- Tag results for Tweet
![]() | ಅವನತಿಯ ಕಡೆಗೆ ಪ್ರಯಾಣ ಪ್ರಾರಂಭ: ಉದ್ಧವ್ ರಾಜೀನಾಮೆ ಬಳಿಕ ಟ್ವೀಟ್ ನಲ್ಲಿ ಕೆಣಕಿದ ರಾಜ್ ಠಾಕ್ರೆ!ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ ಮರುದಿನ ಅವರ ಸೋದರ ಸಂಬಂಧಿ, ರಾಜಕೀಯ ವಿರೋಧಿ ರಾಜ್ ಠಾಕ್ರೆ ಟ್ವೀಟ್ ಮಾಡಿದ್ದು ಉದ್ಧವ್ ಠಾಕ್ರೆ ಅವರನ್ನ ಕೆಣಕಿದ್ದಾರೆ. |
![]() | ನಾನು ಕರ್ನಾಟಕಕ್ಕೆ ಬರುತ್ತಿರುವೆ; ಬೆಂಗಳೂರು-ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸುವೆ; ಕನ್ನಡದಲ್ಲಿ ಪ್ರಧಾನಿ ಮೋದಿ ಟ್ವೀಟ್!ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರು ಹಾಗೂ ಮೈಸೂರಿಗೆ ಆಗಮಿಸುತ್ತಿದ್ದಾರೆ. |
![]() | ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಹೆಡಗೆವಾರ್ ಪಾತ್ರದ ಕುರಿತು ಟ್ವಿಟರ್ ನಲ್ಲಿ ಬರೆದು ಪೇಚಿಗೆ ಸಿಲುಕಿದ ಸಿದ್ದರಾಮಯ್ಯಟ್ವಿಟರ್ ನಲ್ಲಿ ಹ್ಯಾಷ್ ಟ್ಯಾಗ್ ಮೂಲಕ ರಾಹುಲ್ ಗಾಂಧಿಗೆ ಬೆಂಬಲ ವ್ಯಕ್ತಪಡಿಸುವಾಗ ವಿಪಕ್ಷ ನಾಯಕ ಸಿದ್ದರಾಮಯ್ಯ ಎಡವಟ್ಟು ಮಾಡಿಕೊಂಡಿದ್ದಾರೆ. |
![]() | ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ನೇಮಕಾತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಚನೆ!ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಮುಂದಿನ ಒಂದೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ ಮಿಷನ್ ಮೋಡ್ನಲ್ಲಿ 10 ಲಕ್ಷ ನೇಮಕಾತಿಗಳನ್ನು ಮಾಡಲು ನಿರ್ದೇಶನ ನೀಡಿದ್ದಾರೆಂದು ಪ್ರಧಾನಮಂತ್ರಿಗಳ ಕಾರ್ಯಾಲಯವು ಮಾಹಿತಿ ನೀಡಿದೆ. |
![]() | 'ಯೋಗ' ಜಾಗತಿಕವಾಗಿ ಅಪಾರ ಜನಪ್ರಿಯತೆ ಗಳಿಸಿದೆ: ಪ್ರಧಾನಿ ಮೋದಿಯೋಗವು ಜಾಗತಿಕವಾಗಿ ಅಪಾರ ಜನಪ್ರಿಯತೆಯನ್ನು ಗಳಿಸಿದೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ. |
