social_icon
  • Tag results for Uttar Pradesh

ಉತ್ತರಪ್ರದೇಶ: ಸಿಬ್ಬಂದಿ ಮೊಬೈಲ್ ನಲ್ಲಿ ಮಗ್ನ: ಹಳಿ ಬಿಟ್ಟು ಪ್ಲಾಟ್ ಫಾರಂ ಏರಿದ 'ಎಮು ರೈಲು'; 5 ಸಿಬ್ಬಂದಿ ಅಮಾನತು

ಹಳಿ ಬಿಟ್ಟು ಪ್ಲಾಟ್ ಫಾರಂ ಏರಿದ ರೈಲು ದುರಂತ ಪ್ರಕರಣಕ್ಕೆ ಮಹತ್ತರ ಟ್ವಿಸ್ಟ್ ದೊರೆತಿದ್ದು, ದುರಂತಕ್ಕೆ ರೈಲ್ವೇ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ.

published on : 29th September 2023

ಉತ್ತರ ಪ್ರದೇಶ: ಹಿಂದೂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಮುಸ್ಲಿಂ ವಿದ್ಯಾರ್ಥಿಗೆ ಸೂಚಿಸಿದ ಶಿಕ್ಷಕಿಯ ಬಂಧನ

ಉತ್ತರ ಪ್ರದೇಶದ ಮುಜಾಫರ್‌ನಗರದ ಶಾಲಾ ಶಿಕ್ಷಕಿಯೊಬ್ಬರು ಹಿಂದೂ ವಿದ್ಯಾರ್ಥಿಗಳಿಂದ ತರಗತಿಯ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ ಒಂದು ತಿಂಗಳ ನಂತರ...

published on : 28th September 2023

ಉತ್ತರ ಪ್ರದೇಶ: ಮನೆ ಮೇಲೆ ಪಾಕಿಸ್ತಾನದ ಧ್ವಜ ಹಾಕಿದ್ದ ತಂದೆ ಮತ್ತು ಮಗನ ಬಂಧನ, ವಿಡಿಯೋ!

ಬುಧನ್‌ಪುರ ಅಲಿಗಂಜ್ ಗ್ರಾಮದ ಮನೆಯೊಂದರ ಮೇಲೆ ಪಾಕಿಸ್ತಾನದ ಧ್ವಜ ಹಾರಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಯುವಕರು ಧ್ವಜಾರೋಹಣ ಮಾಡುತ್ತಿರುವುದನ್ನು ನೆರೆಹೊರೆಯವರು ವಿಡಿಯೋ ಮಾಡಿ ಟ್ವಿಟರ್‌ನಲ್ಲಿ ಹಾಕಿದ್ದು ವೈರಲ್ ಆಗಿತ್ತು.

published on : 28th September 2023

ಉತ್ತರ ಪ್ರದೇಶ: AC ಹೆಚ್ಚು ಮಾಡಿ ಮಲಗಿದ ವೈದ್ಯೆ; ಶೀತದಿಂದ ಎರಡು ನವಜಾತ ಶಿಶುಗಳು ಸಾವು!

ಮುಜಾಫರ್‌ನಗರದ ಪಕ್ಕದಲ್ಲಿರುವ ಶಾಮ್ಲಿ ಜಿಲ್ಲೆಯ ಕೈರಾನಾ ಪ್ರದೇಶದ ಖಾಸಗಿ ಚಿಕಿತ್ಸಾಲಯದಲ್ಲಿ ಎರಡು ನವಜಾತ ಶಿಶುಗಳು ಹವಾನಿಯಂತ್ರಣದಿಂದ ಶೀತದಿಂದ ಸಾವನ್ನಪ್ಪಿವೆ.

published on : 25th September 2023

ಅಜಾಗರೂಕತೆ: ಕೋರ್ಟ್ ಗೆ ಕರೆದೊಯ್ಯುವಾಗ ಪೊಲೀಸ್ ವಾಹನದಿಂದಲೇ ಮೊಬೈಲ್ ಕಳ್ಳರು ಪರಾರಿ, 11 ಪೊಲೀಸರ ಅಮಾನತು

