- Tag results for United Nations
![]() | ತಾಪಮಾನ, ರೋಗ, ವಾಯು ಮಾಲಿನ್ಯ: ಹವಾಮಾನ ಬದಲಾವಣೆಯಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು!ಜಾಗತಿಕ ತಾಪಮಾನ ಏರಿಕೆಯು ಮಾನವನ ಆರೋಗ್ಯದ ಮೇಲೆ ಪರಿಣಾಮ ಬೀರುವ ಹಲವು ವಿಧಾನಗಳೊಂದಿಗೆ ಹಿಡಿತಕ್ಕೆ ಬರಲು ಜಗತ್ತಿಗೆ ಹೆಚ್ಚುತ್ತಿರುವ ಕರೆಗಳು ಮುಂದಿನ ವಾರದಿಂದ ಪ್ರಾರಂಭವಾಗುವ ವಿಶ್ವಸಂಸ್ಥೆ ಹವಾಮಾನ ಮಾತುಕತೆಗಳಲ್ಲಿ ಮುನ್ನಲೆಗೆ ಬರಲಿದ್ದು, ಈ ವಿಷಯದ ಚರ್ಚೆಗೇ ಮೊದಲ ದಿನ ಮೀಸಲಾಗಿರುತ್ತದೆ. |
![]() | ಬೆಂಗಳೂರು: ಚಿಂದಿ ಆಯುವ ವ್ಯಕ್ತಿಗೆ ಸಿಕ್ತು 3 ಮಿಲಿಯನ್ ಡಾಲರ್ ಇದ್ದ ಬ್ಯಾಗ್!ಬೆಂಗಳೂರಿನಲ್ಲಿ ಚಿಂದಿ ಆಯುವ ವ್ಯಕ್ತಿಗೆ ಸುಮಾರು 30 ಲಕ್ಷ ರೂ ಮೌಲ್ಯದ 3 ಮಿಲಿಯನ್ ಡಾಲರ್ ಹಣ ದೊರೆತಿದೆ. |
![]() | 30 ದಿನಗಳಾಯ್ತು.. ಯುದ್ಧ ಸಾಕು, ಕದನ ವಿರಾಮ ಘೋಷಿಸಿ: ಇಸ್ರೇಲ್ ಗೆ ವಿಶ್ವಸಂಸ್ಥೆ ಒತ್ತಾಯಗಾಜಾ ಮೇಲಿನ ಇಸ್ರೇಲ್ ದಾಳಿ ಕುರಿತಂತೆ ವಿಶ್ವಸಂಸ್ಥೆ ಇಂದು ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಯುದ್ಧ ಆರಂಭವಾಗಿ 30 ದಿನಗಳಾಯ್ತು.. ದಯವಿಟ್ಟು ಯುದ್ಧ ಸಾಕು ಮಾಡಿ.. ಕದನ ವಿರಾಮ ಘೋಷಣೆ ಮಾಡಿ ಎಂದು ಇಸ್ರೇಲ್ ಗೆ ವಿಶ್ವಸಂಸ್ಥೆ ಒತ್ತಾಯಿಸಿದೆ. |
![]() | ಇಸ್ರೇಲ್ ಮೇಲೆ ಹಮಾಸ್ ದಾಳಿ, ನಾಗರಿಕರ ವಿರುದ್ಧದ ಎಲ್ಲಾ ಹಿಂಸಾಚಾರ ಖಂಡಿಸುವ ವಿಶ್ವಸಂಸ್ಥೆ ನಿರ್ಣಯಕ್ಕೆ ಅಮೆರಿಕ ವೀಟೋಇಸ್ರೇಲ್ ಮೇಲಿನ ಹಮಾಸ್ ಉಗ್ರ ಸಂಘಟನೆಯ ದಾಳಿ ಮತ್ತು ನಾಗರಿಕರ ವಿರುದ್ಧದ ಎಲ್ಲಾ ಹಿಂಸಾಚಾರ ಖಂಡಿಸುವ ವಿಶ್ವಸಂಸ್ಥೆ ನಿರ್ಣಯಕ್ಕೆ ಅಮೆರಿಕ ತನ್ನ ವೀಟೋ ಅಧಿಕಾರ ಪ್ರಯೋಗಿಸಿದೆ. |
![]() | ಗಾಜಾ ಮೇಲೆ ಇಸ್ರೇಲ್ ದಾಳಿ: 50,000 ಗರ್ಭಿಣಿಯರು, ರೋಗಿಗಳಿಗೆ ವೈದ್ಯಕೀಯ ಲಭ್ಯತೆ ಬಗ್ಗೆ ವಿಶ್ವಸಂಸ್ಥೆ ಕಳವಳ!ಗಾಜಾದ ಮೇಲೆ ಇಸ್ರೇಲ್ ವಾಯುದಾಳಿ ನಡೆಸುತ್ತಿದ್ದು ದಾಳಿಯಲ್ಲಿ ಸಾವಿರಾರು ಮಂದಿ ಮೃತಪಟ್ಟಿದ್ದಾರೆ. ಇಸ್ರೇಲ್ ಮೇಲೆ ಹಮಾಸ್ ಬಂಡುಕೋರರ ದಾಳಿ ನಂತರ ಇಸ್ರೇಲ್ ಗಾಜಾ ಗೆ ಕುಡಿಯುವ ನೀರು, ವಿದ್ಯುತ್ ಸರಬರಾಜನ್ನು ಬಂದ್ ಮಾಡಿದೆ. ಇದರಿಂದ ಗಾಜಾದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. |