![]() | 'ಸ್ವಾಮೀಜಿಗಳು ದ್ವೇಷ ಹರಡುವವರು' ಟ್ವೀಟ್: ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಎಫ್ಐಆರ್ ದಾಖಲುಹಿಂದೂ ಧಾರ್ಮಿಕ ಮುಖಂಡರು "ದ್ವೇಷ ಹರಡುವವರು" ಎಂದು ಟ್ವೀಟ್ ಮಾಡಿದ್ದ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ವಿರುದ್ಧ ಉತ್ತರ ಪ್ರದೇಶದ ಖೈರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ |
![]() | ವಿವಾದಗಳ ಸುಳಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ, 2016ರ ಟ್ವೀಟ್ ಬಗ್ಗೆ ಭಾರೀ ಚರ್ಚೆ, ಟೀಕೆ!ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಮುಖ್ಯಸ್ಥರಾದ ರೋಹಿತ್ ಚಕ್ರತೀರ್ಥ ಅವರು 6 ವರ್ಷಗಳ ಹಿಂದೆ ಮಾಡಿದ್ದ ಟ್ವೀಟ್ ನ್ನು ಹಿಡಿದುಕೊಂಡು ಸೋಷಿಯಲ್ ಮೀಡಿಯಾದಲ್ಲಿ ಚಕ್ರತೀರ್ಥ ವಿರುದ್ಧ ನಿನ್ನೆ ಹಲವರು ಹರಿಹಾಯ್ದಿದ್ದು ಕಂಡುಬಂತು. ಅದು 2016ರಲ್ಲಿ ಮಾಡಿದ್ದ ಟ್ವೀಟ್ ಅಶ್ಲೀಲತೆ, ಮಹಿಳೆಯರು, ತರಗತಿ, ಶಿಕ್ಷಕರಿಗೆ ಸಂಬಂಧಪಟ್ಟದ್ದಾಗಿತ್ತು. |
![]() | ಹುದ್ದೆಯಿಂದ ಬಿಡುಗಡೆ ಮಾಡಿ: ರಾಜಸ್ಥಾನ ಸಚಿವರ ಟ್ವೀಟ್ ಬಗ್ಗೆ ಸಿಎಂ ಗೆಹ್ಲೋಟ್ ಪ್ರತಿಕ್ರಿಯೆ ಹೀಗಿದೆ...ರಾಜಸ್ಥಾನದ ಕ್ರೀಡಾ ಸಚಿವರು ತಮ್ಮನ್ನು ಆ ಹುದ್ದೆಯಿಂದ ಬಿಡುಗಡೆ ಮಾಡಬೇಕೆಂದು ಟ್ವೀಟ್ ಮಾಡಿದ್ದು ಸಚಿವರ ನಡೆ ಚರ್ಚೆಗೆ ಗ್ರಾಸವಾಗಿದೆ. |
![]() | 'ನಮಗೆ ಯಾವಾಗಲೂ ಜನರೇ ಮೊದಲು: ಪೆಟ್ರೋಲ್ ಬೆಲೆ ಇಳಿಕೆ ಬಳಿಕ ಪ್ರಧಾನಿ ಮೋದಿ ಹೇಳಿಕೆಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯನ್ನು ಕೇಂದ್ರ ಸರ್ಕಾರ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ, ನಮಗೆ ಯಾವಾಗಲೂ ಜನರು ಮೊದಲು ಎಂದು ಒತ್ತಿ ಹೇಳಿದ್ದಾರೆ. |
![]() | ಚರ್ಚೆಗೆ ಗ್ರಾಸವಾದ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟ್ವೀಟ್!ಆಗಾಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಚಾಟಿ ಬೀಸುವ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಭಾನುವಾರ ಮಾಡಿರುವ ಟ್ವೀಟ್ ವೊಂದು ನೆಟ್ಟಿಗರಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. |
