- Tag results for Uttarakhand
![]() | ಉತ್ತರಾಖಂಡ: ಮದುವೆಯಾಗುವಂತೆ ಒತ್ತಡ ಹಾಕುತ್ತಿದ್ದ ಮಹಿಳೆ ಕೊಂದ ಸೇನಾಧಿಕಾರಿ ಬಂಧನವಿವಾಹೇತರ ಸಂಬಂಧ ಹೊಂದಿದ್ದ 30 ವರ್ಷದ ಯುವತಿಯೊಬ್ಬಳು ತನ್ನನ್ನು ಮದುವೆಯಾಗುವಂತೆ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಆಕೆಯನ್ನು ಕೊಂದ ಸೇನಾಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಹುಲಿ ಘರ್ ವಾಪ್ಸಿ: ನಾಲ್ಕು ರಾಜ್ಯಗಳಲ್ಲಿ ಆಶ್ರಯ ಪಡೆಯಲು ವಿಫಲವಾದ ನಂತರ ಉತ್ತರಾಖಂಡ್ ಗೆ ಮರಳಿದ ವ್ಯಾಘ್ರಒಂದು ವರ್ಷದ ಹಿಂದೆ ಉತ್ತರಾಖಂಡದಿಂದ ವಲಸೆ ಹೋಗಿದ್ದ ವ್ಯಾಘ್ರವೊಂದು ನಾಲ್ಕು ರಾಜ್ಯಗಳಲ್ಲಿ ಯಾವುದೇ ರಕ್ಷಣಾತ್ಮಕ ಆಶ್ರಯವನ್ನು ಪಡೆಯುವಲ್ಲಿ ವಿಫಲವಾದ ನಂತರ ತನ್ನ ಸ್ವಂತ ರಾಜ್ಯಕ್ಕೆ ಮರಳುತ್ತಿದೆ. |
![]() | ಉತ್ತರಾಖಂಡ: ಬಸ್ಸು ಕಮರಿಗೆ ಬಿದ್ದು 8 ಪ್ರಯಾಣಿಕರು ಸಾವು, 27 ಮಂದಿಗೆ ಗಾಯಬಸ್ಸೊಂದು ಕಮರಿಗೆ ಬಿದ್ದ ಪರಿಣಾಮ 8 ಪ್ರಯಾಣಿಕರು ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿರುವ ದಾರುಣ ಘಟನೆ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಗಂಗೋತ್ರಿಯ ಬಳಿ ಭಾನುವಾರ ನಡೆದಿದೆ. |
![]() | ವರುಣನ ಆರ್ಭಟಕ್ಕೆ ಉತ್ತರಾಖಂಡ, ಹಿಮಾಚಲ ಪ್ರದೇಶ ತತ್ತರ: ಸಾವಿನ ಸಂಖ್ಯೆ 66ಕ್ಕೆ ಏರಿಕೆ, ಜೋಶಿಮಠ ಬಳಿ ಕಟ್ಟಡ ಕುಸಿತಕಳೆದ ಕೆಲವು ದಿನಗಳಿಂದ ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಅನಾಹುತಗಳು ಸಂಭವಿಸುತ್ತಲೇ ಇವೆ. ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಅವಾಂತರಗಳಿಂದ ಈವರೆಗೆ 66 ಮಂದಿ ಸಾವನ್ನಪ್ಪಿದ್ದರೆ, ಉತ್ತರಾಖಂಡದಲ್ಲಿ 6 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. |
![]() | ಉತ್ತರಾಖಂಡದಲ್ಲೂ ಮಳೆ ರೌದ್ರಾವತಾರ: ಸೇನಾ ತರಬೇತಿ ಅಕಾಡೆಮಿ ಕಟ್ಟಡ ಕುಸಿತಹಿಮಾಚಲಪ್ರದೇಶದ ಬೆನ್ನಲ್ಲೇ ಉತ್ತರಾಖಂಡದಲ್ಲೂ ಮಳೆ ರೌದ್ರಾವತಾರ ಮುಂದುವರೆದಿದ್ದು, ಭೀಕರ ಪ್ರವಾಹದಿಂದಾಗಿ ಉತ್ತರಾಖಂಡದಲ್ಲಿರುವ ಪ್ರಮುಖ ಸೇನಾ ತರಬೇತಿ ಅಕಾಡೆಮಿ ಕಟ್ಟಡ ಕುಸಿದು ನೀರುಪಾಲಾಗಿದೆ. |
![]() | ಉತ್ತರಾಖಂಡದಲ್ಲಿ ಭಾರಿ ಮಳೆ; 24 ಗಂಟೆಗಳಲ್ಲಿ 9 ಮಂದಿ ಸಾವುಉತ್ತರಾಖಂಡದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಮಳೆ ಸಂಬಂಧಿತ ಪ್ರತ್ಯೇಕ ಘಟನೆಗಳಲ್ಲಿ ಒಂಬತ್ತು ಜನ ಸಾವನ್ನಪ್ಪಿದ್ದಾರೆ. |
![]() | ಉತ್ತರಾಖಂಡ್: ಸೆಲ್ಫಿ ತೆಗೆದುಕೊಳ್ಳುವಾಗ ಜಾರಿ ಬಿದ್ದು ವೈದ್ಯಕೀಯ ವಿದ್ಯಾರ್ಥಿನಿ ಸಾವುಉತ್ತರಾಖಂಡದ ಸಹಸ್ತ್ರಧಾರಾದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಜಾರಿ ಬಿದ್ದು 20 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಉತ್ತರಾಖಂಡದಲ್ಲಿ ಭಾರಿ ಮಳೆ: ಗೋಡೆ ಕುಸಿದು ಇಬ್ಬರು ಮಕ್ಕಳು ಸಾವುಉತ್ತರಾಖಂಡದಲ್ಲಿ ಭಾರಿ ಮಳೆಯಾಗುತ್ತಿದ್ದು, ತೆಹ್ರಿ ಜಿಲ್ಲೆಯಲ್ಲಿ ಶನಿವಾರ ಗೋಡೆ ಕುಸಿದು ಮಲಗಿದ್ದ ಇಬ್ಬರು ಮಕ್ಕಳ ಸಾವನ್ನಪ್ಪಿದ್ದಾರೆ. |
