- Tag results for Tumkur
![]() | ಸಿದ್ಧಗಂಗಾ ಶ್ರೀಗಳ ಸ್ಮರಣಾರ್ಥ ಫೆಬ್ರವರಿ ತಿಂಗಳಲ್ಲಿ ಸರ್ಕಾರದಿಂದ ದಾಸೋಹ ಕಾರ್ಯಕ್ರಮ: ಸಿಎಂ ಬೊಮ್ಮಾಯಿಫೆಬ್ರವರಿ ತಿಂಗಳಲ್ಲಿ ಸರ್ಕಾರ ವತಿಯಿಂದ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ ಶಿವಕುಮಾರ ಸ್ವಾಮೀಜಿಗಳ ಹೆಸರಿನಲ್ಲಿ ದಾಸೋಹ ಕಾರ್ಯಕ್ರಮ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಅಕ್ರಮದ ಆರೋಪ, ತುಮಕೂರು ಜಿಲ್ಲಾ ಕಾರಾಗೃಹ ವಾರ್ಡನ್ ಅಮಾನತು- ಸಚಿವ ಆರಗ ಜ್ಞಾನೇಂದ್ರಕಾರಾಗೃಹ ಗಳಲ್ಲಿ, ಅಕ್ರಮ ಚಟುವಟಿಕೆ ಗಳಲ್ಲಿ ತೊಡಗುವ ಹಾಗೂ ಕುಮ್ಮಕ್ಕು ನೀಡುವ ಕಾರಾಗೃಹ ಸಿಬ್ಬಂದಿಗಳ ವಿರುದ್ಧ ಕಠಿಣ ಶಿಸ್ತಿನ ಕ್ರಮ ಜರುಗಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ. |
![]() | ತುಮಕೂರು: ದೇವರಾಯನದುರ್ಗ, ನಾಮದ ಚಿಲುಮೆ, ಬಸದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧಹೊಸ ವರ್ಷಾಚರಣೆ ಸಂಬಂಧ ಜಿಲ್ಲೆಯ ದೇವರಾನಯದುರ್ಗ, ನಾಮದ ಚಿಲುಮೆ, ಬಸದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ. |
![]() | ತುಮಕೂರು: ಬೇಟೆ ಅರಸಿ ಬಂದ ಚಿರತೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಸಿಲುಕಿ ಸಾವು!ಆಹಾರ ಹುಡುಕಿಕೊಂಡು ಬಂದ ಚಿರತೆಯೊಂದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. |
![]() | ತುಮಕೂರಿನಲ್ಲಿ ಪಂಚರತ್ನ ಯಾತ್ರೆ ಅಬ್ಬರ: ಕೊರಟಗೆರೆಯಲ್ಲಿ ಕುಮಾರಸ್ವಾಮಿಗೆ ಪ್ರೀತಿಯ ಮಳೆಗರೆದ ಜನರು; ಪರಮೇಶ್ವರ್ ಗೆ ಆತಂಕ ಶುರು!ಜೆಡಿಎಸ್ ಮುಖಂಡ ಎಚ್.ಡಿ ಕುಮಾರಸ್ವಾಮಿ ನಡೆಸಿದ 2ದಿನಗಳ ಪಂಚರತ್ನ ಯಾತ್ರೆಗೆ ಬಂದ ಭರ್ಜರಿ ಪ್ರತಿಕ್ರಿಯೆಯಿಂದಾಗಿ ಮಾಜಿ ಡಿಸಿಎಂ ಪರಮೇಶ್ವರ ಅವರಿಗೆ ಇರುಸು ಮುರುಸು ಉಂಟುಮಾಡಿದೆ. |
![]() | ಮಾಜಿ ಶಾಸಕ ಸುರೇಶ್ ಗೌಡ ಹತ್ಯೆಗೆ ಸಂಚು ಆರೋಪ: ಜೆಡಿಎಸ್ ಶಾಸಕ ಗೌರಿಶಂಕರ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲುಗ್ರಾಮಾಂತರದ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಅವರ ಹತ್ಯೆಗೆ ಸಂಚು ರೂಪಿಸಿದ ಆರೋಪ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕ ಗೌರಿಶಂಕರ್ ಮತ್ತು ಇವರ ಬೆಂಬಲಿಗ ಹಿರೇಹಳ್ಳಿ ಮಹೇಶ್ ಹಾಗೂ ಬೊಮ್ಮನಹಳ್ಳಿ ಬಾಬು ವಿರುದ್ಧ ಪ್ರಕರಣ ದಾಖಲಾಗಿದೆ. |
![]() | ತುಮಕೂರು: ಕಾಂಪೌಂಡ್ಗೆ ಮಾರುತಿ ವ್ಯಾನ್ ಡಿಕ್ಕಿ; ಇಬ್ಬರ ಸಾವುಬೆಸ್ಕಾಂ ಕಚೇರಿಯ ಸೆಕ್ಯೂರಿಟಿ ಕಾಂಪೌಂಡ್ಗೆ ಮಾರುತಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. |
![]() | ವೈದ್ಯರ ಅಮಾನತು ಹಿಂಪಡೆಯಿರಿ: ಗರ್ಭಿಣಿ-ಅವಳಿ ಶಿಶುಗಳ ಸಾವಿನ ಪ್ರಕರಣ ಸಂಬಂಧ ವೈದ್ಯಾಧಿಕಾರಿಗಳ ಸಂಘ ಒತ್ತಾಯತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನಿರಾಕರಿಸಿ ಗರ್ಭಿಣಿ ಹಾಗೂ ಆಕೆಯ ಅವಳಿ ಶಿಶುಗಳು ಸಾವಿಗೀಡಾದ ಪ್ರಕರಣ ಹಿನ್ನೆಲೆಯಲ್ಲಿ ಅಮಾನತಿಗೆ ಒಳಗಾಗಿದ್ದ ಕರ್ತವ್ಯ ನಿರತ ವೈದ್ಯೆ ಡಾ.ಉಷಾ ಎ.ಆರ್ ಅವರ ಬೆಂಬಲಕ್ಕೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಿಂತಿದೆ. ಸಂಘದ ನಿಯೋಗ ಸೋಮವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರನ್ನು ಭೇಟಿ ಮಾಡಿ ಅಮಾನತು ಹ |
