social_icon
  • Tag results for Uttara Kannada

ಉತ್ತರ ಕನ್ನಡ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ, ಪಶ್ಚಿಮ ಬಂಗಾಳ ಮೂಲದ ಮೌಲಾನಾ ಬಂಧನ

ಉತ್ತರ ಕನ್ನಡ ಜಿಲ್ಲೆಯ ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮೌಲಾನಾ ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.

published on : 25th September 2023

ಮಳೆ ಪ್ರವಾಹ: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಗ್ರಾಮಕ್ಕೆ ಸಂಪರ್ಕ ಕಡಿತ; ರೋಗಿಗಳನ್ನು ತೆಪ್ಪದಲ್ಲಿ ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು!

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಒಳ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರ ಪರಿಸ್ಥಿತಿ ದಯನೀಯವಾಗಿದೆ.

published on : 24th July 2023

ಕರ್ನಾಟಕದಲ್ಲಿ ಭಾರಿ ಮಳೆ: ಉತ್ತರ ಕನ್ನಡದಲ್ಲಿ ನೀರಿನಲ್ಲಿ ಕೊಚ್ಚಿ ಹೋಗಿ ಇಬ್ಬರು ಸಾವು, ಮೃತರ ಸಂಖ್ಯೆ 3ಕ್ಕೆ ಏರಿಕೆ!

ಕರಾವಳಿ ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಹಳ್ಳದಲ್ಲಿ ಕೊಚ್ಚಿ ಹೋಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ.

published on : 8th July 2023

ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ; ಗದ್ದೆಯಲ್ಲಿ ತುಂಬಿಕೊಂಡಿದ್ದ ನೀರಿನಲ್ಲಿ ಮುಳುಗಿ ಇಬ್ಬರು ಸಾವು

ಕುಮಟಾ ತಾಲ್ಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಗದ್ದೆಯಲ್ಲಿ ತುಂಬಿದ್ದ ನೀರಿನಲ್ಲಿ ಮುಳುಗಿ ಗುರುವಾರ ರಾತ್ರಿ ಇಬ್ಬರು ಸಾವಿಗೀಡಾಗಿದ್ದಾರೆ. ಸತೀಶ ಎಂಬುವವರಿಗೆ ಸೇರಿದ ಗದ್ದೆಗೆ ಬೇಲಿ ಹಾಕಲು ತೆರಳಿದ್ದ ವೇಳೆ ಘಟನೆ ನಡೆದಿದ್ದು, ಪೋಸ್ಟ್ ಬೆಟ್ಕುಳಿ ಗ್ರಾಮದವರಾದ ಸತೀಶ ನಾಯ್ಕ (39), ಉಲ್ಲಾಸ ಗಾವಡಿ (60) ಮೃತಪಟ್ಟಿದ್ದಾರೆ.

published on : 7th July 2023

ಕಾಡು ಹಾದಿಯಲ್ಲಿ ನಡೆದು ಹೋಗುತ್ತಿದ್ದಾಗ ಕರಡಿ ದಾಳಿ; ಕಣ್ಣುಗುಡ್ಡೆ ಕಿತ್ತುಬಂದರೂ 2 ಕಿಮೀ ನಡೆದು ಬಂದ ವ್ಯಕ್ತಿ!

ಕರಡಿ ದಾಳಿಯಿಂದ 70 ವರ್ಷದ ವ್ಯಕ್ತಿಯೊಬ್ಬರು ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುವಾರ ವರದಿಯಾಗಿದೆ. ಮಹಾರಾಷ್ಟ್ರದ ವಿಟ್ಟು ಶೆಳಾಕೆ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

