- Tag results for UAE
![]() | ಜರ್ಮನಿ ಪ್ರವಾಸ ಮುಗಿಸಿ ಯುಎಇಗೆ ಹೊರಟ ನರೇಂದ್ರ ಮೋದಿ: ಭೇಟಿ ಫಲಪ್ರದ ಎಂದ ಪ್ರಧಾನಿಯುರೋಪ್ ರಾಷ್ಟ್ರ ಜರ್ಮನಿಯಲ್ಲಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಯುನೈಟೆಡ್ ಅರಬ್ ಎಮಿರೇಟ್ಸ್(UAE) ಗೆ ಪ್ರಧಾನಿ ನರೇಂದ್ರ ಮೋದಿ ತೆರಳಿದ್ದಾರೆ. |
![]() | ಜರ್ಮನಿ, ಯುಎಇ ಭೇಟಿ ವೇಳೆ ಪ್ರಧಾನಿ ಮೋದಿಯಿಂದ 12ಕ್ಕೂ ಹೆಚ್ಚು ವಿಶ್ವ ನಾಯಕರ ಭೇಟಿಜರ್ಮನಿ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು 12ಕ್ಕೂ ಹೆಚ್ಚು ವಿಶ್ವ ನಾಯಕರೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಮತ್ತು ಪ್ರವಾಸದ ವೇಳೆ 15ಕ್ಕೂ ಹೆಚ್ಚು ಸಭೆಗಳನ್ನು ನಡೆಸಲಿದ್ದಾರೆ... |
![]() | ಆಫ್ರಿಕಾದಲ್ಲಿ ಕೋಟ್ಯಂತರ ರೂ. ವಂಚನೆ, ಭ್ರಷ್ಟಾಚಾರ ಆರೋಪ: ಗುಪ್ತಾ ಸಹೋದರರ ಬಂಧನದಕ್ಷಿಣ ಆಫ್ರಿಕಾದಲ್ಲಿ ಕೋಟ್ಯಂತರ ರೂ ವಂಚನೆ ಮಾಡಿ, ಭ್ರಷ್ಟಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತ ಮೂಲದ ಗುಪ್ತಾ ಸಹೋದರರನ್ನು ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ಪ್ರವಾದಿ ವಿರುದ್ಧದ ಹೇಳಿಕೆ ಖಂಡನೆಗೆ ಧ್ವನಿಗೂಡಿಸಿದ ಇಂಡೋನೇಷ್ಯಾ, ಸೌದಿ, ಯುಎಇ, ಅಫ್ಘಾನಿಸ್ತಾನಹೇಳಿಕೆಯನ್ನು ಖಂಡಿಸಿರುವ ಮುಸ್ಲಿಮ್ ರಾಷ್ಟ್ರಗಳ ಸಾಲಿಗೆ ಇಂಡೋನೇಷ್ಯಾ, ಸೌದಿ ಅರೇಬಿಯಾ, ಯುಎಇ, ಜೋರ್ಡಾನ್, ಬಹ್ರೈನ್ ಅಫ್ಘಾನಿಸ್ತಾನ ಸೇರ್ಪಡೆಗೊಂಡಿವೆ. |
![]() | ಯುಎಇ ನೂತನ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಆಯ್ಕೆಯುಎಇಯ ಬಹುಕಾಲ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಯುನೈಟೆಡ್ ಅರಬ್ ಎಮಿರೇಟ್ಸ್ ನ ಆಡಳಿತಗಾರರು ರಾಷ್ಟ್ರದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. |
