- Tag results for Uttarakhand
![]() | ಉತ್ತರಾಖಂಡ: ಮಾತೃಭಾಷೆ ಹಿಂದಿ ಪರೀಕ್ಷೆಯಲ್ಲಿ 9,699 ಮಂದಿ ಅನುತ್ತೀರ್ಣ; ಆತಂಕ ವ್ಯಕ್ತಪಡಿಸಿದ ತಜ್ಞರುಈ ವರ್ಷ ಉತ್ತರಾಖಂಡ ಪ್ರೌಢಶಾಲೆ-ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ 9,699 ವಿದ್ಯಾರ್ಥಿಗಳು ಹಿಂದಿ ಬೋರ್ಡ್ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿದ್ದಾರೆ. ಈ ಪೈಕಿ ಪ್ರೌಢಶಾಲೆಯ 3263 ಹುಡುಗರು ಮತ್ತು 1721 ಹುಡುಗಿಯರು ಹಾಗೂ ಇಂಟರ್ಮೀಡಿಯೇಟ್ನ 2923 ವಿದ್ಯಾರ್ಥಿಗಳು ಮತ್ತು 1792 ವಿದ್ಯಾರ್ಥಿನಿಯರು ಸೇರಿದ್ದಾರೆ. |
![]() | ಉತ್ತರಾಖಂಡದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆಉತ್ತರಾಖಂಡ್ ರಾಜಧಾನಿ ಡೆಹ್ರಾಡೂನ್ ಮತ್ತು ರಾಷ್ಟ್ರ ರಾಜಧಾನಿ ದೆಹಲಿ ನಡುವೆ ಸಂಪರ್ಕ ಬೆಸೆಯುವ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಚಾಲನೆ ನೀಡಿದ್ದಾರೆ. |
![]() | ಏಕರೂಪ ನಾಗರಿಕ ಸಂಹಿತೆಯ ಸಮಿತಿಯ ಅಧಿಕಾರಾವಧಿಯನ್ನು ವಿಸ್ತರಿಸಲು ನಿರ್ಧರಿಸಿದ ಉತ್ತರಾಖಂಡ!ಉತ್ತರಾಖಂಡ ಸರ್ಕಾರವು ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಪ್ರಾರಂಭಿಸುವ ಬಗ್ಗೆ ಪರಿಶೀಲಿಸಲು ರಚಿಸಲಾದ ತಜ್ಞರ ಸಮಿತಿಯ ಅಧಿಕಾರಾವಧಿಯನ್ನು ವಿಸ್ತರಿಸಲಿದ್ದು ಸಮಿತಿಯ ಅವಧಿ ಮೇ 27ಕ್ಕೆ ಕೊನೆಗೊಳ್ಳಲಿದೆ. |
![]() | ಚಾರ್ ಧಾಮ್ ಯಾತ್ರಾರ್ಥಿಗಳ ದೈನಂದಿನ ಮಿತಿ ಹಿಂಪಡೆದ ಉತ್ತರಾಖಂಡ ಸಿಎಂಚಾರ್ ಧಾಮ್ ಯಾತ್ರೆ ಆರಂಭವಾಗುವ ಮುನ್ನ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಭಕ್ತರಿಗೆ ಸಿಹಿ ಸುದ್ದಿ ನೀಡಿದ್ದು, ಯಾತ್ರಾರ್ಥಿಗಳ ದೈನಂದಿನ ಮಿತಿಯನ್ನು ಹಿಂಪಡೆದಿದ್ದಾರ. |
