social_icon
  • Tag results for Uttar pradesh

ವಾರಣಾಸಿಯಲ್ಲಿ ಭೋಜ್ ಪುರಿ ನಟಿ ಆಕಾಂಕ್ಷಾ ದುಬೆ ಅನುಮಾನಾಸ್ಪದ ಸಾವು!

ಖ್ಯಾತ ಭೋಜ್ ಪುರಿ ನಟಿ ಆಕಾಂಕ್ಷಾ ದುಬೆ ಅವರು ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದು, ವಾರಣಾಸಿ ಹೊಟೆಲ್ ನಲ್ಲಿ ಅವರ ಶವ ಪತ್ತೆಯಾಗಿದೆ.

published on : 26th March 2023

ತಾನು ಪರಾರಿಯಾಗಿದ್ದ ಉತ್ತರ ಪ್ರದೇಶ ಪ್ರಿಯಕರನಿಂದಲೇ ಹತ್ಯೆಗೀಡಾದ ಜಮ್ಮು ಯುವತಿ!

ತಾನು ಪರಾರಿಯಾಗಿದ್ದ ಉತ್ತರ ಪ್ರದೇಶ ಪ್ರಿಯಕರನಿಂದಲೇ ಜಮ್ಮು ಮೂಲದ ಅಪ್ರಾಪ್ತ ಯುವತಿ ಭೀಕರವಾಗಿ ಹತ್ಯೆಗೀಡಾರುವ ಘಟನೆ ವರದಿಯಾಗಿದೆ.

published on : 26th March 2023

ಗಾಯಗೊಂಡು ಬಳಲುತ್ತಿದ್ದ ಕೊಕ್ಕರೆಯನ್ನು ರಕ್ಷಿಸಿ, ಆರೈಕೆ ಮಾಡಿದ ವ್ಯಕ್ತಿಗೆ ಅರಣ್ಯ ಇಲಾಖೆ ನೋಟಿಸ್

ಕೊಕ್ಕರೆ (ಸರಸ್ ಕ್ರೇನ್) ಅನ್ನು ರಕ್ಷಿಸಿ ಒಂದು ವರ್ಷ ಆರೈಕೆ ಮಾಡಿದ ಉತ್ತರ ಪ್ರದೇಶದ ವ್ಯಕ್ತಿಗೆ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿ, ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 26th March 2023

ಯೋಗಿ ಆದಿತ್ಯನಾಥ್ ಹೊಸ ದಾಖಲೆ: ಸತತ ಆರು ವರ್ಷ ಅಧಿಕಾರ ಪೂರ್ಣಗೊಳಿಸಿದ ಉತ್ತರ ಪ್ರದೇಶದ ಮೊದಲ ಸಿಎಂ

2017 ರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಯೋಗಿ ಆದಿತ್ಯನಾಥ್ ಅವರು ಸತತ ಆರು ವರ್ಷಗಳ ಅಧಿಕಾರವನ್ನು ಪೂರ್ಣಗೊಳಿಸಿದ ರಾಜ್ಯದ ಏಕೈಕ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 

published on : 25th March 2023

ಮರ್ಯಾದಾ ಹತ್ಯೆ: ಪತ್ನಿಯನ್ನು ತವರು ಮನೆಗೆ ಕಳಿಸಿ, ಡೇಟಾ ಕೇಬಲ್‌ನಿಂದ ಮಗಳ ಕತ್ತು ಹಿಸುಕಿ ಕೊಂದ ತಂದೆ

ಮರ್ಯಾದಾ ಹತ್ಯೆಯ ಪ್ರಕರಣವೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಮಗನ ಸಮ್ಮುಖದಲ್ಲಿಯೇ ಡೇಟಾ ಕೇಬಲ್ ಬಳಸಿ ತನ್ನ ಅಪ್ರಾಪ್ತ ಮಗಳನ್ನು ಕತ್ತು ಹಿಸುಕಿ ಕೊಂದಿದ್ದಾನೆ. ಬಾಲಕಿಯ ತಂದೆಯನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.