published on : 22nd June 2023

ಉತ್ತರ ಕನ್ನಡದಲ್ಲಿ ಚುರುಕುಗೊಂಡ ಬಿಪೊರ್ ಜೋಯ್ ಚಂಡಮಾರುತ: ತೀವ್ರಗೊಂಡ ಕಡಲ್ಕೊರೆತ

ಬಿಪರ್‌ಜಾಯ್‌ ಚಂಡ ಮಾರುತದ ಉತ್ತರ ಕನ್ನಡದ ಹಲವೆಡೆ ಕಡಲ್ಕೊರೆತ ತೀವ್ರಗೊಂಡಿದೆ. ಅಲೆಗಳ ರಭಸಕ್ಕೆ ಕಲ್ಲು ಬಂಡೆಗಳ ತಡೆಗೋಡೆ ಸಮುದ್ರ ಪಾಲಾಗುತ್ತಿದೆ. ತೆಂಗಿನ ಮರಗಳು, ಭೂಭಾಗ ನೀರುಪಾಲಾಗಿ ಸ್ಥಳೀಯರು ಆತಂಕ ಪಡುವಂತಾಗಿದೆ.

published on : 15th June 2023

ಕಾರವಾರ: ಸದ್ಯಕ್ಕೆ ಬಗೆಹರಿದ ಮೀನುಗಾರರು v/s ನೌಕಾಪಡೆ ಅಧಿಕಾರಿಗಳ ನಡುವಿನ ಜಟಾಪಟಿ, ಸಂಧಾನ

ಉತ್ತರ ಕನ್ನಡ ಜಿಲ್ಲಾಡಳಿತವು ಐಎನ್‌ಎಸ್ ಕದಂಬ ನೌಕಾನೆಲೆಯಲ್ಲಿ ಮೀನುಗಾರರು ಮತ್ತು ನೌಕಾಪಡೆಯ ಅಧಿಕಾರಿಗಳ ನಡುವೆ ಸದ್ಯಕ್ಕೆ ಕಿತ್ತಾಟವನ್ನು ಬಗೆಹರಿಸಿ ಶಾಂತಿ ತಂದಂತಿದೆ.

published on : 26th May 2023

ಕುಮಟಾ: ಬಸ್ ನಿಲ್ದಾಣದಲ್ಲಿ ಪಾನ್ ಜಗಿದು ಉಗುಳಿದ ಪ್ರಯಾಣಿಕ, ಆತನಿಂದಲೇ ಸ್ವಚ್ಛಗೊಳಿಸಿದ ಸಾರ್ವಜನಿಕರು

ನಾಗರಿಕ ಪ್ರಜ್ಞೆ ಇಲ್ಲದವರಿಗೆ ಪಾಠ ಕಲಿಸುವ ಸಲುವಾಗಿ ಕುಮಟಾ ಬಸ್ ನಿಲ್ದಾಣದಲ್ಲಿ ಪಾನ್ ಜಗಿಯುವ ಪ್ರಯಾಣಿಕರೊಬ್ಬರು ಪ್ಲಾಟ್‌ಫಾರ್ಮ್‌ನಲ್ಲಿ ಉಗುಳಿದ ನಂತರ, ಸಾರ್ವಜನಿಕರು ಅದನ್ನು ಆತನೇ ಸ್ವಚ್ಛಗೊಳಿಸುವಂತೆ ಮಾಡಿದರು. ಕಾರವಾರಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಪಾನ್ ಅನ್ನು ಪ್ಲಾಟ್‌ಫಾರ್ಮ್‌ನಲ್ಲಿ ಉಗುಳಿರುವ ಘಟನೆ ಭಾನುವಾರ ನಡೆದಿದೆ.

published on : 4th April 2023

ಉತ್ತರ ಕನ್ನಡ: ಪಿಎಸ್ಐ ನೇಮಕಾತಿ ಹಗರಣದ ಆರೋಪಿ ಆತ್ಮಹತ್ಯೆ

2022ರಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪಿಎಸ್‌ಐ ನೇಮಕಾತಿ ಹಗರಣದ ಆರೋಪಿಗಳಲ್ಲೊಬ್ಬರಾದ ಜಿಬಿ ಭಟ್ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

published on : 28th March 2023

ಮೂಲ ಸೌಕರ್ಯಗಳ ಕೊರತೆ: ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಜನರು ತಮ್ಮ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ.

