social_icon
  • Tag results for UP police

ಉಮೇಶ್ ಪಾಲ್ ಹತ್ಯೆ ಪ್ರಕರಣ: ಮೊದಲ ಚಾರ್ಜ್ ಶೀಟ್ ಸಲ್ಲಿಕೆ; ಸದಾಕತ್ ಖಾನ್ ಪ್ರಮುಖ ಸಂಚುಕೋರ

2005ರಲ್ಲಿ ಬಹುಜನ ಸಮಾಜ ಪಕ್ಷ(ಬಿಎಸ್‌ಪಿ)ದ ಶಾಸಕ ರಾಜು ಪಾಲ್‌ ಅವರ ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್‌ ಪಾಲ್‌ ಹತ್ಯೆಗೆ ಸಂಬಂಧಿಸಿದಂತೆ ಪ್ರಯಾಗ್‌ರಾಜ್‌ ಪೊಲೀಸರು ಶುಕ್ರವಾರ ಮೊದಲ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

published on : 26th May 2023

ಕಾಪು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ ರೇಸಿಂಗ್, ಅಪಾಯಕಾರಿ ಸಾಹಸ: ನಾಲ್ವರು ಯುವಕರ ಬಂಧನ

ಕಾರುಗಳಲ್ಲಿ ಸ್ಟಂಟ್ ಗಳನ್ನು ಮಾಡುತ್ತಿದ್ದ ನಾಲ್ವರ ವಿರುದ್ಧ ಕಾಪು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

published on : 24th May 2023

ಗುಡ್ಡು ಮುಸ್ಲಿಂಗಾಗಿ ಅಲ್ಲ, ಸಿಎಂ ಯೋಗಿ ರ‍್ಯಾಲಿ ಮೇಲ್ವಿಚಾರಣೆಗೆ ಉತ್ತರ ಪ್ರದೇಶ ಪೊಲೀಸರು ಕರ್ನಾಟಕದಲ್ಲಿ!

ರಾಜ್ಯದಲ್ಲಿ ಉತ್ತರಪ್ರದೇಶದ ಪೊಲೀಸ್ ಅಧಿಕಾರಿಗಳ ಉಪಸ್ಥಿತಿಯ ಬಗ್ಗೆ ವದಂತಿಗಳು ಹಬ್ಬಿದ್ದು, ಈ ಕುರಿತು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

published on : 19th April 2023

'ನನ್ನದು ಜೀವವಲ್ಲವೇ? ಮೂಷಿಕನ ಮೂಕ ರೋಧನ': ಇಲಿಯ ಬಾಲಕ್ಕೆ ಕಲ್ಲು ಕಟ್ಟಿ ನೀರಿನಲ್ಲಿ ಮುಳುಗಿಸಿ ಕೊಂದಿದ್ದವನ ವಿರುದ್ಧ ಚಾರ್ಜ್ ಶೀಟ್!

ಇಲಿಯ ಬಾಲಕ್ಕೆ ಕಲ್ಲು ಕಟ್ಟಿ ನೀರಿನಲ್ಲಿ ಮುಳುಗಿಸಿ ಕೊಂದ ಆರೋಪದ ಮೇಲೆ ಉತ್ತರ ಪ್ರದೇಶದ ಬದೌನ್ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ದ 30 ಪುಟಗಳ  ಚಾರ್ಜ್‌ ಶೀಟ್ ದಾಖಲಿಸಿದ್ಧಾರೆ.

