social_icon
  • Tag results for UAE

ತಮ್ಮ ಹೆಚ್ಚುವರಿ ವಿಮಾನಗಳ ಹಾರಾಟಕ್ಕೆ ದುಬೈನಿಂದ ಒತ್ತಡ: ಇದು ಭಾರತದ ವಿಮಾನಯಾನ ಸಂಸ್ಥೆಗಳಿಗೆ ಮಾರಕ

ಎರಡು ದೇಶಗಳ ನಡುವಿನ ಸೀಟುಗಳನ್ನು ವಾರಕ್ಕೆ ಇನ್ನೂ 50,000 ಹೆಚ್ಚಿಸುವಂತೆ ಯುಎಇ ಭಾರತ ಸರಕಾರದ ಮೇಲೆ ಒತ್ತಡ ಹೇರಿದ್ದು, ಈ ಬೆಳವಣಿಗೆಯು ಭಾರತದಲ್ಲಿನ ವಿಮಾನಯಾನ ಸಂಸ್ಥೆಗಳಿಗೆ ಮಾರಕ ಹೊಡೆತ ನೀಡುವ ಸಾಧ್ಯತೆ ಇದೆ.

published on : 25th August 2022

ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು: ಯುಎಇಯಲ್ಲಿ ಏಷ್ಯಾ ಕಪ್ ಆಯೋಜನೆ, ದಿನಾಂಕ ಫಿಕ್ಸ್!

2022ರ ಏಷ್ಯಾ ಕಪ್ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಆದರೆ ಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಏಷ್ಯಾಕಪ್ ಅನ್ನು ಯುಎಇಯಲ್ಲಿ ನಡೆಸಲು ಏಷ್ಯಾ ಕ್ರಿಕೆಟ್ ಕೌನ್ಸಿಲ್ ನಿರ್ಧರಿಸಿದೆ. 

published on : 28th July 2022

ಕೇರಳದಲ್ಲಿ 3ನೇ ಮಂಕಿಪಾಕ್ಸ್ ಪ್ರಕರಣ ಪತ್ತೆ, ಯುಎಇಯಿಂದ ಆಗಮಿಸಿದ ಮತ್ತೊಬ್ಬ ವ್ಯಕ್ತಿಗೆ ಪಾಸಿಟಿವ್

ಕೇರಳದಲ್ಲಿ ಭಾರತದ ಮೂರನೇ ಮಂಕಿಪಾಕ್ಸ್ ಪ್ರಕರಣ ದಾಖಲಾಗಿದ್ದು, ಈ ಮೂಲಕ ಒಂದೇ ರಾಜ್ಯದಲ್ಲಿ ಮೂರು ಪ್ರಕರಣಗಳು ವರದಿಯಾಗಿವೆ.

published on : 22nd July 2022

ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ 2022 ಯುಎಇಗೆ ಸ್ಥಳಾಂತರ ಸಾಧ್ಯತೆ

ಆರ್ಥಿಕ ಬಿಕ್ಕಟ್ಟು ನಾಗರೀಕ ಸಂಘರ್ಷದಿಂದಾಗಿ ಅಸ್ಥಿರದಲ್ಲಿರುವ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ.

published on : 17th July 2022

ಯುಎಇಯಿಂದ ವಾಪಸ್ಸಾಗಿದ್ದ ಕೇರಳ ಮೂಲದ ವ್ಯಕ್ತಿಯಲ್ಲಿ ಮೊದಲ ಮಂಕಿಪಾಕ್ಸ್ ಸೋಂಕು ಪತ್ತೆ; ಕೇಂದ್ರದಿಂದ ಉನ್ನತ ಮಟ್ಟದ ತಂಡ ರವಾನೆ

ಕೊರೊನಾ ಕಾಟದ ನಡುವೆ ಮಂಕಿಪಾಕ್ಸ್ ಭಾರತಕ್ಕೂ ಕಾಲಿಟ್ಟಿದೆ. ಯುಎಇಯಿಂದ ಹಿಂದಿರುಗಿದ ಕೇರಳ ಮೂಲದ ವ್ಯಕ್ತಿಗೆ ಮಂಕಿಪಾಕ್ಸ್ ಪಾಸಿಟಿವ್ ಆಗಿರೋದು ದೃಢಪಟ್ಟಿದೆ.