![]() | ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ನಿಧನಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಶುಕ್ರವಾರ 73ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶೇಖ್ ಖಲೀಫಾ ಬಿನ್ ಜಾಯೆದ್... |
![]() | ದುಬೈ: ನಾಳೆ ಬಿಎಸ್ ಯಡಿಯೂರಪ್ಪಗೆ ಬಸವ ಭೂಷಣ ಪ್ರಶಸ್ತಿ ಪ್ರದಾನಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಾಳೆ ದುಬೈ ಬಸವ ಸಮಿತಿ ಬಸವ ಭೂಷಣ ಪ್ರಶಸ್ತಿ ಪ್ರದಾನ ಮಾಡಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಯಡಿಯೂರಪ್ಪ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಪ್ರಯಾಣ ಬೆಳೆಸಿದ್ದಾರೆ. |
![]() | ಮಾತೃಭಾಷೆ, ಮಾತೃಭೂಮಿಯನ್ನು ಎಂದಿಗೂ ಮರೆಯಬೇಡಿ; ಯುಎಇಯಲ್ಲಿರುವ ಭಾರತೀಯ ವಲಸಿಗರಿಗೆ ಸಿಜೆಐ ಕಿವಿಮಾತುಮಾತೃಭಾಷೆ, ಮಾತೃಭೂಮಿಯನ್ನು ಎಂದಿಗೂ ಮರೆಯಬೇಡಿ ಎಂದು ಯುಎಇಯಲ್ಲಿರುವ ಭಾರತೀಯ ವಲಸಿಗರಿಗೆ ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಾಧೀಶರಾದ ಎನ್ ವಿ ರಮಣ ಕಿವಿಮಾತು ಹೇಳಿದ್ದಾರೆ. |
![]() | ರಷ್ಯಾ ತೈಲ ನಿಷೇಧ ಮಾಡಿ ಇಕ್ಕಟ್ಟಿಗೆ ಸಿಲುಕಿದ ಅಮೆರಿಕ: ಅಧ್ಯಕ್ಷ ಬೈಡೆನ್ ಫೋನ್ ಕರೆಗೂ ಕ್ಯಾರೆ ಎನ್ನದ ಸೌದಿ ಅರೇಬಿಯಾ, ಯುಎಇ!!ಉಕ್ರೇನ್ ಮೇಲೆ ದಾಳಿ ಮಾಡಿದ್ದ ರಷ್ಯಾ ಮೇಲೆ ನಿರ್ಬಂಧ ಹೇರಿದ್ದ ಅಮೆರಿಕ ಇದೀಗ ಅಕ್ಷರಶಃ ಇಕ್ಕಟ್ಟಿಗೆ ಸಿಲುಕಿದ್ದು, ತೈಲ ಬೇಡಿಕೆಗಾಗಿ ಮನವಿ ಮಾಡಲು ಸ್ವತಃ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಮಾಡಿದ್ದ ಕರೆಯನ್ನೇ ಸೌದಿ ಅರೇಬಿಯಾ, ಯುಎಇ ದೇಶಗಳ ರಾಜರು ಕ್ಯಾರೆ ಎಂದಿಲ್ಲ ಎಂಬ ಸುದ್ದಿ ಹೊರಬಿದ್ದಿದೆ. |
![]() | ವಿದೇಶದಲ್ಲಿ ಭಾರತಕ್ಕೆ ದೊಡ್ಡ ಯಶಸ್ಸು: ಮುಂಬೈ ಸರಣಿ ಸ್ಫೋಟದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಬುಬಕರ್ ಬಂಧನ!ಅನೇಕ ದೇಶಗಳಲ್ಲಿ ನಡೆಯುತ್ತಿರುವ ಭಾರತದ ಪ್ರಮುಖ ಶೋಧ ಕಾರ್ಯಾಚರಣೆಯಲ್ಲಿ ಭಾರತೀಯ ಏಜೆನ್ಸಿಗಳಿಗೆ ದೊಡ್ಡ ಯಶಸ್ಸು ಸಿಕ್ಕಿದೆ. ಮುಂಬೈ 1993ರ ಸರಣಿ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾದ ಅಬು ಬಕರ್ ನನ್ನು ಬಂಧಿಸುವಲ್ಲಿ ಭಾರತೀಯ ಏಜೆನ್ಸಿಗಳು ಯಶಸ್ವಿಯಾಗಿವೆ. |
