social_icon
  • Tag results for U T Khader

ಬೆಳಗಾವಿ: ಸುವರ್ಣಸೌಧದಲ್ಲಿ ತಮ್ಮ ನೆನಪಿಗಾಗಿ ಗಿಡ ನೆಡಲಿದ್ದಾರೆ 300 ಶಾಸಕರು!

ಬೆಳಗಾವಿಯಲ್ಲಿ ಸೋಮವಾರದಿಂದ ಆರಂಭವಾಗಲಿರುವ ಜಂಟಿ ವಿಧಾನಮಂಡಲದ ಅಧಿವೇಶನದಲ್ಲಿ  300 ಶಾಸಕರು ತಲಾ ಒಂದೊಂದು ಗಿಡ ನೆಡಲಿದ್ದಾರೆ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.

published on : 30th November 2023

ಡಿಸೆಂಬರ್ 4 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ ಸಾಧ್ಯತೆ

ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ ಬೆಳಗಾವಿಯ ಕರ್ನಾಟಕ ಸುವರ್ಣ ಸೌಧದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು  ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಶುಕ್ರವಾರ ಹೇಳಿದ್ದಾರೆ.

published on : 3rd November 2023

ನಾಯಕರ ಎದೆಯಲ್ಲಿ ಅಂತಸ್ಥವಾದ ಹಿಟ್ಲರ್‌ನನ್ನು ಪ್ರದರ್ಶನಕ್ಕೆ ಇಟ್ಟಿರಿ; ಸ್ಪೀಕರ್ ಸ್ಥಾನ ಆಳುವವರ ಆಸೆಗೆ ಗೋಣು ಆಡಿಸುವ ಅಡ್ಡೆಯಲ್ಲ!

ರಾಜ್ಯದ ಶ್ರೇಷ್ಠ ಸ್ಪೀಕರ್ ಎಂದು ಮಾದರಿ ಹೆಜ್ಜೆ ಬಿಟ್ಟು ಹೋದ ದಿವಂಗತ ವೈಕುಂಠ ಬಾಳಿಗರ ಜಿಲ್ಲೆಯಿಂದ ಬಂದ ನೀವು ಅವರದೇ ಮಾರ್ಗದಲ್ಲಿ ನಡೆಯಬಹುದೆಂದು ವೈಯಕ್ತಿಕವಾಗಿ ನಾನು ಭಾವಿಸಿದ್ದೆ. ಆದರೆ, ನೀವು ನಮ್ಮೆಲ್ಲರ ನಂಬಿಕೆಯನ್ನು ಹುಸಿಗೊಳಿಸಿ ವಿಪಕ್ಷಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಸಿದಿರಿ.

published on : 20th July 2023

ಕರ್ನಾಟಕ ವಿಧಾನಸಭೆ ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತು: ರಾಜ್ಯಪಾಲರ ಭೇಟಿ ಮಾಡಿದ ಸ್ಪೀಕರ್, ಉಪಸಭಾಪತಿ

ಕರ್ನಾಟಕ ವಿಧಾನಸಭೆ ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್, ಉಪ ಸಭಾಪತಿ ರುದ್ರಪ್ಪ ಲಮಾಣಿ ಮತ್ತು ವಿಧಾನಸಭೆ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ಗುರುವಾರ ಕರ್ನಾಟಕ ರಾಜ್ಯಪಾಲರನ್ನು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

published on : 20th July 2023

10 ಮಂದಿ ಬಿಜೆಪಿ ಶಾಸಕರ ಅಮಾನತು: ಕಲಾಪ ಬಹಿಷ್ಕರಿಸಿ ಬಿಜೆಪಿ ಶಾಸಕರ ಪ್ರತಿಭಟನೆ, ರಾಜ್ಯಪಾಲರಿಗೆ ದೂರು

ಹತ್ತು ಮಂದಿ ಬಿಜೆಪಿ ಸದಸ್ಯರನ್ನು ಸದನದಿಂದ ಅಮಾನತು ಮಾಡಿರುವುದು ಖಂಡಿಸಿ ವಿಧಾನಸೌಧ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಬಿಜೆಪಿ ಶಾಸಕರು ಧರಣಿ ನಡೆಸಿದರು. ಬಸವರಾಜ ಬೊಮ್ಮಾಯಿ‌ ಹಾಗೂ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರ ಪ್ರತಿಭಟನೆ

published on : 20th July 2023

ನಾನು ಮನಷ್ಯನಲ್ವ ಮಾರಾಯ್ರೆ, ಊಟಕ್ಕೆ ಕರೆದಿದ್ರೂ ಹೋಗಿದ್ದೆ: ಶಿಷ್ಟಾಚಾರ ಉಲ್ಲಂಘನೆ ಆರೋಪಕ್ಕೆ ಖಾದರ್ ಪ್ರತಿಕ್ರಿಯೆ!

 ಬೆಂಗಳೂರಿನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಮಹಾಘಟಬಂಧನ್ ಶಕ್ತಿಪ್ರದರ್ಶನ ನಡೆಯಿತು. ಇದರ ಭಾಗವಾಗಿ ಸೋನಿಯಾ ಗಾಂಧಿ ಡಿನ್ನರ್ ಪಾರ್ಟಿಗೆ ಸ್ಪೀಕರ್ ಯು.ಟಿ ಖಾದರ್​​ ಹೋಗಿದ್ದರು.

published on : 19th July 2023

ಕಲಾಪದ ಎಲ್ಲಾ ದಿನಗಳು ನಿಗದಿತ ಸಮಯಕ್ಕೆ ಸದನಕ್ಕೆ ಬಂದವರಿಗೆ ಬಹುಮಾನ: ಸ್ಪೀಕರ್ ಯುಟಿ ಖಾದರ್

ಕಲಾಪದ ಎಲ್ಲಾ ದಿನಗಳಲ್ಲೂ ನಿಗದಿತ ಸಮಯಕ್ಕೆ ಬರುವ ಶಾಸಕರಿಗೆ ಬಹುಮಾನ ನೀಡಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಬುಧವಾರ ಹೇಳಿದರು.

published on : 6th July 2023

'ಗ್ಯಾರಂಟಿ' ಕದನ: ವಿಧಾನ ಸಭೆಯಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ, ಗದ್ದಲ; ಕಲಾಪ ಅಪರಾಹ್ನಕ್ಕೆ ಮುಂದೂಡಿಕೆ

ವಿಧಾನಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಕಾಂಗ್ರೆಸ್ ನೀಡಿದ್ದ ಐದು ಭರವಸೆಗಳನ್ನು ಜಾರಿಗೊಳಿಸಲು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ನಾಯಕರು ಇಂದು ಮಂಗಳವಾರ ಬೆಳಗ್ಗೆ ವಿಧಾನ ಸಭೆ ಕಲಾಪ ಸೇರಿದಾಗಲೇ ತೀವ್ರ ಪ್ರತಿಭಟನೆ ಮಾಡಿದ್ದರಿಂದ ಸ್ಪೀಕರ್ ಅವರು ಕಲಾಪವನ್ನು ಅಪರಾಹ್ನ 3 ಗಂಟೆಗೆ ಮುಂದೂಡಿದರು. 

published on : 4th July 2023

ಸ್ಪೀಕರ್ ಹುದ್ದೆ ನನ್ನ ಜನಪರ ಕೆಲಸಗಳಿಗೆ ಅಡ್ಡಿಯಾಗುವುದಿಲ್ಲ: ಯು ಟಿ ಖಾದರ್

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಆಯ್ಕೆಯಾದ ಬಳಿಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ನಿನ್ನೆ ಗುರುವಾರ ಪ್ರಥಮ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದರು. ಸಭಾಪತಿ ಸ್ಥಾನಕ್ಕೆ ಅಡ್ಡಿಯಾಗದಂತೆ ಶಾಸಕನಾಗಿ ಕ್ಷೇತ್ರದ ಜನರಿಗಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು. 

published on : 26th May 2023

ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ, ಕಟ್ಟು ನಿಟ್ಟಾಗಿ ತಟಸ್ಥನಾಗಿರುವೆ: ಯು.ಟಿ ಖಾದರ್ (ಸಂದರ್ಶನ)

ಐದು ಬಾರಿ ಶಾಸಕರಾಗಿರುವ ಯು.ಟಿ ಖಾದರ್ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮುಸ್ಲಿಂ ಸಮುದಾಯದ ಸದಸ್ಯರಾಗಿದ್ದಾರೆ. 

published on : 25th May 2023

ಯಾರ ಬಣದಲ್ಲೂ ಗುರುತಿಸಿಕೊಳ್ಳದ ಖಾದರ್ ಸ್ಪೀಕರ್ ಸ್ಥಾನ ಒಪ್ಪಿದ್ದೇಕೆ? ತಮ್ಮ ಪರ ಲಾಬಿ ಮಾಡಲು ಯಾರೂ ಇಲ್ಲ ಎಂಬ ಕಾರಣಕ್ಕೆ?

ಮಾಜಿ ಸಚಿವ ಯು.ಟಿ ಖಾದರ್ ವಿಧಾನಸಭೆ ಸ್ಪೀಕರ್ ಆಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಯು.ಟಿ ಖಾದರ್ ಸಿದ್ದರಾಮಯ್ಯ ಸರ್ಕಾರದಲ್ಲಿ ಸತಚಿವರಾಗಿ ಕೆಲಸ ಮಾಡಿದ್ದರು.

published on : 24th May 2023

ಮಂಗಳೂರು: ಯು.ಟಿ ಖಾದರ್ ಭದ್ರಕೋಟೆ ಉಳ್ಳಾಲದಲ್ಲಿ ಹಿಂದುತ್ವವಾದಿ ಆಯ್ಕೆಗೆ ಸವಾಲು!

ಕರಾವಳಿ ಕರ್ನಾಟಕ ಬಿಜೆಪಿಯ ಭದ್ರಕೋಟೆಯಾಗಿದೆ, ಆದರೆ ಮಂಗಳೂರು ಕ್ಷೇತ್ರ (ಹಿಂದೆ ಉಳ್ಳಾಲ ಎಂದು ಕರೆಯಲಾಗುತ್ತಿತ್ತು) ವಲ್ಲ, ಈ ಭಾಗದಲ್ಲಿ ಬಿಜೆಪಿ ಗೆಲುವು ಕಠಿಣವಾಗಿದೆ.

published on : 14th April 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9