published on : 15th July 2022

ಜರ್ಮನಿ ಪ್ರವಾಸ ಮುಗಿಸಿ ಯುಎಇಗೆ ಹೊರಟ ನರೇಂದ್ರ ಮೋದಿ: ಭೇಟಿ ಫಲಪ್ರದ ಎಂದ ಪ್ರಧಾನಿ

ಯುರೋಪ್ ರಾಷ್ಟ್ರ ಜರ್ಮನಿಯಲ್ಲಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಯುನೈಟೆಡ್ ಅರಬ್ ಎಮಿರೇಟ್ಸ್(UAE) ಗೆ ಪ್ರಧಾನಿ ನರೇಂದ್ರ ಮೋದಿ ತೆರಳಿದ್ದಾರೆ.

published on : 28th June 2022

ಜರ್ಮನಿ, ಯುಎಇ ಭೇಟಿ ವೇಳೆ ಪ್ರಧಾನಿ ಮೋದಿಯಿಂದ 12ಕ್ಕೂ ಹೆಚ್ಚು ವಿಶ್ವ ನಾಯಕರ ಭೇಟಿ

ಜರ್ಮನಿ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು 12ಕ್ಕೂ ಹೆಚ್ಚು ವಿಶ್ವ ನಾಯಕರೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಮತ್ತು ಪ್ರವಾಸದ ವೇಳೆ 15ಕ್ಕೂ ಹೆಚ್ಚು ಸಭೆಗಳನ್ನು ನಡೆಸಲಿದ್ದಾರೆ...

published on : 26th June 2022

ಆಫ್ರಿಕಾದಲ್ಲಿ ಕೋಟ್ಯಂತರ ರೂ. ವಂಚನೆ, ಭ್ರಷ್ಟಾಚಾರ ಆರೋಪ: ಗುಪ್ತಾ ಸಹೋದರರ ಬಂಧನ

ದಕ್ಷಿಣ ಆಫ್ರಿಕಾದಲ್ಲಿ ಕೋಟ್ಯಂತರ ರೂ ವಂಚನೆ ಮಾಡಿ, ಭ್ರಷ್ಟಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತ ಮೂಲದ ಗುಪ್ತಾ ಸಹೋದರರನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

published on : 7th June 2022

ಪ್ರವಾದಿ ವಿರುದ್ಧದ ಹೇಳಿಕೆ ಖಂಡನೆಗೆ ಧ್ವನಿಗೂಡಿಸಿದ ಇಂಡೋನೇಷ್ಯಾ, ಸೌದಿ, ಯುಎಇ, ಅಫ್ಘಾನಿಸ್ತಾನ

ಹೇಳಿಕೆಯನ್ನು ಖಂಡಿಸಿರುವ ಮುಸ್ಲಿಮ್ ರಾಷ್ಟ್ರಗಳ ಸಾಲಿಗೆ ಇಂಡೋನೇಷ್ಯಾ, ಸೌದಿ ಅರೇಬಿಯಾ, ಯುಎಇ, ಜೋರ್ಡಾನ್, ಬಹ್ರೈನ್ ಅಫ್ಘಾನಿಸ್ತಾನ ಸೇರ್ಪಡೆಗೊಂಡಿವೆ.

published on : 7th June 2022

ಯುಎಇ ನೂತನ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಆಯ್ಕೆ

ಯುಎಇಯ ಬಹುಕಾಲ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಯುನೈಟೆಡ್ ಅರಬ್ ಎಮಿರೇಟ್ಸ್ ನ ಆಡಳಿತಗಾರರು ರಾಷ್ಟ್ರದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ.

published on : 14th May 2022

ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ನಿಧನ

ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಶುಕ್ರವಾರ 73ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶೇಖ್ ಖಲೀಫಾ ಬಿನ್ ಜಾಯೆದ್...