![]() | ದೊಡ್ಡ ಗುರಿಯತ್ತ ಗಮನ ಹರಿಸಿ: ಪಕ್ಷದ ಕಾರ್ಯಕರ್ತರಿಗೆ ಎಂ.ಬಿ.ಪಾಟೀಲ್ ಕರೆಮಾಜಿ ಸಂಸದೆ ರಮ್ಯಾ ಮತ್ತು ಕಾಂಗ್ರೆಸ್ ನಾಯಕರ ನಡುವಿನ ಟ್ವೀಟ್ ವಾರ್ ನಡುವಲ್ಲೇ ಪಕ್ಷದ ನಾಯಕರಿಗೆ ಸಂಯಮ ಕಾಪಾಡುಕೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ ಎಂದು ತಿಳಿದುಬಂದಿದೆ. |
![]() | ಖಲೀಸ್ಥಾನ ಪರ ಟ್ವೀಟ್ ಮಾಡಿದ್ದ ನಾಯಕನನ್ನು ಉಚ್ಛಾಟಿಸಿದ ಆಮ್ ಆದ್ಮಿ ಪಕ್ಷಖಲೀಸ್ಥಾನ ಪರ ಟ್ವೀಟ್ ಮಾಡಿದ್ದ ಆಮ್ ಆದ್ಮಿ ಪಕ್ಷದ ನಾಯಕನನ್ನು ಪಕ್ಷ ಉಚ್ಛಾಟಿಸಿದೆ. ಹಿಮಾಚಲ ಪ್ರದೇಶದ ಸಾಮಾಜಿಕ ಜಾಲತಾಣ ಉಸ್ತುವಾರು ಹರ್ಪ್ರೀತ್ ಸಿಂಗ್ ಬೇಡಿ ಉಚ್ಚಾಟನೆಗೊಂಡಿರುವ ನಾಯಕನಾಗಿದ್ದಾನೆ. |
![]() | ಉತ್ತರದ ಸ್ಟಾರ್ ಗಳಿಗೆ ದಕ್ಷಿಣದ ಸ್ಟಾರ್ ಗಳ ಬಗ್ಗೆ ಅಸೂಯೆ: ಕಿಚ್ಚ ಸುದೀಪ್ ಪರ ನಿಂತ ಆರ್ ಜಿವಿ!ಇತ್ತೀಚಿಗೆ ಬಿಡುಗಡೆಯಾದ ಕೆಜಿಎಫ್ ಚಾಪ್ಟರ್ 2 ಚಿತ್ರ ಭಾರತೀಯ ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿದ್ದು, ಕನ್ನಡ ಸಿನಿಮಾ ರಂಗ ಮುನ್ನೆಲೆಗೆ ಬಂದಿದೆ. ಗಲ್ಲಾ ಪೆಟ್ಟಿಗೆಯಲ್ಲಿ ಕೋಟಿ ಕೋಟಿ ದೋಚುತ್ತಿರುವ ಕೆಜಿಎಫ್-2 ಸಿನಿಮಾ ಹವಾ ಕಂಡು ಬಾಲಿವುಡ್ ಬೆಚ್ಚಿ ಬಿದ್ದಿದ್ದು, ನಾನಾ ವಿಶ್ಲೇಷಣೆ ಮಾಡಲಾಗುತ್ತಿದೆ. |
![]() | ಪಂಚಾಯತ್'ಗಳ ಬಲದಲ್ಲಿ ನವ ಭಾರತದ ಸಮೃದ್ಧಿ ಅಡಗಿದೆ: ಪ್ರಧಾನಿ ಮೋದಿಪಂಚಾಯತ್'ಗಳು ಭಾರತೀಯ ಪ್ರಜಾಪ್ರಭುತ್ವದ ಮೂಲ ಸ್ತಂಭವಾಗಿದ್ದು, ಅದರ ಶಕ್ತಿಯಲ್ಲಿ ನವ ಭಾರತದ ಸಮೃದ್ಧಿ ಅಡಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ. |
![]() | ಟ್ವೀಟ್ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಬಂಧನ: ಗುಜರಾತ್ ನಿಂದ ಅಸ್ಸಾಂಗೆ ಕರೆತಂದ ಪೊಲೀಸರುಟ್ವೀಟ್ ವಿಚಾರಕ್ಕೆ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೆವಾನಿಯನ್ನು ಕಳೆದ ರಾತ್ರಿ ಬಂಧಿಸಿದ ಅಸ್ಸಾಂ ಪೊಲೀಸರು ನಂತರ ವಿಮಾನದಲ್ಲಿ ಗುಜರಾತ್ ನ ಪಲಂಪುರ್ ಪಟ್ಟಣದಿಂದ ಕರೆದೊಯ್ದರು. |