- Tag results for Unhappy
![]() | ಸತ್ಯಹರಿಶ್ಚಂದ್ರನಂತೆ ರಾಜನ ಸ್ಥಾನಕ್ಕೂ ಸೈ, ಸ್ಮಶಾನ ಕಾಯೋಕೂ ಸೈ: ಶ್ರೀರಾಮುಲುಜನಸೇವೆ ವಿಚಾರದಲ್ಲಿ ನಾನು ಹರಿಶ್ಚಂದ್ರನಂತೆ ನಿರಂತರ ಸೇವೆ ಮಾಡುತ್ತೇನೆ. ಸತ್ಯಹರಿಶ್ಚಂದ್ರನಂತೆ ರಾಜನ ಸ್ಥಾನಕ್ಕೂ ಸೈ, ಸ್ಮಶಾನ ಕಾಯೋಕೂ ಸೈ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ |
![]() | ಕಾಡೇ ಇಲ್ಲದ ಜಿಲ್ಲೆಯವರನ್ನು ಅರಣ್ಯ ಸಚಿವರಾಗಿ ಮಾಡಿದರೆ ಏನು ಲಾಭ?: ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ಸಚಿವ ಸ್ಥಾನ ವಂಚಿತ ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮತ್ತೆ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರ ಹಾಕಿರುವುದು ಕೊಡಗು ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದೆ. |
![]() | 6 ರಿಂದ 9 ರವರೆಗಿನ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿದ್ದೇಕೆ?: ಖಾಸಗಿ ಶಾಲೆಗಳ ಅಸಮಾಧಾನ6ನೇ ತರಗತಿಯಿಂದ 9ರವರೆಗೆ ಭೌತಿಕ ತರಗತಿ ಸ್ಥಗಿತಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಖಾಸಗಿ ಅನುದಾನರಹಿತ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. |
![]() | ಸಿದ್ದರಾಮಯ್ಯ-ಡಿಕೆಶಿವಕುಮಾರ್ ಭಿನ್ನಾಭಿಪ್ರಾಯದ ಬೆಂಕಿಗೆ ತುಪ್ಪ ಸುರಿದ ಮೈಸೂರು ಪಾಲಿಕೆ ಚುನಾವಣೆ!ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡ ನಂತರ ಎರಡು ಪಕ್ಷಗಳ ಮುಖಂಡರಲ್ಲಿ ಯಾವುದೇ ಖುಷಿ ಕಾಣುತ್ತಿಲ್ಲ. |
![]() | ಶೇ.15 ರಷ್ಟು ವೇತನ ಏರಿಕೆಗೆ ಶಿಫಾರಸ್ಸು: ಗುತ್ತಿಗೆ ಆರೋಗ್ಯ ಸಿಬ್ಬಂದಿ ಅಸಮಾಧಾನಸರ್ಕಾರ ರಚಿಸಿದ ಸಮಿತಿಯು ಶಿಫಾರಸು ಮಾಡಿದಂತೆ ಶೇ.15ರಷ್ಟು ವೇತನ ಏರಿಕೆಗೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. |
![]() | ಅರಣ್ಯ ಖಾತೆ ಕೈ ತಪ್ಪಿದ್ದರಿಂದ ಯಾವುದೇ ಅಸಮಾಧಾನ ಇಲ್ಲ: ಆನಂದ್ ಸಿಂಗ್ಖಾತೆ ಬದಲಾವಣೆಯಿಂದ ತಮಗೆ ಯಾವುದೇ ಬೇಸರವಾಗಲೀ ಅಸಮಾಧಾಮವಾಗಲೀ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ. |