- Tag results for Uddhav Thackeray
![]() | ಮಾನನಷ್ಟ ಮೊಕದ್ದಮೆ ಪ್ರಕರಣ: ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆಗೆ ಕೋರ್ಟ್ ಸಮನ್ಸ್ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ನಾಯಕ ಮತ್ತು ಸಂಸದ ರಾಹುಲ್ ರಮೇಶ್ ಶೆವಾಲೆ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ ಆದಿತ್ಯ.... |
![]() | ರಾಹುಲ್ ಗಾಂಧಿ ಸಾವರ್ಕರ್ ಕುರಿತ ಹೇಳಿಕೆಗೆ ಆಕ್ರೋಶ, ವಿಪಕ್ಷಗಳ ಸಭೆಗೆ ಉದ್ಧವ್ ಗೈರು ಬೆನ್ನಲ್ಲೇ ಪ್ರತಿಪಕ್ಷಗಳ ಹೊಸ 'ಸಂಕಲ್ಪ'ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್ ಕುರಿತಂತೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದ ಮಹಾರಾಷ್ಟ್ರ ಮಾಜಿ ಸಿಎಂ ಹಾಗೂ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ವಿಪಕ್ಷಗಳ ಸಭೆಯಿಂದ ದೂರ ಉಳಿದ ಬೆನ್ನಲ್ಲೇ ಎಚ್ಚೆತ್ತಿರುವ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಸಾವರ್ಕರ್ ಕುರಿತು ಹೊಸ 'ಸಂಕಲ್ಪ' ಮಾಡಿವೆ. |
![]() | ಸಾವರ್ಕರ್ ನಮ್ಮ ಆರಾಧ್ಯ ದೈವ, ಅವಮಾನಿಸಿದರೆ ಸಹಿಸಲ್ಲ: ರಾಹುಲ್ ಗಾಂಧಿಗೆ ಉದ್ಧವ್ ಠಾಕ್ರೆ ಎಚ್ಚರಿಕೆಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ನಮ್ಮ ಆರಾಧ್ಯ ದೈವ, ಅವರನ್ನು ಅವಮಾನಿಸಿದರೆ ಸಹಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶಿವಸೇನೆ ನಾಯಕ ಉದ್ಧವ್ ಠಾಕ್ರೆಯವರು ಎಚ್ಚರಿಸಿದ್ದಾರೆ. |
![]() | ನಾವು ದೇಶದ್ರೋಹಿಗಳಲ್ಲ, ಬಾಳಾಸಾಹೇಬ್ ಠಾಕ್ರೆಯವರ ನಿಜವಾದ ಸೈನಿಕರು: ಉದ್ಧವ್ ಠಾಕ್ರೆ ವಿರುದ್ಧ ಏಕನಾಥ್ ಶಿಂಧೆ ವಾಗ್ದಾಳಿನಾವು ದೇಶದ್ರೋಹಿಗಳಲ್ಲ ಮತ್ತು ರಾಮಮಂದಿರ ನಿರ್ಮಾಣ ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸುವ ಮೂಲಕ ದಿವಂಗತ ಬಾಳಾಸಾಹೇಬ್ ಠಾಕ್ರೆ ಅವರ ಕನಸನ್ನು ನನಸಾಗಿಸಿದ ಕಾರಣ ಬಿಜೆಪಿಯೊಂದಿಗೆ ಹೋಗುವ ಮೂಲಕ ಸರಿಯಾದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದು ಉದ್ಧವ್ ಠಾಕ್ರೆ ವಿರುದ್ಧ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ವಾಗ್ದಾಳಿ ನಡೆಸಿದರು. |
![]() | ಮುಂಬೈ: ಉದ್ಧವ್ ಠಾಕ್ರೆ ಭೇಟಿಯಾದ ಸೂಪರ್ ಸ್ಟಾರ್ ರಜನಿಕಾಂತ್!ಸೂಪರ್ಸ್ಟಾರ್ ರಜನಿಕಾಂತ್ ಶನಿವಾರ ಶಿವಸೇನೆ-ಯುಬಿಟಿ ನಾಯಕ ಉದ್ಧವ್ ಠಾಕ್ರೆ ಅವರನ್ನು ಮುಂಬೈಯಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾದರು. |
![]() | 2022ರಲ್ಲಿ ವಿಶ್ವಾಸಮತ ಸಾಬೀತಿಗೆ ಮಹಾ ರಾಜ್ಯಪಾಲರ ಆದೇಶ ರದ್ದು ಕೋರಿ ಸುಪ್ರೀಂಗೆ ಠಾಕ್ರೆ ಬಣ ಮನವಿ2022ರ ಜೂನ್ನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದ ಉದ್ಧವ್ ಠಾಕ್ರೆ ಅವರಿಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವಂತೆ ಮಹಾರಾಷ್ಟ್ರದ ಅಂದಿನ ರಾಜ್ಯಪಾಲ ಬಿಎಸ್ ಕೊಶ್ಯಾರಿ ಅವರು ನೀಡಿದ್ದ ಆದೇಶ ರದ್ದುಗೊಳಿಸುವಂತೆ... |
![]() | ಉದ್ಧವ್ ಠಾಕ್ರೆಗೆ ತೀವ್ರ ಹಿನ್ನಡೆ; ಮಹಾ ಸಿಎಂ ಶಿಂಧೆ ಬಣ ಸೇರಿದ ಮಾಜಿ ಸಚಿವ ದೀಪಕ್ ಸಾವಂತ್ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಮಹಾರಾಷ್ಟ್ರ ಮಾಜಿ ಆರೋಗ್ಯ ಸಚಿವ ದೀಪಕ್ ಸಾವಂತ್ ಅವರು ಬುಧವಾರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಿದ್ದಾರೆ. |
