲ್ಲಿ ಇಬ್ಬರು ಆರೋಗ್ಯಾಧಿಕಾರಿಗಳಿಗೆ ಲಸಿಕೆ ನೀಡುವ ರೀತಿಯಲ್ಲಿ ಕ್ಯಾಮರಾ ಎದುರು ನಕಲಿ ಫೋಸ್ ನೀಡಲಾಗಿದೆ ಎಂಬ ವಿಡಿಯೊ ವೈರಲ್ ಆಗಿರುವುದರ ಬಗ್ಗೆ ಆರೋಗ್ಯ ಸಚಿವ ಡಾ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. |
![]() | ದಶಕಗಳ ನಂತರ ತಾವು ವ್ಯಾಸಂಗ ಮಾಡಿದ ಶಾಲೆಗೆ ಇನ್ಫೋಸಿಸ್ ನಾರಾಯಣ ಮೂರ್ತಿ ಭೇಟಿಸುಮಾರು ಆರು ದಶಕಗಳ ನಂತರ ಇನ್ ಫೋಸಿಸ್ ನಾರಾಯಣ ಮೂರ್ತಿ ಚಾವು ವ್ಯಾಸಂಗ ಮಾಡಿದ ಶಾಲೆಗೆ ಭೇಟಿ ನೀಡುತ್ತಿದ್ದಾರೆ. |
![]() | ಜಾಡಿಸಿ ಒದ್ದರೆ ಎಲ್ಲಿಗೆ ಹೋಗಿ ಬೀಳ್ತೀಯಾ ಗೊತ್ತಾ? ಅಧಿಕಾರಿಗೆ ಸಚಿವ ಮಾಧುಸ್ವಾಮಿ ವಾರ್ನಿಂಗ್!ಕೆಲವು ತಿಂಗಳುಗಳ ಹಿಂದೆ ಕೋಲಾರದಲ್ಲಿ ರೈತ ಮಹಿಳೆಯೊಬ್ಬರಿಗೆ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ (ರಾಸ್ಕಲ್) ಎಂದು ನಿಂದಿಸಿ, ತೀವ್ರ ಟೀಕೆಗೆ ಗುರಿಯಾಗಿದ್ದ ಕಾನೂನು ಸಚಿವ ಮಾಧುಸ್ವಾಮಿ ಇದೀಗ ಮತ್ತೊಮ್ಮೆ ಅದೇ ಶಬ್ದಗಳ ಪ್ರಯೋಗ ಮಾಡಿರುವುದು ಬೆಳಕಿಗೆ ಬಂದಿದೆ. |
![]() | ತುಮಕೂರಿನಲ್ಲಿ ಅನೇಕ ಮಂದಿ ಬೌದ್ಧ ಧರ್ಮಕ್ಕೆ ಮತಾಂತರಭಾರತದ ಸಂವಿಧಾನ ಶಿಲ್ಪಿ ಬಿಯಆರ್ ಅಂಬೇಡ್ಕರ್ ಅವರು ನಾಗಪುರದಲ್ಲಿ 5 ಲಕ್ಷ ಅನುಯಾಯಿ ಗಳೊಂದಿಗೆ ಬೌದ್ಧ ಧರ್ಮ ಸ್ವೀಕರಿಸಿದ 65ನೇ ವರ್ಷಾಚರಣೆ ಅಂಗವಾಗಿ 2021 ಅಕ್ಟೋಬರ್ 14 ರಂದು ಸುಮಾರು 10 ಲಕ್ಷ ಮಂದಿ ಬೌದ್ಧ ದರ್ಮಕ್ಕೆ ಮತಾಂತರಗೊಳ್ಳಲಿದ್ದಾರೆ. |
![]() | ಸಿರಾ ಬಳಿ ರಸ್ತೆ ಅಪಘಾತ: ಮೂವರು ಸಾವುಸಿರಾ ತಾಲ್ಲೂಕಿನ ಗಾಂಧಿನಗರ ಕ್ರಾಸ್ನಲ್ಲಿ ಟ್ರಕ್ ವೊಂದು ನಿಂತಿದ್ದ ಮತ್ತೊಂದು ಟ್ರಕ್ ಗೆ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. |
![]() | 28 ಗ್ರಾಮಗಳಿಗೆ ಇದು ಕೊನೆಯ ಪಂಚಾಯಿತಿ ಚುನಾವಣೆ: ಕಾರಣ ಎತ್ತಿನಹೊಳೆ ಯೋಜನೆ!ರಾಜ್ಯದ 28 ಗ್ರಾಮ ಪಂಚಾಯತಿಗಳು ಎಂದಿಗೂ ಇನ್ನು ಮುಂದೆ ಚುನಾವಣೆ ಎದುರಿಸುವುದಿಲ್ಲ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ 28 ಗ್ರಾಮಗಳು ಮುಂದಿನ 5 ವರ್ಷಗಳಲ್ಲಿ ಕಣ್ಮರೆಯಾಗಲಿವೆ. |
![]() | ತುಮಕೂರು ಗ್ರಾಮ ಪಂಚಾಯಿತಿ ಅಭ್ಯರ್ಥಿ ಗಂಗಮ್ಮ ತಾನು ಚುನಾವಣೆಯಲ್ಲಿ ಸೋತರೆ ಮಾಡಬೇಕಿರುವ ಕೆಲಸಗಳ ಪಟ್ಟಿ ಹೀಗಿದೆ ನೋಡಿ!ತುಮಕೂರು ಜಿಲ್ಲೆ ಹೆಬ್ಬೂರು ಗ್ರಾಮಪಂಚಾಯಿತಿ ಕಲ್ಕೆರೆ ಗ್ರಾಮದ ಅಭ್ಯರ್ಥಿಯೊಬ್ಬರು ಮತದಾರರಲ್ಲಿ ಮಾಡಿರುವ ಮನವಿ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲರ ಹುಬ್ಬೇರುವಂತೆ ಮಾಡಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಗಮನ ಸೆಳೆದಿದೆ. |
![]() | ತುಮಕೂರು: ಗ್ರಾಮ ಪಂಚಾಯತ್ ಸೀಟುಗಳ ಹರಾಜು, ಮೂವರ ಬಂಧನ, 9 ಕೇಸು ದಾಖಲುಗ್ರಾಮ ಪಂಚಾಯತ್ ಸೀಟುಗಳು ಹರಾಜು ಆಗುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಿರುವ ಪೊಲೀಸರು ತುರುವೇಕೆರೆಯಲ್ಲಿ ಮೂವರನ್ನು ಬಂಧಿಸಿ ಕುಣಿಗಲ್, ಚೆಲ್ಲೂರು, ನೊಣವಿನಕೆರೆ ಮತ್ತು ತುರುವೇಕೆರೆ ಪೊಲೀಸ್ ಠಾಣೆಗಳಲ್ಲಿ 9 ಕೇಸುಗಳನ್ನು ದಾಖಲಿಸಿದ್ದಾರೆ. |
![]() | ರೈಲಿಗೆ ತಲೆಕೊಟ್ಟು ಪೊಲೀಸ್ ಪೇದೆ ಆತ್ಮಹತ್ಯೆರೈಲಿಗೆ ತಲೆಕೊಟ್ಟು ಪೇದೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕುಣಿಗಲ್ ರೈಲ್ವೆ ನಿಲ್ದಾಣ ಬಳಿ ಶನಿವಾರ ಬೆಳಿಗ್ಗೆ ವರದಿಯಾಗಿದೆ. |