- Tag results for Uttar Pradesh
![]() | ರಾತ್ರಿ ವೇಳೆ ಕೆಟ್ಟ ಕನಸು; ದೇಗುಲದಿಂದ ಕದ್ದೊಯ್ದಿದ್ದ ಅಮೂಲ್ಯ ವಿಗ್ರಹಗಳ ವಾಪಸ್ ಮಾಡಿದ ಕಳ್ಳರು!!ದೇಗುಲದಲ್ಲಿ ದರೋಡೆ ಮಾಡಿ ತಾವು ಕದ್ದೊಯ್ದಿದ್ದ ಅಪಾರ ಮೌಲ್ಯದ ವಿಗ್ರಹಗಳನ್ನು ಕಳ್ಳರು ವಾಪಸ್ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ನಡೆದಿದೆ. |
![]() | ಉತ್ತರ ಪ್ರದೇಶ: ಬಂಧಿತ ಸೋದರಸಂಬಂಧಿಯನ್ನು ಬಿಡುಗಡೆ ಮಾಡುವವರೆಗೆ ಮದುವೆಯಾಗಲ್ಲ ಎಂದ ವರ!ಹಸೆಮಣೆ ಏರೋಕೆ ಸಜ್ಜಾಗಿದ್ದ ವರನೊಬ್ಬ ದಿಢೀರ್ ಬಂಧನಕ್ಕೊಳಗಾದ ತನ್ನ ಸೋದರಸಂಬಂಧಿಯನ್ನು ಬಿಡುಗಡೆ ಮಾಡುವವರೆಗೆ ತಾನು ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿರುವ ವಿಚಿತ್ರ ಘಟನೆ... |
![]() | ಉತ್ತರಪ್ರದೇಶ: ಮತಾಂತರಿಸುವ ಉದ್ದೇಶದಿಂದ ಸರ್ಕಾರಿ ಶಿಕ್ಷಕಿಯನ್ನ ರೇಪ್ ಮಾಡಿ ವಿಡಿಯೋ ಮಾಡಿಕೊಂಡ ಆರೋಪಿ!ತನ್ನ ಧರ್ಮವನ್ನು ಬದಲಿಸಿ ಮದುವೆಯಾಗುವಂತೆ ಒತ್ತಡ ಹೇರುವ ಉದ್ದೇಶದಿಂದ 28 ವರ್ಷದ ಸರ್ಕಾರಿ ಶಾಲೆಯ ಶಿಕ್ಷಕಿಯನ್ನ ರೇಪ್ ಮಾಡಿ, ಆ ಕುಕೃತ್ಯದ ವೀಡಿಯೊವನ್ನು ರೆಕಾರ್ಡ್ ಮಾಡಲಾಗಿತ್ತು ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ. |
![]() | ಕೆಲಸದಲ್ಲಿ ನಿರಾಸಕ್ತಿ: ಯುಪಿ ಪೊಲೀಸ್ ಮುಖ್ಯಸ್ಥರನ್ನೇ ಹುದ್ದೆಯಿಂದ ವಜಾ ಮಾಡಿದ ಯೋಗಿ ಆದಿತ್ಯನಾಥ!ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪೊಲೀಸ್ ಮುಖ್ಯಸ್ಥರನ್ನು ಅವರ ಹುದ್ದೆಯಿಂದ ತೆಗೆದುಹಾಕಲಾಗಿದೆ. ಕೆಲಸದಲ್ಲಿ ನಿರಾಸಕ್ತಿ, ಸರ್ಕಾರದ ಆದೇಶವನ್ನು ಪಾಲಿಸದೇ ಇದ್ದುದ್ದರಿಂದ ಹುದ್ದೆಯಿಂದ ಕೆಳಗಿಳಿಸಲಾಗಿದೆ ಎಂದು ಯೋಗಿ ಸರ್ಕಾರದ ಆದೇಶದಲ್ಲಿ ಹೇಳಿದೆ. |
![]() | ಉತ್ತರ ಪ್ರದೇಶ: ಮಧ್ಯಾಹ್ನದ ಬಿಸಿಯೂಟ ಯೋಜನೆ ಅಕ್ರಮ ಬಯಲಿಗೆಳೆದಿದ್ದ ಪತ್ರಕರ್ತ ಸಾವು!2019ರಲ್ಲಿ ಉತ್ತರ ಪ್ರದೇಶದ ಮಿರ್ಜಾಪುರದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮಧ್ಯಾಹ್ನದ ಊಟಕ್ಕೆ ಉಪ್ಪಿನೊಂದಿಗೆ ರೊಟ್ಟಿ ತಿನ್ನುತ್ತಿರುವ ಪ್ರಕರಣವನ್ನು ಬಯಲು ಮಾಡಿದ್ದ ಪತ್ರಕರ್ತ ಪವನ್ ಜೈಸ್ವಾಲ್ ಅವರು ನಿಧನರಾಗಿದ್ದಾರೆ. |