published on : 21st March 2023

ಉತ್ತರ ಪ್ರದೇಶದಲ್ಲಿ ಕೋಲ್ಡ್ ಸ್ಟೋರೇಜ್ ಕುಸಿದು 14 ಮಂದಿ ಸಾವು; ಉತ್ತರಾಖಂಡದಲ್ಲಿ ಇಬ್ಬರು ಮಾಲೀಕರ ಬಂಧನ

ಸಂಭಾಲ್‌ನ ಕೋಲ್ಡ್ ಸ್ಟೋರೇಜ್‌ನ ಕಟ್ಟಡದ ಛಾವಣಿ ಕುಸಿದು 14 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಸಂಬಂಧ ಇಬ್ಬರು ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

published on : 18th March 2023

ವಿವಾಹೇತರ ಸಂಬಂಧವನ್ನು ವಿರೋಧಿಸಿದ ಪತ್ನಿ, 3 ವರ್ಷದ ಮಗಳನ್ನು ಕೊಂದ ವ್ಯಕ್ತಿ!

ತನ್ನ ಗೆಳತಿಯನ್ನು ಮದುವೆಯಾಗಲು ಆಶಿಶ್ ಸಾಂಗ್ವಾನ್ ಎಂಬಾತ ತನ್ನ ಪತ್ನಿ ಜ್ಯೋತಿ ಮತ್ತು ಎರಡು ವರ್ಷದ ಮಗಳು ಭವ್ಯಳನ್ನು ಕೊಂದು ಶವಗಳನ್ನು ಗಂಗಾನಹರ್‌ನಲ್ಲಿ ಎಸೆದಿದ್ದಾನೆ. 

published on : 16th March 2023

ಕುಸಿದು ಬಿದ್ದ ಕೋಲ್ಡ್ ಸ್ಟೋರೇಜ್; 20ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ

ಸಂಭಾಲ್ ಜಿಲ್ಲೆಯಲ್ಲಿ ಗುರುವಾರ ಕೋಲ್ಡ್ ಸ್ಟೋರೇಜ್ ಕುಸಿದು ಬಿದ್ದಿದ್ದು, 20ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ಈ ಘಟನೆಯು ಚಂದೌಸಿಯ ಮಾವಾಯಿ ಗ್ರಾಮದ ಕೋಲ್ಡ್ ಸ್ಟೋರೇಜ್‌ನಲ್ಲಿ ನಡೆದಿದೆ.

published on : 16th March 2023

ಮತ್ತೊಂದು ಮೂತ್ರ ವಿಸರ್ಜನೆ ಘಟನೆ: ಈ ಬಾರಿ ರೈಲಿನಲ್ಲಿ ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್‌‌ನಿಂದಲೇ ಅವಾಂತರ

ಮತ್ತೊಂದು ಮೂತ್ರ ವಿಸರ್ಜನೆ ಪ್ರಕರಣ ನಡೆದಿದ್ದು, ಈ ಬಾರಿ ಅಮೃತಸರ ಮತ್ತು ಕೋಲ್ಕತ್ತಾ ನಡುವಿನ ಅಕಲ್ ತಖ್ತ್ ಎಕ್ಸ್‌ಪ್ರೆಸ್‌ನಲ್ಲಿ ವರದಿಯಾಗಿದೆ. ರೈಲಿನಲ್ಲಿ ನಿಯೋಜನೆಗೊಂಡಿದ್ದ ಬಿಹಾರದ ಟಿಟಿಇ ಮುನ್ನಾ ಕುಮಾರ್ ಎಂಬಾತ ತನ್ನ ಪತಿಯೊಂದಿಗೆ ಪ್ರಯಾಣಿಸುತ್ತಿದ್ದ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ.

published on : 14th March 2023

ಜಾತ್ರೆಯಿಂದ ಮನೆಗೆ ಹಿಂದಿರುಗುತ್ತಿದ್ದ ಇಬ್ಬರು ಬಾಲಕಿಯರ ಮೇಲೆ 6 ಯುವಕರಿಂದ ಸಾಮೂಹಿಕ ಅತ್ಯಾಚಾರ