published on : 11th March 2023

ಚುನಾವಣೆ: ಮಾರ್ಚ್ 18 ರಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ

ಮುಂದಿನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳ ಬಗ್ಗೆ ಜನತೆಗೆ ಅರಿವು ಮೂಡಿಸಲು 'ವಿಜಯ ಸಂಕಲ್ಪ ಯಾತ್ರೆ-ಪ್ರಗತಿ ಯಾತ್ರೆ' ಮಾ.18ರಿಂದ 21ರವರೆಗೆ ಉತ್ತರ ಜಿಲ್ಲೆಯಲ್ಲಿ ಸಂಚರಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ್ ಹೇಳಿದ್ದಾರೆ.

published on : 9th March 2023

ರೋಬೋಟ್ ನಾಲ್ಕನೇ ತರಗತಿವರೆಗಿನ ಮಕ್ಕಳಿಗೆ ಪಾಠ ಮಾಡಲಿದೆ 'ಶಿಕ್ಷಾ' ರೋಬೋಟ್; ಮೋಜಿನ ಮೂಲಕ ಕಲಿಸುವ ಗುರಿ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಟೆಕ್ ಗೀಕ್ ಒಬ್ಬರು ನಾಲ್ಕನೇ ತರಗತಿಯವರೆಗೆ ಮಕ್ಕಳಿಗೆ ಕಲಿಸುವ 'ಶಿಕ್ಷಾ' ಹೆಸರಿನ ಹುಮನಾಯ್ಡ್ ರೋಬೋಟ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಮಾದರಿ ಸಿದ್ಧವಾಗಿದೆ ಆದರೆ, ಅದನ್ನು ಅಧಿಕೃತವಾಗಿ ಎಲ್ಲಿಯೂ ನಿಯೋಜಿಸಲಾಗಿಲ್ಲ.

published on : 27th February 2023

ಉತ್ತರ ಕನ್ನಡ: ಒಂದೇ ಕುಟುಂಬದ ನಾಲ್ವರ ಹತ್ಯೆ; ಕೊಲೆ ಪ್ರಕರಣ ಭೇದಿಸಲು ವಿಶೇಷ ಪೊಲೀಸ್ ತಂಡಗಳ ರಚನೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣವನ್ನು ಭೇದಿಸಲು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

published on : 25th February 2023

ಲೇಡೀಸ್ ಬೀಚ್'ಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲು ಅಧಿಕಾರಿಗಳು ಮುಂದು!

ಉತ್ತರ ಕನ್ನಡ ಜಿಲ್ಲೆಯ ಬೈತಕೋಲ್ ಗ್ರಾಮದ ಬ್ರಿಟಿಷರ ಕಾಲದ ಲೇಡೀಸ್ ಬೀಚ್'ಗೆ ಸಾರ್ವಜನಿಕರ ಪ್ರವೇಶದ ಮೇಲೆ ನಿರ್ಬಂಧ ಹೇರಲು ಅಧಿಕಾರಿಗಳು ಮುಂದಾಗಿದ್ದಾರೆಂದು ತಿಳಿದುಬಂದಿದೆ.

published on : 3rd February 2023

ಉತ್ತರ ಕನ್ನಡ: ಅಘನಾಶಿನಿ ನದಿ ಪ್ರದೇಶವನ್ನು ರಾಮ್ಸರ್ ಸೈಟ್ ಎಂದು ಘೋಷಿಸಲು ಸಿದ್ಧತೆ

ಅಘನಾಶಿನಿಯು ಬಹುಕಾಲದ ಬೇಡಿಕೆಯಾಗಿತ್ತು, ರಂಗನತಿಟ್ಟು ಕರ್ನಾಟಕದ ಮೊದಲ ಮತ್ತು ಏಕೈಕ ರಾಮ್ಸರ್ ಸೈಟ್ ಎಂದು ಘೋಷಿಸುವ ಮೊದಲು ಇದನ್ನು ಪ್ರಸ್ತಾಪಿಸಲಾಯಿತು. ಅಘನಾಶಿನಿಯನ್ನು ರಾಮ್‌ಸರ್ ಸೈಟ್ ಎಂದು ಕೇಂದ್ರವು ಒಂದು ಅಥವಾ ಎರಡು ದಿನಗಳಲ್ಲಿ ಘೋಷಿಸಲಿದೆ.

published on : 2nd February 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9