![]() | ಅತೀಕ್ ಅಹ್ಮದ್ ಹತ್ಯೆ ನಂತರ ಉತ್ತರಾಖಂಡದ ಯೋಗಿ ಆದಿತ್ಯನಾಥ್ ಹುಟ್ಟೂರಿನಲ್ಲಿ ಭದ್ರತೆ ಹೆಚ್ಚಳಏಪ್ರಿಲ್ 15 ರಂದು ಗ್ಯಾಂಗಸ್ಟರ್-ರಾಜಕಾರಣಿ ಅತೀಕ್ ಅಹ್ಮದ್ ಹತ್ಯೆಯ ನಂತರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹುಟ್ಟೂರು ಉತ್ತರಾಖಂಡದ ಪಂಚೂರ್ ಗ್ರಾಮದಲ್ಲಿ ಅವರ ಕುಟುಂಬ ಸದಸ್ಯರಿಗೆ ಭದ್ರತೆಯನ್ನು... |
![]() | ಹುಲಿ ದಾಳಿ ಭೀತಿ: ಉತ್ತರಾಖಂಡದ ಹಲವು ಗ್ರಾಮಗಳಲ್ಲಿ ಕರ್ಫ್ಯೂ ಜಾರಿ!ಹುಲಿ ದಾಳಿ ಭೀತಿ ಹಿನ್ನಲೆಯಲ್ಲಿ ಉತ್ತರಾಖಂಡದ ಹಲವು ಗ್ರಾಮಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. |
![]() | ಉತ್ತರಾಖಂಡ: ಸಿಲಿಂಡರ್ ಸ್ಫೋಟದಿಂದ ಹೊತ್ತಿ ಉರಿದ ಮನೆ, ನಾಲ್ವರು ಮಕ್ಕಳು ಸಜೀವ ದಹನಉತ್ತರಾಖಂಡ ರಾಜಧಾನಿ ಡೆಹ್ರಾಡೂನ್ ನಿಂದ 155 ಕಿ.ಮೀ ದೂರದಲ್ಲಿರುವ ತುನಿ ಸೇತುವೆ ಬಳಿಯ ಬಹುಮಹಡಿ ಮನೆಯೊಂದರಲ್ಲಿ ನಿನ್ನೆ ಸಂಜೆ ಸಂಭವಿಸಿದ ಭಾರೀ ಬೆಂಕಿ ಅವಘಡದಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. |
![]() | ಉತ್ತರಾಖಂಡ: ಎರಡು ದಿನಗಳಿಂದ ನಿರಂತರ ಮಳೆ, ಜೋಶಿಮಠದ ಜನತೆಗೆ ಮತ್ತೆ ಅನಾಹುತದ ಭೀತಿಕಳೆದ ಎರಡು ದಿನಗಳಿಂದ ಗುಡ್ಡಗಾಡು ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ವಿಪತ್ತು ಪೀಡಿತ ಜನರು ಮತ್ತು ಜೋಶಿಮಠದಲ್ಲಿ ಈಗಾಗಲೇ ಹಾನಿಗೊಳಗಾದ ಅವರ ಮನೆಗಳಿಗೆ ಮತ್ತಷ್ಟು ಅಪಾಯ ಎದುರಾಗುವ ಸಾಧ್ಯತೆ ಇದೆ. |
![]() | ಕಡಿಮೆ ಖರ್ಚಿನಲ್ಲಿ ಅಣಬೆ ಬೇಸಾಯ: ಗುಡ್ಡಗಾಡು ಜನರಿಗೆ ಕೃಷಿ ಹೇಳಿಕೊಟ್ಟು ಇತರರಿಗೆ ಮಾದರಿಯಾದ ಉತ್ತರಾಖಂಡ ಯುವತಿ!ಗುಡ್ಡಗಾಡು ಪ್ರದೇಶದಲ್ಲಿದ್ದು ಏನು ಮಾಡೋಣ, ಪಟ್ಟಣಕ್ಕೆ ಹೋಗೋಣ, ನಾಲ್ಕು ಕಾಸು ಸಂಪಾದನೆ ಮಾಡೋಣ ಎಂದು ಹೇಳುವ ಯುವಕರೇ ಹೆಚ್ಚು. ಆದರೆ, ಇಂತಹ ಮನೋಭಾವನೆಯನ್ನು ದೂರಾಗಿಸಲು ಉತ್ತರಾಖಂಡದ ಈ ಯುವತಿ ಶ್ರಮಿಸುತ್ತಿದ್ದು, ಇತರರಿಗೆ ಮಾದರಿಯಾಗಿದ್ದಾಳೆ. |