published on : 12th April 2023

ಸುರೇಶ್ ರೈನಾ ಸಂಬಂಧಿಕರನ್ನು ಕೊಂದಿದ್ದ ಕುಖ್ಯಾತ ರೌಡಿ ರಶೀದ್ ಎನ್‌ಕೌಂಟರ್‌ನಲ್ಲಿ ಹತ್ಯೆ

2020ರಲ್ಲಿ ಕ್ರಿಕೆಟಿಗ ಸುರೇಶ್ ರೈನಾ ಅವರ ಮೂವರು ಸಂಬಂಧಿಕರನ್ನು ಹತ್ಯೆ ಮಾಡಿದ್ದ ಕುಖ್ಯಾತ ಕ್ರಿಮಿನಲ್‌ನನ್ನು ಇಂದು ಸಂಜೆ ಮುಜಾಫರ್‌ನಗರದ ಶಾಹಪುರ್ ಪ್ರದೇಶದಲ್ಲಿ ಎನ್‌ಕೌಂಟರ್‌ನಲ್ಲಿ ಯುಪಿ ಪೊಲೀಸರು ಹೊಡೆದುರುಳಿಸಿದ್ದಾರೆ. 

published on : 2nd April 2023

ಉಮೇಶ್ ಪಾಲ್‌ ಹತ್ಯೆ ಆರೋಪಿ ಅರ್ಬಾಜ್‌ನನ್ನು ಎನ್‌ಕೌಂಟರ್ ಮಾಡಿದ ಯುಪಿ ಪೊಲೀಸರು!

2005ರಲ್ಲಿ ನಡೆದ ಬಿಎಸ್‌ಪಿ ಶಾಸಕ ರಾಜು ಪಾಲ್‌ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಎಂಬಾತನನ್ನು ಕಳೆದ ಫೆಬ್ರವರಿ 24ರಂದು ಹತ್ಯೆಗೈದಿದ್ದ ಆರೋಪಿಗಳಲ್ಲಿ ಒಬ್ಬನನ್ನು ಉತ್ತರ ಪ್ರದೇಶ ಪೊಲೀಸರು ಇಂದು ಎನ್‌ಕೌಂಟರ್ ಮಾಡಿದ್ದಾರೆ.

published on : 27th February 2023

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ದಲಿತ ಸೋದರಿಯರ ಸಾವು ಪ್ರಕರಣ: ಆರು ಮಂದಿ ಬಂಧನ

ಉತ್ತರ ಪ್ರದೇಶದ ಲಖಿಂಪುರ್ ಖೇರಿಯ ನಿಘಾಸನ್‌ನಲ್ಲಿ ಇಬ್ಬರು ದಲಿತ ಅಪ್ರಾಪ್ತ ಸಹೋದರಿಯರ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಆರು ಜನರನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 15th September 2022

ಯುಪಿ: ಹಿಂದೂ ದೇವರಿರುವ ಪೇಪರ್ ನಲ್ಲಿ ಚಿಕನ್ ಮಾರಾಟ, ಪೊಲೀಸರ ಮೇಲೆ ಹಲ್ಲೆ; ವ್ಯಕ್ತಿಯ ಬಂಧನ

ಹಿಂದೂ ದೇವರಿರುವ ಚಿತ್ರವಿರುವ ಪೇಪರ್ ನಲ್ಲಿ ಚಿಕನ್ ಮಾರಾಟ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದು ಹಾಗೂ ಪೊಲೀಸ್ ಅಧಿಕಾರಿಗಳ ತಂಡದ ಮೇಲೆ ದಾಳಿ ನಡೆಸಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. 

published on : 5th July 2022

ಉತ್ತರ ಪ್ರದೇಶ: ಧಾರ್ಮಿಕ ಕೇಂದ್ರಗಳಿಂದ 6031 ಧ್ವನಿವರ್ಧಕ ತೆರವು; 30 ಸಾವಿರ ಧ್ವನಿವರ್ಧಕಗಳಲ್ಲಿ ಶಬ್ದ ಇಳಿಕೆ

ಉತ್ತರ ಪ್ರದೇಶದಲ್ಲಿ ಸರ್ಕಾರಿ ಆದೇಶದ ಪ್ರಕಾರ 6,031 ಧಾರ್ಮಿಕ ಕೇಂದ್ರಗಳಲ್ಲಿ ಪೊಲೀಸರು ಧ್ವನಿ ವರ್ಧಕಗಳನ್ನು ತೆರವುಗೊಳಿಸಿದೆ. 

published on : 27th April 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9