![]() | ಮಹಾ ಸಿಎಂ ಶಿಂಧೆ ಬಣ ಸೇರಿದ ಉದ್ಧವ್ ಠಾಕ್ರೆ ಆಪ್ತ ಸುಭಾಷ್ ದೇಸಾಯಿ ಪುತ್ರಮಹಾರಾಷ್ಟ್ರ ಮಾಜಿ ಕೈಗಾರಿಕಾ ಸಚಿವ ಮತ್ತು ಉದ್ಧವ್ ಠಾಕ್ರೆ ಅವರ ಆಪ್ತ ಸುಭಾಷ್ ದೇಸಾಯಿ ಅವರ ಪುತ್ರ ಭೂಷಣ್ ದೇಸಾಯಿ ಅವರು ಸೋಮವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರಿದ್ದಾರೆ. |
![]() | ಉದ್ಧವ್ ಠಾಕ್ರೆ, ಶರದ್ ಪವಾರ್ ಮುಸ್ಲಿಮರ ಪರವಾಗಿ ಇಲ್ಲ: ಓವೈಸಿಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಮುಸ್ಲಿಂ ಸಮುದಾಯವನ್ನು ಬೆಂಬಲಿಸಲಿಲ್ಲ ಮತ್ತು ಅವರು ಮುಸ್ಲಿಮರ ಪರವಾಗಿ ಇಲ್ಲ ಎಂದು ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ... |
![]() | ಉದ್ಧವ್ ಠಾಕ್ರೆ ಬಣಕ್ಕೆ ಹಿನ್ನಡೆ: ಚುನಾವಣಾ ಆಯೋಗದ ನಿರ್ಧಾರಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ!ಏಕನಾಥ್ ಶಿಂಧೆ ಬಣವನ್ನು ಅಧಿಕೃತ ಶಿವಸೇನೆ ಎಂದು ಗುರುತಿಸಿರುವ ಭಾರತದ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಉದ್ಧವ್ ಠಾಕ್ರೆ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. |
![]() | ಶಿವಸೇನೆ ಚಿಹ್ನೆ ವಿವಾದ: ಇಸಿ ನಿರ್ಧಾರದ ವಿರುದ್ಧ ಉದ್ಧವ್ ಠಾಕ್ರೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತುಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ಶಿವಸೇನೆಯ ಮೂಲ ಚಿಹ್ನೆಯಾದ 'ಬಿಲ್ಲು ಬಾಣ'ವನ್ನು ನೀಡಿದ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. |
![]() | ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಉದ್ಧವ್ ಠಾಕ್ರೆ ಬಣಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಏಕನಾಥ್ ಶಿಂಧೆ ಅವರಿಗೆ ಶಿವಸೇನೆಯ ಹೆಸರು ಮತ್ತು ಚಿಹ್ನೆಯನ್ನು ನೀಡುವ ಚುನಾವಣಾ ಆಯೋಗದ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. |
![]() | 'ಮೊಗಾಂಬೋ ಖುಷ್ ಹುವಾ': ಶಿವಸೇನೆಯ ಬಿಲ್ಲು ಬಾಣ ಕಳೆದುಕೊಂಡ ನಂತರ ಅಮಿತ್ ಶಾಗೆ ಉದ್ಧವ್ ಠಾಕ್ರೆ ಟಾಂಗ್!ಏಕನಾಥ ಶಿಂಧೆ ಬಣಕ್ಕೆ ಶಿವಸೇನೆಯ ಪಕ್ಷದ ಚಿಹ್ನೆಯಾಗಿರುವ ಬಿಲ್ಲು ಮತ್ತು ಬಾಣವನ್ನು ಕಳೆದುಕೊಂಡಿರುವ ಉದ್ಧವ್ ಠಾಕ್ರೆ ಬಿಜೆಪಿಯ ನಾಯಕ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ಶಿವಸೇನೆ ಲಾಂಛನ, ಹೆಸರು ಪಡೆಯಲು 2 ಸಾವಿರ ಕೋಟಿ ರೂ ಲಂಚ: ಸಂಜಯ್ ರಾವತ್ ಆರೋಪಮೂಲ 'ಶಿವಸೇನಾ' ಹೆಸರು ಮತ್ತು ಬಿಲ್ಲು-ಬಾಣದ ಚಿಹ್ನೆಗಾಗಿ 2,000 ಕೋಟಿಗೂ ಅಧಿಕ ಹಣಕಾಸು ಅವ್ಯವಹಾರ ನಡೆದಿದೆ ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣದ) ಸಂಸದ ಹಾಗೂ ವಕ್ತಾರ ಸಂಜಯ್ ರಾವತ್ ಗಂಭೀರ ಆರೋಪ ಮಾಡಿದ್ದಾರೆ. |
![]() | ಚುನಾವಣಾ ಆಯೋಗ 'ಬಿಜೆಪಿಯ ಗುಲಾಮ', ದೇಶದಲ್ಲಿ ಪ್ರಜಾಪ್ರಭುತ್ವ ಉಳಿದಿಲ್ಲ: ಉದ್ಧವ್ ಠಾಕ್ರೆಚುನಾವಣಾ ಆಯೋಗ "ಆಡಳಿತ ಪಕ್ಷದ ಗುಲಾಮ" ನಂತೆ ಕೆಲಸ ಮಾಡುತ್ತಿದೆ ಮತ್ತು ದೇಶ ಸರ್ವಾಧಿಕಾರದ ಕಡೆಗೆ ಸಾಗುತ್ತಿದೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶನಿವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ... |