![]() | ಪೊಲೀಸ್ ದಾಳಿ ವೇಳೆ ಹಲ್ಲೆಗೊಳಗಾದ ಯುವತಿ ಸಾವು: ತೀವ್ರ ಪ್ರತಿಭಟನೆ, ಎಸ್ಎಚ್ಒ ಅಮಾನತು!ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಯುವತಿ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದು, ಆಕೆ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯ ಮನರಾಜ್ ಪುರದಲ್ಲಿ ನಡೆದಿದೆ. |
![]() | ಉತ್ತರ ಪ್ರದೇಶ: ಮಹಿಳೆ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ; ವಿಡಿಯೋ ವೈರಲ್ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ 30 ವರ್ಷದ ಮಹಿಳೆಯೊಬ್ಬರ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಈ ಪೈಶಾಚಿಕ ಕೃತ್ಯದ ವಿಡಿಯೋ ಮಾಡಿ ವೈರಲ್ ಮಾಡಿದ್ದಾರೆ... |
![]() | ಮದುವೆ ಮಂಟಪದಲ್ಲಿ ವಧುವನ್ನು ಗುಂಡಿಕ್ಕಿ ಕೊಂದ ಪಾಗಲ್ ಪ್ರೇಮಿ!ವಧುವಿನ ಪ್ರೇಮ ಪ್ರಕರಣ ಮದುವೆಯ ಮಂಟಪದಲ್ಲಿ ಆಕೆಯ ಹತ್ಯೆಯ ಮೂಲಕ ಅಂತ್ಯಗೊಂಡ ನೋವಿನ ಘಟನೆ ನೌಜಿಲ್ ಪ್ರದೇಶದ ಮಥುರಾದ ಮುಬಾರಿಕ್ಪುರ ಗ್ರಾಮದಲ್ಲಿ ನಡೆದಿದ್ದು, ಮದುವೆ ಸಮಾರಂಭದಲ್ಲಿ ನೆರೆದಿದ್ದ ಮಂದಿಯನ್ನು ಬೆಚ್ಚಿಬೀಳಿಸಿದೆ. |
![]() | ಗಂಡು ಮಗುವಿಗಾಗಿ ಒತ್ತಡ: ಉತ್ತರ ಪ್ರದೇಶ ಬಿಜೆಪಿ ನಾಯಕಿ ಆತ್ಮಹತ್ಯೆ, ಪತಿಯ ಬಂಧನಗಂಡು ಮಗುವಿಗೆ ಜನ್ಮ ನೀಡುವಂತೆ ಅತ್ತೆ ಪೀಡಿಸುತ್ತಿದ್ದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ನಡೆದ ಎರಡು ದಿನಗಳ ನಂತರ ಶುಕ್ರವಾರ ಆಕೆಯ ಪತಿಯನ್ನು ಬಂಧಿಸಲಾಗಿದೆ... |
![]() | ಉತ್ತರ ಪ್ರದೇಶ: ಆರ್ ಟಿಐ ಮಾಹಿತಿ ನೀಡಲು ವಿಳಂಬ, ಅಧಿಕಾರಿಗೆ ವಿದ್ಯಾರ್ಥಿಗಳಿಗೆ "ಊಟದ ವ್ಯವಸ್ಥೆ ಮಾಡುವ ಶಿಕ್ಷೆ"!ಉತ್ತರ ಪ್ರದೇಶ ರಾಜ್ಯ ಮಾಹಿತಿ ಆಯೋಗ ಸಾರ್ವಜನಿಕ ಮಾಹಿತಿ ಅಧಿಕಾರಿಗೆ 250 ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ವ್ಯವಸ್ಥೆ ಮಾಡುವ ಶಿಕ್ಷೆಯನ್ನು ನೀಡಿದೆ. |