![]() | 21 ನಿಮಿಷಗಳ ಅಂತರದಲ್ಲಿ 3 ಭೂಕಂಪನ: ಬೆಚ್ಚಿಬಿದ್ದ ಉತ್ತರಕಾಶಿಉತ್ತರಾಖಂಡದಲ್ಲಿ ಸತತ ಮೂರು ಭೂಕಂಪನಗಳು ಸಂಭವಿಸಿದ್ದು, ಜನತೆ ಭಯಭೀತಿಯಿಂದ ಹೊರಗೆ ಓಡಿಬಂದ ಘಟನೆ ವರದಿಯಾಗಿದೆ. |
![]() | ಜೋಶಿಮಠ ಬಿಕ್ಕಟ್ಟು: ಮನೆಗಳಲ್ಲಿ ಮತ್ತೆ ಹೊಸ ಬಿರುಕು, ಸ್ಥಳೀಯರಲ್ಲಿ ಮನೆಮಾಡಿದ ಆತಂಕಭೂಮಿ ಕುಸಿದ ಪರಿಣಾಮವಾಗಿ ಈಗಾಗಲೇ ಸಂಕಷ್ಟಕ್ಕೊಳಗಾಗಿದ್ದ ಉತ್ತರಾಖಂಡದ ಜೋಶಿಮಠದಲ್ಲಿ ವಸತಿ ಕಟ್ಟಡಗಳಲ್ಲಿನ ಬಿರುಕುಗಳು ಅಗಲವಾಗುತ್ತಿರುವುದು ಹಾಗೂ ಹೆಚ್ಚುತ್ತಿರುವ ಬಿರುಕುಗಳ ಜತೆಗೆ ಇನ್ನೂ ಐದಾರು ಮನೆಗಳಲ್ಲಿ ಸಣ್ಣಪುಟ್ಟ ಬಿರುಕುಗಳು ಕಾಣಿಸಿಕೊಂಡಿದ್ದು, ಇಲ್ಲಿನ ನಿವಾಸಿಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. |
![]() | ಜೋಶಿಮಠ ಸೇರಿ ಉತ್ತರಾಖಂಡದಲ್ಲಿ ಭಾರಿ ಭೂಕಂಪ ಸಾಧ್ಯತೆ: ಎನ್ಜಿಆರ್ಐ ವಿಜ್ಞಾನಿಗಳ ಎಚ್ಚರಿಕೆಜೋಶಿಮಠ ಸೇರಿ ಉತ್ತರಾಖಂಡದಲ್ಲಿ ಭಾರಿ ಭೂಕಂಪ ಸಾಧ್ಯತೆ ಇದೆ ಎಂದು ಎನ್ಜಿಆರ್ಐ ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. |
![]() | ಟ್ವಿಟರ್ ಸಮೀಕ್ಷೆ: ಈ ನಾಲ್ವರಲ್ಲಿ 'ಮೋಸ್ಟ್ ಹ್ಯಾಂಡ್ಸಮ್ ಸಿಎಂ' ಯಾರು ಗೊತ್ತಾ?ಟ್ವಿಟರ್ ಸಮೀಕ್ಷೆಯೊಂದು ನಡೆದಿದ್ದು, ಅದರಲ್ಲಿ ಭಾರತದ ಅತ್ಯಂತ ಸುಂದರ ಮುಖ್ಯಮಂತ್ರಿ ಯಾರೆಂಬುದನ್ನು ಆಯ್ಕೆ ಮಾಡಲಾಗಿದೆ. ಈ ಸಮೀಕ್ಷೆಯಲ್ಲಿ ಬರೋಬ್ಬರಿ 23 ಸಾವಿರ ಮಂದಿ ಭಾಗವಹಿಸಿ ಆಯ್ಕೆ ಮಾಡಿದ್ದಾರೆ. |
![]() | ಗಣರಾಜ್ಯೋತ್ಸವ ಪರೇಡ್: ಉತ್ತರಾಖಂಡ ಸ್ತಬ್ಧ ಚಿತ್ರಕ್ಕೆ ಮೊದಲ ಬಹುಮಾನಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದ ಉತ್ತರಾಖಂಡದ ಸ್ತಬ್ಧ ಚಿತ್ರಕ್ಕೆ ಬಹುಮಾನ ದೊರೆತಿದೆ. |
![]() | ಜೋಶಿಮಠದ 4 ವಾರ್ಡ್ ಗಳು ಸಂಪೂರ್ಣ ಅಸುರಕ್ಷಿತ: ವಿಪತ್ತು ನಿರ್ವಹಣಾ ಪಡೆಮುಳುಗುತ್ತಿರುವ ಉತ್ತರಾಖಂಡದ ಜೋಶಿಮಠದ 4 ವಾರ್ಡ್ ಗಳು ಸಂಪೂರ್ಣ ಅಸುರಕ್ಷಿತ ಎಂದು ವಿಪತ್ತು ನಿರ್ವಹಣಾ ಪಡೆ ಮಂಗಳವಾರ ಘೋಷಣೆ ಮಾಡಿದೆ. |