- Tag results for Tushar Girinath
![]() | ಪಾಲಿಕೆ ವೈದ್ಯರು, ಆಸ್ಪತ್ರೆಯ ಸಿಬ್ಬಂದಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದ ಬಿಬಿಎಂಪಿರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪಡೆದ ಪಾಲಿಕೆ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳನ್ನೊಳಗೊಂಡ ತಂಡಗಳಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. |
![]() | ಪಶ್ಚಿಮ, ದಕ್ಷಿಣ ವಲಯಗಳಲ್ಲಿಯೂ ಇ-ಆಸ್ತಿ ತಂತ್ರಾಂಶ ಅಳವಡಿಸಲು ಕ್ರಮ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ಬೆಂಗಳೂರು ಪೂರ್ವದಲ್ಲಿ ಆರಂಭವಾಗಿರುವ ‘ಇ-ಅಸ್ತಿ’ ತಂತ್ರಾಂಶವನ್ನು ಪಶ್ಚಿಮ, ದಕ್ಷಿಣ ವಲಯಗಳಲ್ಲಿಯೂ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಗುರುವಾರ ಹೇಳಿದರು. |
![]() | ಆಯುಕ್ತರ ಭರವಸೆ ಬಳಿಕ ಮುಷ್ಕರ ಹಿಂಪಡೆದು 1 ಗಂಟೆ ಹೆಚ್ಚುವರಿ ಕೆಲಸ ಮಾಡಿದ ಬಿಬಿಎಂಪಿ ನೌಕರರು!ಪ್ರಮುಖ ಬೇಡಿಕೆಗಳನ್ನು ಈಡೇರಿಸುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತರು ಭರವಸೆ ನೀಡಿದ ಬಳಿಕ ಧರಣಿಯನ್ನು ಹಿಂಪಡೆದ ಬಿಬಿಎಂಪಿ ಸಿಬ್ಬಂದಿಗಳು ನೌಕರರು ಹಾಗೂ ಅಧಿಕಾರಿಗಳು ಗುರುವಾರ 1 ಗಂಟೆ ಹೆಚ್ಚುವರಿಯಾಗಿ ಕೆಲಸ ಮಾಡಿದರು. |
![]() | 119 ಕೋಟಿ ರೂ. ವ್ಯಯಿಸಿದ್ದರೂ ಮುಕ್ತಿ ಕಾಣದ ನಗರದ ರಸ್ತೆ ಗುಂಡಿಗಳು!ನಗರದ ರಸ್ತೆಗಳ ಗುಂಡಿ ಮುಚ್ಚಲು ಈ ವರೆಗೂ ರೂ.119 ಕೋಟಿ ವ್ಯಯಿಸಿದರೂ ಸಮಸ್ಯೆ ಮಾತ್ರ ಇನ್ನೂ ಬಗೆಹರಿದಿಲ್ಲ. |
![]() | ಬ್ಯಾನರ್ ತೆಗೆಯಿರಿ, ಇಲ್ಲವೇ ಕ್ರಿಮಿನಲ್ ಕೇಸ್ ಎದುರಿಸಿ: ರಾಜಕೀಯ ಮುಖಂಡರಿಗೆ ಬಿಬಿಎಂಪಿ ಖಡಕ್ ಎಚ್ಚರಿಕೆನಗರದಲ್ಲಿ ಫ್ಲೆಕ್ಸ್ಗಳು ಮತ್ತು ಬ್ಯಾನರ್ಗಳ ಹಾವಳಿ ಅವ್ಯಾಹತವಾಗಿ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಖಡಕ್ ಎಚ್ಚರಿಕೆ ನೀಡಿದ್ದಾರೆ. |
![]() | ವಿಧಾನಸಭಾ ಚುನಾವಣೆಗೆ ಬಿಬಿಎಂಪಿ ಸಿದ್ಧತೆ: ಇವಿಎಂ, ವಿವಿಪ್ಯಾಟ್ ಉಗ್ರಾಣ ಉದ್ಘಾಟನೆ ಮಾಡಿದ ಆಯುಕ್ತರುವಿಧಾನಸಭಾ ಚುನಾವಣೆಗೆ ಸಿದ್ಧತೆಗಳನ್ನು ಆರಂಭಿಸಿರುವ ಬಿಬಿಎಂಪಿ, ನಗರದಲ್ಲಿ ವಿದ್ಯುನ್ಮಾನ ಮತಯಂತ್ರಗಳು ಮತ್ತು ವಿವಿಪ್ಯಾಟ್ ಗಳ ಉಗ್ರಾಣವನ್ನು ನಗರದಲ್ಲಿ ಉದ್ಘಾಟನೆ ಮಾಡಿದೆ. |
![]() | ಬೆಂಗಳೂರಿನಲ್ಲಿ ಅದ್ದೂರಿ ಗಣರಾಜ್ಯೋತ್ಸವ ದಿನಾಚರಣೆಗೆ ಸಕಲ ಸಿದ್ಧತೆ: ತುಷಾರ್ ಗಿರಿನಾಥ್ಈ ಬಾರಿ ಅದ್ದೂರಿಯಾಗಿ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಗುತ್ತಿದ್ದು, ರಾಜ್ಯಮಟ್ಟದ ಸಮಾರಂಭಕ್ಕೆ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. |
![]() | ಈ ವರ್ಷ ‘ಮಧ್ಯರಾತ್ರಿ ಬಜೆಟ್’ ಮಂಡಿಸುವುದಿಲ್ಲ: ಬಿಬಿಎಂಪಿ ಸ್ಪಷ್ಟನೆಯಾವುದೇ ಕಾರಣಕ್ಕೂ ರಾತ್ರೋರಾತ್ರಿ ಬಿಬಿಎಂಪಿ ಬಜೆಟ್ ಮಂಡನೆ ಮಾಡುವುದಿಲ್ಲ. ಹಗಲು ಹೊತ್ತಿನಲ್ಲೇ, ಸೂರ್ಯ ಕಾಣುವ ಸಮಯದಲ್ಲೇ ಬಜೆಟ್ ಮಂಡನೆ ಮಾಡುತ್ತೇವೆಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. |