![]() | ಹೌತಿ ಉಗ್ರರಿಂದ ಅಪಹರಣಕ್ಕೀಡಾದ 7 ಭಾರತೀಯ ನಾವಿಕರು ಸುರಕ್ಷಿತ, ಬಿಡುಗಡೆಗೆ ಕ್ರಮ: ಕೇಂದ್ರ ಸರ್ಕಾರಯುಎಇ ಹಡಗಿನಲ್ಲಿದ್ದ ಸಂದರ್ಭದಲ್ಲಿ ಹೌತಿ ಉಗ್ರರಿಂದ ಅಪಹರಣಕ್ಕೀಡಾಗಿದ್ದ 7 ಭಾರತೀಯ ನಾವಿಕರು ಸುರಕ್ಷಿತವಾಗಿದ್ದು, ಅವರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. |
![]() | ಯುಎಇ ಗೋಲ್ಡನ್ ವೀಸಾ ಪಡೆದ ಪ್ರತಿಷ್ಟಿತರ ಸಾಲಿಗೆ ನಟಿ ಅಮಲಾ ಪಾಲ್ ಸೇರ್ಪಡೆದೀರ್ಘ ಕಾಲ ಯುಎಇ ನಲ್ಲಿ ನೆಲೆಸುವ ಅವಕಾಶ ಸೇರಿದಂತೆ ಹಲವು ಬಗೆಯ ಸವಲತ್ತುಗಳಿರುವ ಗೋಲ್ಡನ್ ವೀಸಾವನ್ನು ಅಲ್ಲಿನ ಸರ್ಕಾರ ಆಯ್ದ ಪ್ರತಿಷ್ಟಿತರಿಗೆ ನೀಡುತ್ತದೆ. |
![]() | ಓಮಿಕ್ರಾನ್ ಹೆಚ್ಚಳ: ಪ್ರಧಾನಿ ಮೋದಿ ಯುಎಇ ಪ್ರವಾಸ ಮುಂದೂಡಿಕೆದೇಶದಲ್ಲಿ ಕೊರೋನಾ ಹೊಸ ರೂಪಾಂತರಿ ತಳಿ ಓಮಿಕ್ರಾನ್ ಹೆಚ್ಚಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಯುಎಇ ಪ್ರವಾಸ ಮುಂದೂಡಿಕೆಯಾಗಿದೆ. |
![]() | ಕ್ರಿಕೆಟ್ ಇತಿಹಾಸದಲ್ಲೇ ಅಪರೂಪದ ಘಟನೆ: ಒಂದೇ ಓವರ್ ನಲ್ಲಿ ಆರು ವಿಕೆಟ್ ಪಡೆದು ದೆಹಲಿ ಬಾಲಕನ ಸಾಧನೆ!ದುಬೈನಲ್ಲಿ ನಡೆಯುತ್ತಿರುವ ಕಾರ್ವಾನ್ ಅಂಡರ್-19 ಗ್ಲೋಬಲ್ ಲೀಗ್ ಟಿ- 20 ಪಂದ್ಯದಲ್ಲಿ ಭಾರತೀಯ ಮೂಲದ(ದೆಹಲಿ) ಬಾಲಕ ಹರ್ಷಿತ್ ಸೇಠ್ ಒಂದೇ ಓವರ್ನಲ್ಲಿ ಆರು ವಿಕೆಟ್ ಕಬಳಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾನೆ. |
![]() | ದುಬೈನಲ್ಲಿ ಇನ್ನುಮುಂದೆ ವೀಕೆಂಡ್ ಎರಡು ದಿನವಲ್ಲ. ಎರಡೂವರೆ ದಿನ: ಕಡೆಗೂ ವೆಸ್ಟರ್ನ್ ಪದ್ಧತಿಗೆ ಶರಣುಯುಎಇ ನಲ್ಲಿ ಇದುವರೆಗೂ ಶುಕ್ರವಾರ ಮತ್ತು ಶನಿವಾರ ವಾರಾಂತ್ಯದ ದಿನಗಳಾಗಿದ್ದವು. ಶನಿವಾರ ಮತ್ತು ಭಾನುವಾರ ವೀಕೆಂಡ್ ಆಚರಿಸುವುದು ಪಾಶ್ಚಿಮಾತ್ಯ ಪದ್ಧತಿ ಎಂದು ಅದರಿಂದ ಇಷ್ಟು ದಿನ ದೂರವಿತ್ತು. |