- Tag results for Tumkur
![]() | 2024ರಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ವಿ ಸೋಮಣ್ಣ ಸ್ಪರ್ಧೆ? ಸಂಚಲನ ಮೂಡಿಸಿದ ಸಂಸದ ಜಿ ಎಸ್ ಬಸವರಾಜು ಹೇಳಿಕೆ2024 ರ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸಲು ಭಾರತೀಯ ಜನತಾ ಪಾರ್ಟಿ ಮುಂದಾಗಿದೆಯೇ.ಹಾಲಿ ಸಂಸದ ಜಿ ಎಸ್ ಬಸವರಾಜು ಅವರು ನಿನ್ನೆ ಮಂಗಳವಾರ ಕ್ಷೇತ್ರದಲ್ಲಿ ಸಮುದಾಯದ ಮುಖಂಡರ ಸಭೆ ನಡೆಸಿದ್ದು ಅದರಲ್ಲಿ ಸೋಮಣ್ಣನವರ ವಿಚಾರ ಅವರು ಪ್ರಸ್ತಾಪಿಸಿದ್ದಾರೆ. |
![]() | ತುಮಕೂರು ಜಾತ್ರಾ ಮಹೋತ್ಸವದಲ್ಲಿ ನೂಕುನುಗ್ಗಲು; 30 ಜನರಿಗೆ ಗಾಯಜಾತ್ರಾ ಮಹೋತ್ಸವದ ವೇಳೆ ನೂಕುನುಗ್ಗಲು ಶುರುವಾಗಿ 30 ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. |
![]() | ತುಮಕೂರು: ಪೌರ ಕಾರ್ಮಿಕರ ಸೇವೆ ಕಾಯಂ ಪ್ರಕರಣ ಕುರಿತ ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆತುಮಕೂರು ನಗರ ಪಾಲಿಕೆಯಲ್ಲಿ ದಿನಗೂಲಿ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ 250 ಪೌರಕಾರ್ಮಿಕರ ಸೇವೆ ಕಾಯಂಗೊಳಿಸಲು ಕರ್ನಾಟಕ ಹೈಕೋರ್ಟ್ನ ಏಕಸದಸ್ಯಪೀಠ ನೀಡಿದ್ದ ಆದೇಶಕ್ಕೆ ವಿಭಾಗೀಯ ಪೀಠ ಸೋಮವಾರ ತಡೆಯಾಜ್ಞೆ ನೀಡಿದೆ. |
![]() | ತುಮಕೂರು: 70 ವರ್ಷದ ವೃದ್ಧೆ ಮೇಲೆ ಸಾಮೂಹಿಕ ಅತ್ಯಾಚಾರ!70 ವರ್ಷದ ವೃದ್ಧೆಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ತುಮಕೂರು ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. |
![]() | ತುಮಕೂರು: ಬೈಕ್ ಗೆ ಪೆಟ್ರೋಲ್ ತುಂಬಿಸುವಾಗ ಬೆಂಕಿ ಸ್ಫೋಟ; ಒಬ್ಬರ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯಆಕಸ್ಮಿಕ ಅಗ್ನಿ ಅವಘಡಗಳು ಎಂದು ಇಂತಹ ಘಟನೆಗಳೇ ಎನ್ನಬಹುದು. ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ನ್ನು ದ್ವಿಚಕ್ರ ವಾಹನಕ್ಕೆ ತುಂಬಿಸುತ್ತಿದ್ದ ವೇಳೆ ಬೆಂಕಿ ಹತ್ತಿ ಉರಿದು ಸ್ಫೋಟಗೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ. |