published on : 13th May 2022

ದುಬೈ: ನಾಳೆ ಬಿಎಸ್ ಯಡಿಯೂರಪ್ಪಗೆ ಬಸವ ಭೂಷಣ ಪ್ರಶಸ್ತಿ ಪ್ರದಾನ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಾಳೆ ದುಬೈ ಬಸವ ಸಮಿತಿ ಬಸವ ಭೂಷಣ ಪ್ರಶಸ್ತಿ ಪ್ರದಾನ ಮಾಡಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಯಡಿಯೂರಪ್ಪ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ  ಪ್ರಯಾಣ ಬೆಳೆಸಿದ್ದಾರೆ.

published on : 7th May 2022

ಮಾತೃಭಾಷೆ, ಮಾತೃಭೂಮಿಯನ್ನು ಎಂದಿಗೂ ಮರೆಯಬೇಡಿ; ಯುಎಇಯಲ್ಲಿರುವ ಭಾರತೀಯ ವಲಸಿಗರಿಗೆ ಸಿಜೆಐ ಕಿವಿಮಾತು 

ಮಾತೃಭಾಷೆ, ಮಾತೃಭೂಮಿಯನ್ನು ಎಂದಿಗೂ ಮರೆಯಬೇಡಿ ಎಂದು ಯುಎಇಯಲ್ಲಿರುವ ಭಾರತೀಯ ವಲಸಿಗರಿಗೆ ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಾಧೀಶರಾದ ಎನ್ ವಿ ರಮಣ ಕಿವಿಮಾತು ಹೇಳಿದ್ದಾರೆ. 

published on : 17th March 2022

ರಷ್ಯಾ ತೈಲ ನಿಷೇಧ ಮಾಡಿ ಇಕ್ಕಟ್ಟಿಗೆ ಸಿಲುಕಿದ ಅಮೆರಿಕ: ಅಧ್ಯಕ್ಷ ಬೈಡೆನ್ ಫೋನ್‌ ಕರೆಗೂ ಕ್ಯಾರೆ ಎನ್ನದ ಸೌದಿ ಅರೇಬಿಯಾ, ಯುಎಇ!!

ಉಕ್ರೇನ್ ಮೇಲೆ ದಾಳಿ ಮಾಡಿದ್ದ ರಷ್ಯಾ ಮೇಲೆ ನಿರ್ಬಂಧ ಹೇರಿದ್ದ ಅಮೆರಿಕ ಇದೀಗ ಅಕ್ಷರಶಃ ಇಕ್ಕಟ್ಟಿಗೆ ಸಿಲುಕಿದ್ದು, ತೈಲ ಬೇಡಿಕೆಗಾಗಿ ಮನವಿ ಮಾಡಲು ಸ್ವತಃ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಮಾಡಿದ್ದ ಕರೆಯನ್ನೇ ಸೌದಿ ಅರೇಬಿಯಾ, ಯುಎಇ ದೇಶಗಳ ರಾಜರು ಕ್ಯಾರೆ ಎಂದಿಲ್ಲ ಎಂಬ ಸುದ್ದಿ ಹೊರಬಿದ್ದಿದೆ.

published on : 10th March 2022

ವಿದೇಶದಲ್ಲಿ ಭಾರತಕ್ಕೆ ದೊಡ್ಡ ಯಶಸ್ಸು: ಮುಂಬೈ ಸರಣಿ ಸ್ಫೋಟದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಬುಬಕರ್ ಬಂಧನ!

ಅನೇಕ ದೇಶಗಳಲ್ಲಿ ನಡೆಯುತ್ತಿರುವ ಭಾರತದ ಪ್ರಮುಖ ಶೋಧ ಕಾರ್ಯಾಚರಣೆಯಲ್ಲಿ ಭಾರತೀಯ ಏಜೆನ್ಸಿಗಳಿಗೆ ದೊಡ್ಡ ಯಶಸ್ಸು ಸಿಕ್ಕಿದೆ. ಮುಂಬೈ 1993ರ ಸರಣಿ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾದ ಅಬು ಬಕರ್ ನನ್ನು ಬಂಧಿಸುವಲ್ಲಿ ಭಾರತೀಯ ಏಜೆನ್ಸಿಗಳು ಯಶಸ್ವಿಯಾಗಿವೆ.

published on : 5th February 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9