ಕೋರ್ಟ್ ಗೆ ಕರೆದೊಯ್ಯುವಾಗ ಪೊಲೀಸ್ ವಾಹನದಿಂದಲೇ ಮೂವರು ಮೊಬೈಲ್ ಕಳ್ಳರು ಪರಾರಿಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಈ ಪ್ರಕರಣ ಸಂಬಂಧ 8 ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

published on : 22nd September 2023

ಉತ್ತರ ಪ್ರದೇಶ: ರೈಲಿನಲ್ಲಿ ಮಹಿಳಾ ಪೇದೆ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಇಬ್ಬರಿಗೆ ಗಾಯ

ಉತ್ತರ ಪ್ರದೇಶದಲ್ಲಿ ಮತ್ತೊಂದು ಎನ್ಕೌಂಟರ್ ನಡೆದಿದ್ದು ಈ ಹಿಂದೆ ರೈಲಿನಲ್ಲಿ ಮಹಿಳಾ ಪೇದೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಆರೋಪಿ ಅನೀಸ್ ಖಾನ್‌ನನ್ನುಉತ್ತರ ಪ್ರದೇಶ ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ.

published on : 22nd September 2023

ಜೇನುನೊಣಗಳ ದಾಳಿಗೆ 4 ಮತ್ತು 6 ವರ್ಷದ ಇಬ್ಬರು ಸಹೋದರರು ಸಾವು

ಜೇನುನೊಣಗಳ ಕಾಟ ಉತ್ತರ ಪ್ರದೇಶದ ಗೊಂಡಾ ಎಂಬಲ್ಲಿ ಇಬ್ಬರು ಅಮಾಯಕರ ಜೀವವನ್ನು ಬಲಿ ತೆಗೆದುಕೊಂಡಿದೆ. ಗೊಂಡಾ ಜಿಲ್ಲೆಯ ಮಂಕಾಪುರ ಪ್ರದೇಶದಲ್ಲಿ ಜೇನುನೊಣಗಳ ಕಡಿತದಿಂದ ಯುಗ್ (6) ಮತ್ತು ಯೋಗೇಶ್ ಶುಕ್ಲಾ (4) ಎಂಬ ಇಬ್ಬರು ಸಹೋದರರು ಮಂಗಳವಾರ ಸಾವನ್ನಪ್ಪಿದ್ದಾರೆ. 

published on : 20th September 2023

ಭೀಕರ ದೃಶ್ಯ: ಬಾಲಕಿಯ ದುಪಟ್ಟಾ ಎಳೆದ ಬೈಕ್ ಸವಾರ; ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆ ಮತ್ತೊಂದು ಬೈಕ್ ಹರಿದು ಸಾವು!

ಉತ್ತರ ಪ್ರದೇಶದ ಅಂಬೇಡ್ಕರ್‌ನಗರ ಜಿಲ್ಲೆಯಿಂದ ನಾಚಿಕೆಗೇಡಿನ ಮತ್ತು ನೋವಿನ ಘಟನೆಯೊಂದು ಬೆಳಕಿಗೆ ಬಂದಿದೆ. ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ದುಪಟ್ಟಾವನ್ನು ಬೈಕ್ ಸವಾರನೊಬ್ಬ ಎಳೆದ ಪರಿಣಾಮ ಆಕೆ ರಸ್ತೆಗೆ ಬಿದ್ದಿದ್ದಾಳೆ.

published on : 17th September 2023

ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಯುವಕನಿಗೆ ಆಮಿಷವೊಡ್ಡಿದ್ದ ಉತ್ತರ ಪ್ರದೇಶದ ದಂಪತಿ ಬಂಧನ

ಉತ್ತರ ಪ್ರದೇಶದ ಶಾಮ್ಲಿಯ ಮದಲ್‌ಪುರ ಗ್ರಾಮದಲ್ಲಿ ಕ್ರಿಶ್ಚಿಯನ್ ಯುವಕನನ್ನು ಇಸ್ಲಾಂಗೆ ಮತಾಂತರಿಸಲು ಯತ್ನಿಸಿದ ಆರೋಪದ ಮೇಲೆ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

published on : 17th September 2023

ಜಮೀನು ವಿವಾದ: ಒಂದೇ ಕುಟುಂಬದ ಮೂವರಿಗೆ ಗುಂಡಿಕ್ಕಿ ಹತ್ಯೆ; ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಮೊಹಿಯುದ್ದೀನ್‌ಪುರ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಮೂವರನ್ನು ಗುಂಡಿಕ್ಕಿ ಕೊಂದಿರುವ ಅಮಾನವೀಯ ಘಟನೆ ಗುರುವಾರ ರಾತ್ರಿ  ನಡೆದಿದೆ.