![]() | ಉತ್ತರಾಖಂಡ: ಗೌರಿಕುಂಡ್ ಬಳಿ ಭೂಕುಸಿತ, 12 ಮಂದಿ ನಾಪತ್ತೆ, ರಕ್ಷಣಾ ಕಾರ್ಯಾಚರಣೆ ಆರಂಭಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ಯಾತ್ರೆ ಮಾರ್ಗದ ಗೌರಿಕುಂಡ್ ಬಳಿ ಭೂಕುಸಿತ ಉಂಟಾಗಿದ್ದು, ಪರಿಣಾಮ ಕನಿಷ್ಟ 10 ರಿಂದ 12 ಜನರು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ. |
![]() | ಉತ್ತರಾಖಂಡ: ನಮಾಮಿ ಗಂಗೆ ಯೋಜನೆ ವೇಳೆ ಭೀಕರ ದುರಂತ; ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡು 15 ಮಂದಿ ಸಾವುಅಲಕನಂದಾ ನದಿ ತೀರದಲ್ಲಿ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡ ಪರಿಣಾಮ ಉಂಟಾದ ಅವಘಡದಲ್ಲಿ ಸುಮಾರು 15 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡ ಭೀಕರ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಬುಧವಾರ ನಡೆದಿದೆ |
![]() | ‘ಅನಗತ್ಯ ಪ್ರಯಾಣ ತಪ್ಪಿಸಿ’: ನಿರಂತರ ಮಳೆ ಹಿನ್ನೆಲೆ ಜನತೆಗೆ ಉತ್ತರಾಖಂಡ ಸಿಎಂ ಧಾಮಿ ಮನವಿರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅನಗತ್ಯ ಪ್ರಯಾಣ ತಪ್ಪಿಸುವಂತೆ ಜನತೆಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಬುಧವಾರ ಮನವಿ ಮಾಡಿಕೊಂಡಿದ್ದಾರೆ. |
![]() | ಅಮರನಾಥ ಯಾತ್ರೆ: 2 ದಿನದಲ್ಲಿ 6 ಮಂದಿ ಯಾತ್ರಿಗಳ ಸಾವು, ಸಾವಿನ ಸಂಖ್ಯೆ 9ಕ್ಕೆ ಏರಿಕೆಪವಿತ್ರ ಅಮರನಾಥ ಯಾತ್ರೆ ವೇಳೆ ಕಳೆದ 48 ಗಂಟೆಗಳ ಅವಧಿಯಲ್ಲಿ 6 ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಸಾವಿಗೀಡಾದ ಯಾತ್ರಾರ್ಥಿಗಳ ಸಂಖ್ಯೆ 9ಕ್ಕೇರಿಕೆಯಾಗಿದೆ. |
![]() | ಉತ್ತರಾಖಂಡ: ನಿರಂತರ ಮಳೆಯಿಂದ ಬದರಿನಾಥ್ ರಾಷ್ಟ್ರೀಯ ಹೆದ್ದಾರಿ ಮತ್ತೆ ಬಂದ್, ಪ್ರಯಾಣಿಕರ ಪರದಾಟ- ವಿಡಿಯೋಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಬದರಿನಾಥ್ ರಾಷ್ಟ್ರೀಯ ಹೆದ್ದಾರಿ (ಎನ್ ಹೆಚ್ 7ನ್ನು) ಲಂಬಗಡ ಮತ್ತು ಖಚಡಾ ಡ್ರೈನ್ಗಳಲ್ಲಿ ಕಳೆದ 13 ಗಂಟೆಗಳಿಂದ ಮುಚ್ಚಲಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. |
![]() | ಏಕರೂಪ ನಾಗರಿಕ ಸಂಹಿತೆ ಕರಡು ಸಿದ್ಧ; ಶೀಘ್ರದಲ್ಲೇ ಉತ್ತರಾಖಂಡ ಸರ್ಕಾರಕ್ಕೆ ಹಸ್ತಾಂತರ: ರಂಜನಾ ದೇಸಾಯಿಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗಾಗಿ ಸಿದ್ಧಪಡಿಸಲಾಗುತ್ತಿರುವ ಕರಡು ವರದಿಯನ್ನು ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ಕರಡು ಸಮಿತಿಯ ಸದಸ್ಯೆ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಸಾದ್ ದೇಸಾಯಿ ತಿಳಿಸಿದ್ದಾರೆ. |
![]() | ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಬದರಿನಾಥ್ ಹೆದ್ದಾರಿಯಲ್ಲಿ ಸಿಲುಕಿದ 8,000 ಯಾತ್ರಾರ್ಥಿಗಳುಉತ್ತರಾಖಂಡದಲ್ಲಿ ಗುರುವಾರ ಭಾರೀ ಭೂಕುಸಿತ ಸಂಭವಿಸಿದ್ದು, ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ 8,000 ಯಾತ್ರಾರ್ಥಿಗಳು ಸಿಲುಕಿಕೊಂಡಿದ್ದಾರೆ. |