![]() | ಸಿಎಂ ಗದ್ದುಗೆ ಮೇಲೆ ಡಿ ಕೆ ಶಿವಕುಮಾರ್ ಕಣ್ಣು: ನೊಣವಿನಕೆರೆ ಅಜ್ಜಯ್ಯನ ಭೇಟಿಗೆ ಪತ್ನಿ ಜೊತೆ ಬಂದ 'ಕನಕಪುರ ಬಂಡೆ'ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 136 ಸ್ಥಾನಗಳೊಂದಿಗೆ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಸಿಕ್ಕಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್ ಅವರಿಗೆ ಇದು ಅದ್ವಿತೀಯ ಗೆಲುವಾಗಿದ್ದು, ಸಿಎಂ ಕುರ್ಚಿಯ ಮೇಲೆ ದೃಷ್ಟಿ ನೆಟ್ಟಿದ್ದಾರೆ. |
![]() | ಪರವಾನಗಿ ಇಲ್ಲದೆ ಗರ್ಭಪಾತ: ಸೂಲಗಿತ್ತಿ ಬಂಧನಪರವಾನಗಿ ಇಲ್ಲದೆ ಮನೆಯಲ್ಲಿ ಗರ್ಭಪಾತ, ಹೆರಿಗೆ ಮಾಡಿಸುತ್ತಿದ್ದ ಸೂಲಗಿತ್ತಿಯೊಬ್ಬರನ್ನು ತುಮಕೂರು ಜಿಲ್ಲೆಯ ಶಿರಾದಲ್ಲಿ ಬಂಧನಕ್ಕೊಳಪಡಿಸಲಾಗಿದೆ. |
![]() | ಅಳಿಯನಿಗೆ ಸಿಗದ ಟಿಕೆಟ್: ಇಳಿ ವಯಸ್ಸಿನಲ್ಲಿ ನೋವಿನಿಂದ ಕಾಂಗ್ರೆಸ್ ತೊರೆದ ಮಾಜಿ ಶಾಸಕ ಶಫಿ ಅಹ್ಮದ್ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ನಾಲ್ಕು ದಶಕಗಳಿಂದ ಪಕ್ಷಕ್ಕೆ ಸೇವೆ ಸಲ್ಲಿಸಿದ್ದರೂ ಕಾಂಗ್ರೆಸ್ ನನಗೆ ಗೌರವ ನೀಡಲು ವಿಫಲವಾಗಿದೆ ಎಂದು ಅವರು ನ್ಯೂ ಇಂಡಿಯನ್ ಎಕ್ಸ್ಪ್ರೆಸ್ಗೆ ತಿಳಿಸಿದರು. |
![]() | 89ರ ಇಳಿವಯಸ್ಸಲ್ಲೂ ಬತ್ತದ ಉತ್ಸಾಹ, ಹಳೆ ಮೈಸೂರು ಭಾಗದಲ್ಲಿ ದೇವೇಗೌಡ ಬಿರುಸಿನ ಚುನಾವಣಾ ಪ್ರಚಾರ!ಇತ್ತೀಚೆಗಷ್ಟೇ ಆರೋಗ್ಯದಲ್ಲಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರು ನಿನ್ನೆ ಸೋಮವಾರ ತುಮಕೂರು ಜಿಲ್ಲೆಯಲ್ಲಿ ತಮ್ಮ ಪಕ್ಷದ ಪ್ರಚಾರಕ್ಕೆ ಚಾಲನೆ ನೀಡಿದರು. ಜೆಡಿಎಸ್ ನ ಸಾಂಪ್ರದಾಯಿಕ ಭದ್ರಕೋಟೆಯಾಗಿರುವ ಹಳೆ ಮೈಸೂರು ಭಾಗದಲ್ಲಿ ವ್ಯಾಪಕ ಪ್ರಚಾರ ನಡೆಸುವ ಸೂಚನೆಯನ್ನು ನೀಡಿದ್ದಾರೆ. |
![]() | ಎರಡು ಕ್ಷೇತ್ರಗಳಲ್ಲಿ ಟಿಕೆಟ್ ಕೇಳಿಲ್ಲ.. ಕೊರಟಗೆರೆಯಲ್ಲಿ ಮಾತ್ರ ಸ್ಪರ್ಧಿಸುತ್ತೇನೆ: ಕಾಂಗ್ರೆಸ್ ನಾಯಕ ಡಾ. ಜಿ ಪರಮೇಶ್ವರ ಸ್ಪಷ್ಟನೆ2 ಕ್ಷೇತ್ರಗಳಲ್ಲಿ ನಾನು ಟಿಕೆಟ್ ಕೇಳಿರುವ ವಿಚಾರ ಸತ್ಯಕ್ಕೆ ದೂರವಾದದ್ದು.. ನಾನು ಎರಡು ಕ್ಷೇತ್ರಗಳ ಟಿಕೆಟ್ ಕೇಳಿಲ್ಲ. ಕೊರಟಗೆರೆ ಕ್ಷೇತ್ರದಲ್ಲಿ ಮಾತ್ರ ನಾನು ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಡಾ.ಜಿ ಪರಮೇಶ್ವರ ಸ್ಪಷ್ಟನೆ ನೀಡಿದ್ದಾರೆ. |