published on : 15th September 2023

ಸುಪ್ರೀಂ ಕೋರ್ಟ್ ವಕೀಲ ಪತ್ನಿಯನ್ನು ಕೊಂದು 24 ಗಂಟೆಗಳ ಕಾಲ ಮನೆಯ ಸ್ಟೋರ್ ರೂಂನಲ್ಲಿ ತಲೆಮರೆಸಿಕೊಂಡಿದ್ದ ಪತಿ ಬಂಧನ

ಸುಪ್ರೀಂ ಕೋರ್ಟ್ ವಕೀಲ ಪತ್ನಿಯನ್ನು ಹತ್ಯೆ ಮಾಡಿದ ಬಳಿಕ ಮನೆಯ ಸ್ಟೋರ್ ರೂಂನಲ್ಲಿ 24 ಗಂಟೆಗಳ ಕಾಲ ತಲೆಮರೆಸಿಕೊಂಡಿದ್ದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

published on : 11th September 2023

ಆರು ತಿಂಗಳ ಹಸುಗೂಸಿನ ಮೇಲೆ 20 ವರ್ಷದ ಯುವಕನಿಂದ ಅತ್ಯಾಚಾರ, ಆರೋಪಿ ಬಂಧನ

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಬಹ್ಜೋಯ್ ಪ್ರದೇಶದ ಹಳ್ಳಿಯೊಂದರಲ್ಲಿ ಆರು ತಿಂಗಳ ಹಸುಗೂಸಿನ ಮೇಲೆ ಆಕೆಯ ನೆರೆಹೊರೆಯಲ್ಲೇ ತಂಗಿದ್ದ 20 ವರ್ಷದ ಯುವಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆಯೊಂದು ನಡೆದಿದೆ.

published on : 10th September 2023

ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ, ಅಮೇಥಿಯಲ್ಲಿ ಸ್ಮೃತಿ ಇರಾನಿ ಠೇವಣಿ ಕಳೆದುಕೊಳ್ಳುತ್ತಾರೆ: ಯುಪಿ ಕಾಂಗ್ರೆಸ್ ಮುಖ್ಯಸ್ಥ

ಮುಂದಿನ ವರ್ಷ ಅಮೇಥಿ ಕ್ಷೇತ್ರದಿಂದ ಹಾಲಿ ಸಂಸದೆ ಸ್ಮೃತಿ ಇರಾನಿ ಅವರು ಠೇವಣಿ ಕಳೆದುಕೊಳ್ಳಲಿದ್ದು, ರಾಹುಲ್ ಗಾಂಧಿ ಅವರು ಪ್ರಧಾನಿಯಾಗಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಬುಧವಾರ ಹೇಳಿದ್ದಾರೆ.

published on : 7th September 2023

'ಧಾರ್ಮಿಕ ಭಾವನೆಗಳಿಗೆ ಧಕ್ಕೆ': ಉದಯನಿಧಿ ಸ್ಟಾಲಿನ್, ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರಕರಣ ದಾಖಲು

ಧಾರ್ಮಿಕ ಭಾವನೆಗಳಿ ಧಕ್ಕೆ ಉಂಟುಮಾಡಿದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಇಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. 

published on : 6th September 2023

ಉತ್ತರ ಪ್ರದೇಶ: ಬಾರಾಬಂಕಿಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಇಬ್ಬರು ಸಾವು, ಮುಂದುವರೆದ ಕಾರ್ಯಾಚರಣೆ

ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಮೂರು ಅಂತಸ್ಥಿನ ಕಟ್ಟಡ ಕುಸಿದುಬಿದ್ದಿದ್ದು, ಘಟನೆಯಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮಂದಿಯನ್ನು ರಕ್ಷಿಸಲಾಗಿದೆ.

published on : 4th September 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9