![]() | ರ್ಯಾಪಿಡ್ ರಸ್ತೆ ಬಿರುಕುಗಳ ಕುರಿತು ವರದಿಗಾಗಿ ಕಾಯುತ್ತಿದ್ದೇವೆ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ರ್ಯಾಪಿಡ್ ರಸ್ತೆ ಯೋಜನೆ ಅನುಷ್ಠಾನದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮೊದಲು ಐಐಎಸ್ಸಿಯ ತನಿಖಾ ವರದಿಗಾಗಿ ಕಾಯುತ್ತಿದ್ದೇವೆ ಎಂದು ಶುಕ್ರವಾರ ಹೇಳಿದ್ದಾರೆ. |
![]() | ಫೆ.1ರೊಳಗೆ ಬಾಕಿ ಹಣ ಪಾವತಿಸದಿದ್ದರೆ, ಕಸ ಸಂಗ್ರಹ ಬಂದ್: ಬಿಬಿಎಂಪಿ ಗುತ್ತಿಗೆದಾರರ ಎಚ್ಚರಿಕೆ2020ರಿಂದ ಬಾಕಿ ಉಳಿದಿರುವ 2,700 ಕೋಟಿ ರೂ.ಗಳನ್ನು ಫೆಬ್ರವರಿ 1ರೊಳಗೆ ಪಾವತಿಸದಿದ್ದರೆ, ಕಸ ಸಂಗ್ರಹ ಬಂದ್ ಮಾಡುವುದಾಗಿ ಬಿಬಿಎಂಪಿ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ. |
![]() | ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನಗರ ಪ್ರದಕ್ಷಿಣೆ ಪುನರ್ ಆರಂಭಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎರಡು ತಿಂಗಳ ವಿರಾಮದ ಬಳಿಕ ನಿನ್ನೆಯಿಂದ ನಾಗರಿಕ ಕಾಮಗಾರಿಗಳ ಪರಿಶೀಲನೆ ಕಾರ್ಯವನ್ನು ಪುನರ್ ಆರಂಭಿಸಿದ್ದಾರೆ. |
![]() | ಮತದಾರರ ಪಟ್ಟಿಗೆ ತೃತೀಯಲಿಂಗಿಗಳನ್ನು ಸೇರ್ಪೆಡೆಗೊಳಿಸಿ: ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಸೂಚನೆ18 ವರ್ಷ ಮೇಲ್ಪಟ್ಟ ತೃತೀಯಲಿಂಗಿ ಹಾಗೂ ವಿಕಲಚೇತನರನ್ನು ಗುರುತಿಸಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಂಗಳವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. |
![]() | ಮತದಾರರ ಪಟ್ಟಿ ಪರಿಷ್ಕರಣೆ: ಪರಿಶೀಲನೆಗೆ ಮನೆ ಮನೆಗೆ ತೆರಳಿದ ಬಿಬಿಎಂಪಿ ಆಯುಕ್ತ!ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮತದಾರ ಪಟ್ಟಿಗೆ ಸಂಬಂಧಿಸಿದಂತೆ ಸೇರ್ಪಡೆ ರದ್ದತಿ ಮತ್ತು ಮಾರ್ಪಾಡು ಮಾಡಲಾದ ಮತದಾರರ ಪಟ್ಟಿಯನ್ನು ಸ್ವತಃ ಬಿಬಿಎಂಪಿ ಮುಖ್ಯ ಆಯುಕ್ತರೇ ಸೋಮವಾರ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. |
![]() | ಬೂತ್ ಮಟ್ಟದಲ್ಲಿ ಖಾಯಂ ಏಜೆಂಟ್'ಗಳ ನೇಮಿಸಿ: ರಾಜಕೀಯ ಪಕ್ಷಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಸೂಚನೆಮತದಾರರ ಪಟ್ಟಿ ಪರಿಷ್ಕರಣೆಗಾಗಿ ಸಾಪ್ತಾಹಿಕ ಸಭೆಗಳಲ್ಲಿ ನಿರಂತರತೆ ಕಾಯ್ದುಕೊಳ್ಳಲು ಖಾಯಂ ಬೂತ್ ಏಜೆಂಟರನ್ನು ನೇಮಿಸುವಂತೆ ಎಲ್ಲ ರಾಜಕೀಯ ಪಕ್ಷಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ. |
![]() | ತ್ಯಾಜ್ಯ ನಿರ್ವಹಣೆ ಹೆಚ್ಚು ಸಂಘಟಿತವಾಗಿರಬೇಕು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ವಿಕೇಂದ್ರೀಕೃತ ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ಕಸ ತೆರವು ಸಮಸ್ಯೆಯನ್ನು ಪರಿಹರಿಸಬಹುದು. |