![]() | ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: 116 ಮಕ್ಕಳಿಗೆ ಸ್ವಾಮೀಜಿ ಹೆಸರು ನಾಮಕರಣನಡೆದಾಡುವ ದೇವರು ತ್ರಿವಿಧ ದಾಸೋಹಿ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಜಯಂತಿ ಹಿನ್ನೆಲೆ ಶ್ರೀ ಮಠದಲ್ಲಿ ಪ್ರಾತಃ ಕಾಲದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿವೆ. |
![]() | ತುಮಕೂರಿನಲ್ಲಿ 'ಓಟು-ನೋಟು' ರಾಜಕೀಯ; ಮತದಾರರ ಓಲೈಕೆಗೆ ಜೋಳಿಗೆ ಹಿಡಿದು ಹೊರಟ ಸೊಗಡು ಶಿವಣ್ಣರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದ್ದು, ಮತದಾರರನ್ನು ಒಲಿಸಿಕೊಳ್ಳಲು ರಾಜಕಾರಣಿಗಳು ದೊಡ್ಡ ಮೊತ್ತದ ಹಂಚುವ ಮೂಲಕ ಕರ್ನಾಟಕದಲ್ಲಿ ಮುಂಬರುವ ಚುನಾವಣೆಗೆ ಪಕ್ಷದ ಟಿಕೆಟ್ ಗಿಟ್ಟಿಸಿಕೊಳ್ಳುವ ನಿರೀಕ್ಷೆಯಲ್ಲಿರುವ ಈ ಹೊತ್ತಿನಲ್ಲಿ ತುಮಕೂರಿನ ಬಿಜೆಪಿ ಮಾಜಿ ಸಚಿವ ಸೊಗಡು ಶಿವಣ್ಣ ಜೋಳಿಗೆ ಧರಿಸುವ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. |
![]() | ತುಮಕೂರು: ಚಲಿಸುತ್ತಿರುವಾಗಲೇ ಮಗುಚಿ ಬಿದ್ದ KSRTC ಬಸ್; 25 ಮಂದಿಗೆ ಗಾಯಚಲಿಸುತ್ತಿರುವಾಗಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ದ ಬಸ್ ವೊಂದು ಮಗುಚಿ ಬಿದ್ದ ಘಟನೆ ತುಮಕೂರಿನಲ್ಲಿ ನಡೆದಿದೆ. |
![]() | ತುಮಕೂರು: ಅದೃಷ್ಟ ಬರುತ್ತದೆ ಎಂದು ನರಿ ಸಾಕಿದ್ದ ವ್ಯಕ್ತಿ ಅರೆಸ್ಟ್ಅದೃಷ್ಟ ಬರುತ್ತದೆ ಎಂದು ಕೋಳಿ ಫಾರಂನಲ್ಲಿ ನರಿ ಸಾಕಿದ್ದ ವ್ಯಕ್ತಿಯೋರ್ವನನ್ನು ತುಮಕೂರು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. |
![]() | ನೀವು ಬಳಸುತ್ತಿರುವ ಜೇನುತುಪ್ಪ ಶುದ್ಧವಾಗಿದೆಯೇ..? ಪರೀಕ್ಷಿಸಲು ಬರುತ್ತಿದೆ ಪ್ರಯೋಗಾಲಯಗಳು!ಕೋವಿಡ್ ಸಾಂಕ್ರಾಮಿಕ ರೋಗ ಸಾಕಷ್ಟು ಜನರ ವೃತ್ತಿ ಜೀವನ ಬದಲಾಗುವಂತೆ ಮಾಡಿದೆ. ರೋಗದ ಬಳಿಕ ಹಲವರು ಕೃಷಿ ಹಾಗೂ ತೋಟಗಾರಿಕೆಯತ್ತ ಮುಖ ಮಾಡಿದ್ದು, ಜೇನು ಉತ್ಪಾದನೆ ಕೂಡ ಅಭಿವೃದ್ಧಿ ಕಂಡಿದೆ. |