![]() | ತಾಯಿ, ಶಿಶುಗಳ ಸಾವು ಪ್ರಕರಣ: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ, ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. |
![]() | ತುಮಕೂರು: ಜಿಲ್ಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ, ಅವಳಿ ಮಕ್ಕಳು ಸಾವು!ತುಮಕೂರು ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಮೂವರು ಜೀವ ಕಳೆದುಕೊಂಡಿದ್ದಾರೆ. |
![]() | ತುಮಕೂರಿನಲ್ಲಿ ಎಲ್ಲೆಡೆ ಹಬ್ಬಿದ ಮಕ್ಕಳ ಅಪಹರಣ ಸುದ್ದಿ: ಸ್ಥಳಕ್ಕೆ ಎಸ್'ಪಿ ಭೇಟಿ, ಪರಿಶೀಲನೆಮಕ್ಕಳ ಅಪಹರಣ ಸುದ್ದಿಯನ್ನು ವದಂತಿಯೆಂದು ಪೊಲೀಸರು ತಳ್ಳಿಹಾಕಿದ್ದು, ಇದರ ಬೆನ್ನಲ್ಲೇ ತಂಡವೊಂದು ನಡೆಸಿದ ಅಪಹರಣ ಯತ್ನಕ್ಕೆ ಎದೆಗುಂದದೆ ಇಬ್ಬರು ಮಕ್ಕಳು ಪರಾರಿಯಾಗಿರುವ ಹುಳಿಯಾರು ಹೋಬಳಿಯ ಬೆಳ್ಳಾರದ ಬಳಿ ಶನಿವಾರ ನಡೆದಿದೆ. |
![]() | ತೆಂಗಿನ ಚಿಪ್ಪಿನ ಸೌಟ್'ನಲ್ಲಿ ಆಹಾರ ವಿತರಣೆ: ತುಮಕೂರು ವಿವಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆತುಮಕೂರು ವಿಶ್ವವಿದ್ಯಾನಿಲಯದ ಎಸ್ಸಿ/ಎಸ್ಟಿಗಳ ಹಾಸ್ಟೆಲ್ನಲ್ಲಿ ಸಹಾಯಕಿಯೊಬ್ಬರು ಶುಕ್ರವಾರ ರಾತ್ರಿ ತೆಂಗಿನ ಚಿಪ್ಪಿನ ಸೌಟ್'ನಲ್ಲಿ ಆಹಾರ ಬಡಿಸಿರುವುದನ್ನು ಖಂಡಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಕುಲಪತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. |
![]() | ಕುರುಬರಿಗೆ ಕಾಂಗ್ರೆಸ್ ಯಾವುದೇ ಸ್ಥಾನಮಾನ ನೀಡಿಲ್ಲ: ಸಮುದಾಯದ ಮುಖಂಡರ ಅಸಮಾಧಾನಸತತ ಮೂರು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕುರುಬರಿಗೆ ಯಾವುದೇ ಸ್ಥಾನ ನೀಡಿಲ್ಲ, ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಸಮುದಾಯದ ಸದಸ್ಯರನ್ನು ಪರಿಗಣಿಸಲಾಗಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕುರುಬ ಸಮುದಾಯದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಕೈ-ಕಾಲು ತೊಳೆಯುವಾಗ ಕಾಲು ಜಾರಿ ಇಬ್ಬರ ಸಾವು, ಕಲ್ಲೂರು ಕೆರೆಯಲ್ಲಿ ದುರಂತ!ಹರಿಯುತ್ತಿದ್ದ ನೀರಿನಲ್ಲಿ ಕೈಕಾಲು ತೊಳೆಯಲು ಹೋದ ಇಬ್ಬರು ವ್ಯಕ್ತಿಗಳು ನೀರಿನಲ್ಲಿ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗಿರುವ ಘಟನೆ ಗುಬ್ಬಿ ತಾಲ್ಲೂಕಿನಲ್ಲಿ ನಡೆದಿದೆ. |
![]() | ಅಂದು ಸಿದ್ದರಾಮಯ್ಯ...ಇಂದು ಡಿ ಕೆ ಶಿವಕುಮಾರ್ ಕೈ ಹಿಡಿದು ಭಾರತ್ ಜೋಡೋ ಯಾತ್ರೆಯಲ್ಲಿ ಓಡಿದ ರಾಹುಲ್ ಗಾಂಧಿಇಂದು ತುಮಕೂರು ಜಿಲ್ಲೆಯ ಪೊಚ್ಚಕಟ್ಟೆಯಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ ರಾಹುಲ್ ಗಾಂಧಿ ಮತ್ತು ಕೈ ನಾಯಕರು ಕಾರ್ಯಕರ್ತರು ಹುಳಿಯಾರು, ಚಿಕ್ಕನಾಯಕನಹಳ್ಳಿಗೆ ತಲುಪಿದರು. |