![]() | ಇಸ್ರೇಲ್-ಹಮಾಸ್ ಯುದ್ಧ: 1,500ಕ್ಕೂ ಹೆಚ್ಚು ಪ್ಯಾಲೆಸ್ತೈನಿಯರ ಸಾವು; 1.1 ಮಿಲಿಯನ್ ಜನರು ಉತ್ತರ ಗಾಜಾ ತೊರೆಯಲು ಗಡುವು!ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ಕನಿಷ್ಠ 1,537ಕ್ಕೂ ಪ್ಯಾಲೆಸ್ತೈನಿಯರು ಸಾವನ್ನಪ್ಪಿದ್ದು, ಇತರ 6,612 ಮಂದಿ ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿನ ಪ್ಯಾಲೆಸ್ತೈನ್ ಆರೋಗ್ಯ ಸಚಿವಾಲಯದ ಮಾಹಿತಿ ಉಲ್ಲೇಖಿಸಿ ಸಿಎನ್ ಎನ್ ವರದಿ ಮಾಡಿದೆ. |
![]() | ಕಾಲಕ್ಕೆ ತಕ್ಕಂತೆ ಬದಲಾಗದವರು ತಮ್ಮ ಪ್ರಸ್ತುತತೆಯನ್ನು ಕಳೆದುಕೊಳ್ಳುತ್ತಾರೆ: ಜಿ20 ಅಧಿವೇಶನದಲ್ಲಿ ಪ್ರಧಾನಿ ಮೋದಿ ಮಾತುವಿಶ್ವಸಂಸ್ಥೆ ಸೇರಿದಂತೆ ಜಾಗತಿಕ ಸಂಸ್ಥೆಗಳಲ್ಲಿ ಸುಧಾರಣೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜಿ20 ಶೃಂಗಸಭೆಯಲ್ಲಿ ಒತ್ತಾಯ ಮಾಡಿದ್ದಾರೆ. |
![]() | 'ಭಾರತ್' ಹೆಸರಿನ ವಿವಾದ: ಮರುನಾಮಕರಣಕ್ಕೆ ಮನವಿ ಬಂದರೆ ಪರಿಗಣಿಸುತ್ತೇವೆ- ವಿಶ್ವಸಂಸ್ಥೆ ವಕ್ತಾರಇಂಡಿಯಾವನ್ನು ಭಾರತ್ ಎಂದು ಮರು ನಾಮಕರಣ ಮಾಡುವ ಕುರಿತು ದೇಶಾದ್ಯಂತ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ, ಹೆಸರು ಬದಲಾವಣೆಗೆ ರಾಷ್ಟ್ರಗಳಿಂದ ಮನವಿ ಬಂದರೆ ಅದನ್ನು ಪರಿಗಣಿಸಲಾಗುತ್ತದೆ ಎಂದು ವಿಶ್ವಸಂಸ್ಥೆಯ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ. |
![]() | ಭಾರತದಲ್ಲಿ 15 ವರ್ಷಗಳಲ್ಲಿ 415 ಮಿಲಿಯನ್ ಜನರು ಬಡತನದಿಂದ ಮುಕ್ತ: ವಿಶ್ವಸಂಸ್ಥೆ2005-2006 ರಿಂದ 2019-2021 ರವರೆಗೆ ಕೇವಲ 15 ವರ್ಷಗಳಲ್ಲಿ ಭಾರತದಲ್ಲಿ ಒಟ್ಟು 415 ಮಿಲಿಯನ್ ಜನರು ಬಡತನದಿಂದ ಹೊರಗೆ ಬಂದಿದ್ದಾರೆ ಎಂದು ವಿಶ್ವಸಂಸ್ಥೆ ಮಂಗಳವಾರ ಹೇಳಿದೆ. ಇದು ವಿಶ್ವದ ಅತ್ಯಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ರಾಷ್ಟ್ರದ ಗಮನಾರ್ಹ ಸಾಧನೆಯನ್ನು ಎತ್ತಿ ತೋರಿಸುತ್ತದೆ. |
![]() | ಮಕ್ಕಳು ಮತ್ತು ಸಂಘರ್ಷ: 12 ವರ್ಷಗಳ ಬಳಿಕ, ಭಾರತವನ್ನು ಶ್ಲಾಘಿಸಿ ವಾರ್ಷಿಕ ವರದಿಯಿಂದ ಕೈಬಿಟ್ಟ ವಿಶ್ವಸಂಸ್ಥೆಮಕ್ಕಳ ರಕ್ಷಣೆ ಸಂಬಂಧ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಪರಿಗಣಿಸಿ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಅವರು ಮಕ್ಕಳ ಮೇಲಿನ ಶಸ್ತ್ರಾಸ್ತ್ರ ಸಂಘರ್ಷಕ್ಕೆ ಸಂಬಂಧಿಸಿದಂತೆ ಬಿಡುಗಡೆ ಮಾಡಿರುವ ವಾರ್ಷಿಕ ವರದಿಯಿಂದ ಭಾರತವನ್ನು ಕೈಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. |