ಆಘಾತಕಾರಿ ಘಟನೆಯೊಂದರಲ್ಲಿ, ಜಿಲ್ಲೆಯ ಹುಸೈಂಗಂಜ್ ಪೊಲೀಸ್ ವೃತ್ತದ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಆರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

published on : 13th March 2023

ಉತ್ತರ ಪ್ರದೇಶ: ತಂದೆಯನ್ನು ಕೊಂದು, ಸೂಟ್‌ಕೇಸ್‌ಗೆ ತುಂಬಲು ದೇಹವನ್ನು ಕತ್ತರಿಸಿದ ಆರೋಪಿ

ಭೀಕರ ಘಟನೆಯೊಂದರಲ್ಲಿ, ಗೋರಖ್‌ಪುರದಲ್ಲಿ ವ್ಯಕ್ತಿಯೊಬ್ಬ ಆಸ್ತಿ ವಿವಾದಕ್ಕಾಗಿ ತನ್ನ 62 ವರ್ಷದ ತಂದೆಯನ್ನು ಕೊಂದಿದ್ದಾನೆ. ಸೂಟ್‌ಕೇಸ್‌ಗೆ ತುಂಬಲು ಮತ್ತು ವಿಲೇವಾರಿ ಮಾಡಲು ದೇಹವನ್ನು ತುಂಡುಗಳಾಗಿ ಕತ್ತರಿಸಿದ್ದಾನೆ.

published on : 13th March 2023

ಉತ್ತರಪ್ರದೇಶದಲ್ಲಿ ಗುಡಿಸಲಿಗೆ ಬೆಂಕಿ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬ ಐವರು ಸಜೀವ ದಹನ!

ಉತ್ತರಪ್ರದೇಶದ ಕಾನ್ಪುರದ ದೇಹತ್‌ನ ಹರಾಮೌ ರೂರಾದಲ್ಲಿ ರೈತರ ಗುಡಿಸಲಿನಲ್ಲಿ ಅನುಮಾನಾಸ್ಪದವಾಗಿ ಬೆಂಕಿ ಕಾಣಿಸಿಕೊಂಡಿದ್ದು ಈ ಅವಘಡದಲ್ಲಿ ದಂಪತಿ ಮತ್ತು ಮೂವರು ಮಕ್ಕಳು ಸುಟ್ಟು ಕರಕಲಾಗಿದ್ದಾರೆ. 

published on : 12th March 2023

ಉತ್ತರ ಪ್ರದೇಶ: ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಪತ್ನಿ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಪೊಲೀಸರು

ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಗ್ಯಾಂಗ್ ಸ್ಟರ್ ಕಮ್  ರಾಜಕಾರಣಿ ಅತೀಕ್ ಅಹ್ಮದ್ ಅವರ ಪತ್ನಿ ಶೈಸ್ತಾ ಪರ್ವೀನ್ ಅವರ ಬಗ್ಗೆ  ಮಾಹಿತಿ ನೀಡುವವರಿಗೆ ಉತ್ತರ ಪ್ರದೇಶ ಪೊಲೀಸರು 25,000 ರೂಪಾಯಿ ಬಹುಮಾನ ಘೋಷಿಸಿದ್ದಾರೆ.

published on : 12th March 2023

ಉತ್ತರ ಪ್ರದೇಶ: ನಮಾಜ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಕಾರು ಹರಿದು ನಾಲ್ವರು ಬಾಲಕರ ದುರ್ಮರಣ

ನಮಾಜ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಬಾರಾಬಂಕಿ ಜಿಲ್ಲೆಯ ಬಡೋಸರೈ ಪ್ರದೇಶದಲ್ಲಿ ಬುಧವಾರ ನಡೆದಿದೆ.

published on : 8th March 2023

ಯುಪಿ: ಬಲ್ಲಿಯಾದ ಸಂತ ರವಿದಾಸ್ ಪ್ರತಿಮೆಗೆ ಬೆಂಕಿ, ಐವರ ವಿರುದ್ಧ ಕೇಸ್ ದಾಖಲು!

ಚಿಟ್‌ಬಾದ್‌ಗಾಂವ್ ಪ್ರದೇಶದ ಹಳ್ಳಿಯೊಂದರಲ್ಲಿ ಸಂತ ರವಿದಾಸ್ ದೇವಸ್ಥಾನಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 7th March 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9