![]() | ಉತ್ತರ ಪ್ರದೇಶ: ಹಸುವಿನ ಮೇಲಿನ ಅತ್ಯಾಚಾರದ ದೃಶ್ಯ ಸಿಸಿಟಿವಿಯಲ್ಲಿ ಸೆರೆ; ಕಾಮುಕನ ಬಂಧನ!ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆಘಾತಕಾರಿ ಘಟನೆ ಲಖನೌನಲ್ಲಿ ನಡೆದಿದ್ದು, ಈ ಸಂಬಂಧ ಮಜೀದ್ ಎಂಬಾತನನ್ನು ಬಂಧಿಸಲಾಗಿದೆ. |
![]() | ಆಸ್ತಿ ವಿವರ ಬಹಿರಂಗಪಡಿಸುವಂತೆ ಯುಪಿ ಸಚಿವರು, ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಸಿಎಂ ಯೋಗಿ ಸೂಚನೆಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ತಮ್ಮ ಸಂಪುಟದ ಸಚಿವರು ಮತ್ತು ಅವರ ಕುಟುಂಬದ ಒಡೆತನದ ಎಲ್ಲಾ ಆಸ್ತಿಯನ್ನು ಮೂರು ತಿಂಗಳೊಳಗೆ ಘೋಷಿಸುವಂತೆ ಸೂಚಿಸಿದ್ದಾರೆ. |
![]() | ಗಲಭೆ ನಿಯಂತ್ರಿಸಲು ಉತ್ತರ ಪ್ರದೇಶ, ಮಧ್ಯಪ್ರದೇಶದ ಮಾದರಿಗಳು ಕೆಲಸ ಮಾಡಿದೆ: ಜಗದೀಶ್ ಶೆಟ್ಟರ್ಕರ್ನಾಟಕದಲ್ಲಿ ನಡೆಯುತ್ತಿರುವ ಗಲಭೆಗಳನ್ನು ತಡೆಯಲು ಉತ್ತರ ಪ್ರದೇಶ ಮಾದರಿಯನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯತೆಯ ಕುರಿತು ರಾಜ್ಯ ಸರ್ಕಾರದೊಂದಿಗೆ ಪಕ್ಷದ ಹಿರಿಯ ನಾಯಕರು ಚರ್ಚೆ ನಡೆಸಲಿದ್ದಾರೆಂದು ಬಿಜೆಪಿ ಹಿರಿಯ ಮುಖಂಡ ಜಗದೀಶ ಶೆಟ್ಟರ್ ಅವರು ಸೋಮವಾರ ಹೇಳಿದ್ದಾರೆ. |
![]() | ಉತ್ತರ ಪ್ರದೇಶ: ಲಿಕ್ಕರ್ ಮಾಫಿಯಾದ ಐವರು ಸದಸ್ಯರು ಪೊಲೀಸರೆದುರು ಶರಣಾಗತಿ; ಯೋಗಿ ನೀತಿಗಳೇ ಸ್ಪೂರ್ತಿ!ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ನೀತಿಗಳಿಂದ ಸ್ಪೂರ್ತಿ ಪಡೆದು ಲಿಕ್ಕರ್ ಮಾಫಿಯಾದ ಐವರು ಸದಸ್ಯರು ಪೊಲೀಸರೆದುರು ಶರಣಾಗಿದ್ದಾರೆ. |
![]() | ನಾಲ್ಕು ದಶಕಗಳ ನಂತರ ಪಾಕ್ ಮೂಲದ 63 ಹಿಂದೂ ಕುಟುಂಬಗಳಿಗೆ ಉತ್ತರ ಪ್ರದೇಶದಲ್ಲಿ ವಸತಿ, ಕೃಷಿ ಭೂಮಿ1970 ರಲ್ಲಿ ಪೂರ್ವ ಪಾಕಿಸ್ತಾನದಿಂದ ಸ್ಥಳಾಂತರಿಸಲ್ಪಟ್ಟ 63 ಹಿಂದೂ ಬಂಗಾಳಿ ಕುಟುಂಬಗಳಿಗೆ ‘ಮುಖ್ಯಮಂತ್ರಿ ಆವಾಸ್ ಯೋಜನೆ’ ಅಡಿಯಲ್ಲಿ ಮನೆ ಪತ್ರದ ಜೊತೆಗೆ ಕೃಷಿ ಭೂಮಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್... |