![]() | 'ಪಾಕಿಸ್ತಾನದ ಕುಚೇಷ್ಠೆಯ ಹೇಳಿಕೆಗಳಿಗೆ ಉತ್ತರಿಸುವುದಿಲ್ಲ': ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿದ ಪಾಕಿಸ್ತಾನಕ್ಕೆ ಭಾರತ ಉತ್ತರವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿದ ಪಾಕಿಸ್ತಾನಕ್ಕೆ ಭಾರತ ದಿಟ್ಟ ಪ್ರತಿಕ್ರಿಯೆ ನೀಡಿದೆ. |
![]() | ಗಡಿಯಾಚೆಯಿಂದ ಡ್ರೋನ್ಗಳ ಮೂಲಕ ಅಕ್ರಮ ಶಸ್ತ್ರಾಸ್ತ್ರ ಪೂರೈಕೆ: ವಿಶ್ವಸಂಸ್ಥೆಯಲ್ಲಿ ಪಾಕ್ ನ ಮುಖವಾಡ ಕಳಚಿದ ಭಾರತ!ಡ್ರೋನ್ಗಳನ್ನು ಬಳಸಿ ಗಡಿಯಾಚೆಯಿಂದ ಅಕ್ರಮ ಶಸ್ತ್ರಾಸ್ತ್ರಗಳು ಪೂರೈಕೆಯಾಗುತ್ತಿದ್ದು ಇಂತಹ 'ಗಂಭೀರ ಸವಾಲು' ಎದುರಿಸುತ್ತಿದೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್ಎಸ್ಸಿ) ಸಭೆಯಲ್ಲಿ ಭಾರತ ಹೇಳಿದೆ. |
![]() | ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ, ವರದಿಗಳ ಬಗ್ಗೆ ವಿಶ್ವಸಂಸ್ಥೆ ಹೇಳಿದ್ದು ಹೀಗೆ...ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಕಾಂಗ್ರೆಸ್ ಯೋಜನೆ ವರದಿಗಳು ವಿಶ್ವಸಂಸ್ಥೆಗೆ ತಿಳಿದಿದೆ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟೆರಸ್ ವಕ್ತಾರರು ಹೇಳಿದ್ದಾರೆ. |
![]() | ಲಿಂಗ ಸಮಾನತೆ ಸಾಧಿಸಲು 300 ವರ್ಷ ಬೇಕು: ವಿಶ್ವಸಂಸ್ಥೆಲಿಂಗ ಸಮಾನತೆಯೆಡೆಗಿನ ಪ್ರಗತಿ “ನಮ್ಮ ಕಣ್ಣ ಮುಂದೆ ಕಣ್ಮರೆಯಾಗುತ್ತಿದೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಡಾ.ಆಂಟೋನಿಯೊ ಗುಟೆರಸ್ ಆತಂಕ ವ್ಯಕ್ತಪಡಿಸಿದ್ದಾರೆ. |
![]() | ವಿಶ್ವಸಂಸ್ಥೆ: ಉಕ್ರೇನ್ನಲ್ಲಿ ಶಾಂತಿ ಸ್ಥಾಪನೆ ಸಂಬಂಧ ನಿರ್ಣಯ; ದೂರ ಉಳಿದ ಭಾರತಉಕ್ರೇನ್-ರಷ್ಯಾ ಯುದ್ದದ ಹಿನ್ನಲೆಯಲ್ಲಿ ವಿಶ್ವಸಂಸ್ಥೆಯ ತತ್ವಗಳಿಗೆ ಅನುಗುಣವಾಗಿ ಉಕ್ರೇನ್ನಲ್ಲಿ ‘ಸಮಗ್ರ, ನ್ಯಾಯಸಮ್ಮತ ಮತ್ತು ಶಾಶ್ವತ ಶಾಂತಿ’ಯನ್ನು ಆದಷ್ಟು ಬೇಗ ಸ್ಥಾಪಿಸಲು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ನಿರ್ಣಯವನ್ನು ಮಂಡಿಸಲಾಗಿದ್ದು, ಈ ನಿರ್ಣಯದಿಂದ ಭಾರತ ದೂರ ಉಳಿದಿದೆ. |